newskadaba

crime, arrest, suspected

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ವೇಶ್ಯಾವಾಟಿಕೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ಬಂಧಿಸಿದ ಘಟನೆ ಪುತ್ತೂರು ನಗರದ ಸಾಮೆತ್ತಡ್ಕ ಎಂಬಲ್ಲಿ ನಡೆದಿದೆ.   ಮನೆ ಸಮೀಪದ ಕಟ್ಟಡವೊಂದರಲ್ಲಿ ವೇಶ್ಯಾವಾಟಿಕೆ ನಡೆಸಲಾಗುತ್ತಿದೆ ಎಂಬ ಖಚಿತ ದೂರಿನ ಮೇರೆಗೆ, ದಕ್ಷಿಣ ಕನ್ನಡ ಜಿಲ್ಲಾ ಮಹಿಳಾ ಪೊಲೀಸ್ ಠಾಣೆಯ ನಿರೀಕ್ಷಕರು ಮತ್ತು ಸಿಬ್ಬಂದಿ ದಾಳಿ ನಡೆಸಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ. […]

ವೇಶ್ಯಾವಾಟಿಕೆ ನಡೆಸುತ್ತಿದ್ದ ಆರೋಪ – ಇಬ್ಬರ ಬಂಧನ Read More »

ಕರಾವಳಿ, ಕ್ರೈಮ್ ನ್ಯೂಸ್

ಎಸ್ಎಎಫ್ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕರಾವಳಿ ಜಿಲ್ಲೆಗಳಲ್ಲಿ ಕಾನೂನು ಸುವ್ಯವಸ್ಥೆ, ಕೋಮು ಸೌಹಾರ್ದ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಇತ್ತೀಚೆಗೆ ಹೊಸದಾಗಿ ಸ್ಥಾಪನೆಯಾಗಿರುವ ಸ್ಪೆಷಲ್ ಆಯಕ್ಷನ್ ಫೋರ್ಸ್ ನ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಮಂಗಳೂರಿನ ನೆಹರೂ ಮೈದಾನದಲ್ಲಿ ಬುಧವಾರ ತರಬೇತಿ ನೀಡಲಾಯಿತು.   ಉತ್ತಮ ಕಾರ್ಯಕ್ಷಮತೆಗಾಗಿ ಕೋಮುಗಲಭೆಯ ಸಂದರ್ಭ ಉದ್ರಿಕ್ತ ಜನ ಸಮೂಹವನ್ನು ಚದುರಿಸುವ ಸಲುವಾಗಿ ಉಪಯೋಗಿಸುವ ಗಲಭೆ ಪ್ರತಿರೋಧ ಗನ್ ಮತ್ತು ಸ್ಟನ್ ಶೆಲ್‌ಗಳ ಉಪಯೋಗದ ಬಗ್ಗೆ ನಡೆಸಲಾದ ಈ ತರಬೇತಿ

ಎಸ್ಎಎಫ್ ಘಟಕದ ಅಧಿಕಾರಿ, ಸಿಬ್ಬಂದಿಗೆ ತರಬೇತಿ Read More »

ಕರಾವಳಿ

ಮುಂಬರುವ ದಿನಗಳಲ್ಲಿ ಸಾಲುಸಾಲು ಹಬ್ಬ- ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಮುಂಬರುವ ಸಾಲು ಸಾಲು ಹಬ್ಬಗಳ ಹಿನ್ನೆಲೆ ನಗರದಲ್ಲಿ ಹಲವು ಸಾರ್ವಜನಿಕ ಕಾರ್ಯಕ್ರಮಗಳು ಮತ್ತು ಮೆರವಣಿಗೆಗಳು ನಡೆಯಲಿದೆ. ಈ ಹಿನ್ನೆಲೆ ಸಾರ್ವಜನಿಕ ಶಾಂತಿ, ಸುರಕ್ಷತೆ ಮತ್ತು ಕಾನೂನು ಪಾಲನೆಯ ಹಿತದೃಷ್ಠಿಯಿಂದ ಕೆಲವು ಷರತ್ತುಗಳನ್ನು ಪಾಲಿಸಲು ಮಂಗಳೂರು ನಗರ ಪೊಲೀಸ್ ಇಲಾಖೆ ಸೂಚಿಸಿದೆ. ಯಾವುದೇ ಕಾರ್ಯಕ್ರಮಕ್ಕೆ ಅನುಮತಿ ಪಡೆಯುವ ಎಲ್ಲಾ ಆಯೋಜಕರು ಷರತ್ತುಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ಪ್ರತಿ ಹಬ್ಬದ ಮುಂಚಿತವಾಗಿ ನಿಖರವಾದ ಮಾರ್ಗಸೂಚಿಗಳನ್ನು ಹೊರಡಿಸಲಾಗುತ್ತದೆ. ಷರತ್ತುಗಳ ಪಾಲನೆಗಾಗಿ ಆಯೋಜಕರು ತಮ್ಮ ಪ್ರತಿನಿಧಿಗಳ

ಮುಂಬರುವ ದಿನಗಳಲ್ಲಿ ಸಾಲುಸಾಲು ಹಬ್ಬ- ಮಾರ್ಗಸೂಚಿ ಪ್ರಕಟಿಸಿದ ಪೊಲೀಸ್ ಇಲಾಖೆ Read More »

ಕರ್ನಾಟಕ

ಇನ್ಮುಂದೆ ಇ-ವಾಹನಗಳಿಗೆ ಪರವಾನಿಗೆ ಕಡ್ಡಾಯ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ರಾಜ್ಯಾದ್ಯಂತ ಬ್ಯಾಟರಿ ಚಾಲಿತ ಆಟೋ, ಟ್ಯಾಕ್ಸಿ ಸಹಿತ ವಾಣಿಜ್ಯ ಉದ್ದೇಶದ ಇ-ವಾಹನಗಳಿಗೆ ಪರವಾನಿಗೆ ಕಡ್ಡಾಯಗೊಳಿಸಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದೆ. ಇಲೆಕ್ಟ್ರಿಕ್ ವಾಹನಗಳಿಗೆ 2022ರಿಂದ ಈವರೆಗೆ ಯಾವುದೇ ಪರ್ಮಿಟ್ ಗಳ ಅವಶ್ಯಕತೆ ಇರಲಿಲ್ಲ. ಇದರಿಂದಾಗಿ ಇ-ಆಟೋ ಮತ್ತು ಟ್ಯಾಕ್ಸಿಯವರು ಎಲ್ಲೆಂದರಲ್ಲಿ ಬಾಡಿಗೆ ಮಾಡುವುದು ಸಾಧ್ಯವಾಗಿತ್ತು. ಇದರ ವಿರುದ್ದ ಕರಾವಳಿಯಲ್ಲಿ ಆಟೋ ಚಾಲಕರು ಹಲವು ಬಾರಿ ಪ್ರತಿಭಟನೆ ನಡೆಸಿದ್ದರು. ಸಾರಿಗೆ ಇಲಾಖೆಯ ಪ್ರಸ್ತುತ ಅಧಿಸೂಚನೆಯ ಪ್ರಕಾರ, ರಾಜ್ಯದಲ್ಲಿ ಬ್ಯಾಟರಿ ಚಾಲಿತ

ಇನ್ಮುಂದೆ ಇ-ವಾಹನಗಳಿಗೆ ಪರವಾನಿಗೆ ಕಡ್ಡಾಯ..! Read More »

ಕರ್ನಾಟಕ

ಪುತ್ತೂರು: ಸಂತ್ರಸ್ತೆಯ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ

(ನ್ಯೂಸ್ ಕಡಬ) newskadaba.com ಪುತ್ತೂರು, ಜು. 03. ಬಿಜೆಪಿ ಮುಖಂಡನ ಪುತ್ರನಿಂದ ವಂಚನೆಗೊಳಗಾಗಿರುವ ವಿದ್ಯಾರ್ಥಿನಿ ಮನೆಗೆ ಜನವಾದಿ ಮಹಿಳಾ ಸಂಘಟನೆ, ಸಾಮರಸ್ಯ ಮಂಗಳೂರು ಸಹಿತ ವಿವಿಧ ಮಹಿಳಾ ಸಂಘಟನೆಗಳ ಪ್ರಮುಖರು ಭೇಟಿ ನೀಡಿ ಧೈರ್ಯ ತುಂಬಿದರು. ಮದುವೆಯಾಗುವ ಭರವಸೆ ನೀಡಿ ವಿದ್ಯಾರ್ಥಿನಿ ಮಗುವಿಗೆ ಜನ್ಮ ನೀಡಿದ ನಂತರ ತಲೆ ಮರೆಸಿಕೊಂಡಿರುವ ಕೃಷ್ಣ ರಾವ್ ನನ್ನು ತಕ್ಷಣ ಬಂಧಿಸಬೇಕು. ಗರ್ಭಪಾತಕ್ಕೆ ಒತ್ತಾಯಿಸಿ ಹಣದ ಆಮಿಷ ಒಡ್ಡಿದ ಸಂಘಟನೆಗಳ ಪ್ರಮುಖರನ್ನು ತನಿಖೆಗೆ ಒಳಪಡಿಸಬೇಕು ಎಂದು ಆಗ್ರಹಿಸಿದ ಅವರು, ನ್ಯಾಯ ಒದಗಿಸದಿದ್ದಲ್ಲಿ

ಪುತ್ತೂರು: ಸಂತ್ರಸ್ತೆಯ ಮನೆಗೆ ಮಹಿಳಾ ಸಂಘಟನೆಗಳ ನಿಯೋಗ ಭೇಟಿ Read More »

ಕರಾವಳಿ

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆಯು ಮಂಗಳೂರು ಸಹಾಯಕ ಆಯುಕ್ತ ಹರ್ಷವರ್ಧನ್ ಎಸ್.ಜೆ ಅಧ್ಯಕ್ಷತೆಯಲ್ಲಿ ಮಂಗಳವಾರದಂದು ತಾಲೂಕು ಕಚೇರಿಯಲ್ಲಿ ನಡೆಯಿತು. ಶಾಲಾ ಕಾಲೇಜುಗಳಲ್ಲಿ ಮಕ್ಕಳಿಗೆ ತಂಬಾಕು ಸೇವನೆ ಇದ್ದಾಗ ಕೆಟ್ಟ ಪರಿಣಾಮದ ಬಗ್ಗೆ ಅರಿವು ಮೂಡಿಸುವುದರ ಜೊತೆಗೆ ಶಾಲಾ-ಕಾಲೇಜು ಮತ್ತು ಗ್ರಾಮ ಪಂಚಾಯತ್ ಸಮನ್ವಯದೊಂದಿಗೆ ಐ.ಇ. ಸಿ ಚಟುವಟಿಕೆಗಳನ್ನು   ಹಮ್ಮಿಕೊಂಡು ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಅಗತ್ಯ ಕ್ರಮ ವಹಿಸಬೇಕು ಎಂದು ಅವರು ಹೇಳಿದರು. ಸಾರ್ವಜನಿಕ ಸ್ಥಳಗಳಲ್ಲಿ

ಸಾರ್ವಜನಿಕ ಸ್ಥಳಗಳಲ್ಲಿ ಸಿಗರೇಟ್ ಸೇವನೆ ವಿರುದ್ಧ ಕಾರ್ಯಾಚರಣೆ – ಉಪವಿಭಾಗಾಧಿಕಾರಿ ಸೂಚನೆ Read More »

ಕರಾವಳಿ

ಜುಲೈ 8 ರಂದು ದಿಶಾ ಸಭೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸುವ ಸಂಬಂಧ ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ (ದಿಶಾ) ಸಭೆಯು ಲೋಕಸಭಾ ಸದಸ್ಯ ಕ್ಯಾಪ್ಟನ್ ಬ್ರಿಜೇಶ್ ಚೌಟ ಇವರ ಘನ ಅಧ್ಯಕ್ಷತೆಯಲ್ಲಿ ಜುಲೈ 8 ರಂದು ಬೆಳಿಗ್ಗೆ 10.30 ಗಂಟೆಗೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜುಲೈ 8 ರಂದು ದಿಶಾ ಸಭೆ Read More »

ಕರಾವಳಿ

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ವತಿಯಿಂದ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ಆಯೋಜಿಸಲಾಗಿದೆ. ರಾಷ್ಟ್ರೀಯ ಹಾಗೂ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರಗಳ ನಿರ್ದೇಶನದ ಮೇರೆಗೆ ತ್ವರಿತ ನ್ಯಾಯಕ್ಕಾಗಿ, ದ.ಕ. ಜಿಲ್ಲೆಯ ಮಂಗಳೂರು, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಮೂಡಬಿದ್ರೆ ಮತ್ತು ಸುಳ್ಯ ನ್ಯಾಯಾಲಯಗಳ ಆವರಣಗಳಲ್ಲಿ ಆದಾಲತ್ ಆಯೋಜಿಸಲಾಗಿದೆ. ಸಾರ್ವಜನಿಕರು ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಹಾಗೂ ನ್ಯಾಯಾಲಯದಲ್ಲಿ ಇತ್ಯರ್ಥಕ್ಕೆ ಬಾಕಿ ಇರುವ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ

ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್: ಕೇಸುಗಳ ರಾಜೀ ಸಂಧಾನಕ್ಕೆ ಅವಕಾಶ Read More »

ಕರಾವಳಿ

ವಿಶ್ವದ ಟಾಪ್ 100ರಲ್ಲಿ 33ನೇ ಸ್ಥಾನ ಗಿಟ್ಟಿಸಿಕೊಂಡ “ಗಡ್-ಬಡ್” ಐಸ್ ಕ್ರೀಂ…!

(ನ್ಯೂಸ್ ಕಡಬ) newskadaba.com ಜು. 03. ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪಟ್ಟಿಯನ್ನು ತಯಾರಿಸಲಾಗಿದ್ದು, ಇದರಲ್ಲಿ ಭಾರತದ ಹಲವು ಬಗೆಯ ಐಸ್ ಕ್ರೀಂ ಗಳು ಸ್ಥಾನ ಪಡೆದಿದ್ದು, ಅದರಲ್ಲಿ ನಮ್ಮ ಮಂಗಳೂರಿನ ಐಸ್ ಕ್ರೀಮ್ ಕೂಡ ಸ್ಥಾನವನ್ನು ಗಿಟ್ಟಿಸಿಕೊಂಡಿದೆ.   ಮಂಗಳೂರಿನ ‘ಗಡ್-ಬಡ್’ ಐಸ್ ಕ್ರೀಮ್ ವಿಶ್ವದ ಟಾಪ್ 100 ಐಸ್ ಕ್ರೀಮ್ ಗಳ ಪೈಕಿ 33ನೇ ಸ್ಥಾನವನ್ನು ಗಿಟ್ಟಿಸಿಕೊಂಡು ಜಾತಿಯನ್ನು ಪಡೆದುಕೊಂಡಿದೆ. ಐಸ್ ಕ್ರೀಮ್ ಎಂದರೆ ಯಾರಿಗೆ ತಾನೇ ಇಷ್ಟ ಇರಲ್ಲ ಹೇಳಿ.

ವಿಶ್ವದ ಟಾಪ್ 100ರಲ್ಲಿ 33ನೇ ಸ್ಥಾನ ಗಿಟ್ಟಿಸಿಕೊಂಡ “ಗಡ್-ಬಡ್” ಐಸ್ ಕ್ರೀಂ…! Read More »

ರಾಷ್ಟ್ರೀಯ ನ್ಯೂಸ್

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 03. 2024-25ನೇ ಶೈಕ್ಷಣಿಕ ಸಾಲಿನಲ್ಲಿ ಪಿಯುಸಿ/ಪದವಿ/ಸ್ನಾತಕೋತ್ತರ ಪದವಿ/ಮೆಡಿಕಲ್/ಇಂಜಿನಿಯರಿಂಗ್ ಇತರೆ ಕೋರ್ಸ್‍ ಗಳಲ್ಲಿ ಪ್ರಥಮ ಪ್ರಯತ್ನದಲ್ಲಿ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ಪರಿಶಿಷ್ಟ ಜಾತಿಯ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಪಿ.ಯು.ಸಿ, 3 ವರ್ಷ ಪಾಲಿಟೆಕ್ನಿಕ್ ಡಿಪ್ಲೋಮಾ ರೂ.20000,  ಬಿ.ಎ/ಬಿ.ಕಾಂ/ಬಿ.ಎಸ್ಸಿ/ ಬಿ.ಎಡ್/ಬಿ.ಪಿ.ಎಡ್ ರೂ.25,000, ಸ್ನಾತ್ತಕೋತರ ಪದವಿಗಳಿಗೆ ರೂ.30000, ಅಗ್ರಿಕಲ್ಚರ್/ಇಂಜಿನಿಯರಿಂಗ್/ವೆಟರ್ನರಿ/ ವೈದ್ಯಕೀಯ ಕೋರ್ಸ್‍ ಗಳಿಗೆ ರೂ.35000 ಪ್ರೋತಾಹಧನ ನೀಡಲಾಗುತ್ತದೆ. ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ವೆಬ್‍ ಸೈಟ್ https://swd.karnataka.gov.in/ ಮೂಲಕ ಅರ್ಜಿ ಸಲ್ಲಿಸಬೇಕು ಹಾಗೂ

ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top