newskadaba

ಭಾರತೀಯರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ನಿರ್ಬಂಧ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.31: ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿ ಕೆಲಸ ನಿರ್ವಹಿಸುತ್ತಿದ್ದ ಭಾರತೀಯರು ಕೊರೊನಾದಿಂದಾಗಿ ತಮ್ಮ ತಾಯ್ನಾಡಿಗೆ ಕಷ್ಟುಪಟ್ಟು ಮರಳಿದ್ದಾರೆ. ಆದರೆ ಕುವೈತ್‌ನಿಂದ ಸ್ವದೇಶಕ್ಕೆ ಮರಳಿದ್ದ ಅನೇಕ ಭಾರತೀಯರಿಗೆ ಈಗ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಭಾರತ ಸಹಿತ ಏಳು ದೇಶಗಳ ಜನರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ತಡೆ ನೀಡಿದೆ. ಬಾಂಗ್ಲಾದೇಶ, ಇರಾನ್, ನೇಪಾಳ, ಪಾಕಿಸ್ತಾನ, ಫಿಲಿಫೈನ್ಸ್ ಮತ್ತು ಶ್ರೀಲಂಕಾ ನಿರ್ಬಂಧಕ್ಕೆ ಒಳಗಾಗಿರುವ ಇತರ ರಾಷ್ಟ್ರಗಳು. ಕುವೈತ್ ಸರ್ಕಾರದ ಸಂವಹನ ಕೇಂದ್ರವು ಟ್ವಿಟ್ಟರ್‌ನಲ್ಲಿ ಇದನ್ನು ಪ್ರಕಟಿಸಿದ್ದು, ಎಷ್ಟು ಸಮಯದವರೆಗೆ […]

ಭಾರತೀಯರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ನಿರ್ಬಂಧ Read More »

ಕರಾವಳಿ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ

(ನ್ಯೂಸ್ ಕಡಬ) newskadaba.com ದಾವಣಗೆರೆ,ಜು.31: ಮಾರಕ ಕೊರೋನಾದಿಂದಾಗಿ ಮನುಷ್ಯರಿಗಷ್ಟೇ ಅಲ್ಲದೇ, ಪ್ರಾಣಿ-ಪಕ್ಷಿಗಳಿಗೂ ಸಂಕಷ್ಟಗಳು ಎದುರಾಗಿವೆ. ಎಷ್ಟೋ ಕಡೆ ಬೀದಿನಾಯಿಗಳು ಆಹಾರವಿಲ್ಲದೇ ನರಳುತ್ತಿವೆ. ಇಂತಹ ಸಂದರ್ಭದಲ್ಲಿ ದಾವಣೆಗೆಯಲ್ಲಿ ವ್ಯಕ್ತಿಯೊಬ್ಬರು ತಮ್ಮ ಹೊಲದಲ್ಲಿ ಜೋಳ ಬೆಳೆದು ಪಕ್ಷಿಗಳಿಗೋಸ್ಕರ ಮೀಸಲಿಟ್ಟಿದ್ದಾರೆ.ಸುಮಾರು 3 ಎಕರೆ ಹೊಲದಲ್ಲಿ ಜೋಳ ಬೆಳೆದಿರುವ ಚಂದ್ರಶೇಖರ್ ಸಂಕೋಳ, ಗುಬ್ಬಿ ಸಂತತಿ ಉಳಿಸುವ ಧ್ಯೇಯ ಹೊಂದಿದ್ದಾರೆ. ಆ ಮೂಲಕ ಮಾನವೀಯತೆ ಮೆರೆಯುವ ಕೆಲಸ ಮಾಡುತ್ತಿದ್ದಾರೆ.     ಅಲ್ಲದೇ ತಮ್ಮ ಕುಟುಂಬ ಸದಸ್ಯರೊಂದಿಗೆ ಪ್ರತಿದಿನ ಪಕ್ಷಿಗಳ ಚಿಲಿಪಿಲಿ ಶಬ್ದವನ್ನು ಕೇಳುತ್ತಾ

ಗುಬ್ಬಿ ಸಂತತಿ ಉಳಿಸಲು ಧ್ಯೇಯ ➤ ಪಕ್ಷಿಗಳಿಗೆ 3 ಎಕರೆ ಜೋಳದ ಹೊಲ ಮೀಸಲಿಟ್ಟ ವ್ಯಕ್ತಿ Read More »

ಕರಾವಳಿ, ಕರ್ನಾಟಕ

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ

(ನ್ಯೂಸ್ ಕಡಬ) newskadaba.com ಗದಗ,ಜು.31:ಕೊರೋನಾ ಹಾವಳಿಯಿಂದ ಟಿವಿ ಹಾಗೂ ಮೊಬೈಲ್ ಮೇಲೆ ಶಿಕ್ಷಣ ಅವಲಂಬನೆಯಾಗಿದೆ. ಉಳ್ಳವರ ಮಕ್ಕಳು ಮೂಬೈಲ್ ಮೂಲಕ ದೊಡ್ಡ ಟಿವಿ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಆದರೇ ಬಡ, ಮದ್ಯಮ ವರ್ಗದ ಜನರಿಗೆ ಇದೊಂದು ದೊಡ್ಡ ಸಮಸ್ಯೆ ಎದುರಾಗಿದೆ. ಅದರಲ್ಲೂ ಬಡ ಕುಟುಂಬಗಳಿಗೆ ಟಿವಿ ಖರೀದಿ ಮಾಡೋದು ಸವಾಲಿನ ಕೆಲಸವೇ ಸರಿ. ಹೌದು ಇಲ್ಲೊರ್ವ ತಾಯಿ ಮಕ್ಕಳ ಶಿಕ್ಷಣಕ್ಕಾಗಿ ತನ್ನ ತಾಳಿಯನ್ನಯ ಅಡವಿಟ್ಟು ಮಕ್ಕಳಿಗೆ ಟಿವಿ ಕೊಡಿಸಿದ್ದಾಳೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ರಡ್ಡೇರ್ ನಾಗನೂರ

ಗದಗ : ಮಕ್ಕಳ ಆನ್​ಲೈನ್​ ಶಿಕ್ಷಣಕ್ಕೆ ಟಿವಿ ತರಲು ತಾಳಿಯನ್ನೇ ಅಡವಿಟ್ಟ ತಾಯಿ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.30., ಕರ್ನಾಟಕ ಸರಕಾರ ಮದ್ಯವನ್ನು ಆನ್‌ಲೈನ್‌ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದು, ಉದ್ಯಮಕ್ಕೆ ಸಂಬಂಧಿಸಿದವರ ಜೊತೆ ಸೋಮವಾರ ಸಮಾಲೋಚನೆ ಹಮ್ಮಿಕೊಂಡಿದೆ. ಆರಂಭದಲ್ಲಿ ಬೆಂಗಳೂರಿನಲ್ಲಿ ಮೊಬೈಲ್‌ ಆಪ್‌ ಮೂಲಕ ಹೋಮ್‌ ಡೆಲಿವರಿಗೆ ಅವಕಾಶ ನೀಡಲು ಉದ್ದೇಶಿಸಲಾಗಿದ್ದು, ಮುಂದಿನ ಹಂತದಲ್ಲಿ ರಾಜ್ಯಾದ್ಯಂತ ಚಿಲ್ಲರೆ ಮಾರಾಟ ಮಳಿಗೆ ಮತ್ತು ಎಂಎಸ್‌ಐಎಲ್‌ ಮಳಿಗೆಗಳ ಮೂಲಕ ಮನೆ ಮನೆಗೆ ಪೂರೈಕೆ ಮಾಡುವ ಬಗ್ಗೆ ಅಲೋಚಿಸಿದೆ. ಉದ್ಯಮಕ್ಕೆ ಸಂಬಂಧಿಸಿದ ಎಲ್ಲರಿಗೂ ತಮ್ಮ ತಮ್ಮ

ಆನ್‌ಲೈನ್‌ ಮೂಲಕ ಮನೆ ಮನೆಗೆ ಮಧ್ಯ ಪೂರೈಕೆಗೆ ಸರ್ಕಾರ ಚಿಂತನೆ ➤ ಆಗಸ್ಟ್‌ನಿಂದ ಹೋಂ ಡೆಲಿವರಿ ಸೇವೆ ಜಾರಿ ಸಾಧ್ಯತೆ Read More »

ಕರ್ನಾಟಕ

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.30: ಕೊರೊನಾ ಸಂಕಷ್ಟದ ನಡುವೆ ವರಮಹಾಲಕ್ಷ್ಮಿ ಆಚರಣೆಗೆ ವಿವಿಧ ವಸ್ತುಗಳ ಖರೀದಿಗೆ ಜನ ಮುಗಿಬಿದ್ದಿದ್ದಾರೆ.ದೇಶದ ದೊಡ್ಡ ಹಬ್ಬವಾದ ವರಮಹಾಲಕ್ಷ್ಮಿ ಹಬ್ಬ ಆಚರಿಸಲು ಸಿಲಿಕಾನ್ ಸಿಟಿ ಜನ ಭರದ ಸಿದ್ಧತೆ ನಡೆಸಿದ್ದು, ಅಗತ್ಯ ವಸ್ತುಗಳ ಖರೀದಿಗೆ ಮುಂದಾಗಿದ್ದಾರೆ. ಕೊರೊನಾ ಹಿನ್ನೆಲೆಯಲ್ಲಿ ಹಲವು ಮಾರುಕಟ್ಟೆಗಳನ್ನು ಬಂದ್ ಮಾಡಲಾಗಿದೆಯಾದರೂ ನಗರದ ವಿವಿಧೆಡೆ ಇರುವ ಗಾಂಧಿಬಜಾರ್ ಮಾರುಕಟ್ಟೆ, ಲಾಲ್‍ಬಾಗ್, ಗಣೇಶ ದೇವಾಲಯ, ಹೂವಿನ ಮಾರುಕಟ್ಟೆ, ಮೈಸೂರು ರಸ್ತೆ, ಫ್ಲೈ ಓವರ್ ಕೆಳಭಾಗದ ಮಾರುಕಟ್ಟೆ, ಮಹಾಲಕ್ಷ್ಮಿ ಲೇಔಟ್, ರಾಜಾಜಿನಗರ,

ಕೊರೋನಾ ಆತಂಕದ ನಡುವೆಯೂ ವರಮಹಾಲಕ್ಷ್ಮಿ ಪೂಜೆಗೆ ಖರೀದಿ ಜೋರು Read More »

ಕರಾವಳಿ

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.     ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.

ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ Read More »

ಕರಾವಳಿ, ಕರ್ನಾಟಕ

ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ

(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಕರ್ನಾಟಕ ಪ್ರಾದೇಶ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್ ರವರು ಜುಲೈ 31 ರಂದು ಮಂಗಳೂರಿಗೆ ಭೇಟಿ ನೀಡಲಿದ್ದಾರೆ. ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಮಂಗಳೂರಿಗೆ ಆಗಮಿಸುತ್ತಿರುವ ಡಿ. ಕೆ ಶಿವಕುಮಾರ್ ಅವರು ಕೇಂದ್ರ ಮಾಜಿ ಸಚಿವರಾದ ಡಾ. ಆಸ್ಕರ್ ಫೆರ್ನಾಂಡಿಸ್, ಮಂಗಳೂರು ಬಿಷಪ್ ರವನ್ನುಭೇಟಿ ಮಾಡಿ ಬಳಿಕ ದ.ಕ.ಜಿಲ್ಲಾ ಕಾಂಗ್ರೆಸ್ ಭವನಕ್ಕೆ ಭೇಟಿ ನೀಡಿ, ಕಾಂಗ್ರೆಸ್ ಭವನದಲ್ಲಿ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಮಧ್ಯಾಹ್ನ 1 ಗಂಟೆಗೆ ಕುದ್ರೋಳಿ

ಜುಲೈ 31 ರಂದು ಮಂಗಳೂರಿಗೆ ಆಗಮಿಸಲಿದ್ದಾರೆ ಕೆಪಿಸಿಸಿ ನೂತನ ಅಧ್ಯಕ್ಷ ಡಿಕೆಶಿ Read More »

ಕರಾವಳಿ

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ

(ನ್ಯೂಸ್ ಕಡಬ) newskadaba.com ಇಂಫಾಲ್, ಜು.30: ಮಾಯನ್ಮಾರ್ ಗಡಿಯಲ್ಲಿನ ನಾಲ್ಕನೇ ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರರು ದಾಳಿ ನಡೆಸಿದ್ದು ಮೂವರು ಯೋಧರು ಹುತಾತ್ಮರಾಗಿದ್ದಾರೆ.  ಮ್ಯಾನ್ಮಾರ್‌ನ ಗಡಿಯ ಸಮೀಪ ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಸ್ಥಳೀಯ ಗುಂಪಿನ ಪೀಪಲ್ಸ್ ಲಿಬರೇಶನ್ ಆರ್ಮಿಯ ಭಯೋತ್ಪಾದಕರು ಹೊಂಚು ಹಾಕಿ ದಾಳಿ ನಡೆಸಿದ್ದಾರೆ. ಇದರಲ್ಲಿ 4 ಅಸ್ಸಾಂ ರೈಫಲ್ಸ್ ಘಟಕದ ಮೂವರು ಯೋಧರು ಪ್ರಾಣ ಕಳೆದುಕೊಂಡಿದ್ದು ನಾಲ್ವರು ಗಾಯಗೊಂಡಿದ್ದಾರೆ.       ಗಸ್ತಿನಲ್ಲಿದ್ದ ಭಾರತೀಯ ಯೋಧರ ಮೇಲೆ ಭಯೋತ್ಪಾದಕರು ಐಇಡಿ ಸ್ಫೋಟಿಸಿದ್ದು

ಅಸ್ಸಾಂ ರೈಫಲ್ಸ್ ಯೂನಿಟ್ ಮೇಲೆ ಉಗ್ರ ದಾಳಿ ➤ 3 ಭಾರತೀಯ ಯೋಧರು ಹುತಾತ್ಮ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಮಹಾರಾಷ್ಟ್ರ, ಜು.30:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಾಜಪೂತ್ ಆತ್ಮಹತ್ಯೆ ದುರಂತ ಪ್ರಕರಣದ ನೆನಪು ಮಾಸುವ ಮುನ್ನವೇ ಮತ್ತೊಬ್ಬ ಯುವ ನಟ ಸಾವನ್ನಪ್ಪಿದ್ದಾರೆ. 32 ವರ್ಷದ ಮರಾಠಿ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.ಮರಾಠಿ ಚಿತ್ರರಂಗದ 32 ವರ್ಷದ ನಟ ಆಶುತೋಷ್ ಭಕ್ರೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.     ಮಹಾರಾಷ್ಟ್ರದ ಮರಾಠವಾಡದ ನಂದೇಡ್ ಪಟ್ಟಣದಲ್ಲಿರುವ ತಮ್ಮ ಮನೆಯಲ್ಲಿ ಅವರು ಜುಲೈ 29ರಂದು ನೇಣುಬಿಗಿದುಕೊಂಡು ಸಾವನ್ನಪ್ಪಿರುವುದು ತಿಳಿದುಬಂದಿದೆ. ನಂದೇಡ್ನ ಗಣೇಶ್ ನಗರ್ನಲ್ಲಿ ಇರುವ ಫ್ಲಾಟ್ನಲ್ಲಿ

ಚಿತ್ರರಂಗಕ್ಕೆ ಮತ್ತೊಂದು ಶಾಕ್ ➤ ಯುವ ನಟ ಆತ್ಮಹತ್ಯೆಗೆ ಶರಣು Read More »

ರಾಷ್ಟ್ರೀಯ ನ್ಯೂಸ್

ರಫೆಲ್ ಯುದ್ಧ ವಿಮಾನ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್

(ನ್ಯೂಸ್ ಕಡಬ) newskadaba.com ಮಂಗಳೂರು: ಜು.30., ಐದು ರಫೇಲ್‌ ಯುದ್ಧ ವಿಮಾನ ಹರಿಯಾಣದ ಅಂಬಾಲ ವಾಯುನೆಲೆಗೆ ಬುಧವಾರ ಬಂದಿಳಿದಿದೆ.ಈ ವಿಮಾನಗಳು ಭಾರತೀಯ ಸೇನೆಗೆ ಸೇರ್ಪಡೆಯಾಗಿದೆ. ಬರೋಬ್ಬರಿ ಏಳು ಸಾವಿರ ಕಿಲೋ ಮೀಟರ್ ದೂರದ ಫ್ರಾನ್ಸ್‌ ರಾಷ್ಟ್ರದಿಂದ ಭಾರತಕ್ಕೆ ಹಾರಾಟ ಮಾಡಿಕೊಂಡು ಬಂದಿರುವ 5 ರಫೇಲ್‌ ವಿಮಾನಗಳ ಪೈಕಿ ಒಂದು ವಿಮಾನದ ಪೈಲಟ್‌ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ (35) ಕರ್ನಾಟಕದಲ್ಲಿ ವಿದ್ಯಾಭ್ಯಾಸ ನಡೆಸಿದವರು ಆಗಿದ್ದಾರೆ. ಅವರಿಗೆ ಶಿಕ್ಷಕರಾಗಿದ್ದವರಲ್ಲಿ ಒಬ್ಬರು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ತಾಲೂಕಿನವರು ಎನ್ನುವುದು

ರಫೆಲ್ ಯುದ್ಧ ವಿಮಾನ ವಿಂಗ್‌ ಕಮಾಂಡರ್‌ ಅರುಣ್‌ ಕುಮಾರ್‌ ನನ್ನಹೆಮ್ಮೆಯ ಶಿಷ್ಯ ➤ ಸುಳ್ಯ ಶಿಕ್ಷಕ ದಾಮೋದರ್ Read More »

ಕರಾವಳಿ
Scroll to Top