newskadaba

ಶ್ರೀಮಂತ ದೇಗುಲಗಳಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ಆದ್ಯತೆ- ಸಚಿವ ರಾಮಲಿಂಗಾ ರೆಡ್ಡಿ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ, ಜು. 01. ಕುಕ್ಕೆ ಸುಬ್ರಹ್ಮಣ್ಯದಂತಹ ಶ್ರೀಮಂತ ದೇವಸ್ಥಾನಗಳ ಅನುದಾನದಲ್ಲಿ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿ ನಡೆಸಲು ಆದ್ಯತೆ ನೀಡಲಾಗುವುದು ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗ ರೆಡ್ಡಿ ಹೇಳಿದ್ದಾರೆ.   ಈ ಬಗ್ಗೆ ಸುಬ್ರಹ್ಮಣ್ಯದಲ್ಲಿ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಎ & ಬಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಗೆ ಆಯಾ ದೇವಸ್ಥಾನಗಳಲ್ಲಿ ಅನುದಾನ ಲಭ್ಯವಿರುತ್ತದೆ. ಆದರೆ ಸಿ ಗ್ರೇಡ್ ದೇವಸ್ಥಾನಗಳಲ್ಲಿ ಅನುದಾನ ಇಲ್ಲದೇ ಇರುವುದರಿಂದ ಸಿ ಗ್ರೇಡ್ ದೇವಸ್ಥಾನಗಳ ಅಭಿವೃದ್ಧಿಯನ್ನು ಶ್ರೀಮಂತ […]

ಶ್ರೀಮಂತ ದೇಗುಲಗಳಿಂದ ‘ಸಿ’ ಗ್ರೇಡ್ ದೇವಸ್ಥಾನಗಳ ಅಭಿವೃದ್ದಿಗೆ ಆದ್ಯತೆ- ಸಚಿವ ರಾಮಲಿಂಗಾ ರೆಡ್ಡಿ Read More »

ಕರ್ನಾಟಕ

ವೆನ್ಲಾಕ್ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ

(ನ್ಯೂಸ್ ಕಡಬ) newskadaba.com ಜು. 01. ವೆನ್ಲಾಕ್ ಜಿಲ್ಲಾಸ್ಪತ್ರೆಯ ಭವಿಷ್ಯದ ಅಭಿವೃದ್ದಿ ದೃಷ್ಟಿಯಿಂದ ನಗರದ ಕೇಂದ್ರಭಾಗದ ಹೊರವಲಯದಲ್ಲಿ ಜಮೀನು ಕಾಯ್ದಿರಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸೂಚಿಸಿದ್ದಾರೆ. ಅವರು ಸೋಮವಾರದಂದು ತ್ರೈಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸಭೆಯಲ್ಲಿ ಶಾಸಕ ಹರೀಶ್ ಪೂಂಜಾ ಅವರು ವಿಷಯ ಪ್ರಸ್ತಾಪಿಸಿ, ವೆನ್‌ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಪ್ರಸ್ತುತ ಇರುವ ಜಮೀನಿನಲ್ಲಿ ವಿವಿಧ ಕಟ್ಟಡಗಳು ತುಂಬಿದ್ದು, ಭವಿಷ್ಯದ ವಿಸ್ತರಣೆ ಹಾಗೂ ಹೊಸ ಅಭಿವೃದ್ಧಿ ಯೋಜನೆಗಳಿಗೆ ಸ್ಥಳಾವಕಾಶದ ಕೊರತೆ ಎದುರಾಗಬಹುದು.   ಈ

ವೆನ್ಲಾಕ್ ಆಸ್ಪತ್ರೆಯ ಹೊರವಲಯದಲ್ಲಿ ಜಮೀನು ಕಾಯ್ದಿರಿಸಲು ಸಚಿವ ದಿನೇಶ್ ಗುಂಡೂರಾವ್ ಸೂಚನೆ Read More »

ಕರಾವಳಿ

ಹೃದಯಾಘಾತಕ್ಕೆ ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿ ಮೃತ್ಯು..!

(ನ್ಯೂಸ್ ಕಡಬ) newskadaba.com ಜು. 01. ಎದೆನೋವಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ಹೋದ ವ್ಯಕ್ತಿ ಅಲ್ಲೇ ಕುಸಿದು ಬಿದ್ದು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಇಂದಬೆಟ್ಟು ಗ್ರಾಮದ ಕಲ್ಲಾಜೆಯಲ್ಲಿ ಸೋಮವಾರದಂದು ರಾತ್ರಿ ನಡೆದಿದೆ‌. ಮೃತಪಟ್ಟವರನ್ನು ಕಲ್ಲಾಜೆ ಗಂಪದಕೋಡಿ ನಿವಾಸಿ ವಜ್ರಾಕ್ಷ ಪೂಜಾರಿ(53) ಎಂದು ಗುರುತಿಸಲಾಗಿದೆ.   ಆರೋಗ್ಯವಂತರಾಗಿದ್ದ ವಜ್ರಾಕ್ಷ ಪೂಜಾರಿ ಎಂದಿನಂತೆ ಸೋಮವಾರವೂ ಟ್ಯಾಪಿಂಗ್ ಕೆಲಸಕ್ಕೆ ಹೋಗಿ ಸಂಜೆ ಮನೆಗೆ ಬಂದಿದ್ದರು. ರಾತ್ರಿ ವೇಳೆ ಎದೆನೋವು ಕಾಣಿಸಿದ ಹಿನ್ನೆಲೆ ತನ್ನ ಸ್ಕೂಟರ್ ನಲ್ಲಿ ಉಜಿರೆಯ ಖಾಸಗಿ ಆಸ್ಪತ್ರೆಗೆ ಹೋಗಿ

ಹೃದಯಾಘಾತಕ್ಕೆ ಚಿಕಿತ್ಸೆಗೆ ತೆರಳಿದ್ದ ವ್ಯಕ್ತಿ ಮೃತ್ಯು..! Read More »

ಕರಾವಳಿ, ಕ್ರೈಮ್ ನ್ಯೂಸ್

ಇಂದಿನಿಂದ ಹಳೆಯ ವಾಹನಗಳಿಗೆ ಇಂಧನ ಮಾರಾಟ ನಿಷೇಧ ಪೆಟ್ರೋಲ್ ಪಂಪ್ ಗಳ ಬಳಿ ಪೊಲೀಸ್ ಹಾಗೂ AI ಕ್ಯಾಮೆರಾ ನಿಯೋಜನೆ

(ನ್ಯೂಸ್ ಕಡಬ) newskadaba.com ದೆಹಲಿ, ಜು. 01. ಇಂದಿನಿಂದ ದಿಲ್ಲಿಯಲ್ಲಿ ಹಳೆಯ ವಾಹನಗಳಿಗೆ ಇಂಧನ ಮಾರಾಟ ಮಾಡುವುದಕ್ಕೆ ನಿಷೇಧ ಜಾರಿಗೊಳಿಸಲಾಗಿದೆ. ಇಂತಹ ಹಳೆಯ ವಾಹನಗಳನ್ನು ಪತ್ತೆ ಹಚ್ಚಲು ದೆಹಲಿ ಸರಕಾರ ಸುಮಾರು 350 ಪೆಟ್ರೋಲ್ ಪಂಪ್ ಗಳ ಬಳಿ ಸ್ವಯಂಚಾಲಿತ ಸಂಖ್ಯಾಫಲಕ ರೀಡರ್ ಕ್ಯಾಮೆರಾಗಳನ್ನು ಅಳವಡಿಸಿರುವ ಕುರಿತು ವರದಿಯಾಗಿದೆ. ಈ ನಿಷೇಧದ ಭಾಗವಾಗಿ, ಸಾರಿಗೆ ಇಲಾಖೆಯ ಸಿಬ್ಬಂದಿಗಳು, ದಿಲ್ಲಿ ಪೊಲೀಸರು, ಸಂಚಾರಿ ಪೊಲೀಸರು ಹಾಗೂ ದಿಲ್ಲಿ ಮಹಾನಗರ ಪಾಲಿಕೆ ಸೇರಿದಂತೆ ವಿಸ್ತೃತ ಸಿಬ್ಬಂದಿಗಳ ನಿಯೋಜನೆಯ ಯೋಜನೆಯನ್ನು ಸಾರಿಗೆ

ಇಂದಿನಿಂದ ಹಳೆಯ ವಾಹನಗಳಿಗೆ ಇಂಧನ ಮಾರಾಟ ನಿಷೇಧ ಪೆಟ್ರೋಲ್ ಪಂಪ್ ಗಳ ಬಳಿ ಪೊಲೀಸ್ ಹಾಗೂ AI ಕ್ಯಾಮೆರಾ ನಿಯೋಜನೆ Read More »

ರಾಷ್ಟ್ರೀಯ ನ್ಯೂಸ್

ಸಿನಿಮಾರಂಗದಲ್ಲಿ 25 ವರ್ಷ ಪೂರೈಸಿದ ಕರೀನಾ ಕಪೂರ್..!

(ನ್ಯೂಸ್ ಕಡಬ) newskadaba.com ಜು. 01. ಸಿನಿಮಾದಲ್ಲಿ ಸಕ್ರಿಯವಾಗಿರುವ ಬಾಲಿವುಡ್ ನಟಿ ಕರೀನಾ ಕಪೂರ್, ಸಿನಿಮಾ ಹಿನ್ನೆಲೆಯಿಂದ ಬಂದಿದ್ದರೂ ಕೂಡಾ ಸಿನಿಮಾ ಕ್ಷೇತ್ರದಲ್ಲಿ ಮಹತ್ವದ ಮೈಲಿಗಲ್ಲು ಮೂಲಕ 25 ವರ್ಷ ಪೂರ್ಣಗೊಳಿಸಿ ಸಿಲ್ವರ್ ಜುಬ್ಲಿಗೆ ಪಾದಾರ್ಪಣೆ ಮಾಡಿದ್ದಾರೆ. ಇದಕ್ಕಾಗಿ ಅವರು ಖುಷಿಯಿಂದ ಮೊದಲ ಚಿತ್ರದ ಫೋಟೋಗಳನ್ನ ಹಂಚಿಕೊಂಡಿದ್ದಾರೆ.   ಕರೀನಾ ಅಭಿನಯದ ಮೊದಲ ಚಿತ್ರ ರಿಲೀಸ್ ಆಗಿದ್ದು 2000 ಇಸವಿಯ ಜೂ.30ರಂದು. ಆ ಚಿತ್ರವೇ ರೆಫ್ಯೂಜಿ, ಅಂದಿನ ಫೇಮಸ್ ನಟ ಅಭಿಷೇಕ್ ಬಚ್ಚನ್ ಜೊತೆ ಜೋಡಿಯಾಗಿ ಅಭಿನಯಿಸಿದ್ದರು.

ಸಿನಿಮಾರಂಗದಲ್ಲಿ 25 ವರ್ಷ ಪೂರೈಸಿದ ಕರೀನಾ ಕಪೂರ್..! Read More »

ಸಿನಿಮಾ

ಯುಎಸ್‌ ಓಪನ್‌ 2025 ಬ್ಯಾಡ್ಮಿಂಟನ್‌ – ಚಾಂಪಿಯನ್‌ ಆಗಿ ಹೊರಹೊಮ್ಮಿದ ಕಾರ್ಕಳ ಮೂಲದ ಆಯುಷ್‌ ಶೆಟ್ಟಿ

(ನ್ಯೂಸ್ ಕಡಬ) newskadaba.com ಜು. 01. ಯುಎಸ್‌ ಓಪನ್‌ BWF Super 300 ಬ್ಯಾಡ್ಮಿಂಟನ್‌ ಚಾಂಪಿಯನ್‌ ಶಿಪ್‌ನಲ್ಲಿ ಕಾರ್ಕಳ ಮೂಲದ ಆಯೂಷ್‌ ಶೆಟ್ಟಿ(20) ಚಾಂಪಿಯನ್‌ ಆಗಿ ಹೊಮ್ಮಿದ್ದಾರೆ. ಆಯುಷ್ ಫೈನಲ್‌ನಲ್ಲಿ ಕೆನಡಾದ ಬ್ರಿಯಾನ್ ಯಾಂಗ್ ಅವರನ್ನು 21-18, 21-13 ಅಂತರದಿಂದ ಸೋಲಿಸಿ ಮೊದಲ BWF ಟೂರ್ ಪ್ರಶಸ್ತಿಯನ್ನು ಗೆದ್ದಿದ್ದಾರೆ. 2025ರಲ್ಲಿ ಭಾರತಕ್ಕೆ ಸಿಕ್ಕಿದ ಮೊದಲ ಬಿಡಬ್ಲ್ಯೂಎಫ್ ಟೂರ್ ಪ್ರಶಸ್ತಿ ಇದಾಗಿದೆ.   6 ಅಡಿ 4 ಇಂಚು ಎತ್ತರ ಹೊಂದಿರುವ ಆಯುಷ್‌ ಶೆಟ್ಟಿ ಭರ್ಜರಿ ಸ್ಮ್ಯಾಶ್ ಹೊಡೆಯುವ

ಯುಎಸ್‌ ಓಪನ್‌ 2025 ಬ್ಯಾಡ್ಮಿಂಟನ್‌ – ಚಾಂಪಿಯನ್‌ ಆಗಿ ಹೊರಹೊಮ್ಮಿದ ಕಾರ್ಕಳ ಮೂಲದ ಆಯುಷ್‌ ಶೆಟ್ಟಿ Read More »

ಕ್ರೀಡಾ ನ್ಯೂಸ್

ಕಡಬ: ಝೆನ್ ಮಾರ್ಕ್ ಸೇವಾಸಿಂಧು ಸ್ಥಳಾಂತರಗೊಂಡು ಶುಭಾರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ. 30. ಕಳೆದ ವರ್ಷ ಕಡಬದಲ್ಲಿ ಆರಂಭಗೊಂಡು ಕಾರ್ಯಾಚರಿಸುತ್ತಿದ್ದ “ಝೆನ್ ಮಾರ್ಕ್” ಡಿಜಿಟಲ್‌ ಸೇವಾ ಕೇಂದ್ರ ಇದೀಗ ಸೇವಾ ಕೇಂದ್ರದ ಜೊತೆಗೆ ಕಂಪ್ಯೂಟರ್ ಕೋಚಿಂಗ್ ಸೆಂಟರ್, ಎಜುಕೇಷನ್ ಕನ್ಸಲ್ಟೆಂಟ್ಸ್ ಸ್ಥಳಾಂತರಗೊಂಡು ಕಡಬ ಬಸ್ ನಿಲ್ದಾಣದ ಎದುರುಗಡೆ ತುಳಸಿ ಸ್ಟುಡಿಯೋ ಪಕ್ಕದಲ್ಲಿ ಉದ್ಘಾಟನೆಗೊಂಡಿತು. ‘ಸಾರ್ವಜನಿಕರಿಗೆ ಅತ್ಯವಶ್ಯವಾದ ಹತ್ತು ಹಲವಾರು ಸೇವೆಗಳು ನಮ್ಮ ಕೇಂದ್ರದಲ್ಲಿ ಸಿಗುತ್ತವೆ. ನಮ್ಮಲ್ಲಿ ಆಧಾರ್ ಕಾರ್ಡ್, ಪಾಸ್ ಪೋರ್ಟ್, ಪಾನ್ ಕಾರ್ಡ್ ಇನ್ನಿತರ ಸೌಲಭ್ಯಗಳಿದ್ದು, ಜೊತೆಗೆ ಸ್ವ-ಉದ್ಯೋಗ, ಶಿಕ್ಷಣ, ನಾಗರಿಕ

ಕಡಬ: ಝೆನ್ ಮಾರ್ಕ್ ಸೇವಾಸಿಂಧು ಸ್ಥಳಾಂತರಗೊಂಡು ಶುಭಾರಂಭ Read More »

ಕರಾವಳಿ

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ

(ನ್ಯೂಸ್ ಕಡಬ) newskadaba.com ಜು. 01. 19 ಕೆಜಿ ವಾಣಿಜ್ಯ ಬಳಕೆಯ ಎಲ್‌ಪಿಜಿ ಸಿಲಿಂಡರ್‌ ಬೆಲೆಯಲ್ಲಿ ಭಾರೀ ಇಳಿಕೆಯಾಗಿದ್ದು, ವಾಣಿಜ್ಯ ವಲಯದವರಿಗೆ ಸಿಹಿ ಸುದ್ದಿ ನೀಡಿದೆ. 19 ಕೆಜಿ ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು 58.50 ರೂ.ಗಳಷ್ಟು ಕಡಿಮೆಯಾಗಿದ್ದು, ಇಂದಿನಿಂದಲೇ (ಜು.1) ಜಾರಿಗೆ ಬರಲಿದೆ. ದೆಹಲಿಯಲ್ಲಿ 19 ಕೆಜಿ ವಾಣಿಜ್ಯ ಸಿಲಿಂಡರ್‌ನ ಹೊಸ ಚಿಲ್ಲರೆ ಬೆಲೆ ಈಗ 1,665 ರೂ. ಗಳಾಗಿದ್ದು, ಈಗಾಗಲೇ ಹೆಚ್ಚುತ್ತಿರುವ ಇನ್‌ ಪುಟ್ ವೆಚ್ಚಗಳೊಂದಿಗೆ ಹೋರಾಡುತ್ತಿರುವ ರೆಸ್ಟೋರೆಂಟ್‌ ಗಳು, ಹೋಟೆಲ್‌ ಗಳು ಮತ್ತು

ವಾಣಿಜ್ಯ ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 58.50 ರೂ. ಇಳಿಕೆ Read More »

ರಾಷ್ಟ್ರೀಯ ನ್ಯೂಸ್
crime, arrest, suspected

ಗ್ರಾಹಕರು ಅಡವಿಟ್ಟ ಚಿನ್ನ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್‌!

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. ಗ್ರಾಹಕರು ಅಡವಿಟ್ಟಿದ್ದ 6.5 ಕೆಜಿ ಚಿನ್ನವನ್ನು ಶಕ್ತಿನಗರ ವ್ಯವಸಾಯ ಸೇವಾ ಸಹಕಾರಿ ಸಂಘದ  ಮ್ಯಾನೇಜರ್ ಓರ್ವರು ಮತ್ತೊಂದು ಸಹಕಾರಿ ಸಂಘದಲ್ಲಿ ಅಡವಿಟ್ಟು ಸಾಲ ಪಡೆದಿರುವ ಘಟನೆ ಕಂಕನಾಡಿ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.   ಪ್ರಮುಖ ಆರೋಪಿ ಸಹಕಾರಿ ಸಂಘದ ವ್ಯವಸ್ಥಾಪಕ ಪ್ರೀತೇಶ್ ಎಂದು ಗುರುತಿಸಲಾಗಿದೆ. ಹಾಗೂ ಇವರಿಗೆ ಸಹಾಯ ಮಾಡಿದ ಶೇಖ್ ಮೊಹಮ್ಮದ್ ಎಂಬಾತನನ್ನು ಬಂಧಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ವ್ಯಕ್ತಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.  

ಗ್ರಾಹಕರು ಅಡವಿಟ್ಟ ಚಿನ್ನ ಎಗರಿಸಿ 3.5 ಕೋಟಿ ಸಾಲ ಪಡೆದ ಸಹಕಾರ ಸಂಘದ ಮ್ಯಾನೇಜರ್‌! Read More »

ಕರಾವಳಿ, ಕ್ರೈಮ್ ನ್ಯೂಸ್

ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜು. 01. 1908 ರ ಜೂನ್ 30 ರಂದು ಸೈಬೀರಿಯಾದ ತುಂಗುಸ್ಕಾ ಎಂಬ ಪ್ರದೇಶದಲ್ಲಿ ಕ್ಷುದ್ರಗ್ರಹವೊಂದು ಭೂಮಿಯೆಡೆಗೆ ಉರಿದು ಬೀಳುತ್ತಾ ಅಪ್ಪಳಿಸಿ ಅಪಾರ ಪ್ರಮಾಣದಲ್ಲಿ  ಹಾನಿ ಸಂಭವಿಸಿತ್ತು. ಇಂತಹ ಸಂಭವನೀಯ ಘಟನೆಗಳ ಬಗ್ಗೆ ಅರಿವು ಮೂಡಿಸಲು ವಿಶ್ವ ಸಂಸ್ಥೆಯು ಜೂನ್ 30 ನ್ನು ‘ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನ’ ಎಂದು ಅನುಮೋದಿಸಿ, ಕ್ಷುದ್ರಗ್ರಹಗಳಿಂದಾಗಬಹುದಾದ ಅಪಾಯಗಳ ಬಗ್ಗೆ ಜಾಗತಿಕ ಜಾಗೃತಿ ಅಭಿಯಾನ ಹಮ್ಮಿಕೊಳ್ಳಲು ಕರೆ ನೀಡಿದೆ. ಈ ದಿನಾಚರಣೆಯನ್ನು ಸೋಮವಾರದಂದು ಪಿಲಿಕುಳ ಪ್ರಾದೇಶಿಕ ವಿಜ್ಞಾನ

ಅಂತರಾಷ್ಟ್ರೀಯ ಕ್ಷುದ್ರಗ್ರಹ ದಿನಾಚರಣೆ Read More »

ಕರಾವಳಿ
Scroll to Top