newskadaba

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು

(ನ್ಯೂಸ್ ಕಡಬ) newskadaba.com ಕಡಬ, ಸೆ.11: ಅನಾರೋಗ್ಯ ಪೀಡಿತರಾಗಿ ಚಿಂತಾಜನಕ ಸ್ಥಿತಿಯಲ್ಲಿದ್ದ ಕಡಬದ ಮಹಿಳೆಯೊಬ್ಬರನ್ನು ಆಸ್ಪತ್ರೆಗೆ ಸೇರಿಸಲು ಕಡಬ ಪೊಲೀಸರು ಮತ್ತು ಪತ್ರಕರ್ತರೊಬ್ಬರು ತುರ್ತು ಸ್ಪಂದಿಸಿ ಮಾನವೀಯ ನೆರವು ನೀಡಿದ್ದಾರೆ.     ಕಡಬ ಸಮೀಪದ ಮಜ್ಜಗುಡ್ಡೆ ನಿವಾಸಿ ತೀರಾ ಬಡತನದಲ್ಲಿರುವ ಮಹಿಳೆಯೊಬ್ಬರು ಕಳೆದ ದಿನದಂದು ತೀರಾ ಅನಾರೋಗ್ಯಕ್ಕೆ ಒಳಗಾಗಿದ್ದರು. ಈ ವಿಚಾರವನ್ನು ಸ್ಥಳೀಯರು ಪತ್ರಕರ್ತ ನಾಗರಾಗ್‌ ಎನ್.ಕೆ ಅವರ ಗಮನಕ್ಕೆ ತಂದಿದ್ದರು. ಕೂಡಲೇ ಕಾರ್ಯಪ್ರವೃತ್ತರಾದ ಪತ್ರಕರ್ತರು ತಮ್ಮ ಆಪ್ತ ವಲಯದವರಿಗೆ ಮಾಹಿತಿ ನೀಡಿ, ಠಾಣೆಗೂ ಕರೆ […]

ಕಡಬ: ಚಿಂತಾಜನಕ ಸ್ಥಿತಿಯಲ್ಲಿದ್ದ ಮಹಿಳೆ ➤ಮಾನವೀಯತೆ ಮೆರೆದ ಪೊಲೀಸರು ಹಾಗೂ ಪತ್ರಕರ್ತರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!!

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಸೆ.11. ಬೆಳ್ತಂಗಡಿಯ ಕಳಂಜ ಗ್ರಾಮದ ಬಳ್ಕಾಜೆ ಎಂಬಲ್ಲಿ ತೋಟದ ಕೆಲಸಕ್ಕೆಮದು ಬರುತ್ತಿದ್ದ ದಲಿತ ಮಹಿಳೆಗೆ ಬಲವಂತವಾಗಿ ಆಸಿಡ್ ಕುಡಿಸಿ ಕೊಲೆ ಮಾಡಿ ನಂತರ ಮಹಿಳೆಯ ಅಪ್ರಾಪ್ತ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.  ಚಾರ್ಮಾಡಿ ಮೂಲದ ಪರಿಶಿಷ್ಟ ಪಂಗಡಕ್ಕೆ ಜಾತಿಗೆ ಸೇರಿದ ಮಹಿಳೆ ಕಳೆಂಜ ಗ್ರಾಮದ ಬಳ್ಕಾಜೆ ನಿವಾಸಿ ರೆಜಿಮೊನು ಎಂಬುವವರ ತೋಟದಲ್ಲಿ ಕೆಲಸ ಮಾಡುತ್ತಿದ್ದು.   ಕೆಲವೊಮ್ಮೆ ಮಹಿಳೆಯ ಅಪ್ರಾಪ್ತ ಮಗಳು ಸಹ ತಾಯಿ ಜೊತೆ

ಬೆಳ್ತಂಗಡಿ : ದಲಿತ ಮಹಿಳೆಗೆ ಆಸಿಡ್ ಕುಡಿಸಿ ಹತ್ಯೆ..!! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು ,ಸೆ.11: 2020 ನೇ ಸಾಲಿನ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ 6 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.     2020 ರ ಮುಂಗಾರು

ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ Read More »

ಕರಾವಳಿ, ಕರ್ನಾಟಕ

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು , ಸೆ.11. ಬಂದರು ಟ್ರಾಫಿಕ್ ಪೊಲೀಸ್ ಠಾಣೆಯ ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ಹಾಜಿ ವಿ. ಮಹಮ್ಮದ್ ವಿಟ್ಲ (79) ಅವರು ಕಳೆದ ರಾತ್ರಿ 10.35ಕ್ಕೆ ಆಸ್ಪತ್ರೆಯಿಂದ ಮನೆಗೆ ಬರುವ ಹಾದಿಯಲ್ಲಿ ಆಂಬುಲೆನ್ಸ್ ನಲ್ಲಿ ನಿಧನರಾದರು. ಶುಕ್ರವಾರ ಜುಮಾ ಮೊದಲು ಬಜ್ಪೆಯಲ್ಲಿ ಅಂತ್ಯಸಂಸ್ಕಾರ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಮೂಲತಃ ವಿಟ್ಲ ಸಮೀಪದ ಮಾರ್ನೆಮಿಗುಡ್ಡೆ ನಿವಾಸಿಯಾಗಿದ್ದ ವಿ. ಮಹಮ್ಮದ್ ಹಾಜಿ ಕಳೆದ 27 ವರ್ಷಗಳಿಂದ ಬಜ್ಪೆಯಲ್ಲಿ ನೆಲೆಸಿದ್ದರು. ವಿಟ್ಲದ ಜನತೆಗೆ ‘ಪೊಲೀಸ್

ನಿವೃತ್ತ ಪೊಲೀಸ್ ಸಬ್ ಇನ್ಸ್’ಪೆಕ್ಟರ್ ವಿ. ಮುಹಮ್ಮದ್ ವಿಧಿವಶ Read More »

ಕರಾವಳಿ, ಕರ್ನಾಟಕ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಕೃಷ್ಣಮಠದಲ್ಲಿ ಕೃಷ್ಣ ಜನ್ಮಾಷ್ಟಮಿಯ ಧಾರ್ಮಿಕ ವಿಧಿವಿಧಾನಗಳು ಆರಂಭವಾಗಿದ್ದು, ಮಧ್ಯರಾತ್ರಿ 12:16ಕ್ಕೆ ಕೃಷ್ಣನಿಗೆ ಅರ್ಘ್ಯ ಸಮರ್ಪಿಸಲಾಯಿತು. ಪರ್ಯಾಯ ಅದಮಾರು ಮಠದ ಈಶಪ್ರಿಯ ತೀರ್ಥ ಸ್ವಾಮೀಜಿ ರಾತ್ರಿ ತುಳಸಿ ಅರ್ಚನೆ ಹಾಗೂ ಮಹಾಪೂಜೆ ನೆರವೇರಿಸಿ ಗರ್ಭಗುಡಿಯಲ್ಲಿ ಕೃಷ್ಣದೇವರಿಗೆ ಅರ್ಘ್ಯ ಅರ್ಪಿಸಿದರು. ಬಳಿಕ ಕೃಷ್ಣಾಪುರ ಮಠಾಧೀಶರಾದ ವಿದ್ಯಾಸಾಗರತೀರ್ಥರು, ಅದಮಾರು ಮಠಾಧೀಶರಾದ ವಿಶ್ವಪ್ರಿಯತೀರ್ಥರು, ಕಾಣಿಯೂರು ಮಠಾಧೀಶರಾದ ವಿದ್ಯಾವಲ್ಲಭತೀರ್ಥರು ಕೃಷ್ಣನಿಗೆ ಹಾಗೂ ಚಂದ್ರೋದಯ ಸಮಯದಲ್ಲಿ ತುಳಸೀಕಟ್ಟೆಯಲ್ಲಿ ಚಂದ್ರನಿಗೆ ಅರ್ಘ್ಯ ಸಮರ್ಪಿಸಿದರು. ಕೃಷ್ಣ ಜನ್ಮಾಷ್ಟಮಿಯ ಪ್ರಮುಖ ಧಾರ್ಮಿಕ ವಿಧಿವಿಧಾನಗಳಲ್ಲಿ

ಶ್ರೀಕೃಷ್ಣ ಮಠದಲ್ಲಿ ಸರಳ ಕೃಷ್ಣಾಷ್ಟಮಿ ➤ ಮಧ್ಯರಾತ್ರಿ ಕೃಷ್ಣನಿಗೆ ಅರ್ಘ್ಯ ಸಮರ್ಪಣೆ Read More »

ಕರಾವಳಿ, ಕರ್ನಾಟಕ

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!!

(ನ್ಯೂಸ್ ಕಡಬ) newskadaba.com ಹೈದರಬಾದ್  ,ಸೆ.08:  ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶರಾಗಿದ್ದಾರೆ. ಅವರು ಇಂದು ಬೆಳಿಗ್ಗೆ 7 ಗಂಟೆ ಸುಮಾರಿಗೆ ಹೃದಯಾಘಾತದಿಂದ ನಿಧನರಾದರು.   ಬಾತ್ ರೂಮ್ ನಲ್ಲಿ ಕುಸಿದು ಬಿದ್ದ ಅವರನ್ನು ಕುಟುಂಬ ಸದಸ್ಯರು ಆಸ್ಪತ್ರೆಗೆ ದಾಖಲಿಸಿದ ಕೆಲವೇ ಕ್ಷಣಗಳಲ್ಲಿ ಅವರು ಮೃತಪಟ್ಟರು. ಲಾಕ್ ಡೌನ್ ನಿಂದ ಸಿನಿಮಾ ಶೂಟಿಂಗ್ ಇಲ್ಲದ ಕಾರಣ ಅವರು ಗುಂಟೂರಿನಲ್ಲಿ ಇದ್ದರು.ಸಮರಸಿಂಹ ರೆಡ್ಡಿ, ಪ್ರೇಮಿಚುಕುಂಡಮ್ ರಾ, ನರಸಿಂಹ ನಾಯ್ಡು, ನೂವೊಸ್ತಾನಂತೆ ನೇನೊದ್ದಂತನಾ, ಜುಲಾಯಿ, ರೆಡಿ, ಕಿಕ್,

ಟಾಲಿವುಡ್ ನ ಹಿರಿಯ ನಟ ಜಯಪ್ರಕಾಶ್ ರೆಡ್ಡಿ ವಿಧಿವಶ..!! Read More »

ರಾಷ್ಟ್ರೀಯ ನ್ಯೂಸ್

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.08: ಸ್ಯಾಂಡಲ್ ವುಡ್ ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ (60) ಹೃದಯಾಘಾತದಿಂದ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.   ಶ್ರೀಮಂಜುನಾಥ, ಸೂಪರ್, ಬುದ್ಧಿವಂತ ಸೇರಿದಂತೆ ಸುಮಾರು 70 ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿದ್ದ ಸಿದ್ದರಾಜ್ ಕಲ್ಯಾಣಕರ್, ಅವರು ಯಾರೇ ನೀ ಅಭಿಮಾನಿ ಮೂಲಕ ಬೆಳ್ಳಿತೆರೆ ಪ್ರವೇಶಿಸಿದ್ದರು. ನಿನ್ನೆಯಷ್ಟೇ 60 ನೇ ಜನ್ಮದಿನವನ್ನು ಪ್ರೇಮಲೋಕ ಧಾರವಾಹಿ ಸೆಟ್ ನಲ್ಲಿ ಆಚರಿಸಿಕೊಂಡಿದ್ದ ಅವರು, ತಡರಾತ್ರಿ ಹೃದಯಾಘಾತದಿಂದ ಮೃತಪಟ್ಟಿದ್ದಾರೆ ಎಂದು ಕುಟುಂಬಸ್ಥರು ತಿಳಿಸಿದ್ದಾರೆ.  

ಹಿರಿಯ ನಟ ಸಿದ್ದರಾಜ್ ಕಲ್ಯಾಣಕರ್ ಇನ್ನಿಲ್ಲ Read More »

ಕರ್ನಾಟಕ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ

(ನ್ಯೂಸ್ ಕಡಬ) newskadaba.com ಬೆಂಗಳೂರು ,ಸೆ.07:  ತಾಯಿ-ಮಗಳನ್ನು ಹತ್ಯೆ ಮಾಡಲು ಯತ್ನಿಸಿದ ಬೆಚ್ಚಿಬೀಳಿಸುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸೆಪ್ಟೆಂಬರ್​ 4ರಂದು ಸಂಜೆ 7.40ರ ಹೊತ್ತಿಗೆ ಘಟನೆ ನಡೆದಿದೆ. ತಾಯಿ ದೀಪಾ ಶ್ರೀಕುಮಾರ್ ಮತ್ತು ಮಗಳು ಹಿಷಿತಾ ದ್ವಿಚಕ್ರವಾಹನದಲ್ಲಿ ವಿದ್ಯಾಪೀಠ ರಸ್ತೆಯಲ್ಲಿ ತೆರಳುತ್ತಿದ್ದರು.     ಇನ್ನೊಂದು ಬೈಕ್​​ನಲ್ಲಿ ಬಂದ ಇಬ್ಬರು ದುಷ್ಕರ್ಮಿಗಳು ದೀಪಾ ಮೇಲೆ ಏಕಾಏಕಿ ಮಚ್ಚಿನಿಂದ ಹಲ್ಲೆ ನಡೆಸಿದ್ದಾರೆ. ತಡೆಯಲು ಹೋದ ಹಿಷಿತಾ ಮೇಲೆ ಕೂಡ ದಾಳಿ ಮಾಡಿದ್ದಾರೆ. ಅಷ್ಟರಲ್ಲಿ ಸಾರ್ವಜನಿಕರು ಸೇರಿದ್ದರಿಂದ ಕೂಡಲೇ ಅಲ್ಲಿಂದ

ತಾಯಿ – ಮಗಳ ಹತ್ಯೆಗೆ ಯತ್ನ ➤ ಸಿಸಿ ಟಿವಿಯಲ್ಲಿ ಸೆರೆಯಾಯ್ತು ಬರ್ಬರ ದೃಶ್ಯ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ, ಸೆ.05:  ಕಳೆದ ಕೆಲವು ದಿನಗಳ ಹಿಂದೆ ಭಾರಿ ಸುದ್ದಿ ಮಾಡಿದ್ದ ಬಿಳಿನೆಲೆ ಅಕ್ರಮ ಶೆಡ್ ವಿಚಾರದಲ್ಲಿ ಕೊನೆಗೆ ಗ್ರಾ. ಪಂ ಅನಧಿಕೃತ ಅಂಗಡಿಗಳಿಗೆ ಬೀಗ ಜಡಿದಿತ್ತು. ಈ ವೇಳೆ ದೇವಪ್ಪ ಗೌಡ ಎಂಬುವರಿಗೆ ಸೇರಿದ ಅಂಗಡಿಯನ್ನು ಲಾಕ್ ಮಾಡಲಾಗಿತ್ತು ಇಧೀಗಾ ಗೈ ಕೋರ್ಟ್ ಆದೇಶದಂತೆ ಬೀಗ ಜಡಿದಿದ್ದ ಅಂಗಡಿಯ ಲಾಕ್ ಮತ್ತೆ ಓಪನ್ ಆಗಿದೆ.   ದೇವಪ್ಪ ಗೌಡ ಎಂಬವರಿಗೆ ಸೇರಿದ ಅಂಗಡಿ ಹಾಗೂ ವಾಸದ ಮನೆಗೆ ಏಕಾಏಕಿ ಬೀಗ ಜಡಿದಿರುವ

ಬಿಳಿನೆಲೆ ಅಕ್ರಮ ಶೆಡ್ ವಿಚಾರ ➤ ದೇವಪ್ಪ ಗೌಡರ ಅಂಗಡಿಯ ಲಾಕ್ ಮತ್ತೆ ಓಪನ್ Read More »

ಕರಾವಳಿ, ಕರ್ನಾಟಕ

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಸ್ಯಾಂಡಲ್ ವುಡ್ ಸೇರಿದಂತೆ ಹಲವು ಪ್ರಸಿದ್ಧ ವ್ಯಕ್ತಿಗಳಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಆರೋಪದಡಿ ಸಿಸಿಬಿ ಪೊಲೀಸರು ಆಫ್ರಿಕಾ ಪ್ರಜೆಯೊಬ್ಬನನ್ನು ಬಂಧಿಸಿದ್ದಾರೆ.   ಲೂಮ್ ಪೆಪ್ಪಾರ್ ಸಾಂಬ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಡ್ರಗ್ಸ್ ಪ್ರಕರಣದಲ್ಲಿ ಈಗಾಗಲೇ ಬಂಧನಕ್ಕೆ ಒಳಗಾಗಿರುವ ಆರ್ ಟಿಓ ಸಿಬ್ಬಂದಿ ರವಿಶಂಕರ್ ಸೇರಿದಂತೆ ಹಲವರಿಗೆ ಮಾದಕ ವಸ್ತು ಪೂರೈಕೆ ಮಾಡುತ್ತಿದ್ದ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ನಟಿ ರಾಗಿಣಿ ದ್ವಿವೇದಿ, ರವಿಶಂಕರ್, ವೀರೇನ್ ಖನ್ನಾ,

ಸೆಲೆಬ್ರೆಟಿಗಳಿಗೆ ಡ್ರಗ್ ಪೂರೈಕೆ ಮಾಡುತ್ತಿದ್ದ ಆಫ್ರಿಕಾ ಪ್ರಜೆಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top