newskadaba

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 08. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಸರ್ಕಾರದ ಯೋಜನೆಗಳು, ಸಾಧನೆಗಳ ಕುರಿತು ಬೀದಿ ನಾಟಕ, ಜಾನಪದ ಸಂಗೀತ ಕಾರ್ಯಕ್ರಮಗಳ ಮೂಲಕ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಉದ್ದೇಶಿಸಲಾಗಿದ್ದು, ಬೀದಿನಾಟಕ, ಜಾನಪದ ಸಂಗೀತ ಕಲಾ ತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 5  ಕೊನೆಯ ದಿನ. ದಕ್ಷಿಣ ಕನ್ನಡ  ಜಿಲ್ಲೆಯಿಂದ 3 ಬೀದಿನಾಟಕ ಹಾಗೂ 3 ಜಾನಪದ ಸಂಗೀತ ಕಲಾ ತಂಡಗಳನ್ನು ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಪ್ರತಿ ಬೀದಿನಾಟಕ ತಂಡದಲ್ಲಿ […]

ಬೀದಿನಾಟಕ, ಜಾನಪದ ಸಂಗೀತ: ಕಲಾ ತಂಡಗಳಿಂದ ಅರ್ಜಿ ಆಹ್ವಾನ Read More »

ಕರಾವಳಿ

ನಿಮ್ಮ ಫೋನ್ ನಲ್ಲಿ ಈ ಸೆಟ್ಟಿಂಗ್ ಮಾಡಿದರೆ 5G ನೆಟ್ ವರ್ಕ್ ಸುಲಭವಾಗಿ ಕೆಲಸ ಮಾಡುತ್ತೆ..!

(ನ್ಯೂಸ್ ಕಡಬ) newskadaba.com ಜು. 07.  ವೊಡಾಫೋನ್- ಐಡಿಯಾ ಇತ್ತೀಚೆಗೆ ದೇಶದ ಹಲವು ನಗರಗಳಲ್ಲಿ ತನ್ನ 5G ಸೇವೆಯನ್ನು ಪ್ರಾರಂಭಿಸಿದ್ದು, ದೇಶದ ಮೂರನೇ ಅತಿದೊಡ್ಡ ಟೆಲಿಕಾಂ ಕಂಪನಿ ದೆಹಲಿ, ಮುಂಬೈ, ಚಂಡೀಗಢ ಮತ್ತು ಪಾಟ್ನಾ ನಂತರ ಬೆಂಗಳೂರಿನಲ್ಲಿ ತನ್ನ 5G ಸೇವೆಯನ್ನು ಪ್ರಾರಂಭಿಸಿದೆ. ವೊಡಾಫೋನ್-ಐಡಿಯಾ 2022ರಲ್ಲಿ, ಜಿಯೋ ಮತ್ತು ಏರ್‌ಟೆಲ್ ಜೊತೆಗೆ 5G ಸ್ಪೆಕ್ಟ್ರಮ್ ಹರಾಜಿನಲ್ಲಿ ಭಾಗವಹಿಸಿತು. ಆದಾಗ್ಯೂ, AGR ಬಾಕಿ ಸೇರಿದಂತೆ ಹಲವು ಸಮಸ್ಯೆಗಳಿಂದಾಗಿ, ಕಂಪನಿಯು ತನ್ನ 5G ಸೇವೆಯನ್ನು ಸಮಯಕ್ಕೆ ಸರಿಯಾಗಿ ಪ್ರಾರಂಭಿಸಲು ಸಾಧ್ಯವಾಗಲಿಲ್ಲ.

ನಿಮ್ಮ ಫೋನ್ ನಲ್ಲಿ ಈ ಸೆಟ್ಟಿಂಗ್ ಮಾಡಿದರೆ 5G ನೆಟ್ ವರ್ಕ್ ಸುಲಭವಾಗಿ ಕೆಲಸ ಮಾಡುತ್ತೆ..! Read More »

ಕರಾವಳಿ
Crime

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ

(ನ್ಯೂಸ್ ಕಡಬ) newskadaba.com ಜು. 07. ಯುವಕನೊಬ್ಬನನ್ನು ಗುಂಪೊಂದು ಅಪಹರಿಸಿ, ನಿರ್ಜನ ಪ್ರದೇಶಕ್ಕೆ ಕರೆದೊಯ್ದು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿರುವ ಘಟನೆ ನೆಲಮಂಗಲ ತಾಲೂಕಿನ ಸೋಲದೇವನಹಳ್ಳಿಯಲ್ಲಿ ನಡೆದಿರುವುದಾಗಿ ವರದಿಯಾಗಿದೆ.   ಘಟನೆಗೆ ಸಂಬಂಧಿಸಿ ಹೇಮಂತ್, ಯಶ್ವಂತ್, ಶಿವಶಂಕರ್, ಶಶಾಂಕ್ ಗೌಡ ಸೇರಿದಂತೆ ಎಂಟು ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.   ವರದಿಯ ಪ್ರಕಾರ, ಹಲ್ಲೆಗೊಳಗಾದ ಯುವಕ ಎರಡು ವರ್ಷದಿಂದ ಯುವತಿಯೊಬ್ಬಳನ್ನು ಪ್ರೀತಿಸುತ್ತಿದ್ದ, ಆದರೆ ಯುವತಿ ಬೇರೊಬ್ಬನನ್ನು ಪ್ರೀತಿಸುತ್ತಿದ್ದ ಕಾರಣಕ್ಕೆ ಪ್ರೀತಿ ನಿರಾಕರಿಸಿದ್ದಳು ಎನ್ನಲಾಗಿದೆ. ಹೀಗಾಗಿ ಯುವಕ​

ಯುವತಿಗೆ ಅಶ್ಲೀಲ ಸಂದೇಶ ಆರೋಪ- ಯುವಕನಿಗೆ ಹಲ್ಲೆ Read More »

ಕರ್ನಾಟಕ

ಜೀವಬೆದರಿಕೆ ಒಡ್ಡಿದ ಆರೋಪಿಗಳು ಖುಲಾಸೆ..!

(ನ್ಯೂಸ್ ಕಡಬ) newskadaba.com ಜು. 07. ಜೀವಬೆದರಿಕೆ ಆರೋಪದಡಿ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸುತ್ತಿದ್ದ ಆರೋಪಿಗಳನ್ನು ಆರೋಪ ಮುಕ್ತಗೊಳಿಸಿ ನ್ಯಾಯಾಲಯ ತೀರ್ಪು ನೀಡಿದೆ. ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ನಿವಾಸಿಗಳಾದ ಉದಯ ಪ್ರಕಾಶ್, ಶಿವರಾಮ ಗೌಡ, ನಾಗಪ್ಪ ಗೌಡ, ತಾರನಾಥ ಗೌಡ ಎಂಬವರು 2019 ಮಾರ್ಚ್ 29ರಂದು ಜೀವ ಬೆದರಿಕೆ ಒಡ್ಡಿರುವುದಾಗಿ ಕೊಳ್ತಿಗೆ ಗ್ರಾಮದ ಬಾಳೆಪಡು ಚಂದ್ರಶೇಖರ ಅವರು ದೂರು ನೀಡಿದ್ದರು. ಇದರ ಸುಳ್ಯ ನ್ಯಾಯಾಲಯದಲ್ಲಿ ವಿಚಾರಣೆ ನಡೆದಿದ್ದು, ಆರೋಪಿಗಳ ವಿರುದ್ದವಾಗಿ ಸರಕಾರಿ ಅಭಿಯೋಜಕರು ಸಲ್ಲಿಸದ ಸಾಕ್ಷಿಯು

ಜೀವಬೆದರಿಕೆ ಒಡ್ಡಿದ ಆರೋಪಿಗಳು ಖುಲಾಸೆ..! Read More »

ಕರಾವಳಿ

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಮನೆಯಿಂದಲೇ ಪಾರ್ಟ್ ಟೈಮ್ ಕೆಲಸ ಮಾಡಿ ಹಣ ಗಳಿಸಬಹುದು ಎನ್ನುವ ಜಾಹೀರಾತನ್ನು ನಂಬಿ 6.50 ರೂ. ಕಳೆದುಕೊಂಡಿರುವ ಬಗ್ಗೆ ಮಂಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿಯ ಪ್ರಕಾರ, ದುರುದಾರರಿಗೆ ಜೂನ್ 25ರಂದು ವಾಟ್ಸ್ ಅಪ್ ಮೂಲಕ ಪಾರ್ಟ್ ಟೈಮ್ ಕೆಲಸದ ಬಗ್ಗೆ ಸಂದೇಶ ಬಂದಿತ್ತೆನ್ನಲಾಗಿದೆ. ಅದರಲ್ಲಿದ್ದ ಲಿಂಕ್ ನ್ನು ಕ್ಲಿಕ್ ಮಾಡಿ, ಟೆಲಿಗ್ರಾಂ ಆಯಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅನಂತರ ಮತ್ತೆರಡು ಲಿಂಕ್ ಕಳುಹಿಸಿ, 20 ವರ್ಕ್

ಪಾರ್ಟ್ ಟೈಮ್ ಕೆಲಸದ ಹೆಸರಿನಲ್ಲಿ ವ್ಯಕ್ತಿಗೆ 6.50 ಲಕ್ಷ ರೂ.ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 07. ನಗರದ ಬೊಂದೇಲ್‍ ನಲ್ಲಿರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಇಲೆಕ್ಟ್ರಾನಿಕ್ಸ್ ಆ್ಯಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಆ್ಯಂಡ್ ಇನ್‍ ಫಾರ್‍ಮೇಶನ್ ಸೈನ್ಸ್ ಕೋರ್ಸ್‍ ಗಳಿಗೆ ಸೇರಲು ಎಸ್.ಎಸ್.ಎಲ್.ಸಿ/ತತ್ಸಮಾನ ಪರೀಕ್ಷೆಯಲ್ಲಿ ಪಾಸ್ ಆಗಿರುವ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮುಖಾಂತರ 2ನೇ ವರ್ಷ/3ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ 2 ವರ್ಷಗಳ ಐ.ಟಿ.ಐ/ದ್ವಿತೀಯ

ಮಹಿಳಾ ಪಾಲಿಟೆಕ್ನಿಕ್: ಡಿಪ್ಲೋಮಾ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಕರಾವಳಿ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..!

(ನ್ಯೂಸ್ ಕಡಬ) newskadaba.com ಜು. 07.  ಇತ್ತಿಚಿನ ದಿನಗಳಲ್ಲಿ ಯುವ ವಯಸ್ಸಿನವರು ಹೆಚ್ಚಾಗಿ ಹೃದಯಾಘಾತದಿಂದ ಸಾವನ್ನಪ್ಪುತ್ತಿರುವ ಹಿನ್ನೆಲೆ ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ಹೃದಯ ತಪಾಸಣೆ ನಡೆಸಲು ಯೋಜನೆ ರೂಪಿಸಲಾಗಿದೆ ಎಂದು ಸಚಿವ ಕೆಎನ್ ರಾಜಣ್ಣ ತಿಳಿಸಿದ್ದಾರೆ. ಪ್ರತೀ ವರ್ಷ ರಾಜ್ಯಾದ್ಯಂತ ಶಾಲಾ ಹಂತದಲ್ಲೇ ಮಕ್ಕಳ ಹೃದಯದ ಆರೋಗ್ಯ ತಪಾಸಣೆಗೆ ಯೋಜನೆ ರೂಪಿಸಲಾಗಿದ್ದು, ಮುಂದಿನ ದಿನಗಳಲ್ಲಿ ಕಾಲೇಜು ಹಂತಕ್ಕೂ ವಿಸ್ತರಿಸಲಾಗುವುದು ಎಂದು ಅವರು ಹೇಳಿದರು. ಇದೀಗ ಹೃದಯಾಘಾತ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿರುವ ರಾಜ್ಯ ಸರಕಾರ, ಎಲ್ಲಾ ಆಸ್ಪತ್ರೆಗಳಲ್ಲಿ ಹೃದಯಾಘಾತಕ್ಕೆ

ರಾಜ್ಯಾದ್ಯಂತ ಶಾಲಾ ಮಕ್ಕಳಿಗೆ ‘ಹೃದಯ ತಪಾಸಣೆ’ ಯೋಜನೆ ರೂಪಿಸಲು ನಿರ್ಧಾರ..! Read More »

ಕರ್ನಾಟಕ

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ

(ನ್ಯೂಸ್ ಕಡಬ) newskadaba.com ಜು. 07. ಆನ್‌ ಲೈನ್ ಮೂಲಕ ಮೀನಿನ ಬಲೆ ಖರೀದಿಸಿದ ಮಹಿಳೆಯೋರ್ವರಿಗೆ ಸಾವಿರಾರು ರೂ. ವಂಚಿಸಿರುವ ಬಗ್ಗೆ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.   ರೇಷ್ಮಾ ಎಂಬವರು ನೀಡಿದ ದೂರಿನ ಪ್ರಕಾರ, ಅವರು ಆನ್‌ ಲೈನ್‌ನಲ್ಲಿ ಮೀನಿನ ಬಲೆಯನ್ನು ಬುಕ್ ಮಾಡಿದ್ದು, ಈ ಬಗ್ಗೆ ಒಬ್ಬ ಅಪರಿಚಿತ ವ್ಯಕ್ತಿ ಕರೆ ಮಾಡಿ ಮೀನಿನ ಬಲೆಯನ್ನು ಡೆಲಿವರಿ ಕೊಡಲು ಹಣ ಪಾವತಿ ಮಾಡುವಂತೆ ತಿಳಿಸಿದ್ದನು. ಅದರಂತೆ ರೇಷ್ಮಾ ಜು. 02ರಿಂದ 4ರ ನಡುವೆ

ಆನ್ ಲೈನ್ ನಲ್ಲಿ ಮೀನಿನ ಬಲೆ ಖರೀದಿಸಿದ ಮಹಿಳೆಗೆ ವಂಚನೆ Read More »

ಕರಾವಳಿ, ಕ್ರೈಮ್ ನ್ಯೂಸ್

2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 07. ಮುಂದಿನ ವರ್ಷದ ಪವಿತ್ರ ಹಜ್ ಯಾತ್ರೆಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ವಾರದೊಳಗೆ ಆರಂಭಗೊಳ್ಳಲಿದೆ ಎಂದು ಅಲ್ಪಸಂಖ್ಯಾತ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಹೇಳಿದ್ದಾರೆ. 2026ರಲ್ಲಿ ಹಜ್ ಯಾತ್ರೆಗೆ ಅರ್ಜಿ ಸಲ್ಲಿಸಲು ಬಯಸುವ ಯಾತ್ರಿಕರು ನಿಗದಿತ ಸಮಯದೊಳಗೆ ತಮ್ಮ ಅರ್ಜಿಗಳನ್ನು ಸಲ್ಲಿಸಬೇಕು. ಸರಕಾರವು 2026ರ ಹಜ್ ಅರ್ಜಿಗಳನ್ನು ಒಂದು ವಾರದೊಳಗೆ ಸ್ವೀಕರಿಸಲು ಪ್ರಾರಂಭಿಸಲಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಆದ್ದರಿಂದ ಹಜ್ ಯಾತ್ರೆಯನ್ನು ಕೈಗೊಳ್ಳಲು ಇಚ್ಚಿಸುವವರು ತಮ್ಮ ಪಾಸ್‌ಪೋರ್ಟ್‌

2026ರ ಹಜ್ ಯಾತ್ರೆಗೆ ವಾರದೊಳಗೆ ಅರ್ಜಿ ಸಲ್ಲಿಕೆ ಆರಂಭ..! Read More »

ರಾಷ್ಟ್ರೀಯ ನ್ಯೂಸ್

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು

(ನ್ಯೂಸ್ ಕಡಬ) newskadaba.com ಜು.05. ಹಿಂದೂ ಜಾಗರಣಾ ವೇದಿಕೆಯ ಮುಖಂಡನ ಮೊಬೈಲ್​ ನಲ್ಲಿ ಅಶ್ಲೀಲ ವಿಡಿಯೋ ಪತ್ತೆಯಾಗಿರುವ ಕುರಿತು ವರದಿಯಾಗಿದೆ.   ಹಿಂದೂ ಜಾಗರಣಾ ವೇದಿಕೆಯ ದಕ್ಷಿಣ ಕನ್ನಡ ಜಿಲ್ಲಾ ಸಹ ಸಂಯೋಜಕ ಸಮಿತ್ ರಾಜ್ ಎಂಬವರ ಮೊಬೈಲ್ ​​​ನಲ್ಲಿ ಐವತ್ತಕ್ಕೂ ಅಧಿಕ ಅಶ್ಲೀಲ ವಿಡಿಯೋಗಳು ಪತ್ತೆಯಾಗಿದ್ದು, ಇದರಲ್ಲಿ ಕರಾವಳಿ ರಾಜಕಾರಣಿಯೊಬ್ಬರ ವಿಡಿಯೋ ಕೂಡ ಇದೆ ಎನ್ನಲಾಗುತ್ತಿದೆ. ಸದ್ಯ ಈ ಕುರಿತಾಗಿ ಮೂಡಬಿದಿರೆ ಠಾಣೆಯಲ್ಲಿ ಎಫ್​​ಐಆರ್​ ದಾಖಲಾಗಿದೆ.          

ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ- ಎಫ್ ಐ ಆರ್ ದಾಖಲು Read More »

ಕರಾವಳಿ, ಕ್ರೈಮ್ ನ್ಯೂಸ್
Scroll to Top