newskadaba

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…!

(ನ್ಯೂಸ್ ಕಡಬ) newskadaba.com ಜು. 04. ಕರಾವಳಿ ನಗರಿ ಮಂಗಳೂರು ತನ್ನ ಅತಿ ಎತ್ತರದ ರಾಷ್ಟ್ರೀಯ ಧ್ವಜಸ್ತಂಭವನ್ನು ಬಾವುಟಗುಡ್ಡದಲ್ಲಿ ಸ್ಥಾಪಿಸಲು ಸಜ್ಜಾಗಿದ್ದು, ಇದರ ಎತ್ತರ 295 ಅಡಿ ಇರಲಿದೆ. ಇದರ ರಚನೆಗೆ ಸ್ಥಳವನ್ನು ಅಂತಿಮಗೊಳಿಸಲಾಗಿದೆ ಮತ್ತು ಟೆಂಡ‌ರ್ ಪ್ರಕ್ರಿಯೆಗಳು ಪೂರ್ಣಗೊಂಡಿದ್ದು, ಈ ಯೋಜನೆಯ ಕೆಲಸ ಶೀಘ್ರದಲ್ಲೇ ಪ್ರಾರಂಭವಾಗುವ ನಿರೀಕ್ಷೆಯಿದೆ ಎನ್ನಲಾಗಿದೆ. ಧ್ವಜಸ್ತಂಭವು ನಾಲ್ಕು ಸಿಂಹಗಳ ಲಾಂಛನ ಮತ್ತು ಅಶೋಕ ಚಕ್ರವನ್ನು ಹೊಂದಿರುವ ಪೂರ್ಣ ಪ್ರಮಾಣದ ಅಶೋಕ ಸ್ತಂಭವನ್ನು ಹೊಂದಿರುತ್ತದೆ. ಇದು ಬೆಳಗಾವಿಯಲ್ಲಿರುವ 110 ಮೀಟರ್ ಧ್ವಜಸ್ತಂಭದ ನಂತರ […]

ಮಂಗಳೂರಿನಲ್ಲಿ ಅತೀ ಎತ್ತರದ ರಾಷ್ಟ್ರಧ್ವಜ ನಿರ್ಮಾಣ…! Read More »

ಕರಾವಳಿ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ

(ನ್ಯೂಸ್ ಕಡಬ) newskadaba.com ಜು. 04. ಯುವತಿಯೊಂದಿಗೆ ದೈಹಿಕ ಸಂಪರ್ಕ ಬೆಳೆಸಿ ಗರ್ಭವತಿಯನ್ನಾಗಿಸಿ ಬಳಿಕ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿ ಸಂತ್ರಸ್ತೆ ಮನೆಗೆ ರಾಜ್ಯ ಹಿಂದುಳಿದ ವರ್ಗ ಆಯೋಗದ ಸದಸ್ಯೆ ಪ್ರತಿಭಾ ಕುಳಾಯಿ ಗುರುವಾರದಂದು ಸಂಜೆ ಭೇಟಿ ನೀಡಿ ಧೈರ್ಯ ತುಂಬಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಾ ಕುಳಾಯಿ, ಈ ವಿಚಾರದಲ್ಲಿ ಕಾನೂನು ಸಂಘರ್ಷವೇ ಪರಿಹಾರವಲ್ಲ. ಮಾತುಕತೆ ಮೂಲಕ ಯುವತಿ-ಯುವಕನನ್ನು ಒಂದು ಮಾಡಿ ಮದುವೆ ಮಾಡಿಸಬೇಕಾಗಿದೆ. ಈ ನಿಟ್ಟಿನಲ್ಲಿ ನಾನು ಪ್ರಯತ್ನ ಮಾಡುತ್ತೇನೆ ಎಂದು ಹೇಳಿದರು. ತಾಯಿ ಮಗುವಿನ

ಯುವತಿಗೆ ವಂಚನೆ ಪ್ರಕರಣ- ಸಂತ್ರಸ್ತೆ ಮನೆಗೆ ಪ್ರತಿಭಾ ಕುಳಾಯಿ ಭೇಟಿ Read More »

ಕರಾವಳಿ

ರಾಜ್ಯದಲ್ಲಿ 25 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಜುಲೈ 5ರಂದು ಚಾಲನೆ!

(ನ್ಯೂಸ್ ಕಡಬ) newskadaba.com ಜು. 04. ಇತ್ತೀಚೆಗೆ ಬೆಂಗಳೂರು ಭಾಗದಲ್ಲೇ ಬೃಹತ್ ಅರಣ್ಯ ಅಕ್ರಮ ತೆರವುಗೊಳಿಸಿದ್ದ ಅರಣ್ಯ ಇಲಾಖೆ ಇದೀಗ ಹಸಿರು ಹೆಚ್ಚಿಸುವ ನಿಟ್ಟಿನಲ್ಲಿ ಕ್ರಮ ಕೈಗೊಂಡಿದ್ದು, ಹಸಿರು ಕಲ್ಯಾಣ ಕರ್ನಾಟಕ ಯೋಜನೆಯಡಿ 25 ಲಕ್ಷ ಸಸಿ ನೆಡುವ ಬೃಹತ್ ವನಮಹೋತ್ಸವ ಆಚರಣೆಗೆ ಮುಂದಾಗಿದೆ. ಈ ವನಮಹೋತ್ಸವ ಜುಲೈ 5ರಂದು ನಡೆಯಲಿದೆ. ರಾಜ್ಯಸಭಾ ಪ್ರತಿಪಕ್ಷ ನಾಯಕ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಚಾಲನೆ ನೀಡಲಿದ್ದಾರೆ. .

ರಾಜ್ಯದಲ್ಲಿ 25 ಲಕ್ಷ ಸಸಿ ನೆಡುವ ಕಾರ್ಯಕ್ರಮಕ್ಕೆ ಜುಲೈ 5ರಂದು ಚಾಲನೆ! Read More »

ಕರ್ನಾಟಕ

ರೈತರಿಗೆ ಪಶುಪಾಲನಾ ಚಟುವಟಿಕೆಗಳ ತರಬೇತಿ

(ನ್ಯೂಸ್ ಕಡಬ) newskadaba.com ಜು. 04. ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದ ವತಿಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಆಸಕ್ತ ರೈತರಿಗೆ ಪಶುಪಾಲನಾ ಚಟುವಟಿಕೆಗಳ ಬಗ್ಗೆ ವಿವಿಧ ತರಬೇತಿಯನ್ನು ಕೊಡಿಯಾಲ್‍ ಬೈಲ್ ಜೈಲ್ ರಸ್ತೆಯಲ್ಲಿರುವ ಪಶುಪಾಲನಾ ಮತ್ತು ಪಶುವೈದ್ಯಕೀಯ ತರಬೇತಿ ಕೇಂದ್ರದಲ್ಲಿ ಏರ್ಪಡಿಸಲಾಗಿದೆ. ರೈತರಿಗೆ ಕುರಿ ಮತ್ತು ಮೇಕೆ ಸಾಕಾಣಿಕೆ ತರಬೇತಿ ಜುಲೈ 15 ರಿಂದ ಜುಲೈ 16 ರವರೆಗೆ, ಹಂದಿ ಸಾಕಾಣಿಕೆ ತರಬೇತಿ ಜುಲೈ 22 ರಿಂದ ಜುಲೈ 23 ರ ವರೆಗೆ ನಡೆಯಲಿದೆ. ಆಸಕ್ತ

ರೈತರಿಗೆ ಪಶುಪಾಲನಾ ಚಟುವಟಿಕೆಗಳ ತರಬೇತಿ Read More »

ಕರಾವಳಿ

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜು. 04. 2025-26ನೇ ಸಾಲಿನಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಯು.ಪಿ.ಎಸ್.ಸಿ ನಾಗರಿಕ ಸೇವಾ ಪರೀಕ್ಷೆ / ಕೆ.ಎ.ಎಸ್ ಗೆಜೆಟೆಡ್ ಪ್ರೋಬೇಷನರ್ ಹಾಸ್ಟೆಲ್ ಸಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ನೀಡಲಾಗುತ್ತಿದೆ. ಕೆ.ಪಿ.ಎಸ್.ಸಿ  ಗ್ರೂಪ್ ಸಿ, ಆರ್.ಆರ್.ಬಿ ಮತ್ತು ಎಸ್.ಎಸ್.ಸಿ ಹಾಸ್ಟೆಲ್ ರಹಿತ ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಟಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು

ಅಲ್ಪಸಂಖ್ಯಾತರಿಗೆ ಪರೀಕ್ಷಾ ಪೂರ್ವ ತರಬೇತಿ: ಅರ್ಜಿ ಆಹ್ವಾನ Read More »

ಕರಾವಳಿ

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ

(ನ್ಯೂಸ್ ಕಡಬ) newskadaba.com ಜು. 04. ಕಣ್ಣಿನ ಆರೋಗ್ಯವು ಪ್ರತಿಯೊಬ್ಬರಿಗೂ ಪ್ರಾಮುಖ್ಯವಾಗಿದ್ದು ನಿಯಮಿತವಾಗಿ ಕಣ್ಣುಗಳನ್ನು ಪರೀಕ್ಷಿಸಿ ರಕ್ಷಿಸಿಕೊಳ್ಳಬೇಕು ಎಂದು ಕರ್ನಾಟಕ ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ  ಮಮತಾ ಗಟ್ಟಿ ತಿಳಿಸಿದ್ದಾರೆ. ಅವರು ವೆನ್‍ಲಾಕ್ ಜಿಲ್ಲಾ ಆಸ್ಪತ್ರೆಯ ಆಶಾಕಿರಣ ದೃಷ್ಟಿ ಕೇಂದ್ರದಲ್ಲಿ ಉಚಿತ ಕನ್ನಡಕ ವಿತರಿಸಿ ಮಾತನಾಡಿ, ದೃಷ್ಟಿಯು ಪ್ರತಿಯೊಬ್ಬ ಮಾನವನ ಅತ್ಯುನ್ನತ ಸೃಷ್ಟಿಯಾಗಿದ್ದು, ಕಣ್ಣಿನ ಆರೋಗ್ಯದಲ್ಲಿ  ನಿರ್ಲಕ್ಷ್ಯವಹಿಸುವುದು ಸಲ್ಲದು ಎಂದು ಹೇಳಿದರು. ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಮಾತನಾಡಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ವತಿಯಿಂದ ಜಿಲ್ಲೆಯ

ದೃಷ್ಟಿದೋಷ: ಜಿಲ್ಲೆಯಲ್ಲಿ 1832 ಮಂದಿಗೆ ಉಚಿತ ಕನ್ನಡಕ ವಿತರಣೆ Read More »

ಕರಾವಳಿ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು

(ನ್ಯೂಸ್ ಕಡಬ) newskadaba.com ಜು. 04. ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವಂತಹ ಅಪರಾಧ ಕೃತ್ಯಗಳಿಗೆ ಸಂಬಂಧಿಸಿ ಹಲವಾರು ಮೃತದೇಹಗಳನ್ನು ಹೂತು ಹಾಕಿರುವುದಾಗಿ ವಕೀಲರ ಮೂಲಕ ಹೇಳಿಕೆ ನೀಡುತ್ತಿದ್ದ ಪಾಪ ಪ್ರಜ್ಞೆ ಕಾಡಿದ್ದ ಅನಾಮಧೇಯ ವ್ಯಕ್ತಿಯೋರ್ವ ಜುಲೈ 3 ರಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿಗೆ ಬಂದು ದೂರು ನೀಡಿರುವುದಾಗಿ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್ ದೇಶಪಾಂಡೆ ಸಾಮಾಜಿಕ ಜಾಲತಾಣಗಳ ಮೂಲಕ ಬಹಿರಂಗ ಪಡಿಸಿದ್ದಾರೆ. ಈ ಪ್ರಕರಣದ ಬಗ್ಗೆ ಎಸ್‌ಪಿ ಕಚೇರಿಗೆ ಮತ್ತು ಧರ್ಮಸ್ಥಳ

ಧರ್ಮಸ್ಥಳದ ಅನಾಮಿಕ ವ್ಯಕ್ತಿಯಿಂದ ಕೊನೆಗೂ ಎಸ್ಪಿಗೆ ದೂರು Read More »

ಕರಾವಳಿ

ವಾರದೊಳಗೆ ಕೆಂಪು ಕಲ್ಲು ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಜಿಲ್ಲೆಯಲ್ಲಿ ಕೆಂಪು ಕಲ್ಲು ಸಮಸ್ಯೆಯನ್ನು ವಾರದೊಳಗೆ ಬಗೆಹರಿಸಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವರು ಭರವಸೆ ನೀಡಿದ ಹಿನ್ನೆಲೆ ಜುಲೈ 3ರಂದು ನಡೆಸಬೇಕಿದ್ದ ಪ್ರತಿಭಟನೆಯನ್ನು ಮುಂದೂಡಿದ್ದೇವೆ. ಒಂದು ವಾರದ ಬಳಿಕವೂ ಸಮಸ್ಯೆ ಬಗೆಹರಿಯದಿದ್ದರೆ ಮುಂದಕ್ಕೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ದಕ್ಷಿಣ ಕನ್ನಡ ಜಿಲ್ಲಾ ಕೆಂಪು ಮುರ ಇಟ್ಟಿಗೆ ಮಾಲಕರ ಒಕ್ಕೂಟ ಹೇಳಿದೆ.   ಜಿಲ್ಲೆಯಲ್ಲಿ ಕೆಂಪು ಮುರ ಇಟ್ಟಿಗೆ ತೆಗೆಯಲು ಪರವಾನಿಗೆ ಸರಳೀಕರಣದ ಬಗ್ಗೆ ಜಿಲ್ಲಾಧಿಕಾರಿ ಜತೆ

ವಾರದೊಳಗೆ ಕೆಂಪು ಕಲ್ಲು ಸಮಸ್ಯೆ ಬಗೆಹರಿಯದಿದ್ದರೆ ಪ್ರತಿಭಟನೆ Read More »

ಕರಾವಳಿ

ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..!

(ನ್ಯೂಸ್ ಕಡಬ) newskadaba.com ಜು. 03. ಅಪರಿಚಿತರು ಮನೆಯೊಂದಕ್ಕೆ ಗುಂಡಿನ ದಾಳಿ ನಡೆಸಿದ ಘಟನೆ ವರ್ಕಾಡಿಯಲ್ಲಿ ಇಂದು ಮುಂಜಾನೆ ನಡೆದಿದೆ. ಘಟನೆಯಲ್ಲಿ ಮನೆಯ ಕಿಟಿಕಿ ಗಾಜುಗಳು ಒಡೆದಿದ್ದು, ಮನೆಯವರು ಅಪಾಯದಿಂದ ಪಾರಾಗಿದ್ದಾರೆ ಎನ್ನಲಾಗಿದೆ. ವರ್ಕಾಡಿ ಜಂಕ್ಷನ್ ಸಮೀಪದ ನಲ್ಲೆಂಗಿಪದವಿನ ಬಿ. ಎಂ ಹರೀಶ್ ಎಂಬವರ ಮನೆಯ ಮೇಲೆ ಮುಂಜಾನೆ ಎರಡೂವರೆ ಗಂಟೆ ಸುಮಾರಿಗೆ ಗುಂಡಿನ ದಾಳಿ ನಡೆದಿದೆ. ಶಬ್ದ ಕೇಳಿ ಹರೀಶ್ ಹಾಗೂ ಕುಟುಂಬ ಗಮನಿಸಿದಾಗ ದುಷ್ಕರ್ಮಿಗಳು ಕಾರು ಮತ್ತು ಬೈಕ್ ನಲ್ಲಿ ಪರಾರಿಯಾಗಿರುವುದಾಗಿ ಹರೀಶ್ ಮಂಜೇಶ್ವರ

ವರ್ಕಾಡಿಯಲ್ಲಿ ಮನೆಯೊಂದಕ್ಕೆ ಗುಂಡಿನ ದಾಳಿ..! Read More »

ಕರಾವಳಿ

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 03. ಅವಳಿ ಒಲಿಂಪಿಕ್ಸ್ ಪದಕ ವಿಜೇತ, ವಿಶ್ವದ ನಂಬರ್ ಒನ್ ಜಾವೆಲಿನ್ ಎಸೆತಗಾರರಾದ ನೀರಜ್ ಚೋಪ್ರಾ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕಾವೇರಿ ನಿವಾಸದಲ್ಲಿ ಇಂದು ಸೌಹಾರ್ದ ಭೇಟಿ ಮಾಡಿ ಶುಭ ಹಾರೈಸಿದರು.   ಈ ಸಂದರ್ಭ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರಾದ ವಿಧಾನ‌ ಪರಿಷತ್ ಸದಸ್ಯ ಗೋವಿಂದರಾಜು ಅವರು ಉಪಸ್ಥಿತರಿದ್ದರು. ಕಂಠೀರವ ಕ್ರೀಡಾಂಗಣದಲ್ಲಿ ಜುಲೈ 5ರಂದು ನಡೆಯಲಿರುವ ನೀರಜ್ ಚೋಪ್ರಾ ಕ್ಲಾಸಿಕ್ ಜಾವೆಲಿನ್ ಸ್ಪರ್ಧೆಯಲ್ಲಿ ಅವರು ಭಾಗವಹಿಸಲಿದ್ದಾರೆ.

ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ನೀರಜ್ ಚೋಪ್ರಾ..! Read More »

ಕ್ರೀಡಾ ನ್ಯೂಸ್
Scroll to Top