newskadaba

ಇನ್ಮುಂದೆ ಲೇಡಿಸ್ ಬಾರ್ ಗಳ ಪ್ರತಿದಿನ ವಿಡಿಯೋ ತುಣುಕನ್ನು ಆಯಾ ಠಾಣೆಗಳಿಗೆ ನೀಡುವಂತೆ ಸೂಚನೆ..!

(ನ್ಯೂಸ್ ಕಡಬ) newskadaba.com ಜು. 05. ಹಲವು ಬಾರ್ ಗಳಲ್ಲಿ ನಿಯಮ ಉಲ್ಲಂಘನೆ ಕುರಿತು ಆರೋಪಗಳು ಕೇಳಿಬರುವ ಹಿನ್ನೆಲೆ ಇನ್ಮುಂದೆ ನಗರದಲ್ಲಿರುವ ಲೇಡಿಸ್ ಬಾರ್‌ಗಳು ಪ್ರತಿದಿನ ಸಿಸಿಟಿವಿ ವಿಡಿಯೋಗಳ ತುಣುಕುಗಳನ್ನು ಆಯಾಯ ಪೊಲೀಸ್ ಠಾಣೆಗಳಿಗೆ ನೀಡಬೇಕು ಎಂದು ಹಿರಿಯ ಪೊಲೀಸ್ ಅಧಿಕಾರಿ ಸೂಚಿಸಿರುವುದಾಗಿ ತಿಳಿದುಬಂದಿದೆ. . ಇತ್ತೀಚೆಗೆ ನಗರ ಪೊಲೀಸರು ಕೇಂದ್ರ ಹಾಗೂ ಪಶ್ಚಿಮ ವಿಭಾಗದ ಲೇಡಿಸ್ ಬಾರ್‌ಗಳ ಮೇಲೆ ದಾಳಿ ಮಾಡಿದ ಸಂದರ್ಭದಲ್ಲಿ ಕೆಲವು ನಿಯಮಗಳು ಉಲ್ಲಂಘನೆಯಾಗಿರುವುದು ಕಂಡು ಬಂದಿತ್ತು. ಹಲವು ಬಾರಿ ಎಚ್ಚರಿಕೆ ನೀಡಿದ್ದರೂ […]

ಇನ್ಮುಂದೆ ಲೇಡಿಸ್ ಬಾರ್ ಗಳ ಪ್ರತಿದಿನ ವಿಡಿಯೋ ತುಣುಕನ್ನು ಆಯಾ ಠಾಣೆಗಳಿಗೆ ನೀಡುವಂತೆ ಸೂಚನೆ..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 05. ಕೆಎಸ್‌ಆರ್‌ಟಿಸಿ ಬಸ್ಸೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಡೆಲಿವರಿ ಬಾಯ್ ಮೃತಪಟ್ಟಿರುವ ಘಟನೆ ಇಂದು ಬೆಳಗಿನ ಜಾವ ಉಪ್ಪಾರಪೇಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಮೃತಪಟ್ಟ ಯುವಕನನ್ನು ನೀಲಸಂದ್ರದ ನಿವಾಸಿ ಮಹಮ್ಮದ್ ಅಜರ್ ಪಾಷಾ ಎಂದು ಗುರುತಿಸಲಾಗಿದೆ. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿನಲ್ಲಿ ಮಹಮ್ಮದ್ ಅಜರ್ ಪಾಷಾ ದ್ವಿಚಕ್ರ ವಾಹನದಲ್ಲಿ ಹೋಗುತ್ತಿದ್ದಾಗ ಕೆಜಿ ರಸ್ತೆಯ ಮೈಸೂರು ಬ್ಯಾಂಕ್ ಜಂಕ್ಷನ್ ಬಳಿ ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ

ಬಸ್ ಢಿಕ್ಕಿ- ಡೆಲಿವರಿ ಬಾಯ್ ಮೃತ್ಯು..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ!

(ನ್ಯೂಸ್ ಕಡಬ) newskadaba.com ಜು. 05.  ಪ್ರಸ್ತುತ 2025-26ನೇ ಸಾಲಿನ ಶೈಕ್ಷಣಿಕ ವರ್ಷದಿಂದ, ಪುತ್ತೂರಿನ 18 ಶಾಲೆಗಳು ಸೇರಿ ದಕ್ಷಿಣ ಕನ್ನಡ ಜಿಲ್ಲೆಯ ಒಟ್ಟು 115 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ಶುರುವಾಗಲಿದ್ದು, ಅದರಂತೆ ಜಿಲ್ಲೆಯ 115 ಶಾಲೆಗಳಲ್ಲಿ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಪ್ರಾರಂಭಿಸಲು ಅನುಮೋದನೆ ನೀಡಲಾಗಿದೆ.   ಇದರೊಂದಿಗೆ ರಾಜ್ಯದ ಒಟ್ಟು 4,134 ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಇತರ ಮಾಧ್ಯಮಗಳ ಜೊತೆಗೆ ಇಂಗ್ಲಿಷ್ ಮಾಧ್ಯಮ ತರಗತಿಗಳನ್ನು ಹೊಸದಾಗಿ ಪ್ರಾರಂಭಿಸಲು ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

ಪುತ್ತೂರು ತಾಲೂಕಿನ 18 ಸರ್ಕಾರಿ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಆರಂಭಿಸಲು ಆದೇಶ! Read More »

ಕರಾವಳಿ

ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ

(ನ್ಯೂಸ್ ಕಡಬ) newskadaba.com ಜು. 04. ಎಸ್.ಎಸ್.ಎಲ್.ಸಿ. ಪರೀಕ್ಷೆ-3  ಜುಲೈ 5 ರಿಂದ  ಜುಲೈ 12 ರ ವರೆಗೆ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವ್ಯಾಪ್ತಿಯ  ಬಂಟ್ವಾಳ, ಬೆಳ್ತಂಗಡಿ, ಪುತ್ತೂರು, ಸುಳ್ಯ ತಾಲೂಕಿನ  4 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ನಿಟ್ಟಿನಲ್ಲಿ ಪರೀಕ್ಷೆಯನ್ನು ಸುಸೂತ್ರವಾಗಿ ಮತ್ತು ಪಾರದರ್ಶಕವಾಗಿ ನಡೆಸಲು ಹಾಗೂ ಪರೀಕ್ಷಾ ಕೇಂದ್ರಗಳಲ್ಲಿ ಅಹಿತಕರ ಘಟನೆಗಳನ್ನು ತಡೆಗಟ್ಟುವ ಹಿನ್ನಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಹೆಚ್.ವಿ ನಿಷೇಧಾಜ್ಞೆ ಜಾರಿಗೊಳಿಸಿ

ಎಸ್.ಎಸ್.ಎಲ್.ಸಿ. ಪರೀಕ್ಷೆ-3 : ನಿಷೇಧಾಜ್ಞೆ ಜಾರಿ Read More »

ಕರಾವಳಿ

ಶ್ರವಣದೋಷ ಮಕ್ಕಳಿಗೆ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 04. ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖಾ ವತಿಯಿಂದ ಮೈಸೂರಿನ ಸರ್ಕಾರಿ ಅಂಧ ಮಕ್ಕಳ ಪಾಠಶಾಲೆಯ ಆವರಣದಲ್ಲಿ ಕಳೆದ 24  ವರ್ಷಗಳಿಂದಲೂ ಅಂಧ ಹಾಗೂ ಶ್ರವಣದೋಷವುಳ್ಳ ಮಕ್ಕಳ ಶಿಕ್ಷಣ ಕ್ಷೇತ್ರದಲ್ಲಿ ಡಿಪ್ಲೊಮಾ ಇನ್ ಸ್ಪೆಷಲ್ ಎಜುಕೇಶನ್ (ಹೆಚ್.ಐ) ಹಾಗೂ ಡಿಪ್ಲೊಮಾ ಇನ್ ಸ್ಪೆಷಲ್ ಎಜುಕೇಶನ್ (ವಿ.ಐ) ನ ತರಬೇತಿ ಕಾರ್ಯಕ್ರಮವನ್ನು ಆರ್.ಸಿ.ಐ (ರಾಷ್ಟ್ರೀಯ ಪುನರ್ವಸತಿ ಮಂಡಳಿ) ರವರ ಪಠ್ಯಕ್ರಮ ಹಾಗೂ ಮಾರ್ಗಸೂಚಿಯನ್ವಯ ನಡೆಸಲಾಗುತ್ತಿದೆ. ಸರ್ಕಾರದ ವತಿಯಿಂದ ಉಚಿತವಾಗಿ ಕನ್ನಡ ಮಾಧ್ಯಮದಲ್ಲಿ

ಶ್ರವಣದೋಷ ಮಕ್ಕಳಿಗೆ ಡಿಪ್ಲೊಮಾ ಕೋರ್ಸುಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 04. ಕೋಪಗೊಂಡ ವ್ಯಕ್ತಿಯೋರ್ವ ಮನೆಯ ಶೋಕೇಸ್ ನ ಗಾಜನ್ನು ಕೈಯ್ಯಲ್ಲೇ ಒಡೆದ ಪರಿಣಾಮ ಗಾಯಗೊಂಡು ತೀವ್ರ ರಕ್ತಸ್ರಾವದಿಂದ ಮೃತಪಟ್ಟಿರುವ ಘಟನೆ ಮಾಡೂರು ಸೈಟ್ ನಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.   ಮೃತರನ್ನು ಮಾಡೂರ್ ಸೈಟ್ ನಿವಾಸಿ ಸತೀಶ್ ನಾಯಕ್ ರವರ ಪುತ್ರ ನಿತೇಶ್ ನಾಯಕ್‌(38) ಎಂದು ಗುರುತಿಸಲಾಗಿದೆ. ಮೃತ ನಿತೇಶ್ ಹಾಗೂ ಸಹೋದರ ಇಬ್ಬರೂ ತಿಂಡಿ ಲೈನ್ ಸೇಲ್ ನಡೆಸುತ್ತಿದ್ದರು. ಗುರುವಾರದಂದು ಕರ್ತವ್ಯ ಮುಗಿಸಿ ಮನೆಗೆ ವಾಪಾಸ್ಸಾದ ಬಳಿಕ ಕೋಟೆಕಾರು ಬೀರಿ

ಸಿಟ್ಟಿನಿಂದ ಶೋಕೇಸ್ ಗಾಜು ಒಡೆದ ವ್ಯಕ್ತಿ ತೀವ್ರ ರಕ್ತಸ್ರಾವದಿಂದ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ- 101 ಕೋಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 04. ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯ ಸರಕಾರ ಮಾರುಕಟ್ಟೆ ಮಧ್ಯಪ್ರವೇಶ ಯೋಜನೆಯಡಿ ಬೆಲೆ ವ್ಯತ್ಯಾಸ ಪಾವತಿಗೆ 101 ಕೋಟಿ ರೂ. ಹಣ ಬಿಡುಗಡೆಗೆ ಆದೇಶ ಹೊರಡಿಸಿದೆ.   ಆವರ್ತ ನಿಧಿಯಿಂದ ಕರ್ನಾಟಕ ರಾಜ್ಯ ಮಾವು ಅಭಿವೃದ್ಧಿ ಮಾರುಕಟ್ಟೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಹಣ ಬಿಡುಗಡೆ ಮಾಡುವಂತೆ ರಾಜ್ಯ ಕೃಷಿ ಮಾರಾಟ ಮಂಡಳಿಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಲಾಗಿದೆ.   ಈಗಾಗಲೇ ಘೋಷಿಸಿರುವಂತೆ ಶೇಕಡಾ 50ರಷ್ಟು ಮೊತ್ತವನ್ನು ಕೇಂದ್ರ ಸರಕಾರದಿಂದ ಮರುಪಾವತಿ

ಮಾವು ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಿದ ರಾಜ್ಯ ಸರಕಾರ- 101 ಕೋಟಿ ಬಿಡುಗಡೆ Read More »

ಕರ್ನಾಟಕ

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ

(ನ್ಯೂಸ್ ಕಡಬ) newskadaba.com ಜು. 04. ಕಾಣೆಯಾಗಿದ್ದ ಯುವಕನೋರ್ವನ ಮೃತದೇಹ ಉಚ್ಚಿಲ ರೈಲ್ವೆ ಗೇಟ್ ಬಳಿಯ ರೈಲ್ವೇ ಹಳಿಗಳ ಮೇಲೆ ಶುಕ್ರವಾರದಂದು ಬೆಳಗ್ಗೆ ಪತ್ತೆಯಾಗಿದೆ. ಪ್ರಾಥಮಿಕ ತನಿಖೆಯ ಪ್ರಕಾರ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಶಂಕಿಸಲಾಗಿದೆ. ಮೃತ ಯುವಕನನ್ನು ಕೋಟೆಕಾರ್‌ ಬೀರಿ ನಿವಾಸಿ ಮೋಹನ್‌ದಾಸ್ ಅಮೀನ್ ಅವರ ಪುತ್ರ ತೇಜಸ್ (25) ಎಂದು ಗುರುತಿಸಲಾಗಿದೆ.   ವರದಿಗಳ ಪ್ರಕಾರ, ತೇಜಸ್ ಜುಲೈ 2ರಂದು ರಾತ್ರಿ ತನ್ನ ಕೋಣೆಯಿಂದ ಕಾಣೆಯಾಗಿದ್ದು, ತೇಜಸ್ ಕಾಣೆಯಾದ ಬಳಿಕ ಅವರ ತಂದೆ ಉಳ್ಳಾಲ

ಕಾಣೆಯಾಗಿದ್ದ ಯುವಕನ ಮೃತದೇಹ ಪತ್ತೆ- ಆತ್ಮಹತ್ಯೆ ಶಂಕೆ Read More »

ಕರಾವಳಿ, ಕ್ರೈಮ್ ನ್ಯೂಸ್

ಮಧುಮೇಹಕ್ಕೆ ಕೇವಲ ಸಿಹಿತಿಂಡಿಗಳೇ ಕಾರಣವಲ್ಲ…!

(ನ್ಯೂಸ್ ಕಡಬ) newskadaba.com ಜು. 04. ಬಿಡುವಿಲ್ಲದ ಜೀವನಶೈಲಿ ಮತ್ತು ಅನಿಯಮಿತ ಆಹಾರ ಪದ್ಧತಿಗಳು ಅನೇಕ ರೋಗಗಳಿಗೆ ಕಾರಣವಾಗುತ್ತವೆ, ಅವುಗಳಲ್ಲಿ ಒಂದು ಮಧುಮೇಹ. ನಿಮಗೆ ಡಯಾಬಿಟೀಸ್ ರೋಗಿಗಳು ಎಲ್ಲೆಂದರೆಲ್ಲಿ ಖಂಡಿತಾ ಕಾಣಸಿಗುತ್ತಾರೆ. ಆದರೆ ಇದು ಹೆಚ್ಚಾಗಿ ಸಕ್ಕರೆ ಸೇವನೆಯಿಂದ ಬರುತ್ತದೆ ಎಂಬ ನಂಬಿಕೆ ಸಮಾಜದಲ್ಲಿ ಹಲವರಲ್ಲಿದೆ. ಅದಕ್ಕಾಗಿಯೇ ಹೆಚ್ಚು ಸಿಹಿ ತಿನ್ನಬೇಡಿ ಎಂದು ಜನರು ಹೇಳುವುದನ್ನು ನೀವು ಕೇಳಿರಬಹುದು, ಆದರೆ ಇದು ಸಂಪೂರ್ಣ ಸತ್ಯವಲ್ಲ ಎಂದು ಹೇಳುತ್ತಾರೆ ತಜ್ಞರು.   ಹೌದು, ಸಿಹಿ ತಿಂಡಿಗಳ ಸೇವನೆಯಿಂದ ರಕ್ತದಲ್ಲಿ

ಮಧುಮೇಹಕ್ಕೆ ಕೇವಲ ಸಿಹಿತಿಂಡಿಗಳೇ ಕಾರಣವಲ್ಲ…! Read More »

ಆರೋಗ್ಯ ಮಾಹಿತಿ

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..!

(ನ್ಯೂಸ್ ಕಡಬ) newskadaba.com ಜು. 04. ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ಇಂಜಾಡಿಯವರು ಮುಖ್ಯಮಂತ್ರಿ ಸಿದ್ಧರಾಮಯ್ಯರವರನ್ನು ಗುರುವಾರದಂದು ಭೇಟಿ ಮಾಡಿದರು. ಮುಖ್ಯಮಂತ್ರಿ ನಿವಾಸ ಕಾವೇರಿಯಲ್ಲಿ ಭೇಟಿ ಮಾಡಿದ ಅವರು, ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ಅಭಿವೃದ್ಧಿ ಕೆಲಸಗಳ ಬಗ್ಗೆ ಮಾತನಾಡಿದರು.

ಸಿಎಂ ಭೇಟಿ ಮಾಡಿದ ಕುಕ್ಕೇ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ..! Read More »

ಕರಾವಳಿ
Scroll to Top