newskadaba

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್

(ನ್ಯೂಸ್ ಕಡಬ) newskadaba.com ಕಡಬ ,ಜು.13: ಕಡಬದ ಫೋಟೋಗ್ರಾಫರ್ ಒಬ್ಬರಿಗೆ ಇಂದು ಕೊರೋನಾ ಪಾಸಿಟಿವ್ ಬಂದಿದ್ದು, ಕಡಬದಲ್ಲಿ ಇದೀಗಾ ಆಂತಕ ಮನೆ ಮಾಡಿದೆ.  ದಿನಕಳೆದಂತೆ ಒಂದೊಂದೆ ಕೊರೋನಾ ಪ್ರಕರಣಗಳು ಕಡಬ ವಲಯದಲ್ಲಿ ಸದ್ದು ಮಾಡುತ್ತಿದೆ. ಸಾರ್ವಜನಿಕರು ಮಾತ್ರ ಇನ್ನು ಎಚ್ಚೆತ್ತುಕೊಳ್ಳದೆ, ಸಾಮಾಜಿಕ ಅಂತರ ಮರೆತು, ಮಾಸ್ಕ್ ಹಾಕದೆ ಬೇಕಾಬಿಟ್ಟಿಯಾಗಿ ಕಡಬ ಪೇಟೆಯಲ್ಲಿ ತಿರುಗುತ್ತಿದ್ದಾರೆ. ಇನ್ನಾದರೂ ಎಚೆತ್ತುಕೊಳ್ಳದಿದ್ದರೆ, ಕೊರೋನಾ ನಿಮ್ಮ ಮನೆ ಬಾಗಿಲಿಗೆ ಬಂದರು ಅಚ್ಚರಿ ಪಡಬೇಕಾಗಿಲ್ಲ.

ಕಡಬದ ಫೋಟೋಗ್ರಾಫರ್ ಗೆ ಕೊರೋನಾ ಪಾಸಿಟಿವ್ Read More »

ಕರಾವಳಿ, ಕರ್ನಾಟಕ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.13: ಮಾರಕ ಕೊವೀಡ್ ರೋಗಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚಾಗುತ್ತಿದ್ದಂತೆ ಸರಕಾರ ತಾಳುಕಿನಲ್ಲಿರುವ ಆಸ್ಪತ್ರೆಗಲಲ್ಲೂ ಕೊರೋನಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಮುಂದಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿಯೇ ಮೊದಲ ಬಾರಿಗೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕ್ಷಯ ರೋಗ ಆಸ್ಪತ್ರೆಯನ್ನು ಕೊವೀಡ್ ಕೇಂದರವನ್ನಾಗಿ ಪರಿವರ್ತನೆ ಮಾಡಲಾಗಿದೆ.     ಈ ಕೇಂದ್ರದಲ್ಲಿ ಕೊರೋನಾ ದೃಢಪಟ್ಟಿರುವ, ಆದರೆ ಕ್ಷಯ ರೋಗ ಲಕ್ಷನವಿಲ್ಲದ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತದೆ. ಈ

ಶಾಸಕ ಹರೀಶ್ ಪೂಂಜರಿಂದ ವಿನೂತನ ಪ್ರಯೋಗ ➤ SDM ಕ್ಷಯರೋಗ ಆಸ್ಪತ್ರೆ ಈಗ ಕೋವಿಡ್ ಕೇಂದ್ರ Read More »

ಕರಾವಳಿ, ಕರ್ನಾಟಕ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.13: ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು, ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಹಲವು ಕ್ರಮಕ್ಕೆ ನಿರ್ಧಾರ ಕೈಗೊಳ್ಳಲಾಗಿದೆ. ಈ ನಡುವೆ ದ.ಕ. ಜಿಲ್ಲೆಯಿಂದ ಸೋಮವಾರದಿಂದ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ.   ಈ ಬಗ್ಗೆ  ಪ್ರತಿಕ್ರಿಯೆ ನೀಡಿರುವ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ದ.ಕ. ಜಿಲ್ಲೆಯಲ್ಲಿ ಇನ್ನು ಮುಂದೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಸಾರ್ವಜನಿಕರು ಮಾಸ್ಕ್ ಧರಿಸುವುದು ಕಡ್ಡಾಯಗೊಳಿಸಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಹಾಗೂ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗುವುದಾಗಿ ಸಚಿವರು ತಿಳಿಸಿದ್ದಾರೆ.ಈ

ಇನ್ನುಂದೆ ದ.ಕನ್ನಡದಲ್ಲಿ ಮಾಸ್ಕ್ ಕಡ್ಡಾಯ ,ತಪ್ಪಿದಲ್ಲಿ ದಂಡ ಫಿಕ್ಸ್ Read More »

ಕರಾವಳಿ, ಕರ್ನಾಟಕ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.13:  ಒಂದು ಕಡೆ ಕೊರೊನಾ ಆರ್ಭಟಿಸುತ್ತಿದ್ದರೆ ಇತ್ತ ಎಸ್‍ಎಸ್‍ಎಲ್‍ಸಿ ಪರೀಕ್ಷೆಯನ್ನು ಯಶಸ್ವಿಯಾಗಿ ಮುಗಿಸಿರುವ ರಾಜ್ಯ ಸರಕಾರ ಇಂದಿನಿಂದ ಮೌಲ್ಯಮಾಪನ್ಕೆ ಸಿದ್ದತೆ ಮಾಡಿಕೊಂಡಿದೆ. ಮಂಗಳೂರಿನ 8 ಕೇಂದ್ರದಲ್ಲಿ1300 ಶಿಕ್ಷಕರು ಮೌಲ್ಯಮಾಪನ ನಡೆಸಲಿದ್ದಾರೆ. ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳನ್ನು ಹೊರತು ಪಡಿಸಿ ಎಲ್ಲ ಜಿಲ್ಲೆಗಳಲ್ಲಿ ಎಸೆಸೆಲ್ಸಿ ಮೌಲ್ಯಮಾಪನ ಆರಂಭವಾಗಲಿದೆ. ಕೊರೊನಾ ಭಯದಿಂದ ತಾಲೂಕು ಕೇಂದ್ರದಲ್ಲೇ ಮೌಲ್ಯಮಾಪನಕ್ಕೆ ಅವಕಾಶ ನೀಡಬೇಕು ಎನ್ನುವ ದ.ಕ ಜಿಲ್ಲೆಯ ಶಿಕ್ಷಕರ ಮನವಿಯನ್ನು ಸರಕಾರ ನಿರಾಕರಿಸಿದೆ. ಹೀಗಾಗಿ ಪ್ರತಿ ತಾಲೂಕಿನಿಂದ ಮೌಲ್ಯಮಾಪನಕ್ಕೆ

ಎಸ್‍ಎಸ್‍ಎಲ್‍ಸಿ ಮೌಲ್ಯಮಾಪನ ಇಂದಿನಿಂದ ಪ್ರಾರಂಭ Read More »

ಕರಾವಳಿ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.12: ಹೊಸ ಆವಿಷ್ಕಾರ ಮೂಲಕ ದೇಶದ ಗಮನ ಸೆಳೆದ ಡ್ರೋನ್‌ ಪ್ರತಾಪ್‌ ಇ-ತ್ಯಾಜ್ಯಗಳನ್ನು ಬಳಸಿ ಡ್ರೋನ್ ತಯಾರಿಸುವ ಮೂಲಕ ರಾಷ್ಟ್ರೀಯ- ಅಂತಾರಾಷ್ಟ್ರೀಯ ಮಟ್ಟದಲ್ಲಿ ನೂರಾರು ಪ್ರಶಸ್ತಿಗಳನ್ನು ಪಡೆದು ಕೀರ್ತಿಗಳಿಸಿದ್ದ ಮಂಡ್ಯದ ಹುಡುಗನ ಬಗ್ಗೆ ಸಾಕಷ್ಟು ಅಪವಾದಗಳು ಕೇಳಿಬರುತ್ತಿದೆ. ಈತ ಹೇಳಿದ್ದೆಲ್ಲವೂ ಸುಳ್ಳು, ಈತನ ಸಾಧನೆ ಝಿರೋ, ಯಾವ ಪ್ರಶಸ್ತಿಗಳೂ ಈತನಿಗೆ ಸಿಕ್ಕಿಲ್ಲ, ಮಠಾಧೀಶರು, ಚಿತ್ರನಟರಿಂದ ಹಿಡಿದು ರಾಜಕೀಯ ಮುಖಂಡರವರನ್ನೂ ಈತ ಯಾಮಾರಿಸಿದ್ದಾನೆ ಎಂಬ ವಿವಾದ ಇದಾಗಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಈತ ಭಾಗವಹಿಸಿರುವುದಾಗಿ ಈತನ ಬಳಿ ಇರುವ

ಮಂಡ್ಯದ ಡ್ರೋನ್ ಹುಡುಗನ ಹೊಸ ಕಥೆ ➤ ಆರೋಪ ನಿರಾಕರಿಸಿ ಸತ್ಯ ಶೀಘ್ರ ಬಹಿರಂಗಪಡಿಸುವೆ ಎಂದ ಪ್ರತಾಪ್ Read More »

ಕರ್ನಾಟಕ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್

(ನ್ಯೂಸ್ ಕಡಬ) newskadaba.com ಮುಂಬೈ,ಜು.12: ಬಾಲಿವುಡ್ ಬಿಗ್ ಬಿ ಅಮಿತಾಭ್ ಬಚ್ಚನ್ ಮತ್ತು ಮಗ ಅಭಿಷೇಕ್​ ಬಚ್ಚನ್​ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟ ಬೆನ್ನಲ್ಲೇ ಇಡೀ ಕುಟುಂಬಕ್ಕೆ ಕೊರೋನಾ ವೈರಸ್​ ಹರಡಿರುವ ಶಂಕೆ ವ್ಯಕ್ತವಾಗಿತ್ತು. ಹಾಗಾಗಿ ಕುಟುಂಬದವರೆಲ್ಲರು ಕೊರೋನಾ ಟೆಸ್ಟ್​ಗೆ ಒಳಗಾಗಿದ್ದರು. ಆದರೀಗ  ನಟಿ ಐಶ್ವರ್ಯಾ ರೈ ಬಚ್ಚನ್​ ಮತ್ತು ಮಗಳು ಆರಾಧ್ಯಾ ರೈ ಅವರಿಗೆ ಕೊರೋನಾ ಪಾಸಿಟಿವ್​ ಬಂದಿದೆ. “ನನಗೆ ಕೊರೋನಾ ಪಾಸಿಟಿವ್ ಬಂದಿದೆ. ನನ್ನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಕುಟುಂಬದ ಸದಸ್ಯರು ಮತ್ತು ಸಿಬ್ಬಂದಿವರ್ಗದವರ

ಐಶ್ವರ್ಯಾ ರೈ ಹಾಗೂ ಮಗಳು ಆರಾಧ್ಯಾಗೂ ಕೊರೋನ ಪಾಸಿಟಿವ್ Read More »

ಕರಾವಳಿ, ರಾಷ್ಟ್ರೀಯ ನ್ಯೂಸ್

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ!

(ನ್ಯೂಸ್ ಕಡಬ) newskadaba.com ಪುತ್ತೂರು,ಜು.12: ಪುತ್ತೂರು ತಾಲೂಕಿನಲ್ಲಿ ಭಾನುವಾರ ನಾಲ್ಕು ಕೊರೋನಾ ಪ್ರಕರಣಗಳು ಪತ್ತೆಯಾಗಿದ್ದು, ಓರ್ವ ವೃದ್ಧ ಮೃತಪಟ್ಟಿದ್ದಾರೆ. ಶಾಂತಿಗೋಡಿನ 15 ವರ್ಷದ ಬಾಲಕಿ, ಇಚ್ಲಾಂಪಾಡಿಯ 27 ವರ್ಷದ ಯುವಕ, ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಸ್ಟಾಫ್ ನರ್ಸ್ ಆಗಿದ್ದ ಬಲ್ಯ ಹೊಸ್ಮಠದ 22 ವರ್ಷದ ಯುವತಿ, ಕ್ಯಾಂಫ್ಕೊ ವಸತಿ ಗೃಹದಲ್ಲಿನ 35 ವರ್ಷದ ಗೃಹಿಣಿಗೆ ಇಂದು ಕೋರೋನಾ ಪಾಸಿಟಿವ್ ವರದಿಯಾಗಿದೆ.   ಇಚ್ಲಾಂಪಾಡಿಯ ಸೋಂಕಿತ ಯುವಕ ಜುಲೈ 12ರಂದು ವಿದೇಶದಿಂದ ಬಂದು ಮಂಗಳೂರಿನ ಹೊಟೇಲ್‌ವೊಂದರಲ್ಲಿ ಕ್ವಾರಂಟೈನ್‌ಗೆ ಒಳಗಾಗಿದ್ದರು.

ಇಂದು ಪುತ್ತೂರಿನ ನಾಲ್ವರಿಗೆ ಡೆಡ್ಲಿ ಕೊರೋನಾ ದೃಢ! Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ

(ನ್ಯೂಸ್ ಕಡಬ) newskadaba.com ಪುತ್ತೂರು ,ಜು.12: ಅನಾರೋಗ್ಯದ ಹಿನ್ನಲೆಯಲ್ಲಿ ಮಂಗಳೂರಿನ ಆಸ್ಪತ್ರೆಯಲ್ಲಿ ದಾಖಲಾಗಿ ಕೋವಿಡ್ ಪಾಸಿಟಿವ್ ಆಗದ್ದ ಮಾಡ್ನೂರು ಗ್ರಾಮದ ವ್ಯಕ್ತಿ ಇಂದು ಸಾವನ್ನಪ್ಪಿದ್ದಾರೆ. ಮಾಡ್ನೂರು ಗ್ರಾಮದ ಮೂಲಡ್ಕದ 50 ವರ್ಷ ಪ್ರಾಯದ ನಿವಾಸಿಯೊಬ್ಬರಿಗೆ ಜು.10ರಂದು ಕೋವಿಡ್-19 ಸೋಂಕು ದೃಢಪಟ್ಟಿತ್ತು. ಆದರೆ ಇಂದು ತೀರಾ ಅನಾರೋಗ್ಯದಿಂದಾಗಿ ಚಿಕಿತ್ಸೆ ಫಲಕಾರಿಯಾಗದೆ  ಮೃತಪಟ್ಟಿದ್ದಾರೆ. ನ್ಯೂಮುನಿಯಾ ಹಿನ್ನೆಲೆಯಲ್ಲಿ ಮೊದಲು ಪುತ್ತೂರು ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದ ಅವರನ್ನು ತೀರಾ ಗಂಭೀರ ಸ್ಥಿತಿಗೆ ಒಳಗಾದ ಕಾರಣ ಮಂಗಳೂರಿನ ದೇರಳಕಟ್ಟೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಅವರ

ಪುತ್ತೂರಿಗಿಂದು ಕೊರೋನಾಘಾತ ➤ ಮಾಡ್ನೂರು ಗ್ರಾಮದ ವ್ಯಕ್ತಿ ಕೋವಿಡ್ ಗೆ ಬಲಿ Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು !

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.12: ಕೋವಿಡ್ ಸೋಂಕಿಗೆ ಬೆಳ್ತಂಗಡಿ ತಾಲೂಕಿನಲ್ಲಿ ಮೊದಲ ಸಾವು ಸಂಭವಿಸಿದೆ. ತಾಲೂಕಿನ ಕುವೆಟ್ಟು ಗ್ರಾಮದ ಪಿಲಿಚಾಮುಂಡಿಕಲ್ಲು ನಿವಾಸಿ ಸುಮಾರು 60ವರ್ಷ ಪ್ರಾಯದ ವೃದ್ಧ ರವಿವಾರ ಮುಂಜಾನೆ ತಮ್ಮ ಸ್ವಗೃಹದಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದ ಕಾರಣದಿಂದ 2 ದಿನದ ಹಿಂದೆ ಬೆಳ್ತಂಗಡಿ ಸರಕಾರಿ ಆಸ್ಪತ್ರೆಯಲ್ಲಿ ಗಂಟಲು ದ್ರವ ಪರೀಕ್ಷೆ ಮಾಡಲಾಗಿತ್ತು. ಅದರ ವರದಿ ಕೈ ಸೇರಿದ್ದು ಸೋಂಕು ದೃಢ ಪಟ್ಟಿತ್ತು. ಮೃತ ದೇಹ ಮನೆಯಲಿದ್ದು ಸ್ಥಳಕ್ಕೆ ಪೊಲೀಸ್, ತಹಶೀಲ್ದಾರ್, ವೈದ್ಯರು ಭೇಟಿ ನೀಡಿ ಮುಂಜಾಗ್ರತಾ ಕ್ರಮ

ಬೆಳ್ತಂಗಡಿ ತಾಲೂಕಿನಲ್ಲಿ ಕೋವಿಡ್ ಸೋಂಕಿಗೆ ಮೊದಲ ಮೃತ್ಯು ! Read More »

ಕರಾವಳಿ, ಕರ್ನಾಟಕ

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ

(ನ್ಯೂಸ್ ಕಡಬ) newskadaba.com ಉಡುಪಿ ,ಜು.12: ಕೋವಿಡ್-19 ಸೋಂಕಿನ ಕಾರಣದಿಂದ ಉಡುಪಿಯಲ್ಲಿ ಜಿಲ್ಲಾ ಕೋವಿಡ್ ಆಸ್ಪತ್ರೆಗೆ ದಾಖಲಾಗಿದ್ದ ವೃದ್ಧರೊಬ್ಬರು ಸಾವನ್ನಪ್ಪಿದ್ದಾರೆ. ಇದಿರಂದ ಜಿಲ್ಲೆಯಲ್ಲಿ ಕೋವಿಡ್-19 ಸೋಂಕಿಗೆ ನಾಲ್ಕನೇ ಬಲಿಯಾಗಿದೆ. ದಾವಣಗೆರೆ ಮೂಲದ 70 ವರ್ಷದ ವೃದ್ದರೊಬ್ಬರು ಉಡುಪಿಯಲ್ಲಿ ಕೋವಿಡ್ ಸೋಂಕಿಗೆ ಬಲಿಯಾಗಿದ್ದರು. ಕೆಲ ದಿನಗಳ ಹಿಂದೆ ಅನಾರೋಗ್ಯ ಕಾರಣದಿಂದ ಅವರನ್ನು ಮಣಿಪಾಲ್ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಗಂಟಲು ದ್ರವ ಪರೀಕ್ಷೆ ನಡೆಸಿದ ಸಂದರ್ಭ ಇವರಿಗೆ ಕೋವಿಡ್-19 ಸೋಂಕು ತಾಗಿರುವುದು ದೃಢವಾಗಿತ್ತು.ಕೋವಿಡ್ ಸೋಂಕು ದೃಢವಾದ ಹಿನ್ನಲೆಯಲ್ಲಿ ವೃದ್ಧರನ್ನು

ಕೃಷ್ಣನಗರಿಯಲ್ಲಿ ಕೊರೋನಾ ಆರ್ಭಟ ➤ಕೋವಿಡ್ ಸೋಂಕಿಗೆ ನಾಲ್ಕನೇ ಬಲಿ Read More »

ಕರಾವಳಿ, ಕರ್ನಾಟಕ
Scroll to Top