newskadaba

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ,ಜು.20: ಕೊರಾನಾ ಲಾಕ್ ಡೌನ್ ಕಾರಣದಿಂದ ನೇತ್ರಾವತಿ ಹಾಗೂ ಕುಮಾರಧಾರ ನದಿ ಸಂಗಮ ಸ್ಥಳದಲ್ಲಿ ಆಟಿ ಅವiವಾಸ್ಯೆ ಪುಣ್ಯ ತೀರ್ಥ ಸ್ನಾನಕ್ಕೆ ಈ ವರುಷ ಅತೀ ಕಡಿಮೆ ಪ್ರಮಾಣದಲ್ಲಿ ಭಕ್ತರು ಆಗಮಿಸಿ ತೀಥ್ಸ್ನಾನ ಮಾಡಿದರು.   ಲಾಕ್ಡೌನ್ ಕಾರಣದಿಂದ ದೇವಳದ ವತಿಯಿಂದ ಯಾವುದೇ ವ್ಯವಸ್ಥೆಗಳು ಇಲ್ಲದಿದ್ದರೂ ಕಡಿಮೆ ಸಂಖ್ಯೆಯಲ್ಲಿ ಶ್ರದ್ದಾ ಭಕ್ತಿಯಿಂದ, ಭಕ್ತಾದಿಗಳು ನದಿಯಲ್ಲಿ ತೀರ್ಥ ಸ್ನಾನ ಮಾಡಿ ಆಟಿ ಅಮಾಸಾಸ್ಯೆ ಪಾರಂಪರಿಕ ಪದ್ದತಿಯಂತೆ ನವ ದಾನ್ಯಗಳನ್ನ ಗಂಗೆಗೆ ಅರ್ಪಿಸಿ, ಗತಿಸಿದ ಹಿರಿಯರಿಗೆ […]

ಆಟಿ ಅಮವಾಸ್ಯೆ : ಬೆರಳೆಣಿಕೆ ಭಕ್ತರಿಂದ ಉಪ್ಪಿನಂಗಡಿಯಲ್ಲಿ ತೀರ್ಥಸ್ನಾನ Read More »

ಕರಾವಳಿ, ಕರ್ನಾಟಕ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com,ಬೆಂಗಳೂರು ಜು.20: SSLC ಪರೀಕ್ಷಾ ಫಲಿತಾಂಶವನ್ನು ಆಗಸ್ಟ್ ಮೊದಲ ವಾರದಲ್ಲಿ ಪ್ರಕಟಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಿಳಿಸಿದ್ದಾರೆ.ನಗರದ ವಿವಿಧೆಡೆಯ ಐದು ಎಸ್‌ಎಸ್‌ಎಲ್ ಸಿ ಮೌಲ್ಯಮಾಪನ ಕೇಂದ್ರಗಳಿಗೆ ಭೇಟಿ ನೀಡಿದ ಬಳಿಕ ಸುದ್ದಿಗಾರ ರೊಂದಿಗೆ ಮಾತನಾಡಿದ ಅವರು, ರಾಜ್ಯಾದ್ಯಂತ 220 ಮೌಲ್ಯಮಾಪನ ಕೇಂದ್ರದಲ್ಲಿ ಅತ್ಯಂತ ಸುರಕ್ಷಿತ ವಾತಾವರಣದಲ್ಲಿ ವಿವಿಧ ವಿಷಯಗಳ ಮೌಲ್ಯಮಾಪನ ನಡೆಯುತ್ತಿದೆ.ಇದರಲ್ಲಿ ಈಗಾಗಲೇ 120 ಕೇಂದ್ರಗಳಲ್ಲಿ ಮೌಲ್ಯಮಾಪನ ಪ್ರಕ್ರಿಯೆ ಪೂರ್ಣಗೊಂಡಿದ್ದು,ಇನ್ನು ಎರಡು ದಿನಗಳಲ್ಲಿ 180 ಕೇಂದ್ರಗಳಲ್ಲಿ

ಆಗಸ್ಟ್ ಮೊದಲ ವಾರ SSLC ಪರೀಕ್ಷಾ ಫಲಿತಾಂಶ ➤ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಹದಿನೈದು ದಿನಗಳ ಹಿಂದೆ ಕೊರೊನಾ ಸೋಂಕಿಗೆ ಒಳಗಾಗಿದ್ದ ಮಾಜಿ ಕೇಂದ್ರ ಸಚಿವರಾದ ಬಿ. ಜನಾರ್ಧನ ಪೂಜಾರಿ ಅವರು ಗುಣಮುಖರಾಗಿ ಸೋಮವಾರ ಮನೆಗೆ ತೆರಳಿದ್ದರು. ಹಲವು ಅರೋಗ್ಯ ಸಮಸ್ಯೆಯಿಂದ ಬಳಲುತ್ತಿದ್ದ 83 ವರ್ಷದ ಜನಾರ್ಧನ ಪೂಜಾರಿಯವರಿಗೆ ಕೊರೋನಾ ಸೋಂಕಿಗೆ ಒಳಗಾಗಿದ್ದರು. ಜು 5 ಶನಿವಾರ ಕೋವಿಡ್ ತಪಾಸಣೆ ನಡೆಸಿದಾಗ ಜನಾರ್ದನ ಪೂಜಾರಿಯವರ ವರದಿ ಪಾಸಿಟಿವ್ ಬಂದಿತ್ತು . ಬಳಿಕ ಅವರ ಪತ್ನಿಗೂ ಸೋಂಕು ತಗುಲಿತ್ತು ಎಂದು ತಿಳಿದುಬಂದಿತ್ತು .ಇದು ಅವರ ಅಪಾರ

ಕೊರೋನಾ ಗೆದ್ದು ಬಂದ ಕೇಂದ್ರ ಮಾಜಿ ಸಚಿವರಾದ ಬಿ. ಜನಾರ್ಧನ ಪೂಜಾರಿ… !!! Read More »

ಕರಾವಳಿ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..!

(ನ್ಯೂಸ್ ಕಡಬ) newskadaba.com ಮಂಗಳೂರು,ಜು 20:ಕೊವಿಡ್‌ ರೋಗಿಗಳಿಗೆ ಚಿಕಿತ್ಸೆ ನೀಡಲು ಆಯ್ಕೆಯಾಗಿರುವ ಮಂಗಳೂರಿನ ಫಾ. ಮುಲ್ಲರ್‌ ಮೆಡಿಕಲ್ ಕಾಲೇಜು ಆಸ್ಪತ್ರೆಗೆ ಜನ ಪ್ರತಿನಿಧಿ ಮತ್ತು ಅಧಿಕಾರಿಗಳ ತಂಡ ಸೋಮವಾರ ಭೇಟಿ ನೀಡಿ, ಕೋವಿಡ್ 19 ಚಿಕಿತ್ಸೆಯ ಸ್ಥಿತಿಗತಿಗಳ ಬಗ್ಗೆ ಪರಿಶೀಲಿಸಿ ಆಸ್ಪತ್ರೆಯ ಆಡಳಿತಾಧಿಕಾರಿ ಹಾಗೂ ವೈದ್ಯರೊಂದಿಗೆ ಸಭೆ ನಡೆಸಿದರು. ದಕ್ಷಿಣ ಕನ್ನಡ ಲೋಕಸಭಾ ಸದಸ್ಯ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ , ದ. ಕ. ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ

ಫಾ. ಮುಲ್ಲರ್ಸ್‌ ಆಸ್ಪತ್ರೆಗೆ ಅಧಿಕಾರಿಗಳ ಭೇಟಿ ➤ ಕೋವಿಡ್‌ ಚಿಕಿತ್ಸೆಗಳ ಬಗ್ಗೆ ಪರಿಶೀಲನೆ..! Read More »

ಕರಾವಳಿ, ಕರ್ನಾಟಕ

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ 

(ನ್ಯೂಸ್ ಕಡಬ) newskadaba.com ಮಂಗಳೂರು :ಜು.20., ಸಮುದ್ರ ಪಾಲಾಗುತ್ತಿದ್ದ ವ್ಯಕ್ತಿಯೊಬ್ಬನ ಪ್ರಾಣ ರಕ್ಷಣೆಗೆ ಧಾವಿಸಿ ಮಂಗಳೂರಿನ ಯುವಕನೊಬ್ಬ ತನ್ನ ಪ್ರಾಣವನ್ನೇ ಕಳೆದುಕೊಂಡ ಘಟನೆ ಗಲ್ಫ್ ರಾಷ್ಟ್ರ ಕುವೈಟ್ ರಾಷ್ಟ್ರದಲ್ಲಿ ಸಂಭವಿಸಿದೆ. ಕಳೆದ ಒಂದೂವರೆ ವರುಷದಿಂದ ಕುವೈಟ್ ರಾಷ್ಟ್ರದಲ್ಲಿ ಉದ್ಯೋಗದಲ್ಲಿದ್ದ, ಮಂಗಳೂರು ಹೊರವಲಯದ ಮುಲ್ಕಿ ಸಮೀಪದ ಕಿನ್ನಿಗೋಳಿ ನಿವಾಸಿ ಮೊಹಮ್ಮದ್ ಅನೀಸ್ ಮೃತಪಟ್ಟ ದುರ್ದೈವಿ ಯುವಕನಾಗಿದ್ದಾನೆ. ಶನಿವಾರ ಸಂಜೆ ಕುವೈಟ್ ನ ಸಾಲ್ಮಿಯಾ ಬೀಚ್ ಗೆ ತನ್ನ ಸ್ನೇಹಿತರ ಜೊತೆಗೂಡಿ ಈಜಲೆಂದು ತೆರಳಿದ್ದರು. ತಮ್ಮ ಈಜು ಮುಗಿಸಿ ದಡ

ಕುವೈಟ್ ಸಮುದ್ರದಲ್ಲಿ ಪ್ರಾಣ ರಕ್ಷಣೆಗೆ ಧಾವಿಸಿ ಪ್ರಾಣ ಕಳೆದುಕೊಂಡ ಮಂಗಳೂರಿನ ಯುವಕ  Read More »

ಕರಾವಳಿ

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ

(ನ್ಯೂಸ್ ಕಡಬ) newskadaba  ತೊಕ್ಕೊಟ್ಟು, ಜು.20 :  ಬೈಕ್ ಕಾರು ನಡುವೆ ಸಂಭವಿಸಿದ ಅಪಘಾತ ದಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿರುವ ಘಟನೆ ತೊಕ್ಕೊಟ್ಟು ಕಾಪಿಕಾಡು ಬಳಿ ಭಾನುವಾರ ಸಂಭವಿಸಿದೆ.ಚೆಂಬುಗುಡ್ಡೆ ನಿವಾಸಿಗಳಾದ ಚರಣ್,  ಮತ್ತು ಮಂಜುನಾಥ್ ಗಂಭೀರವಾಗಿ ಗಾಯಗೊಂಡವರು.   ಕೂಲಿ ಕಾರ್ಮಿಕರಾಗಿದ್ದ ಇಬ್ಬರು ಬೈಕಿನಲ್ಲಿ ತೊಕ್ಕೊಟ್ಟು ಕಡೆಯಿಂದ ತಲಪಾಡಿ ಕಡೆಗೆ ತೆರಳುತ್ತಿದ್ದ ಸಂದರ್ಭ ಮುಂದಿನಿಂದ ಇದ್ದ ಕಾರು ಅವೈಜ್ಞಾನಿಕ ತಿರುವಿನಲ್ಲಿ ಬಲಭಾಗಕ್ಕೆ ತಿರುಗಲು ಒಮ್ಮೆಲೆ ಬ್ರೇಕ್ ಹಾಕಿದ ಪರಿಣಾಮ ಹಿಂಬದಿಯಲ್ಲಿದ್ದ ಬೈಕ್ ಢಿಕ್ಕಿ ಹೊಡೆದಿದೆ.ಕಾರು ಚಾಲಕ ಮಹಮ್ಮದ್

ತೊಕ್ಕೊಟ್ಟು ಬಳಿ ಕಾರು, ಬೈಕ್ ಅಪಘಾತ : ಬೈಕ್ ಸವಾರರು ಗಂಭೀರ Read More »

ಕರಾವಳಿ, ಕರ್ನಾಟಕ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು  

(ನ್ಯೂಸ್ ಕಡಬ) newskadaba ಮಂಗಳೂರು, ಜು. 20: ದ.ಕ. ಜಿಲ್ಲೆಯಲ್ಲಿ ರವಿವಾರದಂದು  285 ಮಂದಿಯಲ್ಲಿ ಸೋಂಕು  ಪತ್ತೆಯಾಗಿದೆ . ಹಾಗೂ ಇಬ್ಬರು ಬಲಿಯಾಗಿದ್ದಾರೆ.   ಆ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 3596ಕ್ಕೆ ಏರಿಕೆಯಾಗಿದೆ.ಜಿಲ್ಲಾಡಳಿತ ನೀಡಿರುವ ವರದಿಯ ಪ್ರಕಾರ ಜಿಲ್ಲೆಯಲ್ಲಿ ಸದ್ಯ 2028 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನು ರವಿವಾರದಂದು ಕೊರೊನಾ ಸೋಂಕಿಗೆ ಇಬ್ಬರು ಬಲಿಯಾಗಿದ್ದಾರೆ. ಮಂಗಳೂರು ಮೂಲದ 77 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ. ಅವರು ಕ್ಯಾನ್ಸರ್, ಅಸ್ತಮಾದಿಂದ ಬಳಲುತ್ತಿದ್ದ ಬಳಲುತ್ತಿದ್ದರು. ಜುಲೈ 9ರಂದು ಅವರನ್ನು ಖಾಸಗಿ

ದ.ಕ. ಜಿಲ್ಲೆಯಲ್ಲಿ ಮತ್ತೆ 285 ಮಂದಿಯಲ್ಲಿ ಸೋಂಕು – ಇಬ್ಬರು ಮೃತ್ಯು   Read More »

ಕರಾವಳಿ, ಕರ್ನಾಟಕ

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..!

(ನ್ಯೂಸ್ ಕಡಬ) newskadaba.com ಮಂಗಳೂರು :ಜು.19., ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಲೇ ಇದೆ. ಸೋಂಕು ಹರಡುವುದನ್ನು ತಡೆಗಟ್ಟಲು ಜಿಲ್ಲಾಡಳಿತ ಲಾಕ್‌ ಡೌನ್ ಘೊಷಣೆ ಮಾಡಿ ರಾಪಿಡ್‌ ಟೆಸ್ಟ್‌ ಆರಂಭಿಸಿದೆ. ಈ ಮಧ್ಯೆ ರಾಜ್ಯದ ಪ್ರಮುಖ ವಾಣಿಜ್ಯ ಬಂದರು ಎನ್ ಎಂಪಿಟಿಗೂ ಕೊರೊನಾ ಸೋಂಕಿನ ಬಿಸಿ ತಟ್ಟಿದ್ದು ಇಲ್ಲಿನ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ಸೋಂಕು ಧೃಡಪಟ್ಟಿದೆ. ಇದರಿಂದ ಮಂಗಳೂರು ಬಂದರಿನ ಆಮದು-ರಫ್ತು ಕಾರ್ಯಕ್ಕೆ ಅಡ್ಡಿ ಉಂಟಾಗಿದೆ. ಬಂದರಿನ ರಿಸ್ಟಾಕರ್, ಕ್ರೇನ್

NMPT ಯ 13 ಮಂದಿ ಕಾರ್ಮಿಕರಿಗೆ ಕೊರೊನಾ ಪಾಸಿಟಿವ್ ➤ ಬಂದರು ಕಾರ್ಯಕ್ಕೆ ಅಡ್ಡಿ..! Read More »

ಕರಾವಳಿ

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ

(ನ್ಯೂಸ್ ಕಡಬ ) newskadaba ಕಡಬ, ಜು.19: ಜಿಲ್ಲೆಯಲ್ಲಿ ಕೋವಿಡ್ -19 ಸೋಂಕು ಹರಡುವುದನ್ನು ತಡೆಗಟ್ಟಲು ಒಂದು ವಾರದ ಲಾಕ್ ಡೌನ್ ವಿಧಿಸಿದ್ದರೂ ಇಂದು ಭಾನುವಾರದ ಲಾಕ್ ಡೌನ್ ಅನ್ನು ಮತ್ತಷ್ಟು ಕಟ್ಟುನಿಟ್ಟಾಗಿ ಪಾಲಿಸಲಾಗುತ್ತಿದೆ. ಹೀಗಾಗಿ ಇಂದು ಕಡಬ  ಮುಂಜಾನೆಯಿಂದಲೇ ಜಿಲ್ಲೆ ಬಹುತೇಕ ಸ್ಥಬ್ದವಾಗಿದೆ.  

ದ.ಕನ್ನಡದಲ್ಲಿ ಸಂಡೇ ಲಾಕ್ ಡೌನ್ ಹಿನ್ನೆಲೆ : ಸಂಪೂರ್ಣ ಸ್ಥಬ್ಧವಾದ ಕಡಬ ವಲಯ Read More »

ಕರಾವಳಿ, ಕರ್ನಾಟಕ, ಕ್ರೀಡಾ ನ್ಯೂಸ್

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಸುಳ್ಯ,ಜು.18: ಸುಳ್ಯದಿಂದ ಪುತ್ತೂರು ಕಡೆಗೆ ಸಂಚರಿಸುತ್ತಿದ್ದ ಆಲ್ಟೋ 800 ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಮತ್ತು ಅಗ್ನಿ ಶಾಮಕ ದಳದ ಕಛೇರಿ ನಾಮಫಲಕಕ್ಕೆ ಡಿಕ್ಕಿ ಹೊಡೆದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಗಂಭೀರಾವಾಗಿ  ಗಾಯಗೊಂಡ ಘಟನೆ ಇಂದು ನಡೆದಿದೆ. ಕಾರಿನಲ್ಲಿ ಓರ್ವ ಯುವತಿ ಮತ್ತು ಎರಡು ಮಂದಿ ಯುವಕರು ಇದ್ದರೆಂದು ತಿಳಿದು ಬಂದಿದೆ. ಅಪಘಾತ ಸಂಭವಿಸಿದ್ದ ವೇಳೆ ಸ್ಥಳದಲ್ಲಿದ್ದ ಸ್ಥಳೀಯರು ಗಾಯಳುಗಳನ್ನು ತಕ್ಷಣ ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಸುಳ್ಯ ಒಡಾಬಾಯಿ ಬಳಿ ಕಾರು ಅಪಘಾತ ➤ ಗಾಯಾಳುಗಳು ಸುಳ್ಯ ಸರಕಾರಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ
Scroll to Top