newskadaba

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಸರಸ್ವತೀ ಪ್ರೌಢಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ನೂತನ ವಿದ್ಯಾರ್ಥಿ ಸರಕಾರ ಮತ್ತು ವಿವಿಧ ಸಂಘಗಳ ಉದ್ಘಾಟನಾ ಸಮಾರಂಭ ಹಾಗೂ ಪ್ರತಿಜ್ಞಾವಿಧಿ ಬೋಧನಾ ಕಾರ್ಯಕ್ರಮವು ಜೂನ್ 30ರಂದು ಕಡಬ ಹನುಮಾನ್ ನಗರದ ಯಾದವಶ್ರೀ ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಪುತ್ತೂರಿನ ವಕೀಲರಾದ ಶ್ರೀ ಲತನ್ ರೈ ಗುತ್ತುಪಾಲು ದೀಪ ಬೆಳಗಿಸಿ ಉದ್ಘಾಟಿಸಿ, ನಾಯಕತ್ವದಲ್ಲಿ ನಿರ್ಧಾರ ತೆಗೆದುಕೊಳ್ಳುವುದು ಪ್ರಾಮುಖ್ಯವಾಗಿದೆ. ತಂದೆ-ತಾಯಿಯನ್ನು ಪ್ರೀತಿಸಿ, ಗೌರವಿಸಿ, ಹಿರಿಯರ ಶಿಕ್ಷಕರ ಮಾತನ್ನು ಕೇಳುವವರ ಜೀವನ ಉತ್ತಮವಾಗಿರುತ್ತದೆ. ದುಶ್ಚಟಗಳಿಂದ […]

ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಮಂತ್ರಿಮಂಡಲ ಉದ್ಘಾಟನೆ Read More »

ಕರಾವಳಿ

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..!

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದಲ್ಲಿ ಇತ್ತೀಚೆಗಷ್ಟೇ ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಕೇಂದ್ರ ಸರ್ಕಾರ ಅನುಮತಿ ನೀಡಿದ್ದು, ಕುತೂಹಲ ಕೆರಳಿಸಿದೆ. ಅದರಂತೆ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿರುವ ಕೇಂದ್ರ ಸರ್ಕಾರ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಇದೇ ಮೊದಲ ಬಾರಿಗೆ ಕೇಂದ್ರ ಸರ್ಕಾರ ಬೈಕ್‌ ಟ್ಯಾಕ್ಸಿಗೆ ಅನುಮತಿ ನೀಡಿರುವುದು ಕುತೂಹಲ ಕೆರಳಿಸಿದೆ. ಕೇಂದ್ರ ರಸ್ತೆ ಸಾರಿಗೆ ಸಚಿವಾಲಯ 1988ರ ಮೋಟಾರು ವಾಹನ ಕಾಯ್ದೆ ಅಡಿಯಲ್ಲಿ 2025ರ ಅಗ್ರಿಗೇಟರ್‌ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ. ಅದರೆ

ನಿಷೇಧ ಹೇರಲಾಗಿದ್ದ ಬೈಕ್‌ ಟ್ಯಾಕ್ಸಿ ಸೇವೆಗೆ ಅನುಮತಿ ನೀಡಿದ ಕೇಂದ್ರ..! Read More »

ರಾಷ್ಟ್ರೀಯ ನ್ಯೂಸ್

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ

(ನ್ಯೂಸ್ ಕಡಬ) newskadaba.com ಕಡಬ, ಜು. 02. ಕಡಬ ತಾಲೂಕಿನ ಕೋಡಿoಬಾಳ ಗ್ರಾಮದ ಮೂರಾಜೆ ಅಂಗನವಾಡಿ ಕೇಂದ್ರವೊಂದರಲ್ಲಿನ ಪುಟಾಣಿ ಮಕ್ಕಳು ಮಳೆಗಾಲದಲ್ಲಿ ಒದ್ದೆಯಾಗಿಕೊಂಡು ಶೌಚಾಲಯಕ್ಕೆ ಹೋಗುತ್ತಿದ್ದು, ಶೌಚಾಲಯಕ್ಕೆ ತೆರಳುವಲ್ಲಿ ಮೇಲ್ಛಾವಣಿ ಮತ್ತು ನೆಲಕ್ಕೆ ಕಾಂಕ್ರೀಟ್ ಹಾಕುವಂತೆ ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿಗೆ ಪತ್ರದ ಮೂಲಕ ಮನವಿ ಮಾಡಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ಡೆನ್ನಿಸ್ ಫೆರ್ನಾಂಡಿಸ್, ಅಂಗನವಾಡಿ ಶಿಕ್ಷಕಿ ವಿಮಲಾ ಮತ್ತು ಮುರಳಿ ಮೂರಾಜೆ ಜೊತೆಗಿದ್ದರು.

ಕಡಬ: ಮೂರಾಜೆ ಅಂಗನವಾಡಿ ಕೇಂದ್ರದ ಹೊರಭಾಗದಲ್ಲಿ ಶೀಟ್ ಹಾಕುವಂತೆ ತಹಶೀಲ್ದಾರ್ ಗೆ ಮನವಿ Read More »

ಕರಾವಳಿ

ರಕ್ಷಿಸಿದ ನಾಯಿಯಿಂದಲೇ ಪ್ರಾಣ ಕಳೆದುಕೊಂಡ ಖ್ಯಾತ ಕಬಡ್ಡಿ ಆಟಗಾರ..!

(ನ್ಯೂಸ್ ಕಡಬ) newskadaba.com ಜು. 02. ತಾನು ರಕ್ಷಿಸಿದ್ದ ಬೀದಿ ನಾಯಿಯಿಂದಲೇ ಖ್ಯಾತ ಕಬ್ಬಡಿ ಆಟಗಾರನೋರ್ವ ಮೃತಪಟ್ಟ ಆಘಾತಕಾರಿ ಘಟನೆ ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಡೆದಿದೆ. ಮೃತರನ್ನು ಬ್ರಿಜೇಶ್ ಸೋಲಂಕಿ ಎಂದು ಗುರುತಿಸಲಾಗಿದೆ. ಇವರು ಉತ್ತರ ಪ್ರದೇಶದ ಬುಲಂದ್ ಶಹರ್ ನಲ್ಲಿ ನಾಯಿ ಕಡಿತದಿಂದ ರಾಜ್ಯ ಮಟ್ಟದ ಕಬಡ್ಡಿ ಆಟಗಾರ ಬ್ರಿಜೇಶ್ ಸೋಲಂಕಿ ಸಾವನ್ನಪ್ಪಿದ್ದಾರೆ. ಬ್ರಿಜೇಶ್ ಅವರು ಕಳೆದ ಮಾರ್ಚ್ ತಿಂಗಳಿನಲ್ಲಿ ಚರಂಡಿಯಲ್ಲಿ ಬಿದ್ದಿದ್ದ ಬೀದಿ ನಾಯಿಯೊಂದನ್ನು ರಕ್ಷಿಸುವ ಸಂದರ್ಭ ಅದು ಅವರ ಬಲಗೈಗೆ

ರಕ್ಷಿಸಿದ ನಾಯಿಯಿಂದಲೇ ಪ್ರಾಣ ಕಳೆದುಕೊಂಡ ಖ್ಯಾತ ಕಬಡ್ಡಿ ಆಟಗಾರ..! Read More »

ಕ್ರೀಡಾ ನ್ಯೂಸ್

ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ದಂಡ, ಜೈಲು ಫಿಕ್ಸ್..?

(ನ್ಯೂಸ್ ಕಡಬ) newskadaba.com ಜು. 02.  ರೈಲ್ವೇ ಇಲಾಖೆಯು ತನ್ನ ಪ್ರಯಾಣಿಕರಿಗೆ ರೈಲಿನಲ್ಲಿ ಯಾವ ವಸ್ತುಗಳನ್ನು ಕೊಂಡೊಯ್ಯಬಾರದು, ಯಾವುದನ್ನು ಕೊಂಡೊಯ್ಯಬಹುದು, ಎಷ್ಟು ಮಿತಿ ಇರಬೇಕು ಎಂಬೆಲ್ಲಾ ಕೆಲವೊಂದು ನಿಯಮಗಳನ್ನು ವಿಧಿಸಿ, ಜಾರಿಗೆ ತಂದಿದೆ. ಅದರಂತೆಯೇ ಒಣಕೊಬ್ಬರಿಯನ್ನು ಕೂಡ ರೈಲಿನಲ್ಲಿ ಕೊಂಡೊಯ್ಯಬಾರದು ಎಂಬ ನಿಯಮವಿದ್ದು, ಒಂದು ವೇಳೆ ನೀವು ತೆಗೆದುಕೊಂಡು ಹೋದಲ್ಲಿ ಜೈಲು ಶಿಕ್ಷೆ ಫಿಕ್ಸ್ ಎಂದು ನಿಯಮ ಹೇಳುತ್ತದೆ.   ಭಾರತೀಯ ರೈಲ್ವೆಯು ಪ್ರಯಾಣಿಕರ ಸುರಕ್ಷತಾ ಹಿತದೃಷ್ಟಿಯಿಂದ ಕೆಲವೊಂದು ವಸ್ತುಗಳನ್ನು ರೈಲು ಪ್ರಯಾಣದ ವೇಳೆ ಬಳಸದಂತೆ ಸೂಚಿಸುತ್ತದೆ.

ರೈಲಿನಲ್ಲಿ ಒಣಕೊಬ್ಬರಿ ತೆಗೆದುಕೊಂಡು ಹೋದರೆ ದಂಡ, ಜೈಲು ಫಿಕ್ಸ್..? Read More »

ರಾಷ್ಟ್ರೀಯ ನ್ಯೂಸ್

ವಿಜಯರಾಘವೇಂದ್ರ ಜೊತೆ ಎರಡನೇ ಮದುವೆ- ಮೌನ ಮುರಿದ ಮೇಘನಾ ರಾಜ್..!

(ನ್ಯೂಸ್ ಕಡಬ) newskadaba.com ಜು. 02. ಸ್ಯಾಂಡಲ್‌ ವುಡ್ ನಟ ಚಿರಂಜೀವಿ ಸರ್ಜಾರನ್ನು ಅಗಲಿದ ಬಳಿಕ ಒಡಲಲ್ಲಿ ಪುಟ್ಟ ಕಂದನನ್ನು ಇಟ್ಟುಕೊಂಡಿರುವ ಮೇಘನಾ ರಾಜ್ ಯಾತನೆ ಅನುಭವಿಸುತ್ತಿದ್ದಾರೆ. ಇತ್ತ ವಿಜಯ ರಾಘವೇಂದ್ರ ಅವರು ಕೂಡಾ ತಮ್ಮ ಪ್ರೀತಿಯ ಮಡದಿ ಸ್ಪಂದನಾರನ್ನು ಕಳೆದುಕೊಂಡು ನೋವು ತಿನ್ನುತ್ತಿದ್ದಾರೆ. ಹೀಗಿರುವಾಗಲೇ ಈ ಇಬ್ಬರು ನಟ-ನಟಿಯರ ಎರಡನೇ ಮದುವೆ ವಿಚಾರವಾಗಿ ಸಾಮಾಜಿಕ ಮೀಡಿಯಾದಲ್ಲಿ ತುಂಬಾ ಚರ್ಚೆಯಾಗುತ್ತಿದೆ.   ಹೌದು, ವಿಜಯ್‌ ರಾಘವೇಂದ್ರ ಅವರನ್ನು ಮೇಘನಾ ರಾಜ್‌ ಮದುವೆಯಾಗಲಿದ್ದಾರೆ ಎಂಬ ಊಹಾಪೋಹ ಸೋಷಿಯಲ್‌ ಮೀಡಿಯಾದಲ್ಲಿ

ವಿಜಯರಾಘವೇಂದ್ರ ಜೊತೆ ಎರಡನೇ ಮದುವೆ- ಮೌನ ಮುರಿದ ಮೇಘನಾ ರಾಜ್..! Read More »

ಸಿನಿಮಾ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ನಾಯಿ ಅಡ್ಡಬಂದ ಪರಿಣಾಮ ಕಾರೊಂದು ಚಾಲಕನ ನಿಯಂತ್ರಣ ಕಳೆದುಕೊಂಡು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಬೆಂಕಿಗಾಹುತಿಯಾದ ಘಟನೆ ಮಂಗಳೂರು ಹೊರವಲಯದ ಗಂಜಿಮಠದ ಕೈಗಾರಿಕಾ ವಲಯದ ಬಳಿ ನಡೆದಿದೆ.   ಮೊಗರುಕಟ್ಟೆಯಿಂದ ಗಂಜಿಮಠದ ಕಡೆಗೆ ತೆರಳುತ್ತಿದ್ದ ಕಾರೊಂದು ತಡರಾತ್ರಿ ಸುಮಾರು 2 ಗಂಟೆಗೆ ನಾರ್ಲಪದವು ಎಂಬಲ್ಲಿ ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿದೆ. ಪರಿಣಾಮ ಕಾರಿನ ಎಸಿ ಸ್ಫೋಟಗೊಂಡು ಬೆಂಕಿ ಹೊತ್ತಿಕೊಂಡಿದೆ ಎಂದು ಹೇಳಲಾಗಿದೆ. ಅವಘಡದಲ್ಲಿ ಕಾರು ಸಂಪೂರ್ಣ ಭಸ್ಮಗೊಂಡಿದ್ದು, ಕಾರಿನಲ್ಲಿದ್ದ ಚಾಲಕ

ವಿದ್ಯುತ್ ಕಂಬಕ್ಕೆ ಢಿಕ್ಕಿಯಾಗಿ ಬೆಂಕಿಗಾಹುತಿಯಾದ ಕಾರು- ಚಾಲಕ ಪಾರು Read More »

ಕರಾವಳಿ, ಕ್ರೈಮ್ ನ್ಯೂಸ್

20ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ- ವಿಷಪ್ರಾಶನ ಶಂಕೆ

(ನ್ಯೂಸ್ ಕಡಬ) newskadaba.com ಜು. 02. ಇತ್ತೀಚೆಗಷ್ಟೇ ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಐದು ಹುಲಿಗಳ ಸಾವಿನ ಪ್ರಕರಣದ ಬೆನ್ನಲ್ಲೇ ಇದೀಗ 20ಕ್ಕೂ ಹೆಚ್ಚು ಕೋತಿಗಳ ಮಾರಣ ಹೋಮ ನಡೆದಿರುವುದು ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಂದೇಗಾಲ ಕೊಡಸೋಗೆ ಬಳಿ ಬೆಳಕಿಗೆ ಬಂದಿದೆ. ರಸ್ತೆಯಲ್ಲಿ ರಾಶಿ ರಾಶಿ ವಾನರಗಳ ಕಳೇಬರಗಳು ಬಿದ್ದಿದ್ದು, ವಿವಿಧೆಡೆಗಳಲ್ಲಿ ಸೆರೆ ಹಿಡಿದ ಕೋತಿಗಳಿಗೆ ವಿಷವಿಕ್ಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ. ಅನುಮಾನಾಸ್ಪದವಾಗಿ ಸಾವನ್ನಪ್ಪಿರುವ ಕೋತಿಗಳನ್ನು ಗಮನಿಸಿದ ಸ್ಥಳೀಯರು ಕೂಡಲೇ ಅರಣ್ಯಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕೆ ಭೇಟಿ

20ಕ್ಕೂ ಹೆಚ್ಚು ಕೋತಿಗಳ ಮಾರಣಹೋಮ- ವಿಷಪ್ರಾಶನ ಶಂಕೆ Read More »

ಕರ್ನಾಟಕ, ಕ್ರೈಮ್ ನ್ಯೂಸ್

ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ

(ನ್ಯೂಸ್ ಕಡಬ) newskadaba.com ಜು. 02. ಇಂದಿನಿಂದ ನಾಳೆ ಬೆಳಗ್ಗೆ ಆರು ಗಂಟೆಯವರೆಗೆ ನಂದಿ ಬೆಟ್ಟ ಮತ್ತು ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ ವಿಧಿಸಲಾಗಿದೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್‌ ರವೀಂದ್ರ ಆದೇಶ ಹೊರಡಿಸಿದ್ದಾರೆ.   ಜುಲೈ 3 ರ ಬೆಳಗ್ಗೆ 6 ಗಂಟೆಯವರೆಗೆ ನಂದಿಗಿರಿಧಾಮಕ್ಕೆ ಪ್ರವಾಸಿಗರಿಗೆ ಹಾಗೂ ವಾಹನಗಳ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ. ನಂದಿಬೆಟ್ಟದಲ್ಲಿ ಇಂದು (ಜು.02) ರಾಜ್ಯ ಸಚಿವ ಸಂಪುಟ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ

ನಂದಿಗಿರಿಧಾಮ, ಸ್ಕಂದಗಿರಿಧಾಮಕ್ಕೆ ಪ್ರವಾಸಿಗರ ಪ್ರವೇಶ ನಿರ್ಬಂಧ-ಡಿಸಿ ಆದೇಶ Read More »

ಕರ್ನಾಟಕ

ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ

(ನ್ಯೂಸ್ ಕಡಬ) newskadaba.com ಜು. 02. ರಾಜ್ಯದ ಪತ್ರಕರ್ತರಿಗೆ ಸಿಹಿಸುದ್ದಿ ಎಂಬಂತೆ ಉಚಿತ ಬಸ್ ಪಾಸ್ ಹಾಗೂ ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಸಿದ್ದರಾಮಯ್ಯ ಚಾಲನೆ ನೀಡಿದರು.   ಅವರು, ಕರ್ನಾಟಕ ಮಾಧ್ಯಮ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘವು ಮಂಗಳವಾರದಂದು ಬೆಂಗಳೂರಿನ ವಾರ್ತಾಸೌಧದಲ್ಲಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆ-2025 ಹಾಗೂ “ನಿಜ ಸುದ್ದಿಗಾಗಿ ಸಮರ” ಸಂವಾದವನ್ನು ಉದ್ಘಾಟಿಸಿ, ಪತ್ರಕರ್ತರ ಉಚಿತ ಬಸ್ ಪಾಸ್ ಮತ್ತು ಪತ್ರಕರ್ತರ ಆರೋಗ್ಯ ಸಂಜೀವಿನಿ

ಪತ್ರಕರ್ತರ ಉಚಿತ ಬಸ್ ಪಾಸ್, ಆರೋಗ್ಯ ಸಂಜೀವಿನಿ ಯೋಜನೆಗೆ ಸಿಎಂ ಚಾಲನೆ Read More »

ಕರ್ನಾಟಕ
Scroll to Top