newskadaba

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.29., ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿಯೊಬ್ಬ ಮಂಗಳೂರಿನ ರೂಮ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಮಂಗಳವಾರ ರಾತ್ರಿ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಪಂಬಾಜೆಯ ರಾಜಿತ್ ಶೆಟ್ಟಿ (22) ಎಂದು ಗುರುತಿಸಲಾಗಿದೆ.ಈ ಬಗ್ಗೆ ಮಂಗಳೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬಂಟ ಗ್ರಾಮ ಸಮಿತಿ ಬಳಂಜ ಇದರ ಮಾಜಿ ಅಧ್ಯಕ್ಷರು ಮತ್ತು ಬೆಳ್ತಂಗಡಿ ತಾಲೂಕು ಬಂಟರ ಸಂಘದ ಮಾಜಿ ನಿರ್ದೇಶಕರಾದ ರಮಾನಾಥ ಶೆಟ್ಟಿ ಪಂಬಾಜೆ ಲೀಲಾಂಜಲಿ […]

ಬೆಳ್ತಂಗಡಿಯ ಪ್ರತಿಭಾನ್ವಿತ ವಿದ್ಯಾರ್ಥಿ ಮಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣು Read More »

ಕರಾವಳಿ

ಮಂಗಳೂರು : ರಕ್ಷಾ ಬಂಧನದಲ್ಲಿದೆ ತರಕಾರಿ ಬೀಜ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.29:  ಪಕ್ಷಿಕೆರೆಯ ಪೇಪರ್‌ ಸೀಡ್‌ ಸಂಸ್ಥೆಯ ನಿತಿನ್‌ ವಾಸ್‌ ಅವರು ರಕ್ಷಾ ಬಂಧನದ ನಿಮಿತ್ತ ಪರಿಸರ ಸ್ನೇಹಿ ಮರು ಬಳಕೆ ಆಗುವಂತಹ ಹಾಗೂ ವಿವಿಧ ಬಗೆಯ ತರಕಾರಿ ಬೀಜಗಳನ್ನು ಅಳವಡಿಸಿದ ರಾಖಿಗಳನ್ನು ತಯಾರಿಸಿ, ಮಾರುಕಟ್ಟೆಗೆ ಬಿಡುಗಡೆ ಮಾಡುತ್ತಿದ್ದಾರೆ. ಉದ್ಯಮಿ ನಿತಿನ್‌ ಅವರು ಟೊಮೆಟೊ, ಸೌತೆಕಾಯಿ, ಹರಿವೆ, ತುಳಸಿ ಬೀಜಗಳಿಂದ ರಾಖಿಗಳನ್ನು ತಯಾರಿಸಿದ್ದಾರೆ. ರಕ್ಷಾ ಬಂಧನಕ್ಕೆ ಸಹೋದರಿಯರು ಕಟ್ಟುವ ರಾಖಿಗಳನ್ನು ಕೆಲ ದಿನಗಳ ಬಳಿಕ ಎಸೆಯುವ ಬದಲು, ಇವುಗಳಿಂದ ಹಸಿರು ಬೆಳೆಸಬಹುದು ಎನ್ನುವ ಉದ್ದೇಶದಿಂದ

ಮಂಗಳೂರು : ರಕ್ಷಾ ಬಂಧನದಲ್ಲಿದೆ ತರಕಾರಿ ಬೀಜ Read More »

ಕರಾವಳಿ

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29:   ಕೊರೋನಾ ಸೋಂಕು ತೀವ್ರವಾಗುತ್ತಿರುವ ಈ ಕಾಲಘಟ್ಟದಲ್ಲಿ ಶಾಲೆಗಳನ್ನು ತೆರೆಯುವ ಅವಸರ ಸರ್ಕಾರಕ್ಕಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಹೇಳಿದ್ದಾರೆ. ಕೊರೋನಾ ಸಾಮಾಜಿಕ ಸಂದರ್ಭದಲ್ಲಿ ಆನ್ ಲೈನ್ ಶಿಕ್ಷಣ ಮತ್ತು ಶಾಲಾ ಚಟುವಟಿಕೆಗಳನ್ನು ಪ್ರಾರಂಭಿಸುವ ನಿಟ್ಟಿನಲ್ಲಿ ಶೈಕ್ಷಣಿಕ ವಲಯದ ಸರ್ಕಾರೇತರ ಸಂಘಟನೆಗಳ ಪ್ರತಿನಿಧಿಗಳೊಂದಿಗೆ ನಡೆಸಿದ ವೆಬಿನಾರ್ ನಲ್ಲಿ ಮಾತನಾಡಿದ ಅವರು, ಈ ಪರಿಸ್ಥಿತಿಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಅವಸರದಲ್ಲಿ ಶಾಲೆ ತೆರೆಯುವುದಿಲ್ಲ. ಮಕ್ಕಳನ್ನು

ಶಾಲೆ ತೆರೆಯಲು ಯಾವುದೇ ಅವಸರವಿಲ್ಲ ➤ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ ➤ 9 ಜಾನುವಾರುಗಳು ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ಜು.29: ಧರ್ಮಸ್ಥಳ ಗ್ರಾಮ ಕನ್ಯಾಡಿ-2 ರಾಮಮಂದಿರ ಸಮೀಪ ಲಾರಿಯಲ್ಲಿ‌ ಹಿಂಸಾತ್ಮಕವಾಗಿ ಗೋ ಸಾಗಟ ನಡೆಸುತ್ತಿದ್ದ ತಂಡವನ್ನು ಮಂಗಳವಾರ ರಾತ್ರಿ ಭಜರಂಗದಳ ಕಾರ್ಯಕರ್ತರು ತಡೆದು ಲಾರಿ ಹಾಗೂ ಆರೋಪಿಗಳನ್ನು ಪೊಲೀಸರಿಗೆ ಒಪ್ಪಿಸಿ ಜಾನುವಾರುಗಳನ್ನು ರಕ್ಷಿಸಿರುವ ಘಟನೆ ನಡೆದಿದೆ.     ಆರೋಪಿಗಳಾದ ಅಂಡಿಂಜೆ ಗ್ರಾಮದ ಅಬ್ದುಲ್‌ ಸಲಾಂ ಜಿ.(30), ಸಾವ್ಯ ಗ್ರಾಮದ ನೆಲ್ಲಿಗುಡ್ಡೆ ಮನೆ ಎಂ.ಅಕ್ಬರ್‌ (26) ಸಾವ್ಯ ಗ್ರಾಮದ ದರ್ಖಾಸು ಮನೆ ಸಂಜೀವ ಪೂಜಾರಿ (41) ಬಂಧಿತ ಆರೋಪಿಗಳಾಗಿದ್ದಾರೆ. ಧರ್ಮಸ್ಥಳ ಪೊಲೀಸ್

ಭಜರಂಗದಳ ಕಾರ್ಯಕರ್ತರಿಂದ ಅಕ್ರಮ ಗೋ ಸಾಗಾಟಕ್ಕೆ ತಡೆ ➤ 9 ಜಾನುವಾರುಗಳು ವಶಕ್ಕೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ , ಜು.29:  ದರ್ಖಾಸು ಸಮೀಪ ಚೀಮುಳ್ಳು ಎಂಬಲ್ಲಿ ಪಕ್ಕದ ಮನೆಯ ಅಪ್ರಾಪ್ತೆಯನ್ನು ಚಾಕಲೇಟು ನೀಡಿ ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳವೆಸಗಿದ ಆರೋಪಿಯನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ. ಬೆಳ್ಳಾರೆ ದರ್ಖಾಸು ಸಮೀಪ ಬಾಡಿಗೆ ಮನೆಯಲ್ಲಿ ವಾಸವಿರುವ ಸೆಲ್ವ ಕುಮಾರ್ (50) ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ಜು. 28 ರಂದು ನಡೆದ ಘಟನೆಯನ್ನು ಅಪ್ರಾಪ್ತೆ ಹೆತ್ತವರಲ್ಲಿ ತಿಳಿಸಿದ್ದು, ಹೆತ್ತವರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ.

ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ವೆಬ್ ಲಿಂಕ್ ಮಾಹಿತಿ ಆಧರಿಸಿ ಉಡುಪಿಯಲ್ಲಿದ್ದ ಸೌರಭ್ ಶೆಟ್ಟಿಯನ್ನು ಸಿಐಡಿಯ ಸೈಬರ್ ಕ್ರೈಂ ಪೊಲೀಸರು ಅರೆಸ್ಟ್ ಮಾಡಿದ್ದಾರೆ. ತನಿಖೆ ವೇಳೆ ಆರೋಪಿ ಆನ್‌ಲೈನ್ ಸ್ಟೋರೇಜ್​ನಲ್ಲಿಯೂ ವಿಡಿಯೋಗಳನ್ನು ಸಂಗ್ರಹಿಸಿಟ್ಟಿರುವುದು ಪತ್ತೆಯಾಗಿದೆ.ಬಂಧಿತ ಸೌರವ್ ಶೆಟ್ಟಿಯ ಬಗ್ಗೆ ನ್ಯಾಷನಲ್ ಕ್ರೈಂ ರೆಕಾರ್ಡ್ ಬ್ಯೂರೋ ಕರ್ನಾಟಕದ ಸಿಐಡಿ‌ ನೋಡಲ್ ಅಧಿಕಾರಿಗಳಿಗೆ ಮಾಹಿತಿ ನೀಡಿತ್ತು. ಅದರಂತೆ ಸಿಐಡಿ ಅಧಿಕಾರಿಗಳು ದೂರು ದಾಖಲಿಸಿಕೊಂಡಿದ್ದರು.     ನಂತರ ಯಾವ ಯಾವ ವೆಬ್​ಸೈಟ್​ಗಳಿಗೆ ಲಿಂಕ್ ಪೋಸ್ಟ್ ಮಾಡುತ್ತಿದ್ದ ಎಂಬ

ಇನ್​ಸ್ಟಾಗ್ರಾಂನಲ್ಲಿ ಅಪ್ರಾಪ್ತೆಯರ ಅಶ್ಲೀಲ ವಿಡಿಯೋ ಅಪ್​ಲೋಡ್ ➤ ಉಡುಪಿ ಯುವಕನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಆಸರೆಯಾದ ಸೋನು ಸೂದ್..!

(ನ್ಯೂಸ್ ಕಡಬ) newskadaba.com ಹೈದರಾಬಾದ್,ಜು.28: ಕೊರೋನಾ ಕಾಲದಲ್ಲಿ ಹಲವರ ಪಾಲಿಗೆ ಬಾಲಿವುಡ್ ನಟ ಸೋನು ಸೂದ್ ಅಕ್ಷರಶಃ ದೇವದೂತನಾಗಿ ಕಾಣಿಸಿಕೊಂಡಿದ್ದಾರೆ. ಯಾರೆಲ್ಲಾ ಕಷ್ಟದಲ್ಲಿದ್ದಾರೋ ಅವರಿಗೆ ತಮ್ಮ ಕೈಯಿಂದ ಸಾಧ್ಯವಾದ ಸಹಾಯವನ್ನು ಮಾಡುತ್ತಾ ಬರುತ್ತಿದ್ದಾರೆ  ನಟ. ಕೊರೋನಾ ಲಾಕ್ಡೌನ್ ಕಾರಣದಿಂದ ಹೈದರಾಬಾದ್ನ ಟೆಕ್ಕಿ ಉಂಡಾಡಿ ಶಾರದಾ ಕೆಲಸ ಕಳೆದುಕೊಂಡಿದ್ದರು.     ಉದ್ಯೋಗ ಕಳೆದುಕೊಂಡರೂ ಇಡೀ ಕುಟುಂಬವನ್ನು ನೋಡಿಕೊಳ್ಳಬೇಕಾದ ಜವಾಬ್ದಾರಿ ಈ ಮಹಿಳೆಯ ಮೇಲಿತ್ತು. ಹೀಗಾಗಿ ಹೈದರಾಬಾದ್ನ ಶ್ರೀನಗರ ಕಾಲೋನಿಯಲ್ಲಿ ತರಕಾರಿಗಳನ್ನು ಮಾರಾಟ ಮಾಡಲು ಪ್ರಾರಂಭಿಸಿದ್ದರು. ಈ ಬಗ್ಗೆ

ಕೆಲಸ ಕಳೆದುಕೊಂಡು ತರಕಾರಿ ಮಾರುತ್ತಿದ್ದ ಟೆಕ್ಕಿಗೆ ಆಸರೆಯಾದ ಸೋನು ಸೂದ್..! Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.28:  ರಾಜ್ಯದಲ್ಲಿ ಇಂದು ಕೂಡ ಕೊರೋನಾ ರಣಕೇಕೆ ಮುಂದುವರೆದಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 5,536 ಜನರಿಗೆ ಕೊರೋನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ. ಅಲ್ಲದೇ ಕಿಲ್ಲರ್ ಕೊರೋನಾಗೆ ಇಂದು 102 ಜನರು ಸಾವನ್ನಪ್ಪಿದ್ದಾರೆ. ಹೀಗಾಗಿ ರಾಜ್ಯದಲ್ಲಿ ಕಿಲ್ಲರ್ ಕೊರೋನಾಗೆ ಬಲಿಯಾದವರ ಸಂಖ್ಯೆ 2,055ಕ್ಕೆ ಏರಿಕೆಯಾಗಿದೆ.     ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕೊರೋನಾ ಹೆಲ್ತ್ ಬುಲೆಟಿನ್ ಬಿಡುಗಡೆ

ರಾಜ್ಯದಲ್ಲಿ ಇಂದು ಕೊರೋನಾ ಮಹಾಸ್ಪೋಟ ➤ ಇಂದು 5,536 ಜನರಿಗೆ ಕೊರೋನಾ, 102 ಸೋಂಕಿತರು ಮೃತ್ಯು Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರದಿಂದ ಹೊಸ ರೂಲ್ಸ್ ➤ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!!!

(ನ್ಯೂಸ್ ಕಡಬ) newskadaba.com ಬೆಂಗಳೂರು: ಜು.28., ಇನ್ನು ಮುಂದೆ ದ್ವಿಚಕ್ರ ವಾಹನ ಓಡಿಸುವವರು ಕೂಡ ಹೊಸ ನಿಯಮಗಳನ್ನು ಪಾಲಿಸುವುದು ಕಡ್ಡಾಯವಾಗಿದೆ. ಹೌದು ದ್ವಿಚಕ್ರ ವಾಹನ ಸವಾರರು ಓದಲೇಬೇಕಾದ ಸುದ್ದಿ ಇದು. ಟೂ ವಿಲ್ಹರ್ ಗಳಿಗಾಗಿಯೇ ಕೇಂದ್ರ ಹೊಸ ನಿಯಮಗಳನ್ನು ಜಾರಿ ಮಾಡಿದೆ. ಈ ನಿಯಮವನ್ನು ಪಾಲಿಸದಿದ್ದಲ್ಲಿ ದಂಡ ತೆರಬೇಕಾಗುತ್ತದೆ. ಇನ್ಮುಂದೆ ಬೈಕ್‌ ನ ಹಿಂಬದಿ ಸವಾರರಿಗೆ ಅನುಕೂಲವಾಗೋ ನಿಟ್ಟಿನಲ್ಲಿ ಹ್ಯಾಂಡ್‌ಹೋಲ್ಡ್‌ ಕಡ್ಡಾಯವಾಗಿದ್ದು, ಸೀರೆ ಗಾರ್ಡ್‌ ಜತೆಗೆ ಹ್ಯಾಂಡ್‌ಹೋಲ್ಡ್‌, ಫುಟ್‌ರೆಸ್ಟ್‌ ಕಡ್ಡಾಯ ಮಾಡಲಾಗಿದೆ. ರಸ್ತೆ ಸಾರಿಗೆ ಮತ್ತು ಹೆದ್ದಾರಿ

ದ್ವಿಚಕ್ರ ವಾಹನ ಸವಾರರಿಗೆ ಕೇಂದ್ರದಿಂದ ಹೊಸ ರೂಲ್ಸ್ ➤ ನಿಯಮ ಉಲ್ಲಂಘಿಸಿದರೆ ದಂಡ ಗ್ಯಾರಂಟಿ…!!! Read More »

ಕರ್ನಾಟಕ

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ: ಜು.28., ಆಪೆ ರಿಕ್ಷಾವೊಂದರಲ್ಲಿ ದನದ ಮಾಂಸವನ್ನು ಸಾಗಿಸುತಿದ್ದಾಗ ವಿಶ್ವ ಹಿಂದೂ ಪರಿಷತ್ ಬೆಳ್ತಂಗಡಿ ಪ್ರಖಂಡ ಕುಕ್ಕಾವುನ ಕಾರ್ಯಕರ್ತರು ಮಿತ್ತಬಾಗಿಲು ಗ್ರಾಮದ ಎರ್ಮಾಳ್ಪಲ್ಕೆ ಗಜಂತೋಡಿ ರಸ್ತೆಯಲ್ಲಿ ವಾಹನವನ್ನು ತಡೆದು ನಿಲ್ಲಿಸಿದ್ದಾರೆ. KA21B3001 ರಿಜಿಸ್ಟ್ರೇಷನ್ ನ ಈ ಆಪೆ ರಿಕ್ಷಾ ದಲ್ಲಿ ಸುಮಾರು 70 ಕೆಜಿಯಷ್ಟು ದನದ ಮಾಂಸ ಪತ್ತೆಯಾಗಿದೆ. ದನ ಸಾಗಿಸುತಿದ್ದ ವ್ಯಕ್ತಿಯನ್ನು ಸಂಘಟನೆಯ ಕಾರ್ಯಕರ್ತರು ಪೊಲೀಸರಿಗೆ ಹಿಡಿದು ಕೊಟ್ಟಿದ್ದು ,ಸ್ಥಳದಲ್ಲಿ ಸಾರ್ವಜನಿಕರು ನೆರೆದಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಜನರನ್ನು ಚದುರಿಸಿ ,ಆರೋಪಿಯನ್ನು

ಬೆಳ್ತಂಗಡಿ: ಆಪೆ ರಿಕ್ಷಾದಲ್ಲಿ ದನದ ಮಾಂಸ ಸಾಗಾಟ ➤ ಓರ್ವ ವ್ಯಕ್ತಿ ಪೊಲೀಸ್ ವಶಕ್ಕೆ Read More »

ಕರಾವಳಿ
Scroll to Top