newskadaba

ಓವನ್ ಸ್ಪೋಟ ಬೇಕರಿ ಮಾಲಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com ಕಡಬ, ಆ.10.ಸಾಸ್ತಾನ: ಬೇಕರಿ ಮಾಲಕರೋರ್ವರು ತನ್ನ ಬೇಕರಿಯಲ್ಲಿ  ಗ್ಯಾಸ್ ಸ್ಪೋಟಗೊಂಡು ದಾರುಣವಾಗಿ  ಮೃತಪಟ್ಟ ಘಟನೆ ಸೋಮವಾರ ಮುಂಜಾನೆ ಸಂಭವಿಸಿದೆ. ಕೆಲವು ದಿನ ಬಂದ್ ಮಾಡಲಾಗಿದ್ದ ಮಾಬುಕಳದ ಬೇಕರಿ ಆಹಾರ ತಯಾರಿಸುವ ಘಟಕಕ್ಕೆ ಹೋದ ಮಾಲಕ ರೋಬರ್ಟ್ ಪುಟಾರ್ಡೊ(58), ಮೈಕ್ರೋ ಓವನ್ ನ ಚಾಲನೆ ಮಾಡುವ ಸಂಧರ್ಭ ಹತ್ತಿರ ಇದ್ದ ಗ್ಯಾಸ್ ಸೋರಿಕೆಯಾಗಿದ್ದರಿಂದ ಸಿಲಿಂಡರ್ ಸಿಡಿದು ಅವರು ಸ್ಥಳದಲ್ಲೇ ಮೃತ ಪಟ್ಟರೆಂಬ ತಿಳಿದು ಬಂದಿದೆ. ಕೋಟ ಪೊಲೀಸರು ಸ್ಥಳಕೆ ಧಾವಿಸಿ ಪರೀಶಿಲನೆ ನಡೆಸಿದ್ದಾರೆ.

ಓವನ್ ಸ್ಪೋಟ ಬೇಕರಿ ಮಾಲಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಪಂಜ ಸೇತುವೆಯ ಮೇಲಿದ್ದ ಕಸಕಡ್ಡಿಗಳ ತೆರವು

(ನ್ಯೂಸ್ ಕಡಬ) newskadaba.com ಪಂಜ, ಆ.09: ಕರಾವಳಿ ಹಲವು ಭಾಗಗಳಲ್ಲಿ ಈ ಬಾರಿಯ ಮಳೆಗೆ ರಸ್ತೆಗಳೂ ಸೇರಿದಂತೆ ಅಪಾರ ಹಾನಿ ಉಂಟಾಗಿದ್ದು, ಪಂಜ ಗ್ರಾಮ ಪಂಚಾಯತ್ ವ್ಯಾಪ್ತಿಯ ಅಡ್ಡಬೈಲ್ ಸಮೀಪದ ಬೊಳ್ಮಲೆಯಿಂದ ಕೂತ್ಕುಂಜ ಗ್ರಾಮದ ಬಸ್ತಿಕಾಡುವಿಗೆ ಸಂಪರ್ಕಿಸುವ ಸೇತುವೆ ಮೇಲೆ ಮಳೆನೀರಿನಿಂದ ಬಂದ ಕಸಕಡ್ಡಿಗಳು, ಮರದ ದಿಮ್ಮಿಗಳನ್ನು ಇಂದು ತೆರವುಗೊಳಿಸಲಾಗಿದೆ. ಸೇತುವೆಯ ಮೇಲಿದ್ದ ಮರದ ದಿಮ್ಮಿಗಳಿಂದಾಗಿ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು. ಪಂಜ ಗ್ರಾಮ ಪಂಚಾಯತ್ ಆಡಳಿತಾಧಿಕಾರಿ ಡಾ.ದೇವಿ ಪ್ರಸಾದ್ ಕಾನತ್ತೂರು ನೇತೃತ್ವದಲ್ಲಿ ಜೆಸಿಬಿ ಮೂಕಾಂತರ ತೆರವು ಕಾರ್ಯಚರಣೆ

ಪಂಜ ಸೇತುವೆಯ ಮೇಲಿದ್ದ ಕಸಕಡ್ಡಿಗಳ ತೆರವು Read More »

ಕರಾವಳಿ

ಪಂಜ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ➤ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ ಸಹಿತ ಪಿಕಪ್ ವಶಕ್ಕೆ

(ನ್ಯೂಸ್ ಕಡಬ) newskadaba.com ಪಂಜ ,ಆ.09: ಪಂಜ ಅರಣ್ಯ ಇಲಾಖಾ ವ್ಯಾಪ್ತಿಯ ಐವತೊಕ್ಲು ಗ್ರಾಮದ ಪುಂಡಿಮನೆ ಎಂಬಲ್ಲಿ ಒಂದು ಲಕ್ಷ ರೂಪಾಯಿ ಮೌಲ್ಯದ ಅಕ್ರಮ ಮರದ ದಿಮ್ಮಿ ಸಾಗಾಟ ಪ್ರಕರಣವನ್ನು ಪತ್ತೆ ಹಚ್ಚಿದ ಅರಣ್ಯ ಇಲಾಖೆಯವರು ಮರ ಮತ್ತು ಪಿಕಪ್ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಪಿಕಪ್ ವಾಹನದಲ್ಲಿ 9 ದಿಮ್ಮಿ ಹಾಗೂ ಸ್ಥಳದಲ್ಲಿ 29 ದಿಮ್ಮಿ ಸೇರಿ ಒಟ್ಟು 38 ದಿಮ್ಮಿಗಳನ್ನು ವಶಪಡಿಸಿಕೊಂಡಿರುವ ಅರಣ್ಯಾಧಿಕಾರಿಗಳು ಆರೋಪಿ ಮುಸ್ತಫಾ ಎಂಬವರನ್ನು ಬಂಧಿಸಿದ್ದಾರೆ. ನಂತರ ಆರೋಪಿಯನ್ನು ಜಾಮೀನಿನ ಮೇಲೆ ಬಿಡುಗಡೆಗೊಳಿಸಲಾಗಿದೆ. ವಶಪಡಿಸಿಕೊಂಡ ಮರದ

ಪಂಜ ಅರಣ್ಯಾಧಿಕಾರಿಗಳ ಭರ್ಜರಿ ಕಾರ್ಯಾಚರಣೆ➤ ಅಕ್ರಮವಾಗಿ ಸಾಗಿಸುತ್ತಿದ್ದ ಮರದ ದಿಮ್ಮಿ ಸಹಿತ ಪಿಕಪ್ ವಶಕ್ಕೆ Read More »

ಕರಾವಳಿ

ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ➤16ಮಂದಿ ಪ್ರಯಾಣಿಕರು ಅಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ, ಆ.09. ಸುಳ್ಯ: ಬಸ್ ಚಲಾಯಿಸುತ್ತಿರುವಾಗಲೇ ಬಸ್ ಚಾಕನಿಗೆ ಪಾಶ್ರ್ವವಾಯು ಕಾಣಿಸಿಕೊಂಡಾಗ ಕೊಡಲೇ ಸಮಯ ಪ್ರಜ್ಞೆ ಮೆರೆದ ಚಾಲಕ ಮತ್ತು ನಿರ್ವಾಕನಿಂದ 16 ಮಂದಿ ಪ್ರಯಾಣಿಕರ ಪ್ರಾಣ ರಕ್ಷಣೆಯಾದ ಘಟನೆ ಶನಿವಾರ ಸಂಜೆ ನಡೆದಿದೆ. ಆ.8ರಂದು ಬೆಳಗ್ಗೆ ಪುತ್ತೂರು ಡಿಪೋದಿಂದ ಹೊರಟು ಮೈಸೂರಿಗೆ ಹೋದ ಸರ್ಕಾರಿ ಬಸ್ ಸಂಜೆ ಅಲ್ಲಿಂದ ಪುತ್ತೂರಿಗೆ ಹಿಂತಿರುವಾಗ ಸಂಜೆ ಜೋಡುಪಾಲ ಬಳಿ ಬಸ್ ಅತ್ತ ಇತ್ತ ವಾಲಾಡುತ್ತ ಸಾಗ ತೊಡಗಿದೆ ಬಸ್ ನಿರ್ವಾಹಕರಿಗೆ ಸಂಶಯ ಬಂದು ಚಾಲಕನ

ಸಮಯ ಪ್ರಜ್ಞೆ ಮೆರೆದ ಬಸ್ ಚಾಲಕ ಮತ್ತು ನಿರ್ವಾಹಕ➤16ಮಂದಿ ಪ್ರಯಾಣಿಕರು ಅಪಾಯದಿಂದ ಪಾರು Read More »

ಕರಾವಳಿ

ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,. ನಿರಂತರವಾಗಿ ಸುರಿಯುತ್ತಿರುವ ಭೀಕರ ಮಳೆಯಿಂದಾಗಿ ಅಲ್ಲಲ್ಲಿ ಪ್ರಾಕೃತಿಕ ವಿಕೋಪಗಳು ಸಂಭವಿಸುತ್ತಿದೆ. ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನಲ್ಲಿ ಸುರಿದ ಭಾರೀ ಮಳೆಗೆ ಬೃಹತ್ ತಡೆಗೊಡೆಯೊಂದು ಕುಸಿದು ಬಿದ್ದಿದೆ. ಪುತ್ತೂರಿನ ನರಿಮೊಗರುವಿನಲ್ಲಿರುವ ಪ್ರತಿಷ್ಠಿತ ಸಾಂದಿಪನಿ ವಿದ್ಯಾಸಂಸ್ಥೆಯ ಸಂಚಾಲಕರಾದ, ಪುತ್ತೂರು ತಾಲೂಕಿನ ಮುಂಡೂರು ಗ್ರಾಮದ ನಿವಾಸಿ ಹಿಂದಾರ್ ಭಾಸ್ಕರ ಆಚಾರ್ ಮನೆಯ ಹಿಂಬದಿಯ ಬೃಹತ್ ಕಾಂಕ್ರೀಟ್ ಕಾಂಪೌಂಡ್ ಗೋಡೆ ಶನಿವಾರ ಸಂಜೆ ಕುಸಿದು ಬಿದ್ದಿದೆ. ಕಾಂಪೌಂಡ್ ಕುಸಿತದಿಂದ ಭಾಸ್ಕರ್ ಆಚಾರ್ಯರವರ ವಾಸದ ಮನೆ ಹಾಗೂ

ಪುತ್ತೂರು :ಬೃಹತ್ ಕಾಂಪೌಂಡ್ ಗೋಡೆ ಕುಸಿತ➤ ಜಿಲ್ಲೆಯ ಅತೀ ದೊಡ್ಡ ಗೋಶಾಲೆಗೆ ಹಾನಿ…!!! Read More »

ಕರಾವಳಿ

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು

(ನ್ಯೂಸ್ ಕಡಬ) newskadaba.com ಕಡಬ: ಆ.09,. ನಿರಂತರ ಮಳೆಯಿಂದಾಗಿ ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆಯ ಸೋಮಶೇಖರ ಅವರ ಮನೆಯ ಗೋಡೆ ಕುಸಿದು ನಷ್ಟ ಸಂಭವಿಸಿದ ಘಟನೆ ಶನಿವಾರ ನಡೆದಿದೆ. ಬಾರೀ ಮಳೆ ಸುರಿಯುತ್ತಿರುವುದರಿಂದ ಮನೆಯ ಸುತ್ತಲಿನ ಗೋಡೆಗಳೆಲ್ಲ ನೆನೆದು ಕುಸಿದು ಬಿದ್ದಿದೆ. ಆದರೆ ಕುಸಿತದ ಶಬ್ದಕ್ಕೆ ಮನೆ ಮಂದಿ ಹೊರಗಡೆ ಬಂದಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ನೂಜಿಬಾಳ್ತಿಲ: ಮನೆಯ ಗೋಡೆ ಕುಸಿತ ➤ ಪ್ರಾಣಾಪಾಯದಿಂದ ಪಾರು Read More »

ಕರಾವಳಿ

ಕಡಬ ತಾಲೂಕಿನಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆ ನಾಯಿಗಳ ಮೇಲೆ ದಾಳಿ

(ನ್ಯೂಸ್ ಕಡಬ) newskadaba.com ಕಡಬ, ಆ.09:  ಕಡಬ ತಾಲೂಕಿನಲ್ಲಿ ಆಗಾಗ ಕಾಣಸಿಗುತ್ತಿರು ಚಿರತೆ ಕಾಡುಬಿಟ್ಟು ನಾಡಿನತ್ತ ಮುಖಮಾಡಿದಂತಿದೆ. ಸವಣೂರು ಸಮೀಪದ ಪುಣ್ಚಪ್ಪಾಡಿ ಗ್ರಾಮದ ಕುಮಾರಮಂಗಲ,ಗುರಿಯಡ್ಕ ಪ್ರದೇಶದಲ್ಲಿ ಹಾಗೂ ಪಾಲ್ತಾಡಿ ಗ್ರಾಮದ ಬಂಬಿಲ ಪ್ರದೇಶದಲ್ಲಿ ಶುಕ್ರವಾರ ಸ್ಥಳೀಯರಾದ ಅರುಣ್ ಗೌಡ ಬಂಬಿಲ ಅವರ ತೋಟದಲ್ಲಿ  ಪ್ರತ್ಯಕ್ಷವಾಗಿದೆ. ಇದರಿಂದ ಸ್ಥಳೀಯ ಜನರಲ್ಲಿ ಮತ್ತೆ ಆತಂಕ ಎದುರಾಗಿದೆ. ಕುಮಾರಮಂಗಲದ ರಮೇಶ್ ಆಚಾರ್ಯ ಅವರ ಸಾಕುನಾಯಿಯ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದೆ. ಬಳಿಕ ಬಂಬಿಲ ಜಾರಿಗೆತ್ತಡಿ ಸೋಮಪ್ಪ ಗೌಡ ಅವರ ನಾಯಿಯ

ಕಡಬ ತಾಲೂಕಿನಲ್ಲಿ ಮತ್ತೆ ಪ್ರತ್ಯಕ್ಷಗೊಂಡ ಚಿರತೆ ನಾಯಿಗಳ ಮೇಲೆ ದಾಳಿ Read More »

ಕರಾವಳಿ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!!

(ನ್ಯೂಸ್ ಕಡಬ) newskadaba.com ಪುತ್ತೂರು: ಆ.09,.ಇಲ್ಲಿನ ಪ್ರಸಿದ್ಧ ಸುದ್ದಿ ಬಿಡುಗಡೆ ಪತ್ರಿಕೆಯ ಹಿರಿಯ ವರದಿಗಾರ ನಾರಾಯಣ ನಾಯ್ಕ (48ವ.) ಅವರು  ಕ್ಕೀಡಾಗಿ ಶನಿವಾರ ರಾತ್ರಿ ಮಂಗಳೂರಿನ ಖಾಸಾಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಕುರಿಯ ಗ್ರಾಮದ ಅಮ್ಮುಂಜೆಯ ನಾರಾಯಣ ಅವರು ಪುತ್ತೂರು ಸುದ್ದಿ ಬಿಡುಗಡೆಯ ಹಿರಿಯ ವರದಿಗಾರರಾಗಿ ಕೆಲಸ ಮಾಡುತ್ತಿದ್ದರು. ಮನೆಯಲ್ಲಿದ್ದ ವೇಳೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಅವರನ್ನು ಪುತ್ತೂರಿನ ಧನ್ವಂತರಿ ಆಸ್ಪತ್ರೆಗೆ ಕರೆತಂದು ಹೆಚ್ಚಿನ ಚಿಕಿತ್ಸೆಗೆಂದು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಅವರು ರಾತ್ರಿ ವೇಳೆ

ಸುದ್ದಿ ಬಿಡುಗಡೆ ಹಿರಿಯ ವರದಿಗಾರ ನಾರಾಯಣ ನಾಯ್ಕ ಹೃದಯಾಘಾತಕ್ಕೆ ಬಲಿ..!!! Read More »

ಕರಾವಳಿ

ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ

(ನ್ಯೂಸ್ ಕಡಬ) newskadaba.com ಕಡಬ, ಆ.09: ಮಂಗಳೂರು: ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದಂತೆ ಅದರಿಂದ ಚೇತರಿಕೆ ಕಾಣುವವರ ಸಂಖ್ಯೆಯು ಇದೀಗ ಏರಿಕೆ ಕಾಣುತ್ತಿದೆ. ದ.ಕ ಜಿಲ್ಲೆಯಲ್ಲಿ ಶನಿವಾರ 194 ಕೋವಿಡ್ ಪಾಸಿಟಿವ್ ಪ್ರಕರಣ ಹಾಗೂ 6 ಸಾವಿನ ಪ್ರಕರಣ ವರದಿಯಾತ್ತು.ಹಾಗೆ  ಒಂದೇ ದಿನ 183 ಮಂದಿ ಕರೊನಾದಿಂದ ಚೇತರಿಸಿ ವಿವಿಧ ಆಸ್ಪತ್ರೆಗಳಿಂದ ಬಿಡುಗಡೆಯಾಗಿರುವುದು ವರದಿಯಾಗಿದೆ. ಶನಿವಾರದಂದು ಮಂಗಳೂರಿನ 129, ಬಂಟ್ವಾಳದ 15, ಬೆಳ್ತಂಗಡಿ ಹಾಗೂ ಪುತ್ತೂರಿನ ತಲಾ 16, ಸುಳ್ಯದ 7, ಹೊರಜಿಲ್ಲೆಗಳ 11 ಮಂದಿಗೆ ಕರೊನಾ ಸೋಂಕು

ಕೊರೊನಾಗೆ ಸೆಡ್ಡು ಹೊಡೆಯುತ್ತಿದ್ದಾರೆ ಜನ➤ ದ.ಕ ಜಿಲ್ಲೆಯಲ್ಲಿ ಒಂದೇ ದಿನ 183 ಮಂದಿ ಚೇತರಿಸಿ ಆಸ್ಪತ್ರೆಯಿಂದ ಬಿಡುಗಡೆ Read More »

ಕರಾವಳಿ

ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ ‘ಆನಂದ ತೀರ್ಥ ಸ್ವಾಮಿ’ ಮೃತದೇಹ ಪತ್ತೆ

(ನ್ಯೂಸ್ ಕಡಬ) newskadaba.com ಮಡಿಕೇರಿ, ಆ.08:  ಕಳೆದ ನಾಲ್ಕು ದಿನಗಳ ಹಿಂದೆ ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಸೇರಿದಂತೆ ಐವರು ಕಣ್ಮರೆಯಾಗಿದ್ದರು. ರಕ್ಷಣಾ ಕಾರ್ಯಾಚರಣೆಗೆ ಇಳಿದಿದ್ದಂತ ರಕ್ಷಣಾ ಸಿಬ್ಬಂದಿಗಳಿಗೆ ಇದೀಗ ತಲಕಾವೇರಿ ಪ್ರಧಾನ ಅರ್ಚಕ ನಾರಾಯಣ ಆಚಾರ್ ಅವರ ಅಣ್ಣ ಆನಂದ ತೀರ್ಥ ಸ್ವಾಮಿ(86) ಅವರ ಮೃತದೇಹ ಎಂದು ಹೇಳಲಾಗುತ್ತಿರುವ ಮೃತದೇಹ ಪತ್ತೆಯಾಗಿದೆ.       ಬ್ರಹ್ಮಗಿರಿ ಬೆಟ್ಟ ಕುಸಿತಗೊಂಡು ತಲಕಾವೇರಿಯ ಪ್ರಧಾನ ಅರ್ಚಕ ಸೇರಿದಂತೆ ಐವರು ಕಣ್ಮರೆಯಾಗಿದ್ರು. ಸಚಿವ

ತಲಕಾವೇರಿ ದುರಂತ ➤ ಪ್ರಧಾನ ಅರ್ಚಕರ ಅಣ್ಣ ‘ಆನಂದ ತೀರ್ಥ ಸ್ವಾಮಿ’ ಮೃತದೇಹ ಪತ್ತೆ Read More »

ಕರಾವಳಿ, ಕರ್ನಾಟಕ
Scroll to Top