newskadaba

ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ ➤ ಸೆಪ್ಟಂಬರ್ ನಿಂದ ಕಾಲೇಜ್ ಶುರು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.30: ಸವಾಲಿನ ಜೊತೆ ಸಿಇಟಿ ಪರೀಕ್ಷೆ ನಡೆಸಲಾಗುತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವಥ್ ನಾರಾಯಣ ಹೇಳಿದ್ದಾರೆ. ಇಂದು ಮತ್ತು ನಾಳೆ ಸಿಇಟಿ ಪರೀಕ್ಷೆ ನಡೆಯಲಿದ್ದು 1.94 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದಾರೆ. ಕೋವಿಡ್ 19 ರ ದೊಡ್ಡ ಸವಾಲಿನ ಜೊತೆಗೆ ಪರೀಕ್ಷೆ ನಡೆಸಲಾಗುತ್ತಿದೆ. ಆಗಸ್ಟ್ ಮಧ್ಯದಲ್ಲೇ ಸಿಇಟಿ ರಿಸಲ್ಟ್ ಪ್ರಕಟಿಸಲಾಗುವುದು. ರಾಜ್ಯದೆಲ್ಲೆಡೆ ವ್ಯವಸ್ಥೆ ಮಾಡಿ ಪರೀಕ್ಷೆಗೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಸಿದ್ದಾರೆ.     […]

ಆಗಸ್ಟ್ 15 ರ ವೇಳೆಗೆ ಸಿಇಟಿ ಫಲಿತಾಂಶ ಪ್ರಕಟ ➤ ಸೆಪ್ಟಂಬರ್ ನಿಂದ ಕಾಲೇಜ್ ಶುರು Read More »

ಕರಾವಳಿ, ಕರ್ನಾಟಕ

ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:  ಸಿಲಿಕಾನ್ ಸಿಟಿಯಲ್ಲಿ ಗೂಗಲ್ ಪೇ ಆ್ಯಪ್ ಬಳಕೆದಾರರ ಮೇಲೂ ಸೈಬರ್ ಖದೀಮರು ಕಣ್ಣು ಹಾಕಿದ್ದಾರೆ. ನಗರದ ಗವಿಪುರಂ ನಿವಾಸಿ ಹರೀಶ್​​ ಎಂಬುವವರಿಗೆ ಗೂಗಲ್ ಪೇ ಸಮಸ್ಯೆಯಾಗಿತ್ತು. ಹೀಗಾಗಿ ಅವರು ಗೂಗಲ್ ಪೇ ನಲ್ಲಿರುವ ಕಸ್ಟಮರ್ ಕೇರ್ ಸಂಖ್ಯೆಯನ್ನು ಸರ್ಚ್ ಮಾಡಿ ಸಿಕ್ಕ ನಂಬರ್​ 990177xxxxxಕ್ಕೆ ಕರೆ ಮಾಡಿದ್ದರು. ಆದರೆ, ಅವರಿಗೆ ಯಾವುದೇ ಸ್ಪಂದನೆ ಸಿಕ್ಕಿಲ್ಲ. ತಕ್ಷಣವೇ 06291766339 ಸಂಖ್ಯೆಯಿಂದ ಅಪರಿಚಿತ ವ್ಯಕ್ತಿಯೋರ್ವನಿಂದ ಹರೀಶ್​​ ಅವರಿಗೆ ಕರೆ ಬಂದಿದ್ದು, ನಿಮಗೆ

ಗೂಗಲ್ ಪೇ ಆ್ಯಪ್ ನಲ್ಲಿ 24,500 ರೂ. ಕಳೆದುಕೊಂಡ ವ್ಯಕ್ತಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29: ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಗಡಿ ರಸ್ತೆಯ ಕೆ.ಪಿ.ಅಗ್ರಹಾರ ನಿವಾಸಿ ಕಿರಣ್ ಕುಮಾರ್, ನಾಗರಬಾವಿ, ಮಾನಸನಗರದ ಪ್ರವೀಣ್ ಕುಮಾರ್ ಬಿ.ಆರ್., ಕಾಮಾಕ್ಷಿಪಾಳ್ಯದ ಪವನ್ ಕುಮಾರ್ ಬಂಧಿತ ಆರೋಪಿಗಳು.   ಜಾಲಹಳ್ಳಿಯ ಎಚ್‌ಎಂಟಿ ಸರ್ವೀಸ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ್ಟ್‌ಮೆಂಟ್ ಬಳಿ ಮೂವರು ಆರೋಪಿಗಳು

ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ Read More »

ಕರಾವಳಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್

(ನ್ಯೂಸ್ ಕಡಬ) newskadaba.com ಕಾರ್ಕಳ, ಜು.29:  ತಾಲ್ಲೂಕಿನ ನಿಟ್ಟೆ ಎನ್.ಎಂ.ಎ.ಎಂ ತಾಂತ್ರಿಕ ಕಾಲೇಜಿನ ವತಿಯಿಂದ ಸಾರ್ವಜನಿಕರ ಅನುಕೂಲಕ್ಕಾಗಿ ‘ಆಟೋ ಪ್ಲೀಸ್’ ಎಂಬ ವಿನೂತನ ಉಚಿತ ಅಪ್ಲಿಕೇಷನ್‌ ಅನ್ನು ಪರಿಚಯಿಸಲಾಗಿದೆ. ಈ ಅಪ್ಲಿಕೇಶನ್‌ನ ಮೂಲಕ ಸಾರ್ವಜನಿಕರು ತಮ್ಮ ಸಮೀಪದ ರಿಕ್ಷಾ ನಿಲ್ದಾಣವನ್ನು ಅಯ್ಕೆ ಮಾಡಿದಲ್ಲಿ, ಅಲ್ಲಿ ಸಂಚಾರಕ್ಕೆ ಲಭ್ಯವಿರುವ ರಿಕ್ಷಾಗಳ ಪಟ್ಟಿ ದೊರೆಯಲಿದೆ. ಚಾಲಕನ ಹೆಸರು, ಭಾವಚಿತ್ರ, ಚಾಲನಾ ಪರವಾನಗಿ ಮುಂತಾದ ವಿವರಗಳನ್ನು ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಇರುವ ಚಾಲಕರ ಮಾಹಿತಿಯನ್ನು ಗಮನಿಸಿ ಆ ರಿಕ್ಷಾ ಚಾಲಕನಿಗೆ ಕರೆಮಾಡುವ ಸೌಲಭ್ಯವನ್ನೂ ಇದರಲ್ಲಿ

ಕಾರ್ಕಳ : ‘ಆಟೋ ಪ್ಲೀಸ್’ ಉಚಿತ ಅಪ್ಲಿಕೇಷನ್ Read More »

ಕರಾವಳಿ, ಕರ್ನಾಟಕ

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ

(ನ್ಯೂಸ್ ಕಡಬ) newskadaba.com ವಿಜಯಪುರ , ಜು.29: ಫ್ರಾನ್ಸ್ ನಿಂದ ಭಾರತಕ್ಕೆ ಆಗಮಿಸಿರುವ ಐದು ರಾಫೆಲ್ ಯುದ್ಧ ವಿಮಾನಗಳ ಪೈಕಿ ಒಂದು ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದು ಓರ್ವ ‘ಹೆಮ್ಮೆಯ ಕನ್ನಡಿಗ’. ಹೌದು.. ತೀವ್ರ ಕುತೂಹಲ ಕೆರಳಿಸಿದ್ದ ರಾಫೆಲ್ ಯುದ್ಧ ವಿಮಾನದ ಆಗಮನ ಪೂರ್ಣವಾಗಿದ್ದು, ಈ ಐದು ಯುದ್ಧ ವಿಮಾನಗಳ ಪೈಲಟ್ ಗಳ ತಂಡದಲ್ಲಿ ಕರ್ನಾಟಕ ಮೂಲದ ಓರ್ವ ಪೈಲಟ್ ಕೂಡ ಇದ್ದಾರೆ. ಕರ್ನಾಟಕದ ವಿಜಯಪುರ ಮೂಲದ ಸೈನಿಕರೊಬ್ಬರು ಭಾರತಕ್ಕೆ ರಾಫೆಲ್ ಯುದ್ಧ ವಿಮಾನವನ್ನು ಚಲಾಯಿಸಿಕೊಂಡು ಬಂದಿದ್ದಾರೆ.  

ರಫೇಲ್ ಯುದ್ಧ ವಿಮಾನಕ್ಕೆ ಕನ್ನಡಿಗ ಸಾರಥಿ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ

(ನ್ಯೂಸ್ ಕಡಬ) newskadaba.com ಅಂಬಾಲಾ , ಜು.29: ತೀವ್ರ ನಿರೀಕ್ಷೆ ಹುಟ್ಟಿಸಿರುವ ಫ್ರಾನ್ಸ್ ನಿರ್ಮಿತ ರಾಫೆಲ್ ಯುದ್ಧ ವಿಮಾನ ಹರ್ಯಾಣ ಅಂಬಾಲಾ ವಾಯುನೆಲೆಗೆ ಆಗಮಿಸಿದ್ದು, ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಮಾರ್ಷಲ್ ರಾಕೇಶ್ ಕುಮಾರ್ ಸಿಂಗ್ ಭದೌರಿಯಾ (ಆರ್‌ಕೆಎಸ್ ಭದೌರಿಯಾ) ಬರಮಾಡಿಕೊಂಡಿದ್ದಾರೆ. ಫ್ರಾನ್ಸ್‌ನಿಂದ ಹೊರಟಿದ್ದ ಮೊದಲ ಹಂತದ ಐದು ರಾಫೆಲ್‌ ಯುದ್ಧ ವಿಮಾನಗಳು ಇಂದು ಮಧ್ಯಾಹ್ನ ಅಂಬಾಲ ವಾಯುನೆಲೆಗೆ ಬಂದಿಳಿದಿವೆ.       ಫ್ರಾನ್ಸ್ ಮೂಲದ ಡಸಾಲ್ಟ್ ಕಂಪೆನಿ ನಿರ್ಮಿತ 5 ರಾಫೆಲ್ ಫೈಟರ್ ಜೆಟ್ ವಿಮಾನಗಳು

ಭಾರತೀಯ ಸೇನೆಗೆ ಈಗ ಆನೆ ಬಲ ➤ ಅಂಬಾಲಾ ಏರ್ ಬೇಸ್ ಗೆ ಆಗಮಿಸಿದ ರಾಫೆಲ್ ಯುದ್ಧ ವಿಮಾನ Read More »

ಅಂತರ್ರಾಷ್ಟ್ರೀಯ ನ್ಯೂಸ್, ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!!

(ನ್ಯೂಸ್ ಕಡಬ) newskadaba.com ಮಡಿಕೇರಿ: ಜು.29., ಕೊರೋನಾ ಸಂಕಷ್ಟ ಹಿನ್ನಲೆ ಖದೀಮರ ತಂಡವೊಂದು ಬ್ಯಾಂಕ್ ದರೋಡೆಗೆ ಪ್ರಯತ್ನಿಸಿದ ಘಟನೆ ಮಡಿಕೇರಿ ಸಮೀಪದ ಮಕ್ಕಂದೂರಿನ ಕೆನರಾ ಬ್ಯಾಂಕ್ ಶಾಖೆಯಲ್ಲಿ ತಡರಾತ್ರಿ ನಡೆದಿದೆ. ಬ್ಯಾಂಕ್ ಗೋಡೆಯನ್ನು ಮಾತ್ರ ಒಡೆದಿರುವ ದರೋಡೆಕೋರರು ಸ್ರ್ಟಾಂಗ್ ರೂಮ್‍ಗೆ ಪ್ರವೇಶಿಸಲು ವಿಫಲರಾಗಿದ್ದಾರೆ. ಪೂರ್ವ ಯೋಜಿತವಾಗಿ ಸಂಚು ರೂಪಿಸಿರುವ ಖದೀಮರು, ಮೊದಲು ಬ್ಯಾಂಕಿಗೆ ಕಲ್ಪಿಸುವ ವಿದ್ಯುತ್ ತಂತಿಯನ್ನು ಕತ್ತರಿಸಿ ಸಿಸಿಟಿವಿಯನ್ನು ಕಿತ್ತೆಸೆದು ಬಳಿಕ ಕಬ್ಬಿಣದ ಹಾರೆ ಮತ್ತು ಸಲಾಕೆಗಳಿಂದ ಬ್ಯಾಂಕ್‍ನ ಹಿಂಬದಿಯ ಗೋಡೆಯನ್ನು ಹೊಡೆದು ಸ್ರ್ಟಾಂಗ್ ರೂಮ್‍ಗೆ

ಸಿಸಿಟಿವಿಯನ್ನು ಕಿತ್ತೆಸೆದು ಬ್ಯಾಂಕ್ ದರೋಡೆಗೆ ವಿಫಲಯತ್ನ…!!! Read More »

ಕರ್ನಾಟಕ

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!!

(ನ್ಯೂಸ್ ಕಡಬ) newskadaba.com ನವದೆಹಲಿ: ಜು.29., ಪಾಕಿಸ್ತಾನದ ಉಗ್ರರು ಅಯೋಧ್ಯೆಯ ರಾಮಜನ್ಮಭೂಮಿಯಲ್ಲಿ ಆಗಸ್ಟ್‌ 5ರಂದು ನಡೆಯಲಿರುವ ಶಿಲಾನ್ಯಾಸ ಕಾರ್ಯಕ್ರಮದಲ್ಲಿ ಉಗ್ರರು ದಾಳಿ ಮಾಡುವ ಸಂಚು ರೂಪಿರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ದೊರೆತಿದೆ. ಅಫ್ಗಾನಿಸ್ತಾನದ ಲಷ್ಕರ್‌-ಎ-ತಯಬಾ ಹಾಗೂ ಜೈಷ್‌-ಎ-ಮೊಹಮ್ಮದ್‌ ಸಂಘಟನೆಗಳು ಪಾಕಿಸ್ತಾನದ ಗುಪ್ತಚರ ಸಂಸ್ಥೆ ಇಂಟರ್‌ಸರ್ವಿಸ್‌ ಇಂಟಲಿಜೆನ್ಸ್‌ ಸಹಾಯದೊಂದಿಗೆ ಭಾರತದಲ್ಲಿರುವ ಧಾರ್ಮಿಕ ಸ್ಥಳಗಳಿಗೆ ದಾಳಿ ನಡೆಸಲು ಸಂಚು ನಡೆಸಿವೆ. ಅತಿ ಗಣ್ಯರನ್ನು ಗುರಿಯಾಗಿಸಿಕೊಂಡು ದಾಳಿ ನಡೆಸುವ ಉದ್ದೇಶವನ್ನು ಈ ಸಂಘಟನೆಗಳು ಮಾಡಿದೆ ಎಂದು ಗುಪ್ತಚರ ಇಲಾಖೆ ತಿಳಿಸಿದೆ.

ಆಗಸ್ಟ್‌ 5ರಂದು ಅಯೋಧ್ಯೆ ರಾಮಜನ್ಮಭೂಮಿಗೆ ಶಿಲಾನ್ಯಾಸ ಕಾರ್ಯಕ್ರಮ➤ ಉಗ್ರರಿಂದ ದಾಳಿಗೆ ಸಂಚು…!!! Read More »

ರಾಷ್ಟ್ರೀಯ ನ್ಯೂಸ್

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ➤ ಆರೋಪಿ ವಶಕ್ಕೆ

(ನ್ಯೂಸ್ ಕಡಬ) newskadaba.com ಮಂಗಳೂರು , ಜು.29:  ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ಬಿ. ರೂಪೇಶ್ ಅವರಿಗೆ ವಾಟ್ಸಪ್ ಗ್ರೂಪ್‌ನಲ್ಲಿ ಕೊಲೆ ಬೆದರಿಕೆ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಯೊಬ್ಬನನ್ನು ಪೊಲೀಸರು ಬಂಧಿಸಿದ್ದಾರೆ. ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ಹಾಕಿರುವ ಬಗ್ಗೆ ಮೂಡುಬಿದಿರೆ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದು, ಈ ಸಂಬಂಧ ಬಜ್ಪೆ ಸಮೀಪದ ನಿವಾಸಿ ರಂಜಿತ್ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.   ಜಾನುವಾರು ಸಾಗಾಟಗಾರರ ಮೇಲೆ ನಡೆಸಲಾಗುತ್ತಿರುವ ಹಲ್ಲೆಗಳನ್ನು ಉಲ್ಲೇಖಿಸಿ ಕಾನೂನು ಕ್ರಮದ ಎಚ್ಚರಿಕೆಯನ್ನು ಜಿಲ್ಲಾಧಿಕಾರಿ ಸಿಂಧೂ

ದಕ್ಷಿಣ ಕನ್ನಡ ಜಿಲ್ಲಾಧಿಕಾರಿಗೆ ಕೊಲೆ ಬೆದರಿಕೆ ➤ ಆರೋಪಿ ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು.29: ದಕ ಜಿಲ್ಲಾಧಿಕಾರಿ ವರ್ಗಾವಣೆಯ ವಿಚಾರದಲ್ಲಿ ಮಾಜಿ ಸಚಿವ ಖಾದರ್ ರಾಜಕೀಯ ಮಾಡುತ್ತಿದ್ದಾರೆ. ಆಡಳಿತಾತ್ಮಕ ದೃಷ್ಟಿಯಿಂದ ಸರಕಾರ ಮಾಡಿದ ವರ್ಗಾವಣೆಯನ್ನು ಖಾದರ್ ರಾಜಕೀಯಗೊಳಿಸಿದ್ದು ದುರದೃಷ್ಠಕರ. ಯಾವುದೇ ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ಎಂದು ದಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದಾರೆ. ಯು.ಟಿ ಖಾದರ್ ಅವರು ಸಚಿವರಾಗಿದ್ದ ಕಾಲದಲ್ಲಿ ದ.ಕ ಜಿಲ್ಲೆಯಲ್ಲಿ ಪೊಲೀಸರಿಗೆ ಬೆದರಿಕೆ , ಹಲ್ಲೆ, ಗೂಂಡಾಗಿರಿ ಯಥೇಚ್ಚವಾಗಿ ನಡೆಯುತ್ತಿತ್ತು. ಆದರೆ ಈಗ

ಆರೋಪಿಗಳನ್ನು ರಕ್ಷಣೆ ಮಾಡಲು ಇದು ಖಾದರ್ ಕಾಲವಲ್ಲ ➤ ಖಾದರ್ ಹೇಳಿಕೆಗೆ ಕೋಟ ಶ್ರೀನಿವಾಸ ಪೂಜಾರಿ ತಿರುಗೇಟು Read More »

ಕರಾವಳಿ
Scroll to Top