ಪತ್ನಿಯನ್ನು ಕೊಲೆಮಾಡಿ ಪತಿ ಪರಾರಿ➤ ಅನಾಥವಾದ ಕಂದಮ್ಮಗಳು
(ನ್ಯೂಸ್ ಕಡಬ) newskadaba.com.ಬೆಂಗಳೂರು,ಆ.5: ತಡರಾತ್ರಿ ಪತ್ನಿಯನ್ನು ಕೊಂದು ಪತಿಯೊಬ್ಬ ಪರಾರಿಯಾಗಿದ್ದು. ಅವರ ಇಬ್ಬರು ಮಕ್ಕಳು ಅಮ್ಮನ ಶವದ ಜತೆಯೇ ರಾತ್ರಿಯಿಡೀ ಕಳೆದಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಮಾರತಹಳ್ಳಿಯ ಮುನೇಕೊಳಲು ಸಮೀಪದ 26 ವರ್ಷದ ಸಂಧ್ಯಾ ಎನ್ನುವವರು ಕೊಲೆಯಾದವರು. ತಡರಾತ್ರಿ ಸಂಧ್ಯಾ ಅವರು ನಿದ್ದೆ ಮಾಡುತ್ತಿದ್ದ ಸಂದರ್ಭದಲ್ಲಿ ನಾಗೇಶ್ ಅವರನ್ನು ಕೊಲೆ ಮಾಡಿದ್ದ. ತಮ್ಮ ತಾಯಿ ಸತ್ತಿದ್ದಾಳೆ ಎಂಬ ಅರಿವೂ ಇಲ್ಲದ ಇಬ್ಬರು ಮಕ್ಕಳು ಅಲ್ಲಿಯೇ ರಾತ್ರಿಯಿಡೀ ಕಳೆದಿದ್ದಾರೆ. ಬೆಳಗ್ಗೆ ಮೂರು ವರ್ಷದ ಮಗು ಎದ್ದಾಗ ತಾಯಿ ರಕ್ತದ […]
ಪತ್ನಿಯನ್ನು ಕೊಲೆಮಾಡಿ ಪತಿ ಪರಾರಿ➤ ಅನಾಥವಾದ ಕಂದಮ್ಮಗಳು Read More »
ಕರ್ನಾಟಕ









