newskadaba

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು.11. ರಾಜ್ಯದಲ್ಲಿ ಮಹಾಮಾರಿ ಕೊರೊನಾ ರಣಕೇಕೆ ಹಾಕುತ್ತಿದ್ದು, ದಿನೇ ದಿನೇ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದೆ. ಇದೀಗ ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿಯಾಗಲಿದೆ. ಇಂದು ರಾತ್ರಿ 8 ಗಂಟೆಯಿಂದ ಸೋಮವಾರ ಬೆಳಗ್ಗೆ 5 ಗಂಟೆವರೆಗೆ ಕರ್ಫ್ಯೂ ಜಾರಿಯಾಗಲಿದೆ. ತುರ್ತು, ಅಗತ್ಯ ಸೇವೆ ಹೊರತುಪಡಿಸಿ ಉಳಿದವೆಲ್ಲಾ ಕಂಪ್ಲೀಟ್ ಬಂದ್ ಆಗಲಿದೆ. ಸರ್ಕಾರಿ ಕಚೇರಿಗಳು, ಕೆಎಸ್‌ಆರ್‌ಟಿಸಿ ಬಸ್‍ಗಳು, ಬಾರ್, ಸೆಲೂನ್, ಮದ್ಯದಂಗಡಿ ಸಂಪೂರ್ಣ ಬಂದ್ ಆಗಲಿದ್ದು, ಆಸ್ಪತ್ರೆ, ಮೆಡಿಕಲ್ ಸ್ಟೋರ್ಸ್ ಓಪನ್, […]

ಕರ್ನಾಟಕದಲ್ಲಿ ಸೆಕೆಂಡ್ ಸಂಡೇ ಲಾಕ್‍ಡೌನ್ ಇಂದು ರಾತ್ರಿಯಿಂದಲೇ ಜಾರಿ..!! Read More »

ಕರಾವಳಿ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಇತ್ತೀಚೆಗೆ ದುಷ್ಕರ್ಮಿಗಳಿಂದ ಹತ್ಯೆಗೀಡಾದ ಲಕ್ಷ್ಮೀನಗರ ನಿವಾಸಿ ಯೋಗೀಶ್ ಮನೆಗೆ ಶಾಸಕ ಕೆ. ರಘುಪತಿ ಭಟ್ ಶುಕ್ರವಾರ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿದ್ದಾರೆ. ಈ ವೇಳೆ ಶಾಸಕರು ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಲು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ ನೀಡಿದರು. ಜುಲೈ 6 ರ ಭಾನುವಾರ ರಾತ್ರಿ 11.30 ರ ಸುಮಾರಿಗೆ ಕಾರಿನಲ್ಲಿ ಆಗಮಿಸಿದ ಗ್ಯಾಂಗ್‌ನಿಂದ ಯೋಗೀಶ್ ಮೇಲೆ ಮಾರಣಾಂತಿಕ ಆಯುಧದಿಂದ ಹಲ್ಲೆ ನಡೆಸಿ ಹತ್ಯೆ ಮಾಡಲಾಗಿತ್ತು.ಕೊಲೆ ಬಗ್ಗೆ ಮಾಹಿತಿ ದೊರೆತ

ಮಂಗಳೂರು : ಹತ್ಯೆಗೀಡಾದ ಯೋಗೀಶ್ ಮನೆಗೆ ಶಾಸಕ ರಘುಪತಿ ಭಟ್ ಭೇಟಿ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಶುಕ್ರವಾರ ಕೋವಿಡ್ -19 ಸೋಂಕಿನಿಂದ ಎಂಟು ಮಂದಿ ಮೃತಪಟ್ಟಿದ್ದಾರೆ. ಒಂದೇ ದಿನ ಇಷ್ಟು ಸಂಖ್ಯೆಯಲ್ಲಿ ಮೃತಪಟ್ಟಿರುವುದು ಜಿಲ್ಲೆಯಲ್ಲಿ ಇದೇ ಮೊದಲು. ಆ ಮೂಲಕ ದ.ಕ. ಜಿಲ್ಲೆಯಲ್ಲಿ ಸಾವಿನ ಸಂಖ್ಯೆ 38ಕ್ಕೆ ಏರಿಕೆಯಾಗಿದೆ. ಲಿವರ್‌ ಸಂಬಂಧಿ ಕಾಯಿಲೆಯಿಂದ ಬಳಲುತ್ತಿದ್ದ 68 ವರ್ಷದ ವ್ಯಕ್ತಿ ಜು. 8ರಂದು, ಅಧಿಕ ತೂಕ, ಒಬೆಸಿಟಿಯಿಂದ ಬಳಲುತ್ತಿದ್ದ ಹೊಸಬೆಟ್ಟುವಿನ 35 ವರ್ಷದ ವ್ಯಕ್ತಿ, ಮೂತ್ರಕೋಶದ ಸಮಸ್ಯೆ, ಹೃದಯ ಸಂಬಂಧಿ ಕಾಯಿಲೆಗಳಿಂದ ಬಳಲುತ್ತಿದ್ದ 67 ವರ್ಷದ

ದ.ಕ. ಜಿಲ್ಲೆಯಲ್ಲಿ ಕೊರೊನಾ ಆರ್ಭಟ ➤ ಒಂದೇ ದಿನ ಎಂಟು ಸಾವು Read More »

ಕರಾವಳಿ, ಕರ್ನಾಟಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜು.11: ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯ ಯಾಕೂಬ್ ಮೇಲೆ ದಾಳಿ ನಡೆಸಿ ಹತ್ಯೆಗೈದ ಘಟನೆ ಶುಕ್ರವಾರ ಸಂಜೆ ಅಡ್ಯಾರ್ ಸಮೀಪದಲ್ಲಿ ನಡೆದಿದೆ. ಶುಕ್ರವಾರ ಸಂಜೆ ಅಡ್ಯಾರ್‌ ಸಮೀಪದಲ್ಲಿ ತಂಡವೊಂದು ಬಿಜೆಪಿ ಬೆಂಬಲಿತ ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯರಾಗಿರುವ ಯಾಕೂಬ್ ಅವರ ಮೇಲೆ ದಾಳಿ ನಡೆಸಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ನಗರದ ಫಳ್ನೀರ್‌ ಬಳಿಕ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಯಾಕೂಬ್‌ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ ಎಂದು ವರದಿ ತಿಳಿಸಿದೆ. ಇನ್ನು ಕೊಲೆಗೆ ವೈಯಕ್ತಿಕ

ಅಡ್ಯಾರ್ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್

(ನ್ಯೂಸ್ ಕಡಬ) newskadaba.com.ಕಾರ್ಕಳ,ಜು.10: ಚಿನ್ನಾಭರಣಗಳ ಬಾಕ್ಸ್ ತಯಾರಿಕ ಫ್ಯಾಕ್ಟರಿಯಲ್ಲಿ ಆಕಸ್ಮಕಿ ಬೆಂಕಿ ತಗುಲಿ ಲಕ್ಷಾಂತರ ಮೌಲ್ಯದ ಸೊತ್ತು ಸುಟ್ಟು ಭಸ್ಮವಾದ ಘಟನೆ ಇಂದು ಬೆಳಗ್ಗೆ ಮುಂಡ್ಕೂರಿನಲ್ಲಿ ನಡೆದಿದೆ. ಕಾರ್ಕಳದ ತಾಲೂಕಿನ ಮುಂಡ್ಕೂರು ಗ್ರಾಮದ ಸುಧೀರ್ ಶೆಣೈ ಎಂಬವರಿಗೆ ಸೇರಿದ ಫ್ಯಾಕ್ಟರಿಯಾಯಲ್ಲಿ ಮುಂಜಾನೆ ಆಕಸ್ಮಿಕವಾಗಿ ಕಾಣಿಸಿ ಕೊಂಡ ಬೆಂಕಿ  ನೋಡನೋಡುತ್ತಲೆ ಹಬ್ಬಿ ಅಪಾರ ಸೊತ್ತುಗಳು ನಾಶವಾಗಿವೆ. ತಕ್ಷಣ ಘಟನಾ ಸ್ಥಳಕ್ಕೆ ಸ್ಥಳೀಯರು ಹಾಗೂ ಅಗ್ನಿಶಾಮಕ ಸಿಬ್ಬಂದಿಗಳು ಬಂದು ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಕಾರ್ಕಳ ಬೆಂಕಿಗೆ ಆಹುತಿಯಾದ ಲಕ್ಷಾಂತರ ಮೌಲ್ಯದ ಚಿನ್ನಾಭರಣದ ಬಾಕ್ಸ್ Read More »

ಕರಾವಳಿ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com. ಬಂಟ್ವಾಳ,ಜು.10: ಕೊರೊನಾ ಸೋಂಕಿನ ನಡುವೆಯೆ ರಾಜ್ಯದಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆಯನ್ನು ಬಹುತೇಕ ಯಶಸ್ವಿಯಾಗಿ ಮುಗಿಸಿದ ಹಿನ್ನಲೆಯಲ್ಲಿ ಶಿಕ್ಷಣ ಸಚಿವ ಎಸ್ ಸುರೇಶ್ ಕುಮಾರ್ ಅವರು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ಇಂದು ಭೇಟಿ ನೀಡಿದರು. ಈ ಸಂದರ್ಭ ಕಾಲಿನಲ್ಲಿ ಎಸ್ಎಸ್ಎಲ್ ಸಿ ಪರೀಕ್ಷೆ ಬರೆದು ಎಲ್ಲರ ಮೆಚ್ಚುಗೆ ಗಳಿಸಿಕೊಂಡಿದ್ದ ಕೌಶಿಕ್ ನನ್ನು ದೇವಸ್ಥಾನದ ಪ್ರವೇಶ ದ್ವಾರದ ಬಳಿ ಭೇಟಿಯಾಗಿ ನೀನೇ ನಮಗೆ ಸ್ಪೂರ್ತಿ ಎಂದು ಆತನ ಪಠ್ಯೇತರ

ಎಸ್‍ಎಸ್‍ಎಲ್‍ಸಿ ಪರೀಕ್ಷೆ ಯಶಸ್ವಿ ಹಿನ್ನೆಲೆ ಪೊಳಲಿ ಶ್ರೀ ರಾಜರಾಜೇಶ್ವರಿ ಸನ್ನಿಧಿಯಲ್ಲಿ ಶಿಕ್ಷಣ ಸಚಿವರು Read More »

ಕರ್ನಾಟಕ

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ

(ನ್ಯೂಸ್ ಕಡಬ) newskadaba.com.ಬೆಂಗಳೂರು,ಜು.10:  ಇಂದು ರಾಜ್ಯಾದ್ಯಂತ ವಿವಿಧ ಬೇಡಿಕೆ ಪೂರೈಸುವಂತೆ ಕೋರಿ ಆಶಾ ಕಾರ್ಯಕರ್ತೆಯರ ಪ್ರತಿಭಟನೆ ಆರಂಭವಾಗಿದೆ. ಮಾಸಿಕ 12 ಸಾವಿರ ರೂ. ಗೌರವಧನ ನಿಗದಿಪಡಿಸುವುದರ ಜತೆಗೆ, ಕೊರೊನಾ ವಿರುದ್ಧ ಹೋರಾಡಲು ಅಗತ್ಯ ಪ್ರಮಾಣದ ಸುರಕ್ಷತಾ ಕಿಟ್‌ಗಳನ್ನು ಒದಗಿಸಬೇಕೆಂದು ಒತ್ತಾಯಿಸಿ ರಾಜ್ಯಾದ್ಯಂತ ಆಶಾ ಕಾರ್ಯಕರ್ತೆಯರು ಶುಕ್ರವಾರದಿಂದ ಸೇವೆ ಸ್ಥಗಿತಗೊಳಿಸಿ ಹೋರಾಟ ನಡೆಸಲಿದ್ದಾರೆ. ಕಳೆದ ಒಂದು ವಾರದಿಂದ ಆಶಾ ಕಾರ್ಯಕರ್ತೆಯರು ಎಲ್ಲಾ ಜಿಲ್ಲಾಧಿಕಾರಿಗಳು ಮತ್ತು ರಾಜ್ಯದ ಸಂಬಂಧಪಟ್ಟ ಸಚಿವರಿಗೆ ಮನವಿ ಪತ್ರಗಳನ್ನು ಸಲ್ಲಿಸಿದ್ದಾರೆ. ಈ ವರ್ಷದ ಜನವರಿಯಿಂದ ಸುಮಾರು

ಕೊರೊನಾ ವಾರಿಯರ್‍ಗಳಾಗಿ ದುಡಿದ ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ➤ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯ Read More »

ಕರ್ನಾಟಕ

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್

(ನ್ಯೂಸ್ ಕಡಬ) newskadaba.com ಮಂಗಳೂರು,ಜು.10: ಕಳೆದ ಮೂರು ತಿಂಗಳಿನಿಂದ ಸರ್ಕಾರ ಪ್ರೋತ್ಸಾಹ ಧನ ನೀಡದ ಕಾರಣ ಹಾಲು ಉತ್ಪಾದಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇದೇ ಸಂದರ್ಭದಲ್ಲಿ ಹಾಲಿನ ಖರೀದಿ ದರವನ್ನು ಒಕ್ಕೂಟಗಳು ಕಡಿಮೆ ಮಾಡುತ್ತಿರುವುದರಿಂದ ಹಾಲು ಉತ್ಪಾದಕರಿಗೆ ಮತ್ತಷ್ಟು ಸಂಕಷ್ಟ ಎದುರಾಗಿದೆ. ಕೊರೊನಾ ಸೋಂಕು ಲಾಕ್‍ಡೌನ್ ಕಾರನದಿಂದ ರಾಜ್ಯದಲ್ಲಿ ಹಾಲು ಮತ್ತು ಹಾಲಿನ ಉತ್ಪಾನ್ನಗಳ ಮಾರಾಟ ಗಣನೀಯ ಪ್ರಮಾಣದಲ್ಲಿ ಕುಸಿದಿದ್ದರಿಂದ ಹಾಲು ಉತ್ಪಾಪಾದಕರಿಗೆ ಸಂಕಷ್ಟ ಎದುರಾಗಿದೆ. ಒಕ್ಕೂಟಗಲಲ್ಲಿ ಸಂಗ್ರಹವಾದ ಹಾಲಿನಲ್ಲಿ ಪ್ರತಿದಿನ ಸುಮಾಋಉ 35 ಲಕ್ಷ ಲೀಟರ್ ಹಾಲು

ಮಂಗಳೂರು :ಜಿಲ್ಲೆಯ ಹಾಲು ಉತ್ಪಾದಕರಿಗೆ ಮತ್ತೆ ಶಾಕ್ Read More »

ಕರಾವಳಿ, ಕರ್ನಾಟಕ

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜು.10: ಗುರುವಾರ ರಾತ್ರಿ ಲಾರಿ ಚಾಲಕರಿಗೆ ಮತ್ತು ಸಾರ್ವಜನಿಕರ ನಡುವಿನ ಗಲಾಟೆ ತಪ್ಪಿಸಲು ಬಂದ ಪೊಲೀಸರಿಗೆ ವ್ಯಕ್ತಿಯೊಬ್ಬ ಕಬ್ಬಿಣದ ರಾಡ್ ನಿಂದ ಹೊಡೆದು ಹಲ್ಲೆ ಮಾಡಿದ ಘಟನೆ  ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಸಮೀಪದ ಮೆಲ್ಕಾರ್ ನಲ್ಲಿ ನಡೆದಿದೆ.  ಪೊಲೀಸರ ಮೇಲೆ ಹಲ್ಲೆ ನಡೆಸಿದ ಆರೋಪಿಯನ್ನು ಗೋಳ್ತಮಜಲು ಗ್ರಾಮದ ಅಬ್ದುಲ್ ಸಲಾಂ (28) ಎಂದು ಗುರುತಿಸಲಾಗಿದೆ.   ಪೊಲೀಸರ ಮೇಲೆ ಹಲ್ಲೆ ಮಾಡಿದ ಕಾರಣ ನೆರೆದಿದ್ದ ಸ್ಥಳೀಯರು ಆತನಿಗೆ ಥಳಿಸಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಲಾಟೆ ತಡೆಯಲು ಬಂದ ಪೊಲೀಸರಿಗೆ ಹಲ್ಲೆ ➤ ಆರೋಪಿಗೆ ಥಳಿಸಿದ ಸಾರ್ವಜನಿಕರು Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.10:  ಚಾರ್ಮಾಡಿ ಘಾಟಿ ರಸ್ತೆ ಮಳೆಗಾಲದ ಸಂದರ್ಭ ಅಪಾಯವಿರುವುದರಿಂದ ರಸ್ತೆಯಲ್ಲಿ ಸಂಜೆ 7ರಿಂದ ಬೆಳಗ್ಗೆ 7ರ ತನಕ ಎಲ್ಲ ರೀತಿಯ ವಾಹನಗಳ ಸಂಚಾರವನ್ನು ನಿಷೇಧಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಾ| ಗೌತಮ್‌ ಬಗಾದಿ ಆದೇಶ ಹೊರಡಿಸಿದ್ದಾರೆ. ಕಳೆದ ಆಗಸ್ಟ್‌ನಲ್ಲಿ ಭಾರೀ ಮಳೆಯಿಂದಾಗಿ ರಸ್ತೆ ಸಂಪೂರ್ಣ ಹಾನಿಗೀಡಾಗಿತ್ತು. ಕಳೆದ ವರ್ಷ ತಾತ್ಕಾಲಿಕ ಕಾಮಗಾರಿ ನಡೆಸಿ ಬೇಸಗೆಯಲ್ಲಿ ಲಘು ವಾಹನಗಳಿಗೆ ಮಾತ್ರ ಕಲ್ಪಿಸಿಕೊಡಲಾಗಿತ್ತು. ಈ ಬಾರಿಯೂ ಅಲ್ಲಲ್ಲಿ ಮಣ್ಣು ಕುಸಿಯಲು ಪ್ರಾರಂಭವಾಗಿರುದರಿಂದಾಗಿ ರಾತ್ರಿ ಸಂಚಾರ ಸೂಕ್ತವಲ್ಲ ಮುಂದಿನ ಆದೇಶದ‌ವರೆಗೂ ಈ

ಚಾರ್ಮಾಡಿ ಘಾಟಿಯಲ್ಲಿ ರಾತ್ರಿ ಸಂಚಾರ ಬಂದ್ Read More »

ಕರ್ನಾಟಕ
Scroll to Top