newskadaba

ಹಳೆಯಂಗಡಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು

(ನ್ಯೂಸ್ ಕಡಬ) newskadaba.com.ಹಳೆಯಂಗಡಿ,ಆ.1:  ಪಡುಪಣಂಬೂರು ಗ್ರಾಮಪಂಚಾಯತ್ ವ್ಯಾಪ್ತಿಯ  ಕೆರೆಕಾಡು ಗ್ರಾಮದ ವಿಶ್ವನಾಥ್ ಬಿ ದೇವಾಡಿಗ (36) ಇವರು ತಮ್ಮ ಮನೆಯ ಹತ್ತಿರ ಇರುವ ಆವರಣವಿಲ್ಲದ ಬಾವಿಗೆ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ಸಾವನ್ನಪ್ಪಿದ ಘಟನೆ ಇಂದು ಬೆಳಿಗ್ಗೆ ನಡೆದಿದೆ. ರಾತ್ರಿ ಸ್ಥಳೀಯ ಭಜನ ಮಂದಿರದಲ್ಲಿ ವರಮಹಾಲಕ್ಷ್ಮಿ ಪೂಜೆಯ ಕಾರ್ಯಕ್ರಮವನ್ನು ಮುಗಿಸಿಕೊಂಡು ಬರುತ್ತಿದ್ದಾಗ ಮನೆ ಹತ್ತಿರವಿದ್ದ ಬಾವಿಗೆ ಬಿದ್ದಿರಬಹುದೆಂದು ಸಂಶಯಿಸಲಾಗಿದೆ. ಮೂಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಹಳೆಯಂಗಡಿ ಕಾಲು ಜಾರಿ ಬಾವಿಗೆ ಬಿದ್ದು ವ್ಯಕ್ತಿ ಮೃತ್ಯು Read More »

ಕರಾವಳಿ

ಸ್ಕೂಟರ್- ಕಾರು ಡಿಕ್ಕಿ ➤ಯುವಕ ಸ್ಥಳದಲ್ಲೇ ಮೃತ್ಯು

(ನ್ಯೂಸ್ ಕಡಬ) newskadaba.com.ಉಡುಪಿ,ಆ.1: ದ್ವಿಚಕ್ರ ವಾಹನ ಹಾಗೂ ಕಾರಿನ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶುಕ್ರವಾರ ತಡರಾತ್ರಿ ಉಡುಪಿಯ ಬ್ರಹ್ಮಾವರ ಸಮೀಪದ ಕೆಜಿ ರೋಡ್ ಬಳಿ ನಡೆದಿದೆ. ಮೃತ ಯುವಕನ್ನು ಗರಡಿ ಮಜಲ್ ನಿವಾಸಿ ಪ್ರವೀಣ್ (24) ಎಂದು ಗುರುತಿಸಲಾಗಿದೆ. ದ್ವಿಚಕ್ರ ಸವಾರ ಡಿವೈಡರ್ ಮೇಲಿನಿಂದ ರಸ್ತೆ ದಾಟಲು ಪ್ರಯತ್ನಿಸುತ್ತಿದ್ದ ವೇಳೆ ಮತ್ತೊಂದು ಬದಿಯಲ್ಲಿ ಬಂದ ಬೆಲೋನಾ ಕಾರು ಅಚಾನಕ್ ಆಗಿ ಢಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಸ್ಕೂಟರ್ ಸಂಪೂರ್ಣ

ಸ್ಕೂಟರ್- ಕಾರು ಡಿಕ್ಕಿ ➤ಯುವಕ ಸ್ಥಳದಲ್ಲೇ ಮೃತ್ಯು Read More »

ಕರಾವಳಿ

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ

(ನ್ಯೂಸ್ ಕಡಬ) newskadaba.com.ಉಡುಪಿ ,ಆ.1: ಉಡುಪಿ ಮತ್ತು ದುಬೈನಲ್ಲಿ ಉದ್ಯಮಮಾಡಿಕೊಂಡಿದ್ದ ಕರಾವಳಿಯ ಎನ್‍ಆರ್‍ಐ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣಕ್ಕೆ ಸಂಧಿಸಿದಂತೆ. ಆರೋಪಿ ನಿರಂಜನ ಭಟ್ ಹೈಕೋರ್ಟ್ ಗೆ ಸಲ್ಲಿಸಿದ್ದ ಅರ್ಜಿ ತಿರಸ್ಕೃತಗೊಂಡಿದೆ. ನಾಲ್ಕು ವರ್ಷಗಳ ಹಿಂದೆ ನಡೆದ ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ನಿರಂಜನ್ ಭಟ್ 2019ರ ಅ.28 ರಂದು ಸೆಶನ್ಸ್ ಕೋರ್ಟ್ ನಲ್ಲಿ ಜಾಮೀನು ಅರ್ಜಿ ತಿರಸ್ಕೃತಗೊಂಡಿತ್ತು. ಅನಂತರ 2020 ರ ಫೆ.10ರಂದು ಆರೋಪಿಯೂ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಜು .27 ರಂದು ಆ

ಉಡುಪಿ ಉದ್ಯಮಿ ಭಾಸ್ಕರ ಶೆಟ್ಟಿ ಕೊಲೆ ಪ್ರಕರಣ➤ ಆರೋಪಿ ನಿರಂಜನ್ ಭಟ್ ಜಾಮೀನು ಅರ್ಜಿ ಹೈಕೋರ್ಟ್‍ನಲ್ಲಿ ತಿರಸ್ಕøತ Read More »

ಕರಾವಳಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು

(ನ್ಯೂಸ್ ಕಡಬ) newskadaba.com ಕೊಡಗು, ಅ.01: ಸಿಇಟಿ ಪರೀಕ್ಷೆ ಬರೆದು ವಾಪಾಸ್ ಆಗುತ್ತಿದ್ದ ವೇಳೆ ರಸ್ತೆ ಅಪಘಾತದಲ್ಲಿ ಪುತ್ತೂರು ಅಂಬಿಕಾ ವಿದ್ಯಾಸಂಸ್ಥೆಯ ಪ್ರತಿಭಾನ್ವಿತ ವಿದ್ಯಾರ್ಥಿ ಮೃತಪಟ್ಟ ಘಟನೆ ಶುಕ್ರವಾರ ಮಡಿಕೇರಿ ನಗರದ ಚೈನ್ ಗೇಟ್ ಬಳಿ ನಡೆದಿದೆ.     ಪುತ್ತೂರು ಪ್ರತಿಷ್ಠಿತ ಅಂಬಿಕಾ ವಿದ್ಯಾಸಂಸ್ಥೆಯ ವಿದ್ಯಾರ್ಥಿ ಶ್ರೇಯಸ್, ಕೋವಿಡ್ ಕಾರಣದಿಂದ ಮಡಿಕೇರಿಯಲ್ಲೇ ಸಿಇಟಿ ಪರೀಕ್ಷೆ ಬರೆದು ತನ್ನ ಸೋಮವಾರಪೇಟೆ ತಾಲೂಕಿನ ನಂಜರಾಯಪಟ್ಟಣದ ಮನೆಗೆ ವಾಪಸ್ ಆಗುತ್ತಿದ್ದ ವೇಳೆ ಘಟನೆ ಸಂಭವಿಸಿದೆ. ಶ್ರೇಯಸ್ ಜೊತೆಗಿದ್ದ ಮತ್ತೊಬ್ಬ ವಿದ್ಯಾರ್ಥಿ

ಮಡಿಕೇರಿಯಲ್ಲಿ ಅಕ್ಟೀವಾ – ಕಾರು ನಡುವೆ ಅಪಘಾತ ➤ ಅಂಬಿಕಾ ವಿದ್ಯಾರ್ಥಿ ಶ್ರೇಯಸ್ ಮೃತ್ಯು Read More »

ಕರಾವಳಿ, ಕರ್ನಾಟಕ

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ

(ನ್ಯೂಸ್ ಕಡಬ) newskadaba.com ಕಡಬ ಅ.01: ಇಂದು ಕಡಬದ ಸರಕಾರಿ ಮಾದರಿ ಶಾಲೆಯಲ್ಲಿ ಬೆಳಗ್ಗೆ ಗಂಟೆ 10 ರಿಂದ ಕೊವೀಡ್ -19 ಪರೀಕ್ಷೆ ನಡೆಯಲಿದೆ.   ಉಚಿತ ಕೊರೋನಾ ಪರೀಕ್ಷೆ ನಡೆಯಲಿದ್ದು, ಎಲ್ಲರೂ ಈ ಕೊರೋನಾ ಪರೀಕ್ಷೆಯ ಭಾಗವಹಿಸಿ ಇದರ ಸದುಪಯೋಗ ಪಡೆದುಕೊಳ್ಳುವಂತೆ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ .    

ಇಂದು ಕಡಬದಲ್ಲಿ ಉಚಿತ ಕೊವೀಡ್ -19 ಪರೀಕ್ಷೆ Read More »

ಕರಾವಳಿ, ಕರ್ನಾಟಕ

ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್‌ ಆಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.31:  ಮುಸ್ಲಿಮ್‌ ಸಮುದಾಯದ ಪ್ರಮುಖ ಹಬ್ಬವಾದ ಬಕ್ರೀದ್‌ನ್ನು ಕರಾವಳಿಯಲ್ಲಿ ಆಚರಿಸಲಾಯಿತು.  ಈ ವರ್ಷ ಕೊರೊನಾ ಕಾರಣದಿಂದ ಸರಳವಾಗಿ ಆಚರಿಸಲಾಗುತ್ತಿದೆ. ಐವರ್ನಾಡಿನ ಮೊಹಿಯುದ್ದೀನ್ ಜುಮ್ಮಾ ಮಸೀದಿ, ಅತಿಕರಮಜಲು ಜಮ್ಮಾ ಮಸೀದಿಯಲ್ಲು ಸಾಮಾಜಿಕ ಅಂತರ ಕಾಯ್ದುಕೊಂಡು ಸರಳವಾಗಿ ಬಕ್ರೀದ್ ಆಚರಣೆಯನ್ನ ಮಾಡಲಾಯಿತು. ಬಕ್ರೀದ್‌ ಹಬ್ಬವನ್ನು ಪ್ರವಾದಿ ಇಬ್ರಾಹಿಂ (ಅ) ಮತ್ತು ಅವರ ಪುತ್ರ ಇಸ್ಮಾಯಿಲ್‌ (ಅ) ಅವರ ತ್ಯಾಗ ಮತ್ತು ಬಲಿದಾನದ ಸಂಕೇತವಾಗಿ ಆಚರಿಸಲಾಗುತ್ತಿದ್ದು ಈ ವರ್ಷ ಕೊರೊನಾ ಕಾರಣದಿಂದಾಗಿ ಈದ್ಗಾ ಮಸೀದಿ, ಝೀನತ್

ಮಂಗಳೂರು: ಕರಾವಳಿಯಾದ್ಯಂತ ಇಂದು ಸರಳ ಬಕ್ರೀದ್‌ ಆಚರಣೆ Read More »

ಕರಾವಳಿ

ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸಂಪಾಜೆ, ಜು.30: ಸಂಪಾಜೆ ಗ್ರಾಮದ ಬಂಗ್ಲೆಗುಡ್ಡೆ ಸಂಜೀವಿನಿ ಕಟ್ಟಡದಲ್ಲಿ ಅಣಬೆ ಕೃಷಿ ಬಗ್ಗೆ ತರಬೇತಿ ಹಾಗೂ ಅಣಬೆ ಕೃಷಿಗೆ ಬೇಕಾದ ಕಿಟ್ ವಿತರಣಾ ಕಾರ್ಯಕ್ರಮದ ಉದ್ಘಾಟನೆ ನಡೆಯಿತು.     ತಾಲೂಕು ಪಂಚಾಯತ್ ಉಪಾಧ್ಯಕ್ಷರಾದ ಪುಷ್ಪಾ ಮೇದಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಲಾತಿ ಬಂಟೋಡಿ ವಹಿಸಿದ್ದರು. ಸಹಾಯಕ ತೋಟಗಾರಿಕಾ ನಿರ್ದೇಶಕರಾದ ಸುಹಾನ ತಾಲೂಕು ಪಂಚಾಯತ್ ಹರಿಪ್ರಸಾದ್ , ಸಂಪನ್ಮೂಲ ವ್ಯಕ್ತಿ ತೀರ್ಥಾನಂದ ಕೋಡಂಕೇರಿ, ಸೋಸೈಟಿ ಅಧ್ಯಕ್ಷರಾದ ಸೋಮಶೇಖರ್ ಕೊಯಿಂಗಾಜೆ , ಪಂಚಾಯತ್ ಮಾಜಿ

ಸಂಪಾಜೆ : ಅಣಬೆ ಕೃಷಿ ಬಗ್ಗೆ ಮಾಹಿತಿ ಹಾಗೂ ಕಿಟ್ ವಿತರಣಾ ಕಾರ್ಯಕ್ರಮ Read More »

ಕರಾವಳಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.31:  ದಿನದಿಂದ ದಿನಕ್ಕೆ ದಕ್ಷಿಣ ಕನ್ನಡದಲ್ಲಿ ಗೋ ಕಳ್ಳರ ಹಾವಳಿ ಹೆಚ್ಚಾಗುತ್ತಲೇಯಿದೆ. ಗುರುವಾರವೂ ಬೆಳ್ತಂಗಡಿ ಪೋಲಿಸರು ಗೋ ಕಳ್ಳನೊಬ್ಬನನ್ನು ಬಂಧಿಸಿ ಗೋವುಗಳನ್ನು ಹಾಗೂ ಸಾಗಾಟಕ್ಕೆ ಬಳಸಿದ ವಾಹನವನ್ನು ವಶಪಡಿಸಿಕೊಂಡಿದ್ದಾರೆ. ಇದು ವಾರದಲ್ಲಾದ ನಾಲ್ಕನೇ ಪ್ರಕರಣವಾಗಿದೆ .ನಾವುರು ಗ್ರಾಮದ ಕೈಕಂಬ ಮನೆಯ ರಫೀಕ್(36) ಎಂಬಾತನೇ ಆರೋಪಿಯಾಗಿದ್ದಾನೆ.    ಗುರುವಾರ ಬೆಳಿಗ್ಗೆ ಬೆದ್ರಬೆಟ್ಟು ಎಂಬಲ್ಲಿ ಯಾವುದೇ ಪರವಾನಿಗೆ  ಪತ್ರಗಳನ್ನು ಹೊಂದದೆ ಜಾನುವಾರುಗಳನ್ನು ವಧೆ ಮಾಡಿ ಮಾಂಸ ಮಾಡಿ ಮಾರಾಟ ಮಾಡುವ ಉದ್ದೇಶದಿಂದ ಪಿಕಪ್‌ ವಾಹನದಲ್ಲಿ

ಅಕ್ರಮ ಗೋ ಸಾಗಾಟ ➤ ಆರೋಪಿಯ ಬಂಧನ Read More »

ಕರಾವಳಿ

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಚನ್ನರಾಯಪಟ್ಟಣ, ಜು.31:  ಜಿಲ್ಲೆಯ ಪೊಲೀಸ್​ ಸಬ್​ ಇನ್ಸ್​ಪೆಕ್ಟರ್​ ಒಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ. ಕಿರಣ್​ ಮೃತ ಎಸ್​​ಐ. ಇವರು ಚನ್ನರಾಯಪಟ್ಟಣ ಟೌನ್ ಠಾಣೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ತಮ್ಮ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದು, ಕೆಲಸದ ಒತ್ತಡದಿಂದ ಸಾವಿಗೆ ಶರಣಾಗಿರುವ ಶಂಕೆ ವ್ಯಕ್ತವಾಗಿದೆ.     ಚನ್ನರಾಯಪಟ್ಟಣ ಪಟ್ಟಣ ಠಾಣೆ ವ್ಯಾಪ್ತಿಯಲ್ಲಿ ನಿನ್ನೆ ಮತ್ತು ಇಂದು ಎರಡು ಕೊಲೆಯಾಗಿತ್ತು. ಕೊಲೆಗೆ ಸಂಬಂಧಿಸಿದಂತೆ ಸ್ಥಳಕ್ಕೆ ಭೇಟಿ ನೀಡಿ ಕಿರಣ್​ ಅವರು ಪರಿಶೀಲನೆ ನಡೆಸಿದ್ದರು. ಆದರೆ,

ಪೊಲೀಸ್​ ಠಾಣೆಯ ಸಬ್​ ಇನ್ಸ್​ಪೆಕ್ಟರ್​ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ

(ನ್ಯೂಸ್ ಕಡಬ) newskadaba.com.ಮಂಗಳೂರು ,ಜು.31: ದ.ಕ ಜಿಲ್ಲೆಗೆ ಭೇಟಿ ನೀಡಲು ಶುಕ್ರವಾರ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರಿಗೆ ದ.ಕ ಜಿಲ್ಲಾ ಕಾಂಗ್ರೆಸ್ ನಾಯಕರಿಂದ ಭವ್ಯ ಸ್ವಾಗತ ಸಿಕ್ಕಿದೆ. ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಕಾಂಗ್ರೆಸ್ ಮುಖಂಡರಾದ ಬಿ.ರಮಾನಾಥ ರೈ,ಅಭಯ ಚಂದ್ರ ಜೈನ್ ,ವಿನಯ ಕುಮಾರ್ ಸೊರಕೆ,ಶಾಸಕ ಯು.ಟಿ.ಖಾದರ್, ಮಾಜಿ ಶಾಸಕ ಐವನ್ ಡಿ ಸೋಜ,ಯು.ಆರ್. ಸಭಾಪತಿ ಹಾಗೂ ಇತರ ಕಾಂಗ್ರೆಸ್

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮಂಗಳೂರಿಗೆ ಆಗಮನ Read More »

ಕರಾವಳಿ
Scroll to Top