newskadaba

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ

(ನ್ಯೂಸ್ ಕಡಬ) newskadaba.com ಕಾರ್ಕಳ, ಸೆ.05:  ಅಸ್ಸಾಂ ಮೂಲದ ಯುವಕನ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದ ಕಾರ್ಕಳ ಮೂಲದ ಯುವತಿ ಇದೀಗಾ ತಮಿಳುನಾಡಿನ ಕೃಷ್ಣಗಿರಿ ಎಂಬಲ್ಲಿ ಪತ್ತೆಯಾಗಿದ್ದಾಳೆ.   ನಲ್ಲೂರು ಗ್ರಾಮದ ಬಾಹುಬಲಿ ಸ್ವೀಟ್ ಫ್ಯಾಕ್ಟರಿಯಲ್ಲಿ ಕೆಲಸ ಮಾಡುತ್ತಿದ್ದ ಯುವತಿ ಸಪ್ಪೆಂಬರ್ 9ರಂದು ನಾಪತ್ತೆಯಾಗಿದ್ದಳು.  ಆಕೆಗೆ ಲಾಕ್ ಡೌನ್ ಸಮಯದಲ್ಲಿ ಮನೆಯವರು ಬೇರೆ ಯುವಕನ ಜೊತೆ ವಿವಾಹ ನಿಶ್ಚಯಮಾಡಿದ್ದರು. ಆ ಯುವಕನೊಂದಿಗೆ ವಿವಾಹವಾಗಲು ಆಕೆಗೆ ಇಷ್ಟವಿರಲಿಲ್ಲ. ಈ ಕುರಿತು ಆಕೆ ತನ್ನ ತಂಗಿಗೆ ಕರೆ ಮಾಡಿ ನಿಶ್ಚಿತವಾದ ಹುಡುಗನೊಂದಿಗೆ […]

ಪ್ರಿಯಕರನೊಂದಿಗೆ ನಾಪತ್ತೆಯಾಗಿದ್ದ ಕಾರ್ಕಳದ ಯುವತಿ ತಮಿಳುನಾಡಿನಲ್ಲಿ ಪತ್ತೆ Read More »

ಕರ್ನಾಟಕ

ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಕರಾವಳಿ, ಸೆ.13: ರಾಜ್ಯದ ದಕ್ಷಿಣ ಒಳನಾಡು ಹಾಗೂ ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಶಿವಮೊಗ್ಗ, ಕೊಡಗು, ಹಾಸನ, ಚಿಕ್ಕಮಗಳೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ‘ಆರೆಂಜ್ ಅಲರ್ಟ್’ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.     ಕರಾವಳಿ ಜಿಲ್ಲೆಗಳಲ್ಲಿ ಸೆ.17ರವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಈ ಭಾಗದಲ್ಲಿ ಗಂಟೆಗೆ 50 ಕಿ.ಮೀ ವೇಗದಲ್ಲಿ ಗಾಳಿ ಬೀಸುತ್ತಿರುವುದರಿಂದ ಮೀನುಗಾರರು ಕಡಲಿಗೆ ಇಳಿಯದಂತೆ

ಕರಾವಳಿ ಜಿಲ್ಲೆಗಳಲ್ಲಿ ಇಂದು ಮತ್ತು ನಾಳೆ ಭಾರಿ ಮಳೆಯಾಗುವ ಸಾಧ್ಯತೆ Read More »

ಕರಾವಳಿ, ಕರ್ನಾಟಕ

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.05:  ಪಡಂಗಡಿ ಗ್ರಾಮದ ಬದ್ಯಾರು ಎಂಬಲ್ಲಿ ಲಾರಿ ಡಿಕ್ಕಿ ಹೊಡೆದು ಸಂಭವಿಸಿದ ಬೀಕರವಾದ ಅಪಘಾತದಲ್ಲಿ ಸ್ಕೂಟಿ ಸವಾರ ಸಾವನ್ನಪ್ಪಿದ ಘಟನೆ ಇಂದು (ಸೆ. 13) ನಡೆದಿದೆ.   ಅಳದಂಗಡಿ ಕಡೆಯಿಂದ ಬರುತ್ತಿದ್ದ ಲಾರಿ ಮತ್ತು ಸ್ಕೂಟಿ ನಡುವೆ ಭೀಕರ ಅಪಘಾತ ನಡೆದಿದ್ದು, ಈ ಸಮಯ ಸ್ಕೂಟಿ ಸವಾರ ಗರ್ಡಾಡಿ ಗ್ರಾಮದ ನಿವಾಸಿ ಗಿರೀಶ್ ಮೂಲ್ಯ ರಸ್ತೆಗೆ ಎಸಯಲ್ಪಟ್ಟ ಪರಿಣಾಮ, ಅವರ ತಲೆಯ ಮೇಲೆಯೇ ಲಾರಿ ಚಲಿಸಿದೆ ಪರಿಣಾಮ ಹೆಲ್ಮೆಟ್ ಪುಡಿ ಪುಡಿಯಾಗಿ,

ಲಾರಿ ಸ್ಕೂಟಿ ನಡುವೆ ಭೀಕರ ರಸ್ತೆ ಅಪಘಾತ..! ➤ ಸ್ಕೂಟಿ ಸವಾರ ಸ್ಥಳದಲ್ಲೇ ಮೃತ್ಯು..!! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ

(ನ್ಯೂಸ್ ಕಡಬ) newskadaba.com ಮೂಡಬಿದಿರೆ, ಸೆ.13: ಕೋಳಿ ಸಾಗಾಟದ ಗೂಡ್ಸ್ ಟೆಂಪೊ ಮತ್ತು ಬೈಕ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮತ್ತು ಸಹಸವಾರ ಗಂಭೀರ ಗಾಯಗೊಂಡ ಘಟನೆ ನಗರದ ಹೊರವಲಯ ದಲ್ಲಿರುವ ಹಂಡೇಲು ಬಳಿ ನಡೆದಿದೆ.     ಇಂದು ಮುಂಜಾನೆ ಈ ಘಟನೆ ನಡೆದಿದ್ದು, ಹಂಡೇಲು ಸುತ್ತು ಬಳಿ ರಾಷ್ಟ್ರೀಯ ಹೆದ್ದಾರಿ (169) ಯಲ್ಲಿ ಟಂಪೋ ಮತ್ತು ಬೈಕ್ ಢಿಕ್ಕಿಯಾಗಿದೆ. ಟೆಂಪೋ ಮೂಡಬಿದಿರೆಯಿಂದ ಕೋಳಿಗಳನ್ನು ತುಂಬಿಕೊಂಡು ಹೊರವಲಯಕ್ಕೆ ಹೋಗುತ್ತಿತ್ತು ಎನ್ನಲಾಗಿದೆ.    

ಮೂಡಬಿದಿರೆ: ಗೂಡ್ಸ್ ಟೆಂಪೊ ಹಾಗೂ ಬೈಕ್ ನಡುವೆ ಭೀಕರ ಅಪಘಾತ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.13: ಮಂಗಳೂರಿನ ಕೆನರಾ ಹೈ ಸ್ಕೂಲಿನ ನಿವೃತ್ತ ಶಿಕ್ಷಕರು, ಹಿರಿಯರು, ಎಸ್ ಕೆ ಜಿ ಐ ಸೊಸೈಟಿಯ ಅಧ್ಯಕ್ಷರೂ ಆದ ಬೈಕಾಡಿ ಜನಾರ್ದನ ಆಚಾರ್ ಅವರು ಅನಾರೋಗ್ಯದ ಕಾರಣದಿಂದ ಇಂದು ಬೆಳಗ್ಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದ್ದಾರೆ.     ಕಲಾಭಿಮಾನಿ, ಸಾಹಿತ್ಯಾಭಿಮಾನಿಯಾಗಿಯೂ ಹೀಗೆ ಹಲವಾರು ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಬೈಕಾಡಿ, ಕೆನರಾ ಉರ್ವ ಹಾಗೂ ಇತರ ವಿದ್ಯಾ ಸಂಸ್ಥೆಗಳಲ್ಲೂ ಮುಖ್ಯೋಪಾಧ್ಯಾಯರಾಗಿ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಜನಾರ್ದನ ಅವರ ಅಂತಿಮ ದರ್ಶನಕ್ಕಾಗಿ

ಮಂಗಳೂರು: ಕೆನರಾ ಹೈಸ್ಕೂಲಿನ ನಿವೃತ್ತ ಶಿಕ್ಷಕ ಜನಾರ್ದನ ಆಚಾರ್ ನಿಧನ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ : ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪುಷ್ಪಲತಾ

(ನ್ಯೂಸ್ ಕಡಬ) newskadaba.com ಕುಕ್ಕೆ ಸುಬ್ರಹ್ಮಣ್ಯ, ಸೆ.13:  ದೇಗುಲಕ್ಕೆ ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ದ.ಕ ಜಿಲ್ಲಾ ಸಹಾಯಕ ಆಯ್ತುಕರ ಕಛೇರಿಯ ಪುಷ್ಪಲತಾ ಅವರು ಶನಿವಾರ ಆಗಮಿಸಿ ಅಧಿಕಾರ ಸ್ವೀಕರಿಸಿದ್ದಾರೆ. ಈ ಹಿಂದೆ ಚಂದ್ರಶೇಖರ ಪೇರಾಲ್ ಅವರು ಪ್ರಭಾರ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಕೆಲಸ ನಿರ್ವಹಿಸಿದ್ದರು.   ಪುಷ್ಪಲತಾರವರು ಮಂಗಳೂರಿನ ತೊಕ್ಕೊಟ್ಟು ಬೀರಿಯವರು. ಇವರು ಈಗಾಗಲೇ ಕದ್ರಿ ಮಂಜುನಾಥ ದೇವಾಲಯ, ನಿಲಾವರ ಮಹಿಷಮರ್ಧಿನಿ ದೇವಸ್ಥಾನ, ಅಮೃತೇಶ್ವರಿ ದೇವಸ್ಥಾನ, ಹಳೆಕೋಟೆ ಮಾರಿಯಮ್ಮ ದೇವಸ್ಥಾನ ಬೋಳಾರ, ಪಾಂಡೇಶ್ವರದ ಮಹಾಲಿಂಗೇಶ್ವರ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ : ನೂತನ ಸಹಾಯಕ ಕಾರ್ಯನಿರ್ವಹಣಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಪುಷ್ಪಲತಾ Read More »

ಕರಾವಳಿ, ಕರ್ನಾಟಕ

ತೊಡಿಕಾನ: ಭಾರಿ ಗಾತ್ರದ ಗೋಲಿ ಮರವೊಂದು ಮನೆ ಮೇಲೆ ಬಿದ್ದು ಸಂಪೂರ್ಣ ಹಾನಿ ➤ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರು

(ನ್ಯೂಸ್ ಕಡಬ) newskadaba.com ತೊಡಿಕಾನ , ಸೆ.13: ತೊಡಿಕಾನ ಗ್ರಾಮದ ಪಂಜಿಕೋಡಿ ಎಂಬಲ್ಲಿ ಇಂದು ಮುಂಜಾನೆ ಭಾರಿ ಗಾತ್ರದ ಗೋಲಿ ಮರವೊಂದು ಬಿದ್ದು ಮನೆಯ ಮುಕ್ಕಾಲು ಭಾಗ ಕುಸಿದು ಬಿದ್ದಿದ್ದು, ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರಾದ ಘಟನೆ ನಡೆದಿದೆ.     ಪಂಜಿಕೋಡಿ ಚಂದ್ರಶೇಖರ ಆಚಾರ್ಯ ಎಂಬವರ ಮನೆಗೆ ಭಾರಿ ಗಾತ್ರದ ಗೋಲಿ ಮರವೊಂದು ಬೆಳಿಗ್ಗೆ 8.15 ರ ಸಮಯಕ್ಕೆ ಬುಡ ಸಮೇತ ಉರುಳಿ ಬಿದ್ದಿದೆ. ಆ ಸಮಯದಲ್ಲಿ ಮನೆ ಮಂದಿಯೆಲ್ಲ ಒಳಗಿದ್ದರು. ಮರ ಬೀಳುವ

ತೊಡಿಕಾನ: ಭಾರಿ ಗಾತ್ರದ ಗೋಲಿ ಮರವೊಂದು ಮನೆ ಮೇಲೆ ಬಿದ್ದು ಸಂಪೂರ್ಣ ಹಾನಿ ➤ಮನೆ ಮಂದಿಯೆಲ್ಲ ಪವಾಡ ಸದೃಶವಾಗಿ ಪಾರು Read More »

ಕರಾವಳಿ, ಕರ್ನಾಟಕ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.13:  ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ. ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ

ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್‌ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ

(ನ್ಯೂಸ್ ಕಡಬ) newskadaba.com ಕಡಬ, ಸೆ.13: ಜೇಸಿಐ ಕಡಬ ಕದಂಬ ಘಟಕವು ಜೆಸಿಐ ಸಪ್ತಾಹದ ಅಂಗವಾಗಿ ವಿವಿಧ ಜನಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಇದರ ಭಾಗವಾಗಿ 2 ನೇ ದಿನದ ಕಾರ್ಯಕ್ರಮ ಕಛೇರಿಯಲ್ಲಿ “ನೀರು ಉಳಿಸಿ- ಜೀವ ಉಳಿಸಿ” ಎಂಬ ಸ್ಟಿಕ್ಕರ್‌ ಬಿಡುಗಡೆ ಮಾಡಲಾಯಿತು.   ಜೇಸಿಐ ಕಡಬ ಕದಂಬ ಚಾರಿಟೇಬಲ್‌ ಟ್ರಸ್ಟ್‌ ಅಧ್ಯಕ್ಷ ನಾಗರಾಜ್‌ ಎನ್.ಕೆ. ರವರು ಸ್ಟಿಕ್ಕರ್ ಬಿಡಿಗಡೆ ಮಾಡಿದರು. ಜೇಸಿ ಅಧ್ಯಕ್ಷ ಮೋಹನ್‌ ಕೋಡಿಂಬಾಳ ಅಧ್ಯಕ್ಷತೆ ವಹಿಸಿದ್ದರು. ಸುಪ್ತಾಹ ನಿರ್ದೇಶಕ ತಿರುಮಲೇಶ್‌ ಭಟ್‌ ಹೊಸಮಠ,

ಕಡಬ: ಜಲ ಸಂರಕ್ಷಣೆಯ ಸ್ಟಿಕ್ಕರ್‌ ಅಳವಡಿಸಿ ಅರಿವು ಮೂಡಿಸಿದ ಜೇಸಿಐ ಕಡಬ ಕದಂಬ ಘಟಕ Read More »

ಕರಾವಳಿ, ಕರ್ನಾಟಕ

ಕೊರೋನಾ ಸೋಂಕಿನಿಂದ ಶಿರಸಿ ವೈದ್ಯ ಮೃತ್ಯು

(ನ್ಯೂಸ್ ಕಡಬ) newskadaba.com ಶಿರಸಿ, ಸೆ.13:  ಪಂಡಿತ್ ಸಾರ್ವಜನಿಕ ಆಸ್ಪತ್ರೆಯ ವೈದ್ಯ, ಅರವಳಿಕೆ ತಜ್ಞರಾಗಿದ್ದ 61 ವರುಷ ಪ್ರಾಯದ  ಡಾ ಬಸವನಗೌಡರು ಕೊರೋನಾ ಸೋಂಕಿನಿಂದ ಸಾವನ್ನಪ್ಪಿದ್ದಾರೆ.   ದಾವಣಗೆರೆ ಮೂಲದವರಾದ ಬಸವನಗೌಡ ಅವರಿಗೆ ಅಗಸ್ಟ್ 25 ರಂದು ಕೊರೊನಾ ಸೋಂಕು ದೃಢವಾಗಿತ್ತು. ನಂತರ ಚಿಕಿತ್ಸೆಗಾಗಿ ಅವರು ದಾವಣಗೆರೆ ಆಸ್ಪತ್ರೆಯಲ್ಲಿ ದಾಖಲಾಗಿದ್ದರು. ಕಳೆದೆರಡು ದಿನಗಳಿಂದ ವೆಂಟಿಲೇಟರ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು, ಭಾನುವಾರ ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.ವೈದ್ಯರ ಸಾವಿಗೆ ಶಿರಸಿ ತಾಲೂಕಿನ ಜನತೆ ಕಂಬನಿ ಮಿಡಿದಿದ್ದಾರೆ.  

ಕೊರೋನಾ ಸೋಂಕಿನಿಂದ ಶಿರಸಿ ವೈದ್ಯ ಮೃತ್ಯು Read More »

ಕರ್ನಾಟಕ
Scroll to Top