newskadaba

‘ಜಿಯೋ ಎಲೆಕ್ಟ್ರಿಕ್ ಸೈಕಲ್ ಮಾರುಕಟ್ಟೆಗೆ ಎಂಟ್ರಿ’

(ನ್ಯೂಸ್ ಕಡಬ) newskadaba.com ಜು. 02. ಇತ್ತೀಚಿನ ದಿನಗಳಲ್ಲಿ ಎಲ್ಲವೂ ಎಲೆಕ್ಟ್ರಿಕ್ ಮಯವಾಗಿದ್ದು, ಬೈಕ್ ನಿಂದ ಹಿಡಿದು ರೈಲು ಸಾರಿಗೆಯ ತನಕ ಎಲ್ಲವೂ ಕೂಡ ಎಲೆಕ್ಟ್ರಿಕ್ ಮಯವಾಗಿದೆ. ಒಟ್ಟಿನಲ್ಲಿ ಎಲೆಕ್ಟ್ರಿಕ್ ಪರ್ವ ಶುರುವಾಗಿದೆ ಎಂದರೂ ತಪ್ಪಾಗಲಾರದು. ಸದ್ಯ ಜನರು ಕೂಡ ಇವೆಲ್ಲವನ್ನೂ ಒಪ್ಪಿಕೊಂಡು ಕೊಂಡುಕೊಳ್ಳುತ್ತಿದ್ದಾರೆ. ಇದರ ಬೆನ್ನಲ್ಲೇ ಇದೀಗ ಎಲೆಕ್ಟ್ರಿಕ್ ಸೈಕಲ್ ಕೂಡ ಮಾರುಕಟ್ಟೆಗೆ ಸದ್ದು ಮಾಡುತ್ತಿದೆ.   ಹೌದು, ಹುಟ್ಟಿಕೊಂಡ ಕೆಲವೇ ಸಮಯದಲ್ಲಿ ಎಲ್ಲಾ ಕ್ಷೇತ್ರಗಳಲ್ಲೂ ಮಿಂಚಿದ ಜಿಯೋ ಇದೀಗ ಎಲೆಕ್ಟ್ರಿಕ್ ಸೈಕಲ್ ಗಳನ್ನು ಕೂಡ […]

‘ಜಿಯೋ ಎಲೆಕ್ಟ್ರಿಕ್ ಸೈಕಲ್ ಮಾರುಕಟ್ಟೆಗೆ ಎಂಟ್ರಿ’ Read More »

ತಂತ್ರಜ್ಞಾನ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ

(ನ್ಯೂಸ್ ಕಡಬ) newskadaba.com ಜು. 02.  ಜುಲೈ 1ರಿಂದ ರೈಲ್ವೇ ಟಿಕೆಟ್ ದರವನ್ನು ಏರಿಸಿ ಕೇಂದ್ರ ಸರ್ಕಾರ ಆದೇಶ ಹೊರಡಿಸಿದ್ದು, ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣವೇ ಹಿಂಪಡೆಯಬೇಕು. ಕೇಂದ್ರ ಸರ್ಕಾರದ ಬೆಲೆಯೇರಿಕೆಗೆ ರಾಜ್ಯದ ಬಿಜೆಪಿ ನಾಯಕರ ಮೌನ ಖಂಡನೀಯ ಎಂದು ಹೇಳಿದ್ದಾರೆ.   ರೈಲ್ವೆ ಟಿಕೆಟ್ ದರ ಏರಿಕೆ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿದ ಅವರು, ಸಾಮಾನ್ಯ ಜನರ ಸಾರಿಗೆ ಎಂದೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ

ರೈಲ್ವೇ ಟಿಕೆಟ್ ದರ ಏರಿಕೆಯನ್ನು ತಕ್ಷಣ ಹಿಂಪಡೆಯಬೇಕು- ಸಿಎಂ ಆಗ್ರಹ Read More »

ರಾಷ್ಟ್ರೀಯ ನ್ಯೂಸ್

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..!

(ನ್ಯೂಸ್ ಕಡಬ) newskadaba.com ಜು. 02. ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿರುವ ಘಟನೆ ಬಿಹಾರದ ಮುಜಾಫರ್​ ಪುರದಲ್ಲಿ ನಡೆದಿದೆ.   ವರದಿಯ ಪ್ರಕಾರ, ಗರ್ಭಿಣಿಯಾದಾಗಿನಿಂದ ಅನಾರೋಗ್ಯಕ್ಕೆ ತುತ್ತಾಗಿದ್ದ ಯುವತಿಯನ್ನು ಆಕೆಯ ಮಾವ ಶಿವೈಪಟ್ಟಿ ಪೊಲೀಸ್ ಠಾಣಾ ವ್ಯಾಪ್ತಿಯ ಮಧೇರಾ ಗ್ರಾಮದಲ್ಲಿರುವ ಮಾಂತ್ರಿಕನ ಬಳಿಗೆ ಭೂತ ಬಿಡಿಸಲು ಕರೆದೊಯ್ದಿದ್ದರು. ಆ ಮಾಂತ್ರಿಕ ಆಕೆಯ ಕುಟುಂಬಸ್ತರನ್ನು ಹೊರಗಡೆ ಕೂರುವಂತೆ ಸೂಚಿಸಿ ಆಕೆಯನ್ನು ಒಳಗೆ ಕರೆದುಕೊಂಡು ಹೋಗಿ ಸಹಚರರೊಂದಿಗೆ ಸಾಮೂಹಿಕ ಅತ್ಯಾಚಾರವೆಸಗಿದ್ದಾನೆ ಎನ್ನಲಾಗಿದೆ.  

ಭೂತ ಬಿಡಿಸುವ ನೆಪದಲ್ಲಿ ಗರ್ಭಿಣಿಯ ಮೇಲೆ ಸಾಮೂಹಿಕ ಅತ್ಯಾಚಾರ..! Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ಡಿಸಿಎಂ ಡಿಕೆ ಶಿವಕುಮಾರ್ ಪರವಾಗಿ 100 ಶಾಸಕರು ಸಿಎಂ ಬದಲಾವಣೆ ಬಯಸಿದ್ದಾರೆ ಎಂದು ಹೇಳಿದ್ದ ರಾಮನಗರ ಕಾಂಗ್ರೆಸ್ ಶಾಸಕ ಇಕ್ಬಾಲ್ ಹುಸೇನ್ ಅವರಿಗೆ ಮಂಗಳವಾರದಂದು ಶೋಕಾಸ್ ನೋಟಿಸ್ ಜಾರಿ ಮಾಡಲಾಗಿದೆ. ಮುಖ್ಯಮಂತ್ರಿ ಬದಲಾವಣೆ ಕುರಿತು ಹೇಳಿಕೆ ನೀಡಿದ ಇಕ್ಬಾಲ್ ಹುಸೇನ್‍ಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಕಾರಣ ಕೇಳಿ ನೋಟಿಸ್ ನೀಡಿದ್ದು, ಒಂದು ವಾರದ ಒಳಗಾಗಿ ತಮ್ಮ ಹೇಳಿಕೆಗಳ ಬಗ್ಗೆ ಸಮಜಾಯಿಷಿ ನೀಡುವಂತೆ ಸೂಚಿಸಿದ್ದಾರೆ. ಇಂದು ಮುಖ್ಯಮಂತ್ರಿ ಬದಲಾವಣೆ

ಸಿಎಂ ಬದಲಾವಣೆ ಕುರಿತು ಹೇಳಿಕೆ- ಇಕ್ಬಾಲ್ ಹುಸೇನ್‍ ಗೆ ಶೋಕಾಸ್ ನೋಟಿಸ್ Read More »

ಕರ್ನಾಟಕ

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜು. 02. ದ್ವೇಷ ಭಾಷಣ ಹಾಗೂ ನಕಲಿ ಸುದ್ದಿಗಳ ವಿರುದ್ಧ ಈಗಾಗಲೇ ರಾಜ್ಯ ಸರ್ಕಾರ ಕಾನೂನು ಜಾರಿಗೆ ತರಲು ಮುಂದಾಗಿದ್ದು, ಇಂತಹ ಬೆಳವಣಿಗೆ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಅವರು ಕರ್ನಾಟಕ ಮಾಧ್ಯಮ ಅಕಾಡೆಮಿ ವತಿಯಿಂದ ಆಯೋಜಿಸಲಾಗಿದ್ದ ವಿಶ್ವ ಪತ್ರಿಕಾ ದಿನಾಚರಣೆಯಲ್ಲಿ ಮಾತನಾಡಿ, ದ್ವೇಷ ಭಾಷಣದ ವಿರುದ್ಧ ಪೊಲೀಸರು ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಬೇಕು. ನಮಗೆ ದ್ವೇಷವಿಲ್ಲದ ಸಮಾಜ ಬೇಕು. ಆದರೆ, ಕೆಲವರು ಅಶಾಂತಿಯುಕ್ತ ಸಮಾಜವನ್ನು

ದ್ವೇಷ ಭಾಷಣ, ನಕಲಿ ಸುದ್ದಿಗಳ ವಿರುದ್ದ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿ- ಪೊಲೀಸರಿಗೆ ಸಿಎಂ ಸೂಚನೆ Read More »

ಕರ್ನಾಟಕ

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ

(ನ್ಯೂಸ್ ಕಡಬ) newskadaba.com ಜು. 02. ಹಿಮಾಚಲ ಪ್ರದೇಶದ ಧರ್ಮಶಾಲಾ ತಪೋವನದಲ್ಲಿ ನಡೆಯುತ್ತಿರುವ ಕಾಮನ್ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ ಸಮ್ಮೇಳನದಲ್ಲಿ ಸ್ಪೀಕರ್ ಯು.ಟಿ.ಖಾದರ್ ಫರೀದ್ ಭಾಗವಹಿಸಿದರು. ಸೋಮವಾರ ಮತ್ತು ಮಂಗಳವಾರ ಹಿಮಾಚಲ ಪ್ರದೇಶದ ಧರ್ಮಶಾಲಾ (Dharamshala) ತಪೋವನದಲ್ಲಿ ನಡೆದ ಕಾಮನ್‍ ವೆಲ್ತ್ ಪಾರ್ಲಿಮೆಂಟರಿ ಅಸೋಸಿಯೇಷನ್ (CPA), ಭಾರತ ವಲಯದ ಜೋನ್-II ರ  ಸಮ್ಮೇಳನದಲ್ಲಿ ಹಿಮಾಚಲ ಪ್ರದೇಶದ ವಿಧಾನಸಭೆಯ ಸಭಾಧ್ಯಕ್ಷ ಕುಲ್‍ದೀಪ್ ಸಿಂಗ್ ಪತಾನಿಯಾ ಅವರ ಆಹ್ವಾನದ ಮೇರೆಗೆ ಕರ್ನಾಟಕ ವಿಧಾನಸಭೆ ಸ್ಪೀಕರ್

ಕಾಮನ್ ವೆಲ್ತ್ ಪಾರ್ಲಿಮೆಂಟ್ ಅಸೋಸಿಯೇಷನ್ ಸಭೆಯಲ್ಲಿ ಸ್ಪೀಕರ್ ಭಾಗಿ Read More »

ರಾಷ್ಟ್ರೀಯ ನ್ಯೂಸ್

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ

(ನ್ಯೂಸ್ ಕಡಬ) newskadaba.com ಜು. 02. ಪುತ್ತೂರು ತಾಲೂಕು ಪಂಚಾಯತ್  2025-26ನೇ ಸಾಲಿನ ಪ್ರಥಮ ಸುತ್ತಿನ ಗ್ರಾಮ ಸಭೆಯ ವೇಳಾಪಟ್ಟಿ ಬಿಡುಗಡೆಯಾಗಿದ್ದು, ಸಂಬಂಧಪಟ್ಟ ಪಂಚಾಯತ್ ಅಭಿವೃದ್ಧಿ ಅಧಿಕಾರಿ ಹಾಗೂ ಕಾರ್ಯದರ್ಶಿಗಳು ವಾರ್ಡ್ ಸಭೆ ಮತ್ತು ಗ್ರಾಮ ಸಭೆಯ ಬಗ್ಗೆ ವ್ಯಾಪಕ ಪ್ರಚಾರ ನಡೆಸಿ ಜನ ಪ್ರತಿನಿಧಿಗಳಿಗೆ ಮಾಹಿತಿಯನ್ನು ನೀಡಲು ಸೂಚಿಸಲಾಗಿದೆ. ಅನಿವಾರ್ಯ ಕಾರಣಗಳಿಂದ ನಿಗದಿಪಡಿಸಿದ ದಿನಾಂಕದಂದು ಗ್ರಾಮ ಸಭೆಯನ್ನು ನಡೆಸಲು ಅಸಾಧ್ಯವಾದಲ್ಲಿ ಬದಲಿ ಗ್ರಾಮ ಸಭೆಯ ದಿನಾಂಕವನ್ನು ನಿಗದಿಪಡಿಸುವಾಗ ಸಂಬಂಧಪಟ್ಟ ಹೋಬಳಿಯಲ್ಲಿ ಗ್ರಾಮ ಸಭೆಗಳು ಪೂರ್ವ ನಿಗದಿಯಾಗಿದೆಯೇ

ಗ್ರಾಮ ಸಭೆ ನಡೆಸಲು ಪುತ್ತೂರು ತಾಲೂಕು ಪಂಚಾಯತ್ ಸೂಚನೆ Read More »

ಕರಾವಳಿ

ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮೆಟ್ರಿಕ್ ನಂತರದ ಕೋರ್ಸುಗಳಲ್ಲಿ ಓದುತ್ತಿರುವ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು, 2024-25 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಶುಲ್ಕ ಮರುಪಾವತಿ” ಕಾರ್ಯಕ್ರಮದ ಸೌಲಭ್ಯಕ್ಕಾಗಿ ಆನ್‍ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ರಾಜೀವ್ ಗಾಂಧಿ ವಿಶ್ವವಿದ್ಯಾಲಯ ಕೋರ್ಸುಗಳಿಗೆ  ಶುಲ್ಕ ಮರುಪಾವತಿ ಕಾರ್ಯಕ್ರಮಕ್ಕೆ ಅರ್ಜಿ ಸಲ್ಲಿಸಲು ಜುಲೈ 10ರ ವರೆಗೆ ಅವಧಿ ವಿಸ್ತರಿಸಲಾಗಿದೆ. ವೆಬ್‍ಸೈಟ್ www.ssp.postmatric.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು. ಕಾರ್ಯಕ್ರಮಗಳ ವಿವರ, ಅರ್ಹತೆ, ಸಲ್ಲಿಸಬೇಕಾದ ದಾಖಲೆಗಳು

ಹಿಂದುಳಿದ ವರ್ಗಗಳ ಶುಲ್ಕ ಮರುಪಾವತಿ: ಅವಧಿ ವಿಸ್ತರಣೆ Read More »

ಕರಾವಳಿ

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 02. ಮಂಗಳೂರು ವಿಶ್ವವಿದ್ಯಾನಿಲಯದ ಘಟಕ ಕಾಲೇಜುಗಳಿಗೆ ಅಗತ್ಯವಿರುವ ಪದವಿ ಮಟ್ಟದ (UG) ಅತಿಥಿ ಉಪನ್ಯಾಸಕರ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಸಂದರ್ಶನ ಕೊಣಾಜೆ ಮಂಗಳಗಂಗೋತ್ರಿ ವಿಶ್ವವಿದ್ಯಾನಿಲಯದ ಆಡಳಿತ ಸೌಧದ ಸಿಂಡಿಕೇಟ್ ಸಭಾಂಗಣದಲ್ಲಿ ಜುಲೈ 3, 4 ಮತ್ತು 5 ರಂದು ನಡೆಯಲಿದೆ. ವಿಷಯವಾರು ಸಂದರ್ಶನದ ದಿನಾಂಕ ಮತ್ತು ಸಮಯ: ಜುಲೈ 3 – ಬೆಳಿಗ್ಗೆ 10 ರಿಂದ 11:45ರ ವರೆಗೆ ಕನ್ನಡ, 11:45 ರಿಂದ ಮಧ್ಯಾಹ್ನ 1 ಗಂಟೆಯವರೆಗೆ ಇಂಗ್ಲಿಷ್,

ಮಂಗಳೂರು ವಿ.ವಿ ಘಟಕ ಕಾಲೇಜುಗಳಿಗೆ ಅತಿಥಿ ಉಪನ್ಯಾಸಕರ ಸಂದರ್ಶನ Read More »

ಕರಾವಳಿ

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ

(ನ್ಯೂಸ್ ಕಡಬ) newskadaba.com  ಜು. 02. ಶೌರ್ಯ ವಿಪತ್ತು ನಿರ್ವಹಣಾ ಸಮಿತಿ ವಿಟ್ಲ ತಾಲೂಕಿನ ಸ್ವಯಂ ಸೇವಕರ ತರಬೇತಿ ಕಾರ್ಯಗಾರವನ್ನು ಪೋಲೀಸ್ ಉಪ ನಿರೀಕ್ಷಕರಾದ ಶ್ರೀ ರತ್ನ ಕುಮಾರ್ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು   ಈ ಸಂದರ್ಭದಲ್ಲಿ NDRF INSPECTOR ಶ್ರೀ ಶಾಂತಿ ಲಾಲ್ ಜಟಿಯಾ, ಜನಜಾಗೃತಿ ವಿಭಾಗದ ಪ್ರಾದೇಶಿಕ ನಿರ್ದೇಶಕರಾದ ಶ್ರೀ ವಿವೇಕ್ ವಿ ಪಾಯಸ್, ಜಿಲ್ಲಾ ನಿರ್ದೇಶಕರಾದ ಶ್ರೀ ಬಾಬು ನಾಯ್ಕ, ಯೋಜನಾಧಿಕಾರಿಗಳಾದ ಜೈವಂತ್  ಪಟಗಾರ, ಗಣೇಶ್ ಆಚಾರ್ಯ, ಸುರೇಶ್ ಗೌಡ,

ಶೌರ್ಯ ವಿಪತ್ತು ನಿರ್ವಹಣಾ ಸಮಿತಿಯಿಂದ ಸ್ವಯಂ ಸೇವಕರ ತರಬೇತಿ ಕಾರ್ಯಗಾರ Read More »

ಕರಾವಳಿ
Scroll to Top