newskadaba

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಆ,19:  ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 19 ರಿಂದ 23ರ ತನಕ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಐದು ದಿನಗಳ ಕಾಲ ಯೆಲ್ಲೊ ಅಲರ್ಟ್ ಘೋಷಣೆ ಮಾಡಲಾಗಿದೆ.   ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗುತ್ತಲೇ ಇದೆ. ನದಿಗಳು ತುಂಬಿ ಹರಿಯುತ್ತಿವೆ. ಕುಂದಾಪುರದ ಕೆಂಚನೂರು ಗ್ರಾಮದಲ್ಲಿ ಮನೆಗೆ ಹಾನಿಯಾಗಿದೆ. ಕಿರಿ ಮಂಜೇಶ್ವರದಲ್ಲಿ ಮನೆಯೊಂದು ಕುಸಿದು ಬಿದ್ದಿದೆ.ಮಡಿಕೇರಿ, ತಲಕಾವೇರಿ, ಭಾಗಮಂಡಲ, ನಾಪೋಕ್ಲು, ಕಕ್ಕಬ್ಬೆ ಮುಂತಾದ ಪ್ರದೇಶಗಳಲ್ಲಿ ಮಳೆಯಾಗಿದೆ. ಉಡುಪಿ […]

ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 23ರ ವರೆಗೆ ಯೆಲ್ಲೊ ಅಲರ್ಟ್ ಘೋಷಣೆ Read More »

ಕರಾವಳಿ, ಕರ್ನಾಟಕ

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು

(ನ್ಯೂಸ್ ಕಡಬ) newskadaba.com ಕಡಬ, ಆ,18:  ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ನ್ನ ಖದೀಮರು ಕದ್ದಿರುವ ಘಟನೆಯೊಂದು ಕಡಬದಲ್ಲಿ ನಡೆದಿದೆ. ಈ ಬಗ್ಗೆ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು ನೀಡಿದ್ದಾರೆ.   ಕಾಲೇಜಿನಲ್ಲಿ ಸೋಮವಾರದಂದು ಟ್ಯಾಂಕ್ ಗೆ ನೀರು ತುಂಬಿಸಲು ಪಂಪ್ ಸ್ವಿಚ್ ಹಾಕಿದ್ದರು, ಚಾಲು ಆಗದಿರುವುದನ್ನು ಗಮನಿಸಿದ ಸಿಬ್ಬಂದಿ ಬಾವಿಯತ್ತ ತೆರಳಿ ಪರೀಕ್ಷಿಸಿದಾಗ ಪಂಪ್ ಸೆಟ್ಟ್ ಕಳವಾಗಿರುವುದು ಬೆಳಕಿಗೆ ಬಂದಿದೆ. ಕೊರೊನಾ ಹಿನ್ನಲೆಯಲ್ಲಿ ಇತ್ತೀಚೆಗೆ ಪಿಯುಸಿ ಆಂಗ್ಲ ಪರೀಕ್ಷೆ ಮತ್ತು

ಸರ್ಕಾರಿ ಕಾಲೇಜಿನ ಬಾವಿಗೆ ಅಳವಡಿಸಿದ್ದ ಪಂಪ್ ಸೆಟ್ ಕಳ್ಳತನ ➤ ಕಡಬ ಕಾಲೇಜಿನ ಮುಖ್ಯಸ್ಥರು ಕಡಬ ಠಾಣೆಯಲ್ಲಿ ದೂರು Read More »

ಕರಾವಳಿ

ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ

(ನ್ಯೂಸ್ ಕಡಬ) newskadaba.com ಪುತ್ತೂರು, ಆ,18:  ವಿವೇಕಾನಂದ ವಿದ್ಯಾವರ್ಧಕ ಸಂಘ ಪುತ್ತೂರು(ರಿ) ಇದರ ಮೊದಲ ಸಂಸ್ಥೆ ವಿವೇಕಾನಂದ ಪದವಿ ಪೂರ್ವ ಕಾಲೇಜು, 2019- 2020 ರ ನಾಲಿನ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಪುತ್ತೂರು ತಾಲೂಕಿನ ಕನ್ನಡ ಮಾಧ್ಯಮ ಶಾಲೆಗಳಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ವಿವೇಕನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ ಪಡೆಯಲು ಅವಕಾಶವನ್ನು ನೀಡುತ್ತಿದೆ. ಪುತ್ತೂರು ಮತ್ತು ಅಸುಪಾಸಿನ ಗ್ರಾಮೀಣ ಮತ್ತು ಹಿಂದುಳಿದ ತಾಲೂಕುಗಳ ಪ್ರತಿಯೊಬ್ಬ ವಿದ್ಯಾರ್ಥಿಯ ಸರ್ವತೋಮುಖ ಬೆಳವಣಿಗೆಗೆ ಪೂರಕವಾಧ ಶಿಕ್ಷಣವನ್ನು

ಪುತ್ತೂರು ತಾ. ಕನ್ನಡ ಮಾಧ್ಯಮ ಶಾಲೆಗಳಲ್ಲಿ SSLC ಯಲ್ಲಿ ಪ್ರಥಮ ಸ್ಥಾನ ಗಳಿಸಿದ ವಿದ್ಯಾರ್ಥಿಗಳಿಗೆ ಸುವರ್ಣವಕಾಶ ➤ ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಉಚಿತ ಶಿಕ್ಷಣ Read More »

ಕರಾವಳಿ

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..!

(ನ್ಯೂಸ್ ಕಡಬ) newskadaba.com ನವದೆಹಲಿ, ಆ,18: ಇತ್ತೀಚೆಗಷ್ಟೇ ಕೊರೊನಾ ವೈರಸ್‌ನಿಂದ ಚೇತರಿಸಿಕೊಂಡಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಅವರಲ್ಲಿ ಉಸಿರಾಟದ ಸಮಸ್ಯೆಗಳು ಕಂಡುಬಂದ ಹಿನ್ನೆಲೆಯಲ್ಲಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ಮಂಗಳವಾರ ದಾಖಲಿಸಲಾಗಿದೆ. ಅವರನ್ನು ಎದೆಗೆ ಸಂಬಂಧಿಸಿದ ಸೋಂಕಿನ ಚಿಕಿತ್ಸೆಗೆ ಒಳಪಡಿಸಲಾಗಿದೆ ಎನ್ನಲಾಗಿದೆ.     ಕೊರೊನಾ ವೈರಸ್‌ ಸೋಂಕಿನಿಂದ ಚೇತರಿಸಿಕೊಂಡ ಬಳಿಕ ಕಳೆದ 3-4 ದಿನಗಳಿಂದ ಅಮಿತ್ ಶಾ ತೀವ್ರ ಆಯಾಸ ಮತ್ತು ಮೈ ನೋವಿನಿಂದ ಬಳಲುತ್ತಿದ್ದಾರೆ. ಅವರನ್ನು ಪುನಃ ಕೊರೊನಾ ವೈರಸ್

ಗೃಹ ಸಚಿವ ಅಮಿತ್‌ ಶಾ ಮತ್ತೆ ಆಸ್ಪತ್ರೆಗೆ ದಾಖಲು..! Read More »

ರಾಷ್ಟ್ರೀಯ ನ್ಯೂಸ್

 ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ

(ನ್ಯೂಸ್ ಕಡಬ) newskadaba.com ಅರಂತೋಡು, ಆ,17:  ಇತ್ತೀಚೆಗೆ ಮಂಗಳೂರು ಎಫ್ ಸಿ ಮಂಗಳೂರು ಅಕಾಡೆಮಿಗೆ ನಡೆದ ಅಂಡರ್18 ಆಯ್ಕೆ ಟ್ರಯಲ್ ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಡಿಸೆಂಬರ್ ತಿಂಗಳಲ್ಲಿ ಬೆಂಗಳೂರಿನಲ್ಲಿ ನಡೆಯುವ ಹೀರೊ ಹೈ ಲೀಗ್ ಪಂದ್ಯಾಟದಲ್ಲಿ ಎಫ್ ಸಿ ಮಂಗಳೂರು ಫುಟ್ಬಾಲ್ ಅಸ್ಸೋಸಿಯೇಷನ್ ತಂಡದ ಪರವಾಗಿ ಅದ್ನಾನ್ ಪಟೇಲ್ ಪಾಲ್ಗೊಳ್ಳಲಿದ್ದಾರೆ.   ಆಲ್ ಇಂಡಿಯಾ ಫುಟ್ಬಾಲ್ ಅಸ್ಸೋಸಿಯೇಷನ್ ಗೆ ತನ್ನನ್ನು ನೋಂದಾಯಿಸಿಕೊಂಡಿದ್ದಾರೆ. ಇದಕ್ಕೂ ಮುನ್ನ ಹಲವಾರು ಜಿಲ್ಲಾ  ಮತ್ತು ತಾಲೂಕು ಮಟ್ಟದ ಪಂದ್ಯಾವಳಿಯನ್ನು ಪ್ರತಿನಿಧಿಸಿ

 ಬೆಂಗಳೂರಿನಲ್ಲಿ ನಡೆಯುವ *ಹೀರೊ ಹೈ ಲೀಗ್* ತಂಡಕ್ಕೆ ಆರಂತೋಡಿನ ಯುವಕ ಅದ್ನಾನ್ ಪಟೇಲ್ ಆಯ್ಕೆ Read More »

ಕರಾವಳಿ, ಕರ್ನಾಟಕ

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ

(ನ್ಯೂಸ್ ಕಡಬ) newskadaba.com ಕುಂದಾಪುರ, ಆ,17:  ಕುಂದಾಪುರ ಕಿರಿಮಂಜೇಶ್ವರ ಬಳಿ ಕೊಡೇರಿ ಸಮುದ್ರದಲ್ಲಿ ಮೀನುಗಾರಿಕೆಗೆ ತೆರಳಿದ್ದ ದೋಣಿಯೊಂದು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಪಲ್ಟಿಯಾಗಿ ನಾಲ್ವರು ಸಾವನ್ನಪ್ಪಿ, 7 ಮೀನುಗಾರರನ್ನು ರಕ್ಷಿಸಿದ ಘಟನೆ ಬೈಂದೂರು ತಾಲೂಕಿನ ಕಿರಿಮಂಜೇಶ್ವರ ಗ್ರಾಮದ ಕೊಡೇರಿಯಲ್ಲಿ ರವಿವಾರ ಮಧ್ಯಾಹ್ನ ನಡೆದಿತ್ತು.     ಈ ಪೈಕಿ ಓರ್ವ ವ್ಯಕ್ತಿಯ ಮೃತ ದೇಹ ಸೋಮವಾರ ಪತ್ತೆಯಾಗಿದೆ.ಪತ್ತೆಯಾದ ಮೃತದೇಹವನ್ನು ಮೀನುಗಾರ  ನಾಗರಾಜ್ ಖಾರ್ವಿಯದ್ದು ಎಂದು ಗುರುತಿಸಲಾಗಿದ್ದು ಇತರೆ ಮೂವರಿಗಾಗಿ ಶೋಧ ಕಾರ್ಯ ಮುಂದುವರಿದಿದೆ.  

ಕೋಡೆರಿ ದೋಣಿ ದುರಂತ ➤ ಓರ್ವ ಮೀನುಗಾರನ ಮೃತ ದೇಹ ಪತ್ತೆ Read More »

ಕರಾವಳಿ, ಕರ್ನಾಟಕ

ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಗುಂಡ್ಯ, ಆ,17:  ಮಂಗಳೂರು ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಗುಂಡ್ಯ ಸಮೀಪ ಸಿಮೆಂಟ್ ಸಾಗಾಟದ ಲಾರಿಯೊಂದರಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡಿದೆ.       ಪರಿಣಾಮ ಲಾರಿ ಭಾಗಶ: ಸುಟ್ಟು ಹೋಗಿರುವ ಘಟನೆ ಇಂದು ಬೆಳಿಗ್ಗೆ ನಡೆದಿದೆ. ಬೆಂಗಳೂರಿನಿಂದ ಮಂಗಳೂರು ಕಡೆಗೆ ಸಿಮೆಂಟ್ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಗುಂಡ್ಯ ಗಡಿ ಸಮೀಪ ಬೆಂಕಿ ಕಾಣಿಸಿಕೊಂಡಿದೆ. ಇದರ ಅರಿವು ಆಗುತ್ತಿದ್ದಂತೆ ಚಾಲಕ ಲಾರಿ ನಿಲ್ಲಿಸಿದ್ದು ಬಳಿಕ ಸ್ಥಳೀಯರ ಸಹಕಾರದಿಂದ ಬೆಂಕಿ ನಂದಿಸಲಾಗಿದೆ. ಬೆಂಕಿಯಿಂದಾಗಿ

ಗುಂಡ್ಯ : ಸಿಮೆಂಟ್ ಸಾಗಾಟದ ಲಾರಿಗೆ ಬೆಂಕಿ ➤ ಚಾಲಕ, ಕ್ಲೀನರ್ ಅಪಾಯದಿಂದ ಪಾರು Read More »

ಕರಾವಳಿ, ಕರ್ನಾಟಕ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಆ,17:  ಕೊರೊನಾ ಸೋಂಕಿತರಾಗಿದ್ದ ಹಿರಿಯ ಪತ್ರಕರ್ತ ಸೋಮಶೇಖರ್ ಯಡವಟ್ಟಿ ನಿಧನ ಹೊಂದಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಕರ್ತರ ನಿಧನಕ್ಕೆ ಸಂತಾಪ ಸೂಚಿಸಿದ್ದಾರೆ. ಸೋಮಶೇಖರ್ ಯಡವಟ್ಟಿ (50) ಪ್ರಸ್ತುತ ಸಂಯುಕ್ತ ಕರ್ನಾಟಕ ದಿನ ಪತ್ರಿಕೆ ಮುಖ್ಯ ವರದಿಗಾರರಾಗಿದ್ದರು. ಕೊರೊನಾ ಸೋಂಕಿತರಾಗಿದ್ದ ಅವರು ಭಾನುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.ಧಾರವಾಡ ಮೂಲದ ಸೋಮಶೇಖರ್ ಯಡವಟ್ಟಿ ಈ ಟಿವಿ, ಕರುನಾಡ ಸಂಜೆ, ಉದಯವಾಣಿ ಸೇರಿದಂತೆ ಹಲವು ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಣೆ

ಹಿರಿಯ ಪತ್ರಕರ್ತ ಸೋಮಶೇಖರ ಯಡವಟ್ಟಿ ನಿಧನ Read More »

ಕರಾವಳಿ, ಕರ್ನಾಟಕ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ

(ನ್ಯೂಸ್ ಕಡಬ) newskadaba.com ಬಾಂಜಿಕೋಡಿ, ಆ,17:  ಕರಾವಳಿಯಲ್ಲಿ ಇತ್ತೀಚಿಗೆ ಸುರಿದ ವಿಪರೀತ ಮಳೆಗೆ ಬಾಂಜಿಕೋಡಿಯ ಪ್ರಭಾಕರ ನಾಯಕ್ ಎಂಬವರ ಮನೆಯು ಸಂಪೂರ್ಣವಾಗಿ ಕುಸಿದು ಬಿದ್ದಿದ್ದು ಅಪಾರ ಪ್ರಮಾಣದ ಹಾನಿಯಾಗಿದೆ.ಘಟನ ಸ್ಥಳಕ್ಕೆ ಶಾಸಕ ಎಸ್.ಅಂಗಾರ ರವರು ಇಂದು ಭೇಟಿ ನೀಡಿದ್ದರು.     ಮಳೆಹಾನಿ ಯೋಜನೆಯಡಿಯಲ್ಲಿ ಹೊಸ ಮನೆಗೆ ರೂ.5 ಲಕ್ಷ ಅನುದಾನ ಒದಗಿಸಿಕೊಡುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ತಾಲೂಕು ಪಂಚಾಯತ್ ಅಧ್ಯಕ್ಷ ಚನಿಯ ಕಲ್ತಡ್ಕ, ದ.ಕ. ಜೇನು ವ್ಯವಸಾಯಗಾರರ ಸೇವಾ ಸರಕಾರಿ ಸಂಘದ ಅಧ್ಯಕ್ಷ ಚಂದ್ರ

ವಿಪರೀತ ಮಳೆಗೆ ಕುಸಿದು ಬಿದ್ದ ಮನೆ ➤ ಮಳೆಹಾನಿ ಯೋಜನೆಯಡಿ ರೂ.5 ಲಕ್ಷ ಒದಗಿಸಿಕೊಡುವ ಭರವಸೆ Read More »

ಕರಾವಳಿ, ಕರ್ನಾಟಕ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್

(ನ್ಯೂಸ್ ಕಡಬ) newskadaba.com ಮಂಗಳೂರು, ಆ,17: ಅಂತರರಾಜ್ಯ ಸಂಚಾರಕ್ಕಾಗಿ ದಕ್ಷಿಣ ಕನ್ನಡ ಜಿಲ್ಲಾಡಳಿತ ಕರ್ನಾಟಕ-ಕೇರಳ ನಡುವಿನ ಗಡಿಯನ್ನು ತೆರೆದಿದೆ. ಪ್ರತಿದಿನ ಸಂಚಾರ ನಡೆಸುವ ಜನರು ತಿಂಗಳ ಪಾಸ್ ಪಡೆಯಬೇಕು ಎಂದು ಜಿಲ್ಲಾಡಳಿತ ತಿಳಿಸಿದೆ. ದಕ್ಷಿಣ ಕನ್ನಡ ಮತ್ತು ಕಾಸರಗೋಡು ನಡುವೆ ಸಂಪರ್ಕ ಕಲ್ಪಿಸುವ ಎಲ್ಲಾ ಗಡಿಗಳನ್ನು ಜನರ ಸಂಚಾರಕ್ಕೆ ಮುಕ್ತಗೊಳಿಸಲಾಗಿದೆ. ಕೋವಿಡ್ 19 ಸೋಂಕಿನ ಭೀತಿ ಹಿನ್ನಲೆಯಲ್ಲಿ ಗಡಿಯನ್ನು ಮುಚ್ಚಲಾಗಿತ್ತು.ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕೆ. ವಿ. ರಾಜೇಂದ್ರ ಈ ಕುರಿತು ಮಾಹಿತಿ ನೀಡಿದ್ದಾರೆ. “ಎರಡೂ ರಾಜ್ಯಗಳ ನಡುವೆ

ಅಂತರರಾಜ್ಯ ಸಂಚಾರಕ್ಕೆ ದಕ್ಷಿಣ ಕನ್ನಡ – ಕೇರಳ ಗಡಿ ಓಪನ್ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್
Scroll to Top