newskadaba

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ಸರ್ಕಾರ ಆನ್‍ಲೈನ್ ಕ್ಲಾಸ್ ಮಾಡಲು ತಯಾರಿ ನಡೆಸುತ್ತಿದ್ದರೆ ಇತ್ತ ಆನ್‍ಲೈನ್ ಕ್ಲಾಸ್‍ಗೆ ಬೇಕಾದ ಅಗತ್ಯ ವಸ್ತುಗಳ ಖರೀದಿಗಾಗಿ ಪೋಷಕರು ಸಾಲಕ್ಕಾಗಿ ಬ್ಯಾಂಕಿನ ಮೊರೆ ಹೋಗಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಸಹಕಾರಿ ಬ್ಯಾಂಕುಗಳಿಗೆ ಪೋಷಕರು ಸಾಲಕ್ಕಾಗಿ ಮನವಿ ಸಲ್ಲಿಸಿದ್ದಾರೆ. ಆನ್‍ಲೈನ್ ಕ್ಲಾಸಿಗಾಗಿ ಮೊಬೈಲ್, ಲ್ಯಾಪ್ ಟಾಪ್ ಹಾಗೂ ಟಿವಿ ಖರೀದಿಗಾಗಿ ಅನ್ನೋ ಮಾಹಿತಿ ಹೊರ ಬಿದ್ದಿದೆ. ಗ್ರಾಮೀಣ ಪ್ರದೇಶದ ಹೆಚ್ಚಿನ ಜನರಲ್ಲಿ ಆನ್‍ಲೈನ್ ಕ್ಲಾಸ್ ಗಾಗಿ ಬೇಕಾದ ಆಧುನಿಕ […]

ಆನ್‍ಲೈನ್ ಕ್ಲಾಸ್ ಎಫೆಕ್ಟ್ ➤ ಮೊಬೈಲ್ ಖರೀದಿಗಾಗಿ ಚಿನ್ನಾಭರಣ ಅಡವಿಡಲು ಮುಂದಾದ ಪೋಷಕರು.!!! Read More »

ಕರಾವಳಿ, ಕರ್ನಾಟಕ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ

(ನ್ಯೂಸ್ ಕಡಬ) newskadaba.com ಬೆಳ್ಮಣ್,ಜು.08: ಕರಾವಳಿಯಲ್ಲಿ ಕೊರೊನಾ ವ್ಯಾಪಕಗೊಳ್ಳುತ್ತಿರುವ ನಡುವೆ ಮಾರಕ ಡೆಂಗ್ಯೂ ಪ್ರಕರಣಗಳು ಕೂಡಾ ಹೆಚ್ಚಾಗುತ್ತಿದೆ. ಡೆಂಗ್ಯೂ ಜ್ವರಕ್ಕೆ ತುತ್ತಾಗಿ ಖಾಸಗಿ ಆಸ್ಪತ್ರೆಯ ನರ್ಸ್ ಮೃತಪಟ್ಟ ಘಟನೆ ಮಂಗಳವಾರ ನಡೆದಿದೆ. ಬೆಳ್ಮಣ್ ನಿವಾಸಿ ದಿವ್ಯಾ (23) ಮೃತ ನರ್ಸ್. ದಿವ್ಯಾ ಉಡುಪಿ ಸಿಟಿ ಬಸ್ ನಿಲ್ದಾಣದ ಬಳಿಯ ಖಾಸಗಿ ಆಸ್ಪತ್ರೆಯ ನರ್ಸ್ ಆಗಿ ಕೆಲಸ ಮಾಡುತ್ತಿದ್ದರು. ಕಳೆದ 15 ದಿನದಿಂದ ಜ್ವರದಿಂದ ಬಳಲುತ್ತಿದ್ದರು. ನಂತರ ತಾನೇ ಕೆಲಸ ಮಾಡುತ್ತಿದ್ದ ಆಸ್ಪತ್ರೆಯಲ್ಲಿ ಚಿಕಿತ್ಸೆ ನಡೆಯುತ್ತಿತ್ತು. ಆದರೆ ಚಿಕಿತ್ಸೆ

ಬೆಳ್ಮಣ್ : ಡೆಂಗ್ಯೂಗೆ ನರ್ಸ್ ಬಲಿ Read More »

ಕರಾವಳಿ, ಕರ್ನಾಟಕ

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಬೆಂಗಳೂರು,ಜು.08: ಹಿರಿಯ ನಟಿ ಜಯಂತಿ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಜಯಂತಿ ಅವರ ಆರೋಗ್ಯದಲ್ಲಿ ಏರು-ಪೇರಾದ ಕಾರಣ ಅವರನ್ನು ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಜಯಂತಿ ಅವರನ್ನು ಬೆಂಗಳೂರಿನ ವಿಕ್ರಂ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೈದ್ಯ ಸತೀಶ್ ಎಂಬುವರು ಅವರಿಗೆ ಚಿಕಿತ್ಸೆ ನೀಡುತ್ತಿದ್ದಾರೆ. ಜಯಂತಿ ಅವರಿಗೆ ಕೊರೊನಾ ಆಗಿದೆಯೇ ಎಂಬ ಅನುಮಾನ ಮುಂಚೆ ಇತ್ತು, ಆದರೆ ಅವರಿಗೆ ಕೊರೊನಾ ಆಗಿಲ್ಲವೆಂದು ಅವರ ಪುತ್ರ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಜಯಂತಿ ಅವರ ಆರೋಗ್ಯದ ಬಗ್ಗೆ ಆತಂಕ ಪಡುವ ಸ್ಥಿತಿಯಲ್ಲಿಲ್ಲ ಎಂದು

ಹಿರಿಯ ನಟಿ ಜಯಂತಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ

(ನ್ಯೂಸ್ ಕಡಬ) newskadaba.com.ಮಂಗಳೂರು,ಜು.8: ಕೊರೊನಾ ಸೋಂಕು ಯಾರಿಂದ ಯಾವಾಗ ಹರಡುತ್ತದೆ ಎಂಬ ಆತಂಕ ಹೆಚ್ಚಾಗುತ್ತಿದೆ ಅದರಲ್ಲೂ ದಕ್ಷಿಣ ಕನ್ನಡದಲ್ಲಿ ಸೋಂಕಿತರ ಸಂಖ್ಯೆ ಏರಿಕೆ ಕಾಣುತ್ತಿದೆ. ಹಾಗಾಗಿ ಸರಕಾರಿ ಕಚೇರಿಗಳಿಗೆ ದಿನಂಪತ್ರಿ ಸಾರ್ವಜನಿಕರು ಬಂದುಹೋಗುವುದರಿಂದ ಸೋಂಕು ಹರಡುವ ಸಾಧ್ಯತೆಯಿರುತ್ತದೆ. ಈ ಹಿನ್ನೆಲೆಯಲ್ಲಿ ಜುಲೈ 8 ರಿಂದ 10 ರವರೆಗೆ ಮಂಗಳೂರು ಉಪವಿಭಾಗಕ್ಕೆ ಸಂಬಂಧಪಟ್ಟಂತೆ ಮಂಗಳೂರು ಸಹಾಯಕ ಆಯುಕ್ತರ ಕಚೇರಿ, ತಾಲೂಕು ಕಚೇರಿ, ಮಂಗಳೂರು, ಬಂಟ್ವಾಳ, ಮೂಡಬಿದ್ರೆ, ಮುಲ್ಕಿ ವಿಶೇಷ ತಾಲೂಕು ಕಚೇರಿಗಳನ್ನು ಸ್ಯಾನಿಟೈಸೇಷನ್ ಮಾಡಲಾಗುತ್ತದೆ. ಅಂದು ಸಾರ್ವಜನಿಕರ ಪ್ರವೇಶವನ್ನು ಈ

ಕೊರೊನಾ ಹಾವಳಿ ಸಾರ್ವಜನಿಕರಿಗೆ ಇಲ್ಲ ತಾಲೂಕು ಕಛೇರಿಗೆ ಎಂಟ್ರಿ Read More »

ಕರ್ನಾಟಕ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು

(ನ್ಯೂಸ್ ಕಡಬ) newskadaba.com ಪೆರ್ನೆ,ಜು.07:  ರಾಷ್ಟ್ರೀಯ ಹೆದ್ದಾರಿಯ ಪೆರ್ನೆ ಸಮೀಪದ ಕಡಂಬು ಎಂಬಲ್ಲಿ ಟ್ಯಾಂಕರ್ ಲಾರಿ ರಸ್ತೆಯ ಪಕ್ಕದಲ್ಲಿರುವ ಚರಂಡಿಗೆ ಬಿದ್ದು ಚಾಲಕ ಮತ್ತು ನಿರ್ವಾಹಕ ಅಪಾಯದಿಂದ ಪಾರಾಗಿದ್ದಾರೆ. ಕಳೆದ ವಾರ ಇದೆ ಚರಂಡಿಗೆ ಬೃಹತ್ ಲಾರಿಯೊಂದು ಬಿದ್ದು ಜಖಂ ಗೊಂಡಿದ್ದು. ಈ ಚರಂಡಿಯು ಅರ್ಧ ರಸ್ತೆಯನ್ನು ಆಕ್ರಮಿಸಿಕೊಂಡಿದ್ದು ಎದುರಿನಿಂದ ಬರುವ ವಾಹನಕ್ಕೆ ಸೈಡ್ ಕೊಡಲು ಚಾಲಕರು ತಬ್ಬಿಬ್ಬಾಗಿ ಈ ಚರಂಡಿಗೆ ಬೀಳುವ ಪರಿಸ್ಥಿತಿ ಎದುರಾಗಿದ್ದು ಇನ್ನೂ ಹೆಚ್ಚಿನ ಅಪಾಯ ಸಂಭವಿಸುವ ಮುಂಚೆ ಹೆದ್ದಾರಿ ಇಲಾಖೆ ಈ

ರಸ್ತೆಬಿಟ್ಟ ಚರಂಡಿಗೆ ಇಳಿದ ಲಾರಿ ➤ ಪ್ರಾಣಾಪಾಯದಿಂದ ಚಾಲಕ, ನಿರ್ವಾಹಕ ಪಾರು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜು.8:  ಹಲವು ದಿನಗಳಿಂದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಐದು ಮಂದಿಯಿಂದ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತುಗಳನ್ನು ಪೊಲೀಸರು ವಶ ಪಡಿಸಿಕೊಂಡಿರುವ ಘಟನೆ ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಬೆಳ್ತಂಗಡಿ ತಾಲೂಕಿನಾದ್ಯಂತ ದ್ವಿಚಕ್ರ ವಾಹನಗಳು ಕಳವು ಆಗುತ್ತಿರುವ ಹಿನ್ನಲೆಯಲ್ಲಿ ಬೆಳ್ತಂಗಡಿ ಪಿಎಸ್‌ಐ ನಂದ ಕುಮಾರ್‌ ನೇತೃತ್ವದ ತಂಡ ಕಾರ್ಯಾಚರಣೆ ಇಳಿದಿತ್ತು. ಗುರುವಾಯನಕೆರೆ ಸಮೀಪದ ಜೈನ್‌ ಪೇಟೆ ಎಂಬಲ್ಲಿ ವಾಹನ ತಪಾಸಣೆ ಮಾಡುತ್ತಿದ್ದ ಈ ಸಂದರ್ಭ ಅನುಮಾನಸ್ಪದವಾಗಿ ಎರಡು ಬೈಕಿನಲ್ಲಿ ಬಂದ ಸವಾರರನ್ನು

ಬೆಳ್ತಂಗಡಿ ಐದು ಮಂದಿ ಬೈಕ್ ಕಳ್ಳರ ಬಂಧನ ➤ 4 ಬೈಕ್ ಸಹಿತ 3,63,000 ರೂ ಮೌಲ್ಯದ ಸೊತ್ತು ವಶ Read More »

ಕರಾವಳಿ

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ

(ನ್ಯೂಸ್ ಕಡಬ) newskadaba.com ಉಡುಪಿ,ಜು.08: ಕೊರೋನಾ  ಕ್ವಾರಂಟೈನ್​ ವಿಚಾರವಾಗಿ SSLC ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಸಾಲಿಗ್ರಾಮದ ಮಾಣಿಕಟ್ಟಿನಲ್ಲಿ ಮಂಗಳವಾರ ನಡೆದಿದೆ. 15 ವರುಷದ ಕಾರ್ತಿಕ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಈತ ಕೋಟ ವಿವೇಕ ಬಾಲಕರ ಪ್ರೌಢಶಾಲೆಯ ವಿದ್ಯಾರ್ಥಿಯಾಗಿದ್ದ. ಇತ್ತೀಚಿಗೆ ತಾಯಿ ಮನೆಗೆಲಸ ಮಾಡಿಕೊಂಡಿದ್ದ ಮನೆಯಲ್ಲಿ ಕರೊನಾ ಸೋಂಕು ಪತ್ತೆಯಾಗಿತ್ತು. ಈ ಹಿನ್ನಲೆಯಲ್ಲಿ ತಾಯಿ ರುದ್ರಮ್ಮ ಮತ್ತು ಮಗನಿಗೆ ಹೋಂ ಕ್ವಾರಂಟೈನ್ ಹಾಕಲಾಗಿತ್ತು.ಇದೇ ವಿಚಾರವಾಗಿ ತುಂಬಾ ದುಃಖದಲ್ಲಿದ್ದ ಕಾರ್ತಿಕ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ. ಮೃತನ ಕೊವೀಡ್

ಕೋಟ :ಹೋಮ್ ಕ್ವಾರೆಂಟೈನ್‌ನಿಂದ ಬೇಸರಗೊಂಡು SSLC ವಿದ್ಯಾರ್ಥಿ ಆತ್ಮಹತ್ಯೆ Read More »

ಕರಾವಳಿ, ಕರ್ನಾಟಕ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!!

(ನ್ಯೂಸ್ ಕಡಬ) newskadaba.com ಮಂಗಳೂರು, ಜು 08. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾದಿಂದ ಬುಧವಾರ ಒಂದೇ ದಿನ ಮೂವರು ಮೃತಪಟ್ಟಿದ್ದು ಮೃತರ ಸಂಖ್ಯೆ 29ಕ್ಕೆ ಏರಿಕೆಯಾಗಿದೆ. ಪುತ್ತೂರು ಮೂಲದ 32 ವರ್ಷದ ಮಹಿಳೆ, ಉಳ್ಳಾಲದ 62 ವರ್ಷದ ವೃದ್ದೆ, ಭಟ್ಕಳ ಮೂಲದ 60 ವರ್ಷದ ವ್ಯಕ್ತಿ ಕೊರೊನಾಗೆ ಬಲಿಯಾಗಿದ್ದಾರೆ. ಈ ಮೂವರು ವಿವಿಧ ಖಾಯಿಲೆಗಳಿಂದ ಬಳಲುತ್ತಿದ್ದು ಈ ಪೈಕಿ ಇಬ್ಬರು ಮಹಿಳೆಯರು ನಗರದ ಕೋವಿಡ್ ಆಸ್ಪತ್ರೆ ಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಜಿಲ್ಲೆಯಲ್ಲಿ ಕೊರೊನಾ ಶರವೇಗದಲ್ಲಿ ವ್ಯಾಪಿಸುತ್ತಿದ್ದು ಮಂಗಳವಾರದವರೆಗೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 29ಕ್ಕೆ ಏರಿಕೆ..!!! Read More »

ಕರಾವಳಿ

ಕೊರೋನಾ ಸೋಂಕು ➤ ಪುತ್ತೂರು ಮೂಲದ ಬಾಣಂತಿ ಮೃತ್ಯು

(ನ್ಯೂಸ್ ಕಡಬ) newskadaba.com ಪುತ್ತೂರು,ಜು.08: ಕೊರೋನಾ ಸೋಂಕಿತ ಪುತ್ತೂರು ಮೂಲದ ಬಾಣಂತಿ ಒಬ್ಬರು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಇತ್ತೀಚೆಗೆ ಹೆರಿಗೆ0ದು ಮಂಗಳೂರು ಆಸ್ಪತ್ರೆಯಲ್ಲಿ ದಾಖಲಾಗಿದ್ದ ಕೂರ್ನಡ್ಕ ನಿವಾಸಿಯೊಬ್ಬರ ಗಂಟಲು ದ್ರವ ಮಾದರಿ ಪರೀಕ್ಷೆಯಲ್ಲಿ ಆಕೆಗೆ ಕೊರೋನಾ ಸೋಂಕು ದೃಢಪಟ್ಟಿತ್ತು. ಮಹಿಳೆ ಹೆರಿಯಾದ ಬಳಿಕ ಮಹಿಳೆ ಮತ್ತು ಹಸುಳೆಯನ್ನು ಮಂಗಳೂರು ಕೋವಿಡ್ ಆಸ್ಪತ್ರೆಯಲ್ಲಿ ದಾಖಲಿಸಲಾಗಿತ್ತು. ಇದೀಗ ಬಾಣಂತಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಇಂದು ನಸುಕಿನ ಜಾವ ಮೃತಪಟ್ಟಿರುವುದು ತಿಳಿದು ಬಂದಿದೆ. ಮಹಿಳೆಯ ಮೃತ ದೇಹವವನ್ನು ಪುತ್ತೂರಿಗೆ ತರಲಾಗುವುದು. ಬಳಿಕ

ಕೊರೋನಾ ಸೋಂಕು ➤ ಪುತ್ತೂರು ಮೂಲದ ಬಾಣಂತಿ ಮೃತ್ಯು Read More »

ಕರಾವಳಿ, ಕರ್ನಾಟಕ

ಬೆಳ್ತಂಗಡಿ : ಲಾಕ್‌ಡೌನ್‌ನಲ್ಲಿ ಕನ್ನಡ ಕಲಿತ ಫ್ರೆಂಚ್ ಪ್ರಜೆ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ,ಜು.07: ಲಾಕ್‌ಡೌನ್ ಸಂದರ್ಭ ಸ್ವದೇಶಕ್ಕೆ ಹೋಗಲಾರದೆ ಭಾರತದಲ್ಲಿ ಸಿಲುಕಿಕೊಂಡ ಫ್ರೆಂಚ್ ನಾಗರಿಕರೊಬ್ಬರು ಕಾಲಹರಣ ಮಾಡದೆ ಕನ್ನಡ ಭಾಷೆ ಕಲಿಕೆಗೆ ಸದುಪಯೋಗ ಮಾಡಿಕೊಂಡು ಗಮನ ಸೆಳೆದಿದ್ದಾರೆ.     ಒಂದು ವರ್ಷ ಪ್ರವಾಸಿ ವೀಸಾದಲ್ಲಿ ಭಾರತ ಪ್ರವಾಸಕ್ಕೆ ಬಂದ 25 ವರ್ಷದ ಬ್ಯಾಪ್ಟಿಸ್ಟ್ ಮರಿಯೊಟ್, ಬೆಳ್ತಂಗಡಿಯ ಮುಂಡಾಜೆ ಎಂಬ ಹಳ್ಳಿಯ ಬಾಡಿಗೆ ಕೋಣೆಯಲ್ಲಿ ಉಳಿದಿದ್ದರು. ಮಾರ್ಚ್ ಅಂತ್ಯದೊಳಗೆ ಅವರು ಮರಳಬೇಕಿತ್ತು. ಆ ಹೊತ್ತಿಗೆ ಲಾಕ್‌ಡೌನ್ ಜಾರಿಯಾಗಿದ್ದರಿಂದ ಬಾಕಿಯಾದರು. ಈ ಸಂದರ್ಭವನ್ನು ಅವರು ಬಳಸಿದ್ದು ಕನ್ನಡ

ಬೆಳ್ತಂಗಡಿ : ಲಾಕ್‌ಡೌನ್‌ನಲ್ಲಿ ಕನ್ನಡ ಕಲಿತ ಫ್ರೆಂಚ್ ಪ್ರಜೆ Read More »

ಕರಾವಳಿ, ಕರ್ನಾಟಕ
Scroll to Top