newskadaba

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ

(ನ್ಯೂಸ್ ಕಡಬ) newskadaba.com ಸುಳ್ಯ, ಆ. 30: ಬೀಳುವ ಸ್ಥಿತಿಯಲ್ಲಿದ್ದ ಕಂದ್ರಪ್ಪಾಡಿಯ ಅಂಚೆ ಕಛೇರಿ ಇರುವ ಕಟ್ಟಡವನ್ನು ದೇವಚಳ್ಳ ಯುವಕ ಮಂಡಲ ಕಂದ್ರಪ್ಪಾಡಿಯ ವತಿಯಿಂದ ಟರ್ಪಾಲು ಹಾಸಿ ತಾತ್ಕಾಲಿಕ ದುರಸ್ಥಿ ಪಡಿಸಿದ್ದಾರೆ. ಅಂಚೆ ಕಛೇರಿಯ ಕಟ್ಟಡ ಬೀಳುವ ಪರಿಸ್ಥಿತಿ ನಿರ್ಮಾಣವಾದುದ್ದರಿಂದ ಅಂಚೆ ಇಲಾಖೆ ಕಂದ್ರಪ್ಪಾಡಿ ಶಾಖೆಯನ್ನು ಮಾವಿನ ಕಟ್ಟೆ ರಾಜೀವ ಗಾಂಧಿ ಸೇವಾ ಕಟ್ಟಡಕ್ಕೆ ಸ್ಥಳಾಂತರಿಸಲು ತೀರ್ಮಾನಿಸಿತ್ತು. ಸ್ಥಳಾಂತರಗೊಂಡರೆ ಕಂದ್ರಪ್ಪಾಡಿ ಪರಿಸರ ಜನರಿಗೆ ಸಮಸ್ಯೆಯಾಗುವುದನ್ನು ಮನಗಂಡ ಯುವಕ ಮಂಡಲ ಇಂದು ಅಂಚೆ ಕಛೇರಿ ಶಾಖೆ ಇರುವ ಕಟ್ಟಡವನ್ನು […]

ಕಂದ್ರಪ್ಪಾಡಿ ಅಂಚೆ ಕಛೇರಿ ಕಟ್ಟಡಕ್ಕೆ ತಾತ್ಕಾಲಿಕ ದುರಸ್ಥಿ Read More »

ಕರಾವಳಿ, ಕರ್ನಾಟಕ

ಕಾಪು : ಬಲೆಗೆ ಬಿತ್ತು ರಾಶಿ…ರಾಶಿ ಮೀನುಗಳು

(ನ್ಯೂಸ್ ಕಡಬ) newskadaba.com ಕಾಪು. ಆ,30:  ನಗರದ ಮಟ್ಟು ಕಡಲತೀರದಲ್ಲಿ ಕೈರಂಪಣಿ ಬೆಲೆಗೆ ರಾಶಿ ರಾಶಿ ಮೀನುಗಳು ಸಿಲುಕಿದ್ದು, ಮೀನುಗಾರರಿಗೆ ಬಂಪರ್ ಡ್ರಾ ಹೊಡೆದಂತಾಗಿದೆ.ಈ ಬಾರಿ ಉಡುಪಿಯ ಮಟ್ಟು ಕಡಲತೀರದಲ್ಲಿ ಹಾಕಿದ ಕೈರಂಪಣಿ ಬಲೆಗೆ ಮೀನುಗಾರರ ನಿರೀಕ್ಷೆಗೂ ಮೀರಿ ವಿವಿಧ ಬಗೆಯ ಮೀನುಗಳು ಬಿದ್ದಿವೆ. ಹೀಗೆ ರಾಶಿ‌ ರಾಶಿ ಮೀನುಗಳನ್ನು ಕಂಡು ಮೀನುಗಾರರು ಫುಲ್ ಖುಷಿಯಾಗಿದ್ದು, ಮೀನನ್ನು‌ ಮಾರಾಟ ಮಾಡಿ ಉಳಿದವುಗಳನ್ನು ನೋಡಲು ಬಂದ ಊರಿನವರಿಗೂ ಫ್ರೀಯಾಗಿ ಹಂಚಿದ್ದಾರೆ. ಹೀಗೆ ಬಲೆಯಿಂದ ಹೊರಗೆ ಬಂದು ಒದ್ದಾಡುತ್ತಿದ್ದ ಮೀನುಗಳು

ಕಾಪು : ಬಲೆಗೆ ಬಿತ್ತು ರಾಶಿ…ರಾಶಿ ಮೀನುಗಳು Read More »

ಕರ್ನಾಟಕ

ಜಾಲ್ಸೂರು: ಶ್ರೀ ಸುಬ್ರಾಯ ಅನಂತ ಕಾಮತ್ ಗೇರುಬೀಜ ಕಾರ್ಖಾನೆಯು 48ನೇ ವರ್ಷಕ್ಕೆ ಪಾದಾರ್ಪಣೆ

(ನ್ಯೂಸ್ ಕಡಬ) newskadaba.com ವಿನೋಬಾನಗರ, ಆ. 30: ಜಾಲ್ಸೂರು ಗ್ರಾಮದ ವಿನೋಬನಗರದಲ್ಲಿರುವ ಶ್ರೀ ಸುಬ್ರಾಯ ಅನಂತ ಕಾಮತ್‌ ಮತ್ತು ಮಕ್ಕಳು ನಡೆಸುತ್ತಿರುವ ಗೇರುಬೀಜ ಕಾರ್ಖಾನೆಯು ಯಶಸ್ವಿಯಾಗಿ 47 ವರ್ಷಗಳನ್ನು ಪೂರೈಸಿ, 48 ವರ್ಷಕ್ಕೆ ಪಾದಾರ್ಪಣೆಗೊಂಡಿದೆ. ಇಲ್ಲಿ ಎಲ್ಲಾ ತರಹದ ಉತ್ತಮ ಗುಣಮಟ್ಟದ ಗೋಡಂಬಿ ಹಾಗೂ ವಿವಿಧ ಬಗೆಯ ಡ್ರೈಪ್ರೂಟ್ಸ್‌ ಗಳು ಗ್ರಾಹಕರಿಗೆ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದ್ದಾರೆ.    

ಜಾಲ್ಸೂರು: ಶ್ರೀ ಸುಬ್ರಾಯ ಅನಂತ ಕಾಮತ್ ಗೇರುಬೀಜ ಕಾರ್ಖಾನೆಯು 48ನೇ ವರ್ಷಕ್ಕೆ ಪಾದಾರ್ಪಣೆ Read More »

ಕರಾವಳಿ, ಕರ್ನಾಟಕ

ಮಂಗಳೂರಿನಲ್ಲಿ ಭೀಕರ ಅಪಘಾತ – ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಆ. 30: ನಗರದ ಪಂಪ್‌ವೆಲ್ ಫ್ಲೈಓವರ್‌ನಲ್ಲಿ ಕಳೆದ ದಿನ ರಾತ್ರಿ ನಡೆದ ಭೀಕರ ಅಪಘಾತದಿಂದ ಕಾರಿನಲ್ಲಿದ್ದ ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರಾಗಿದ್ದಾರೆ. ಅಪಘಾತದಲ್ಲಿ ನಡೆದ ಕಾರು ಕೇರಳ ನೋಂದಣಿ ಮಾರುತಿ ಎ-ಸ್ಟಾರ್ ಕಾರು ಆಗಿದ್ದು, ಅದು ಫ್ಲೈಓವರ್‌ನಲ್ಲಿ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಫ್ಲೈ ಓವರ್‌ನ ರಕ್ಷಣಾತ್ಮಕ ಸೈಡ್‌ವಾಲ್ ಕಾರು ಕೆಳಗೆ ಬೀಳದಂತೆ ತಡೆದಿದೆ. ಮೂವರು ಕಾಸರಗೋಡಿನ ವಿದ್ಯಾರ್ಥಿಗಳು, ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣಕ್ಕೆ ಓರ್ವ ಸ್ನೇಹಿತನನ್ನು ಬಿಟ್ಟು ಹಿಂತಿರುಗುತ್ತಿದ್ದ ಸಂದರ್ಭದಲ್ಲಿ ಈ ಅಪಘಾತ

ಮಂಗಳೂರಿನಲ್ಲಿ ಭೀಕರ ಅಪಘಾತ – ವಿದ್ಯಾರ್ಥಿಗಳು ಪವಾಡ ಸದೃಶವಾಗಿ ಪಾರು Read More »

ಕರಾವಳಿ, ಕರ್ನಾಟಕ

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ

(ನ್ಯೂಸ್ ಕಡಬ) newskadaba.com ಕಡಬ. ಆ,30:  ಕಡಬ ಮತ್ತು ಪುತ್ತೂರು ತಾಲೂಕಿನಲ್ಲಿ ಇಂದು (ರವಿವಾರ) ಒಟ್ಟು 27 ಮಂದಿಗೆ ಕೊರೋನ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿವೆ. ಉಭಯ ತಾಲೂಕುಗಳಲ್ಲಿ ಈ ತನಕ ಒಟ್ಟು 672 ಕೊರೋನ ಪಾಸಿಟಿವ್ ಪ್ರಕರಣಗಳು ವರದಿಯಾಗಿವೆ. ಕಡಬ ತಾಲೂಕಿನ ರಾಮಕುಂಜ ಗ್ರಾಮದ ನಿವಾಸಿಗಳಾದ 27 ವರ್ಷದ ಮಹಿಳೆ ಮತ್ತು 3 ವರ್ಷದ ಹೆಣ್ಣು ಮಗು, ಕೊಣಾಳು ಗ್ರಾಮದ ನಿವಾಸಿಗಳಾದ 45 ವರ್ಷದ ಪುರುಷ ಮತ್ತು 40 ವರ್ಷದ ಮಹಿಳೆ ಹಾಗೂ ನೂಜಿಬಾಳ್ತಿಲ ಗ್ರಾಮದ 21

ಕಡಬ, ಪುತ್ತೂರಿನಲ್ಲಿ ಇಂದು 27 ಮಂದಿಗೆ ಕೊರೋನ ಪಾಸಿಟಿವ್ ದೃಢ Read More »

ಕರಾವಳಿ, ಕರ್ನಾಟಕ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ

(ನ್ಯೂಸ್ ಕಡಬ) newskadaba.com ಶ್ರೀನಗರ ಆ.30: ಇಂದು ನಸುಕಿನಲ್ಲಿಯೇ ಜಮ್ಮು ಕಾಶ್ಮೀರದ ಪಂಥಾ ಚೌಕ್ ಪ್ರದೇಶದಲ್ಲಿ ಭಾರತೀಯ ಭದ್ರತಾ ಪಡೆ ಮತ್ತು ಉಗ್ರರ ನಡುವೆ ನಡೆದ ಗುಂಡಿನ ಚಕಮಕಿ ನಡೆದಿದ್ದು ಮೂವರು ಉಗ್ರರನ್ನು ಭಾರತೀಯ ಯೋಧರು ಹೊಡೆದುರುಳಿಸಿದ್ದಾರೆ. ಆದರೆ ಈ ಚಕಮಕಿಯಲ್ಲಿ ಭಾರತದ ಒಬ್ಬ ಯೋಧ ಹುತಾತ್ಮರಾಗಿದ್ದಾರೆ.   ಕಣಿವೆಯಲ್ಲಿ ಅಡಗಿ ಕುಳಿತಿರುವ ಭಯೋತ್ಪಾದಕರನ್ನು ಅಟ್ಟಾಡಿಸಿ ಹೊಡೆಯುತ್ತಿರುವ ಭದ್ರತಾ ಪಡೆಗಳು, ಕಣಿವೆಯನ್ನು ಭಯೋತ್ಪಾದಕ ಮುಕ್ತ ಮಾಡುವ ಸಂಬಂಧ ತೆಗೆದುಕೊಂಡಿರುವ ನಿರ್ಧಾರ ಹಂತಹಂತವಾಗಿ ನೆರವೇರುತ್ತಿದೆ.ನಿನ್ನೆ ತಡರಾತ್ರಿಯಿಂದ ಭದ್ರತಾ ಪಡೆಗಳು ಉಗ್ರರ

ಮೂವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಸೇನೆ ➤ ಭಾರತದ ಓರ್ವ ಯೋಧ ಹುತಾತ್ಮ Read More »

ರಾಷ್ಟ್ರೀಯ ನ್ಯೂಸ್

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ

(ನ್ಯೂಸ್ ಕಡಬ) newskadaba.com ಮಂಗಳೂರು ಆ,30: ಅಡಿಕೆ ಪತ್ರಿಕೆ ಪ್ರಕಾಶಕ, ಪತ್ರಿಕೆಯನ್ನು ನಡೆಸುತ್ತಿದ್ದ ಫಾರ್ಮರ್ ಫಸ್ಟ್ ಟ್ರಸ್ಟ್ ಅಧ್ಯಕ್ಷ ಅಖಿಲ ಭಾರತ ಅಡಿಕೆ ಬೆಳೆಗಾರರ ಸಂಘದ ಅಧ್ಯಕ್ಷ ಮಂಚಿ ಶ್ರೀನಿವಾಸಿ ಆಚಾರ್ ಕಳೆದ ದಿನ ಬೆಳಿಗ್ಗೆ ನಿಧನರಾಗಿದ್ದಾರೆ.   ಕಳೆದ ಮೂರು ದಶಕಗಳಿಂದ ಬೇರೆ ಬೇರೆ ಪದಾಧಿಕಾರಿಯಾಗಿದ್ದು, ಅವರು ಅಡಿಕೆ ಕೃಷಿ ಸಮುದಾಯದ ಹಿತಾಸಕ್ತಿ ರಕ್ಷಣೆಯಾಗಿ ಅಡಿಕೆ ಪತ್ರಿಕೆಯ ನಿರ್ವಾಹಣೆಗಾಗಿ ತಮ್ಮ ಗಣನೀಯ ಕೊಡುಗೆ ನೀಡಿದ್ದರು. ಮೃತರು ಪತ್ನಿ , ಇಬ್ಬರು ಮಕ್ಕಳು ಹಾಗೂ ಅಪಾರ ಬಂಧು

ಅಡಿಕೆ ಪತ್ರಿಕೆ ಪ್ರಕಾಶಕ ಶ್ರೀನಿವಾಸ್ ಆಚಾರ್ ವಿಧಿವಶ Read More »

ಕರಾವಳಿ, ಕರ್ನಾಟಕ

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು

(ನ್ಯೂಸ್ ಕಡಬ) newskadaba.com ಮಂಗಳೂರು. ಆ,30:  ಪಿಕಪ್ ವಾಹನದಲ್ಲಿ 132 ಕೆ,ಜಿ ಗಾಂಜಾ ಸಾಗಾಟ ಮಾಡುತ್ತಿದ್ದ ಇಬ್ಬರು ಖದೀಮರನ್ನು ಬಂಧಿಸಿ ,ಕಾರನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಘಟನೆ ನಗರದ ಪಂಪ್ ವಲ್ ಬಳಿಯ ತಾರೆತೋಟ ಎಂಬಲ್ಲಿ ನಡೆದಿದೆ.   ಕಾಸರಗೋಡು ಜಿಲ್ಲೆಯ ಮಂಗಲ್ಪಾಡಿ ಗ್ರಾಮದ ಉಪ್ಪಳ ನಿವಾಸಿ ಕಲಂದರ್ ಮಹಮ್ಮದ್ ಶಾ(35) ಹಾಗೂ ಕುಂಜತ್ತೂರು ಗ್ರಾಮ ಉದ್ಯಾವರ ನಿವಾಸಿ ಮೊಯ್ದೀನ್ ಅನ್ಸಾರ್ (27) ಬಂಧಿತ ಆರೋಪಿಗಳು ಈ ಆರೋಪಿಗಳು ಮಂಗಳೂರು ಹಾಗೂ ಕಾಸರಗೋಡು ಜಿಲ್ಲೆಗಳಿಗೆ ಬೃಹತ್ ಪ್ರಮಾಣದಲ್ಲಿ

ಅಕ್ರಮ ಗಾಂಜಾ ಸಾಗಾಟ ➤ ಅರೋಪಿಗಳ ಹೆಡೆಮುರಿ ಕಟ್ಟಿದ ಸಿಸಿಬಿ ಪೊಲೀಸರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಆ. 30: ಕಾಡಾನೆಗಳ ಹಾವಳಿ ಯಿಂದ ಕೃಷಿಕರ ನಿತ್ಯ ತೊಂದರೆ ಅನುಭವಿಸುತ್ತಿದ್ದರೆ ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿ 75ರಲ್ಲಿ ಆನೆಗಳು ಹಿಂಡು ಹಿಂಡಾಗಿ ಸಾಗುವ ಮೂಲಕ ವಾಹನ ಸವಾರರಲ್ಲಿ ಭೀತಿ ಮೂಡಿಸುತ್ತಿವೆ.   ಬೆಂಗಳೂರು-ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲವು ದಿನಗಳಿಂದೀಚೆಗೆ ಪ್ರತಿದಿನ ನಸುಕಿನಲ್ಲಿ ಬೆಳ್ತಂಗಡಿ ತಾಲೂಕಿನ ಕೊಕ್ಕಡ ಕಡೆಯಿಂದ ಕೌಕ್ರಾಡಿಯತ್ತ ಸಾಗುವ ನಾಲ್ಕು ಆನೆಗಳ ಹಿಂಡು ಸಂಜೆಯ ವೇಳೆಗೆ ಅದೇ ದಾರಿಯಿಂದ ಮರಳುತ್ತಿವೆ. ಇತ್ತ ಭೂತಲಡ್ಕ, ಹೊನ್ನೆಜಾಲು ಮೊದಲಾದ ಗ್ರಾಮಗಳ ಇಬ್ರಾಹಿಂ,

ಕೊಕ್ಕಡ: ರಾ. ಹೆದ್ದಾರಿಯಲ್ಲಿ ಆನೆಗಳ ಹಿಂಡು ಸಂಚಾರ! ಸ್ಥಳೀಯರಿಗೆ ಆತಂಕ Read More »

ಕರಾವಳಿ, ಕರ್ನಾಟಕ

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್

(ನ್ಯೂಸ್ ಕಡಬ) newskadaba.com ಬಂಟ್ವಾಳ. ಆ,30:  ಆಕ್ರಮವಾಗಿ ಟೆಂಪೋ ರಿಕ್ಷಾದಲ್ಲಿ ದನ ಸಾಗಾಟ ಮಾಡುತ್ತಿದ್ದ ವೇಳೆ ದಾಳಿ ನಡೆಸಿದ ಗ್ರಾಮಾಂತರ ಪೋಲೀಸರು ಆರೋಪಿ ಸಹಿತ ದನಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಮಂಚಿ ಹತ್ತಿರದ ಇರಾ ಗ್ರಾಮದ ಕುಂಡಾವು ಎಂಬಾಲ್ಲಿ ಒಂದು ಎತ್ತು ಹಾಗೂ ಒಂದು ಕರುವನ್ನ ಅಕ್ರಮವಾಗಿ ಮಾಂಸ ಮಾಡುವ ಉದ್ದೇಶದಿಂದ ಸಾಗಾಟ ಮಾಡಲಾಗುತ್ತಿದ್ದ ಪೋಲೀಸರಿಗೆ ರೆಡ್ ಹ್ಯಾಂಡ್ ಸಿಕ್ಕಿ ಬಿದ್ದಿದ್ದಾರೆ.   ಖಚಿತ ಮಾಹಿತಿ ಆಧಾರದಲ್ಲಿ ದಾಳಿ ನಡೆಸಿದ ಪೋಲಿಸರು ಇರಾ ನಿವಾಸಿ ಚಾಲಕ ಇಬ್ರಾಹಿಂ ಎಂಬಾತನನ್ನು

ಅಕ್ರಮ ಜಾನುವಾರು ಸಾಗಾಟ ➤ ಬಂಟ್ವಾಳ ಪೋಲಿಸರಿಂದ ಆರೋಪಿ ಅರೆಸ್ಟ್ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top