ಭಾರತೀಯರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ನಿರ್ಬಂಧ
(ನ್ಯೂಸ್ ಕಡಬ) newskadaba.com.ಮಂಗಳೂರು,ಜು.31: ಉದ್ಯೋಗಕ್ಕಾಗಿ ವಿದೇಶಕ್ಕೆ ತೆರಳಿ ಕೆಲಸ ನಿರ್ವಹಿಸುತ್ತಿದ್ದ ಭಾರತೀಯರು ಕೊರೊನಾದಿಂದಾಗಿ ತಮ್ಮ ತಾಯ್ನಾಡಿಗೆ ಕಷ್ಟುಪಟ್ಟು ಮರಳಿದ್ದಾರೆ. ಆದರೆ ಕುವೈತ್ನಿಂದ ಸ್ವದೇಶಕ್ಕೆ ಮರಳಿದ್ದ ಅನೇಕ ಭಾರತೀಯರಿಗೆ ಈಗ ಉದ್ಯೋಗ ಕಳೆದುಕೊಳ್ಳುವ ಭೀತಿ ಎದುರಾಗಿದೆ. ಭಾರತ ಸಹಿತ ಏಳು ದೇಶಗಳ ಜನರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ತಡೆ ನೀಡಿದೆ. ಬಾಂಗ್ಲಾದೇಶ, ಇರಾನ್, ನೇಪಾಳ, ಪಾಕಿಸ್ತಾನ, ಫಿಲಿಫೈನ್ಸ್ ಮತ್ತು ಶ್ರೀಲಂಕಾ ನಿರ್ಬಂಧಕ್ಕೆ ಒಳಗಾಗಿರುವ ಇತರ ರಾಷ್ಟ್ರಗಳು. ಕುವೈತ್ ಸರ್ಕಾರದ ಸಂವಹನ ಕೇಂದ್ರವು ಟ್ವಿಟ್ಟರ್ನಲ್ಲಿ ಇದನ್ನು ಪ್ರಕಟಿಸಿದ್ದು, ಎಷ್ಟು ಸಮಯದವರೆಗೆ […]
ಭಾರತೀಯರ ಪ್ರವೇಶಕ್ಕೆ ಕುವೈತ್ ತಾತ್ಕಾಲಿಕ ನಿರ್ಬಂಧ Read More »
ಕರಾವಳಿ









