newskadaba

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ

(ನ್ಯೂಸ್ ಕಡಬ) newskadaba.com ಮಂಗಳೂರು. ಸೆ.01:  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಹೊಸ ಮೀನುಗಾರಿಕೆ ಅವಧಿ ಸೆಪ್ಟೆಂಬರ್ 1 ರಿಂದ ಪ್ರಾರಂಭವಾಗಲಿದೆ. ಮೀನುಗಾರಿಕೆ ದೋಣಿಗಳನ್ನು ಸಮುದ್ರಕ್ಕೆ ಇಳಿಯಲು ಸಿದ್ಧವಾಗಿರಿಸಲಾಗಿದೆ. ಲಾಕ್‌ಡೌನ್‌ ಕಾರಣದಿಂದ ಇತರ ರಾಜ್ಯಗಳಿಗೆ ತೆರಳಿದ್ದ ವಲಸೆ ಮೀನುಗಾರರು ಹಲವು ದಿನಗಳ ಬಳಿಕ ಈಗ ವಾಪಾಸ್‌ ಆಗುತ್ತಿದ್ದಾರೆ. ಆಳ ಸಮುದ್ರದ ಮೀನುಗಾರಿಕೆ ಇಂದು ಪುನರಾರಂಭಗೊಂಡಿದೆ.   ಮೀನುಗಾರರು ಆಳ ಸಮುದ್ರದ ಮೀನುಗಾರಿಕೆಗೆ ಸಿದ್ಧತೆ ನಡೆಸಿದ್ದಾರೆ. ಲಭ್ಯವಿರುವ ಕಾರ್ಮಿಕರು ಸೇರಿ ಮೀನುಗಾರಿಕೆ ನಡೆಸಲು ಸಿದ್ದರಾಗಿದ್ದಾರೆ. ತಮ್ಮ ದೋಣಿಗಳನ್ನು ಸೋಮವಾರವೇ ಸಿದ್ದ […]

ಮಂಗಳೂರು : ಇಂದಿನಿಂದ ಮೀನುಗಾರಿಕೆ ಆರಂಭ Read More »

ಕರಾವಳಿ, ಕರ್ನಾಟಕ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಕೊರೊನಾ ಸೋಂಕಿತರಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶೀಘ್ರ ಗುಣಮುಖರಾಗಲು ಬಿಜೆಪಿ ದ. ಕ ಜಿಲ್ಲಾ ಸಮಿತಿಯಿಂದ ಮಂಗಳೂರಿನ ವಿವಿಧ ದೇವಾಲಯಗಳಲ್ಲಿ ವಿಶೇಷ ಪೂಜೆ ನೆರವೇರಿಸಲಾಯಿತು. ಶಾಸಕ ವೇದವ್ಯಾಸ ಕಾಮತ್ ಹಾಗೂ ಬಿಜೆಪಿ ಜಿಲ್ಲಾಧ್ಯಕ್ಷ ಸುದರ್ಶನ್ ಮೂಡಬಿದಿರೆ ಅವರ ನೇತೃತ್ವದಲ್ಲಿ ನಗರದ ಶರವು ಶ್ರೀ ಮಹಾಗಂಪತಿ ದೇವಸ್ಥಾನ ಕದ್ರಿ ಶ್ರೀ ಮಂಜುನಾಥ ದೇವಸ್ಥಾನ ಶ್ರೀ ಮಂಗಳಾದೇವಿ ದೇವಾಲಯ, ಕುದ್ರೋಳಿ ಶ್ರೀ

ಮಂಗಳೂರು: ನಳಿನ್ ಕುಮಾರ್ ಕಟೀಲ್ ರವರು ಶೀಘ್ರ ಗುಣಮುಖರಾಗುವಂತೆ ವಿಶೇಷ ಪೂಜೆ Read More »

ಕರಾವಳಿ, ಕರ್ನಾಟಕ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01 : ಬಿ.ಸಿ.ರೋಡು ಸರ್ಕಲ್ ಬಳಿ ಕಾರೊಂದು ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದು ಪರಾರಿಯಾಗಿದ್ದು, ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಸವಾರ ಕಳೆದ ದಿನ ರಾತ್ರಿ ಮೃತಪಟ್ಟಿದ್ದಾರೆ. ಪಲ್ಲಮಜಲು ನಿವಾಸಿ ಪ್ರಕಾಶ್ ಆರ್.ಚೌಟ ಮೃತ ದುರ್ದೈವಿ. ಅವರು ದ್ವಿಚಕ್ರ ವಾಹನದಲ್ಲಿ ಪಾಣೆಮಂಗಳೂರು ಭಾಗದಿಂದ ಬಿ.ಸಿ.ರೋಡು ಕಡೆಗೆ ಆಗಮಿಸುತ್ತಿದ್ದು, ಆ ವೇಳೆ ಕಾರು ಹಿಂಬದಿಯಿಂದ ಢಿಕ್ಕಿ ಹೊಡೆದು ಪರಾರಿಯಾಗಿತ್ತು. ಬಳಿಕ ಪೊಲೀಸರು ಕಾರನ್ನು ಮಂಗಳೂರಿನಲ್ಲಿ ಪತ್ತೆ ಹಚ್ಚಿದ್ದಾರೆ. ಬಂಟ್ವಾಳ ಸಂಚಾರಿ ಪೊಲೀಸ್ ಠಾಣೆಯಲ್ಲಿ

ಬಂಟ್ವಾಳ: ದ್ವಿಚಕ್ರ ವಾಹನಕ್ಕೆ ಕಾರು ಢಿಕ್ಕಿ; ಸವಾರ ಮೃತ್ಯು Read More »

ಕರಾವಳಿ, ಕರ್ನಾಟಕ

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ

(ನ್ಯೂಸ್ ಕಡಬ) newskadaba.com ಬೆಂಗಳುರು ಸೆ.01:   ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹಾಗೂ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇದ್ರ ಅವರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಶಶಿಕಲಾ ಅವರು ಬರೆದುಕೊಂಡಿದ್ದು, ಕಳೆದ ಕೆಲ ದಿನಗಳಿಂದ ನನ್ನ ಸಂಪರ್ಕದಲ್ಲಿದ್ದ ಎಲ್ಲರೂ ಕೊರೊನಾ ಪರೀಕ್ಷೆ ಮಾಡುವಂತೆ ಮನವಿ ಮಾಡಿದ್ದಾರೆ.   ತೀರ್ಥಹಳ್ಳಿ ಶಾಸಕ ಆರಗ ಜ್ನಾನೇದ್ರ ಅವರ ಕಾರು ಚಾಲಕನಿಗೆ ಕಳೆದ ಎರಡು ದಿನಗಳ ಹಿಂದೆ ಕೊರೊನಾ ಸೋಂಕು ದೃಢಪಟ್ಟಿತ್ತು.

ಸಚಿವೆ ಶಶಿಕಲಾ ಜೊಲ್ಲೆಗೆ ಕೊವೀಡ್ -19 ದೃಢ Read More »

ಕರಾವಳಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.!

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 01: ಬಂಟ್ವಾಳ ಗ್ರಾಮಾಂತರ ಠಾಣಾ ವ್ಯಾಪ್ತಿಯ ಫರಂಗಿಪೇಟೆಯ ಸೂಪರ್ ಮಾರ್ಕೆಟ್ ನಲ್ಲಿ ಆಗಸ್ಟ್ 25 ರಂದು ರಾತ್ರಿ ಸುಮಾರು ೨೫ ಸಾವಿರ ಮೌಲ್ಯದ ದಿನಸಿ ಸಾಮಾಗ್ರಿ ಹಾಗೂ ನಗದು ಕಳವು‌ ಮಾಡಿರುವ ಆರೋಪಿಯನ್ನು ಕೆಲವೇ ದಿನಗಳಲ್ಲಿ‌ ಬಂಧಿಸಿ ನ್ಯಾಯಲಯಕ್ಕೆ ಹಾಜರುಪಡಿಸಲಾಯಿತು. ಬಂಧಿತ ಆರೋಪಿಯು ಮಂಗಳೂರು ತಾಲೂಕಿನ ಬೆಂಗ್ರೆ ಕಸಬ ನಿವಾಸಿಯಾದ ಮಹಮ್ಮದ್ ಅನ್ಸರ್ ಎಂದು ಗುರುತಿಸಲಾಗಿದ್ದು, ಈತನು ಈ ಹಿಂದೆ ಮಂಗಳೂರು ನಗರ ವ್ಯಾಪ್ತಿಯ ಪಾಂಡೇಶ್ವರ, ಬಂದರು,ಪಣಂಬೂರು ಠಾಣಾ ವ್ಯಾಪ್ತಿಯಲ್ಲಿ

ಸೂಪರ್ ಮಾರ್ಕೆಟ್ ದರೋಡೆ ಪ್ರಕರಣ : ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾದ ಬಂಟ್ವಾಳ ಪೊಲೀಸರು.! Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ

(ನ್ಯೂಸ್ ಕಡಬ) newskadaba.com ನವದೆಹಲಿ. ಆ,31:  ಶ್ವಾಸಕೋಶದ ಸೋಂಕಿನಿಂದ ಸೇನಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ  ಇದೀಗಾ ಕೊನೆಯುಸಿರೆಳೆದಿದ್ದಾರೆ.  ಪುತ್ರ ಅಭಿಜಿತ್ ಟ್ವೀಟ್ ತಿಳಿಸಿದ್ದಾರೆ.  ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿರಲಿಲ್ಲ.     ಅವರ ಸ್ಥಿತಿ ದಿನ ಕಳೆದಂತೆ ಹದಗೆಡುತ್ತಿದೆ ಎಂದು ಸೇನಾ ಆಸ್ಪತ್ರೆಯ ವೈದ್ಯರು ತಿಳಿಸಿದ್ದರು . 84 ವರ್ಷದ ಪ್ರಣಬ್ ಮುಖರ್ಜಿ ಅವರ ಮೆದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದರಿಂದ ಇತ್ತೀಚೆಗೆ ಸೇನಾ ಆಸ್ಪತ್ರೆಯಲ್ಲಿ ಅವರಿಗೆ ಆಪರೇಷನ್ ಮಾಡಲಾಗಿತ್ತು. ಪ್ರಣಬ್ ಮುಖರ್ಜಿ

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಇನ್ನಿಲ್ಲ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30 : ಸುಳ್ಯ ತಾಲೂಕಿನ ಅರಂತೋಡು ಬಳಿಯ ಬಿಳಿಯಾರು ಬಸ್ಸು ನಿಲ್ದಾಣದ ಆಸುಪಾಸು ಬೆಳೆದಿದ್ದ ಹುಲ್ಲು ಕಾಡುಗಿಡಗಳನ್ನು ತೆಗೆದು ಬಸ್ಸು ನಿಲ್ದಾಣವನ್ನು ಯು ಬ್ರಿಗೇಡ್‌ ಕಾರ್ಯಕರ್ತರಾದ ಶರತ್‌, ಕಿಶೋರ್ ಕುಮಾರ್‌, ಸದಾಶಿವ, ಚಿದಾನಂದ, ಅನೀಲ್‌ ಕುಮಾರ್‌ ರವರು ಸೇರಿ ಸ್ವಚ್ಚಗೊಳಿಸಿದರು.

ಅರಂತೋಡು: ಯುವಬ್ರೀಗೆಡ್‌ ಕಾರ್ಯಕರ್ತರಿಂದ ಶ್ರಮದಾನ Read More »

ಕರಾವಳಿ, ಕರ್ನಾಟಕ

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ

(ನ್ಯೂಸ್ ಕಡಬ) newskadaba.com ಉಡುಪಿ. ಆ,31:  ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ಅವರು ಇಂದು ಮಧ್ಯಾಹ್ನ ಹೃದಯಘಾತ ಸಂಭವಿಸಿ ವಿಧಿವಶರಾಗಿದ್ದಾರೆ.70 ವರ್ಷದ ಅವರು ಮಣಿಪಾಲ ಆಸ್ಪತ್ರೆಯಲ್ಲಿ ಹೃದಯ ಸಂಬಂಧಿ ಚಿಕಿತ್ಸೆ ಪಡೆಯುತ್ತಿದ್ದರು. ವೆಂಟಿಲೇಟರ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಮಧ್ಯಾಹ್ನ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. 80 ರ ದಶಕದಲ್ಲಿ ಕೊಲ್ಲಿ ರಾಷ್ಟ್ರಕ್ಕೆ ಹೋದ ಅವರು ಅಲ್ಲಿ ಕನ್ನಡದ ಪತಾಕೆಯನ್ನು ಹಾರಿಸಿದ್ದು ಕನ್ನಡ ಭಾಷೆ ಪ್ರೇಮದಿಂದ ಕನ್ನಡಿಗರ ಸಂಘಟನೆ ಸ್ಥಾಪಿಸಿ ಬೆಳೆಸಿದ್ದಾರೆ. ಅವರು

ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಬಿಜೂರು ಗೋವಿಂದಪ್ಪ ಮೋಹನ್ ದಾಸ್ ವಿಧಿವಶ Read More »

ಕರಾವಳಿ, ಕರ್ನಾಟಕ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ

(ನ್ಯೂಸ್ ಕಡಬ) newskadaba.com ಕಡಬ, ಆ. 31 : ಕಡಬ ತಾಲೂಕಿನ ಪ್ರಮುಖ ವಾಣಿಜ್ಯ ಕೇಂದ್ರವಾಗಿರುವ ನೆಲ್ಯಾಡಿ ಪೇಟೆಗೆ ಸಂಬಂಧಿಸಿ, ಕೌಕ್ರಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿರುವ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ ಜನಸಂಚಾರವಿಲ್ಲದೆ ಭೂತ ಬಂಗಲೆಯಂತಾಗಿದೆ. ಇಲ್ಲಿ ಎಲ್ಲ ಸರಕಾರಿ ಬಸ್ ಗಳು ಪೇಟೆಯಲ್ಲೇ ನಿಂತು ಸಂಚಾರಿಸುವುದರಿಂದ ಈ ಬಸ್ಸು ನಿಲ್ದಾಣ ಬಿಕೋ ಎನ್ನುತ್ತಿದೆ. ನೆಲ್ಯಾಡಿ ಬಸ್‌ ನಿಲ್ದಾಣಕ್ಕೆ 1 ಎಕ್ರೆ ಜಾಗವಿದೆ. ಬಸ್ಸುಗಳು ತಂಗಲು ಸಾಕಷ್ಟು ಸ್ಥಳಾವಕಾಶವೂ ಇದೆ. ಸರಕಾರಿ ಬಸ್ಸುಗಳು ಇಲ್ಲಿಗೆ ಬರುವಂತೆ ಮಾಡುವ ಉದ್ದೇಶದಿಂದ ಕೆ.ಎಸ್.ಆರ್.ಟಿ.ಸಿ

ಭೂತ ಬಂಗಲೆಯಂತಾದ ನೆಲ್ಯಾಡಿಯ ಕೆ.ಎಸ್.ಆರ್.ಟಿ.ಸಿ ಬಸ್‌ ನಿಲ್ದಾಣ Read More »

ಕರಾವಳಿ, ಕರ್ನಾಟಕ

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ. ಆ,31:  ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಸಂಬಂಧಿಸಿದ ಯಾವುದೇ ಭೂಮಿಯನ್ನು ಸಂಸ್ಥೆಗೆ ಅಥವಾ ಖಾಸಗಿಯವರಿಗೆ ಲೀಸ್ ಗೆ ಕೊಡುವುದಕ್ಕೆ ವಿರೋಧ ವ್ಯಕ್ತಪಡಿಸಿಮನವಿ ಸಲ್ಲಿಸಲಾಗಿದೆ.   ದೇವಸ್ಥಾನದ ಮಾಜಿ ವ್ಯವಸ್ಥಾಪನಾ ಸಮಿತಿ ಸದಸ್ಯ ಮಹೇಶ್ ಕುಮಾರ್ ಕರಿಕಳ್ಳ ವಿರೋಧ ವ್ಯಕ್ತಪಡಿಸಿ ಇಂದು ದೇವಳದ ಕಾರ್ಯನಿರ್ವಾಹಣಾಧಿಕಾರಿ ರವೀಂದ್ರ ಎಂ. ಎಚ್ ಗೆ ಮನವಿ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ ಶ್ರೀನಾಥ್ ಭಟ್ ಪ್ರಶಾಂತ್ ಮಾಣಿಲ. ಗುರು ಪ್ರಸಾದ್ ಉಪಸ್ಥಿತರಿದ್ದರು.  

ಕುಕ್ಕೆ ಶ್ರಿ ಸುಬ್ರಹ್ಮಣ್ಯ ದೇವಸ್ಥಾನದ ಜಾಗವನ್ನು ಲೀಸ್ ಗೆ ಕೊಡದಂತೆ ಮನವಿ Read More »

ಕರ್ನಾಟಕ
Scroll to Top