newskadaba

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಕಳೆದ ಕೆಲವು ದಿನಗಳಿಂದ ಕರಾವಳಿ ಭಾಗದಲ್ಲಿ ಮುಂಗಾರು ದುರ್ಬಲಗೊಂಡಿದ್ದು, ಮುಂದಿನ ಮೂರು ದಿನಗಳಲ್ಲಿ ಭಾರೀ ಮಳೆಯಾಗುವ ಸಂಭವವಿದ್ದು, ಭಾರತೀಯ ಹವಾಮಾನ ಇಲಾಖೆಯು “ಆರೆಂಜ್‌ ಅಲರ್ಟ್‌’ ಘೋಷಣೆ ಮಾಡಿದೆ.   ಈ ವೇಳೆ ಕರಾವಳಿ ಭಾಗದಲ್ಲಿ 115.6 ಮಿ.ಮೀ. ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ.ಮಂಗಳೂರು ನಗರದಲ್ಲಿ ಶುಕ್ರವಾರದಂದು ಬಿಸಿಲು ಮತ್ತು ಸೆಕೆಯಿಂದ ಕೂಡಿದ ವಾತಾವರಣ ಇತ್ತು. ರಾತ್ರಿ ಭಾರೀ ಮಳೆಯಾಗಿದ್ದು ರಸ್ತೆಯಲ್ಲಿ ನೀರು ನಿಂತ ಕಾರಣ ವಾಹನ ಸಂಚಾರಕ್ಕೆ ಅಡಚಣೆಯಾಗಿದೆ.

ಕರಾವಳಿಯಲ್ಲಿ ‘ಆರೆಂಜ್ ಅಲರ್ಟ್’ ಘೋಷಣೆ Read More »

ಕರಾವಳಿ, ಕರ್ನಾಟಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.27:  ಈಗಾಗಲೇ ಎಸ್ ಎಸ್ ಎಲ್ ಸಿ ಪರೀಕ್ಷೆ ಆರಂಭಗೊಂಡಿದ್ದು, ವಿದ್ಯಾರ್ಥಿಗಳು ಪರೀಕ್ಷಾ ತಯಾರಿಯಲ್ಲಿ ಮಗ್ನರಾಗಿದ್ದಾರೆ. ಆದ್ರೇ ಕೆಲವೆಡೆ ಪರೀಕ್ಷಾ ಕೆಂದ್ರಗಳನ್ನ ತಲುಪುವುದೆ ವಿದ್ಯಾರ್ಥಿಗಳಿಗೆ ಸವಾಲಾಗಿದೆ. ಕೊರೊನಾ ಕಾರಣದಿಂದಾಗಿ ಬೆಂಗ್ರೆ ಪ್ರದೇಶದಿಂದ ಬೋಟ್‌ಗಳನ್ನು ಬಂದ್‌ ಮಾಡಲಾಗಿದ್ದು ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳು ರಸ್ತೆ ಮಾರ್ಗವಾಗಿ ಸುತ್ತು ಬಳಸಿ ಬರಬೇಕಾಗಿತ್ತು.   ಅದರಿಂದಾಗಿ ವಿದ್ಯಾರ್ಥಿಗಳಿಗೆ ತೊಂದರೆ ಉಂಟಾಗುವ ನಿಟ್ಟಿನಲ್ಲಿ ವಿದ್ಯಾರ್ಥಿಗಳಿಗಾಗಿ ಬೋಟ್‌ ಪ್ರಯಾಣ ಆರಂಭಿಸಲಾಗಿದ್ದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಎದುರಿಸಲು ದ್ವೀಪ ಪ್ರದೇಶವಾಗಿರುವ ತೋಟಬೆಂಗ್ರೆಯ 15 ಕ್ಕೂ ಅಧಿಕ

SSLC ಪರೀಕ್ಷೆ ➤ ಬೋಟ್‌ನಲ್ಲಿ ಬಂದ ವಿದ್ಯಾರ್ಥಿಗಳು Read More »

ಕರಾವಳಿ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಜೂ.26. ದ.ಕ. ಜಿಲ್ಲಾ ಗೃಹರಕ್ಷಕ ದಳದ ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ಆಚರಣೆ ಮತ್ತು ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳನ್ನು ಶುಕ್ರವಾರ ವಿತರಿಸಲಾಯಿತು. ಈ ಸಂದರ್ಭದಲ್ಲಿ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾ ಗೃಹರಕ್ಷಕ ದಳದ ಸಮಾದೇಷ್ಟರಾದ ಡಾ|| ಮುರಲೀಮೋಹನ ಚೂಂತಾರು ರವರು ಮಾತನಾಡಿ ಈ ಮಾತ್ರೆ ಕೊರೋನಾ ವೈರಸ್‍ನಿಂದ ನಮಗೆ ರಕ್ಷಣೆಯನ್ನು ನೀಡುವ ಉದ್ದೇಶದಿಂದ ಇದನ್ನು ವಿತರಿಸಲಾಗಿದೆ. ಗೃಹರಕ್ಷಕರೆಲ್ಲ ಕೊರೋನಾ ಮಹಾಮಾರಿಯಿಂದ ತಮ್ಮನ್ನು ತಾವು ರಕ್ಷಿಸಿಕೊಂಡು ಸಮಾಜವನ್ನು ರಕ್ಷಿಸುವ ಜವಾಬ್ದಾರಿಯ ಕರ್ತವ್ಯ

ಬಂಟ್ವಾಳ ಘಟಕದಲ್ಲಿ ವನಮಹೋತ್ಸವ ➤ ಆಯುಷ್ ಇಲಾಖೆಯಿಂದ ಕೋವಿಡ್-19 ರೋಗ ನಿರೋಧಕ ಮಾತ್ರೆಗಳ ವಿತರಣೆ Read More »

ಕರಾವಳಿ

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.26: ಸಾದಿಸೋ ಛಲವೊಂದಿದ್ದಾರೆ ಎಂತವರು ಸಾಧನ ಮಾಡಿಯೇ ಮಾಡುತ್ತಾರೆ. ಇಂತಹ ಮಾತಿಗೆ ಅಪ್ಪಟ್ಟ ಉದಾಹಣೆಯೇ, ಕೃಷ್ಣ ನಗರಿಯ ಬೆಡಗಿ ಈ ಕುವರಿ ನಿಂಧೂರಿ,ಅಂಗ ನ್ಯೂನತೆಯಿದ್ದರೂ, ಒಂದೇ ಕೈಯಿಂದ ಸುಮಾರು 15 ಮಾಸ್ಕ್ ತಯಾರಿಸಿ ಶಾಲೆಗೆ ನೀಡಿ ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ. ಕೋವಿಡ್‌-19 ಕೋವಿಡ್‌ ವಾರಿಯರ್ಸ್‌ಗೆ ಬೆಂಬಲ ನೀಡಿದ ಬಾಲಕಿ ಸಿಂಧೂರಿ.ಅವರ ತೆಂಕನಿಡಿಯೂರು ಮನೆಗೆ ಶಾಸಕ ಕೆ.ರಘುಪತಿ ಭಟ್‌ ಗುರುವಾರ ಭೇಟಿ ನೀಡಿದರು. ಬಾಲಕಿಯ ಸಾಧನೆಯನ್ನು ಗುರುತಿಸಿ, ಅಭಿನಂದಿಸಿದರು.

ಉಡುಪಿ : ಸಿಂಧೂರಿ ಮನೆಗೆ ಶಾಸಕ ರಘುಪತಿ ಭಟ್‌ ಭೇಟಿ Read More »

ಕರಾವಳಿ, ಕರ್ನಾಟಕ

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ.26: ಕೋವಿಡ್​​-19 ನಿಯಂತ್ರಣಕ್ಕಾಗಿ ಬೆಂಗಳೂರಿನಲ್ಲಿ ಮತ್ತೆ ಲಾಕ್​ಡೌನ್​​​ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ ನೀಡಿದ್ಧಾರೆ. ಈ ಸಂಬಂಧ ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತಾಡಿದ ಅವರು, ಕೊರೋನಾ ವೈರಸ್​ ತಡೆಗೆ ಸರ್ವಪಕ್ಷಗಳ ಶಾಸಕರ ಸಭೆ ಕರೆದಿದ್ದೇವೆ. ಈ ಕೋವಿಡ್​​​-19 ಸೋಂಕು ನಿಯಂತ್ರಣೆಗೆ ಶಾಸಕರ ಅಭಿಪ್ರಾಯ ಮುಖ್ಯ. ಬೆಂಗಳೂರು ಮತ್ತೆ ಲಾಕ್​ಡೌನ್​ ಮಾಡುವ ಯೋಚನೆಯೇ ಇಲ್ಲ ಎಂದರು.   ಇತ್ತೀಚೆಗಷ್ಟೇ ರಾಜ್ಯದ ಆರ್ಥಿಕ ಸ್ಥಿತಿ ಸುಧಾರಣೆಯತ್ತ ಸಾಗಿದೆ. ಹೀಗಾಗಿ ಬೆಂಗಳೂರು ಲಾಕ್​ಡೌನ್​

ಬೆಂಗಳೂರು ಮತ್ತೆ ಲಾಕ್​ಡೌನ್​​ ಮಾಡುವ ಪ್ರಶ್ನೆಯೇ ಇಲ್ಲ ➤ ಸಿಎಂ ಬಿ.ಎಸ್​ ಯಡಿಯೂರಪ್ಪ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ, ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ

(ನ್ಯೂಸ್ ಕಡಬ) newskadaba.com ಬಂಟ್ವಾಳ,ಜೂ.26:  ಲೈನ್ ಸೇಲ್ ಮಾಡುವ ಮಾರುತಿ ಒಮ್ನಿ ಮತ್ತು ಬೈಕ್ ನಡುವೆ ಭೀಕರ ರಸ್ತೆ ಅಪಘಾತ ನಡೆದಿದೆ. ಅಪಘಾತದಲ್ಲಿ ಬೈಕ್ ಸವಾರ ಗಂಭೀರಾ ಗಾಯಗೊಂಡಿದ್ದಾರೆ. ಘಟನೆ ದ. ಕನ್ನಡದ ಚೇಳೂರಿನ ಮುಖ್ಯ ರಸ್ತೆಯಲ್ಲಿ ನಡೆದಿದೆ. ಘಟನ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ದಾವಿಸಿದ್ದಾರೆ.   ದ. ಕನ್ನಡ ಜಿಲ್ಲೆಯೆ ಬಂಟ್ವಾಳ ತಾಲೂಕಿನ ಚೇಳೂರು ಮುಖ್ಯ ರಸ್ತೆಯಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಬೈಕ್ ಸವಾರ ಗಂಭೀರ ಗಾಯಗೊಂಡಿದ್ದಾರೆ. ಡಿಕ್ಕಿಯ ರಭಸಕ್ಕೆ ವ್ಯಾನ್ ಕೂಡ ಸಂಪೂರ್ಣವಾಗಿ

ಬಂಟ್ವಾಳ ಚೇಳೂರಿನಲ್ಲಿ ರಸ್ತೆ ಅಪಘಾತ ➤ ಸ್ಥಳಕ್ಕೆ ಶಾಸಕ ಯು.ಟಿ ಖಾದರ್ ಭೇಟಿ Read More »

ಕರಾವಳಿ, ಕರ್ನಾಟಕ

ಪುಂಜಾಲಕಟ್ಟೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ

(ನ್ಯೂಸ್ ಕಡಬ) newskadaba.com.ಪುಂಜಾಲಕಟ್ಟೆ,ಜೂ.25: ಮನೆಯಲ್ಲಿ ಯಾರು ಇಲ್ಲದ ವೇಳೆ ಮನೆಗೆ ನುಗ್ಗಿ ಚಿನ್ನಾಭರಣ ಕಳವುಗೈದ ಘಟನೆ ಬೆಳ್ತಂಗಡಿ ತಾಲೂಕಿನ ಕುಕ್ಕಳ ಗ್ರಾಮದ ಪುಳಿಮಜಲು ಎಂಬಲ್ಲಿ ಸಂಭವಿಸಿದೆ. ಇಲ್ಲಿನ ಪುರುಷೋತ್ತಮ ಗೌಡ ಅವರ ಮನೆಯಲ್ಲಿ ಬುಧವಾರ ಕಳ್ಳತನ ನಡೆದಿರುವುದು. ಪುರುಷೋತ್ತಮ ಗೌಡ ಅವರು ಬೆಳಗ್ಗೆ ಮನೆ ಮಂದಿ ಸಹಿತ ಪಾರೆಂಕಿ ಗ್ರಾಮದ ರಕ್ತೇಶ್ವರಿಪದವು ಎಂಬಲ್ಲಿಯ ತಮ್ಮ ಕೃಷಿ ಜಮೀನಿನ ಅಡಿಕೆ ತೋಟಕ್ಕೆ ಮದ್ದು ಬಿಡಲು ತೆರಳಿದ್ದು. ಮಧ್ಯಾಹ್ನ ಮನೆಗೆ ಬಂದು ಬಾಗಿಲ ಬೀಗ ತೆರಯಲು ಹೊದಾಗ ಅಚ್ಚರಿಯಾಗಿತ್ತು. ಮನೆಯಿಂದ ಹೊರಡುವಾಗ

ಪುಂಜಾಲಕಟ್ಟೆ ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರ ಕೈಚಳಕ Read More »

ಕರ್ನಾಟಕ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ

(ನ್ಯೂಸ್ ಕಡಬ) newskadaba.com ಪಡುಬಿದ್ರಿ,ಜೂ.25:  ಚಾಲಕನ ನಿಯಂತ್ರಣ ತಪ್ಪಿ ಗ್ಯಾಸ್ ಸಿಲಿಂಡರ್ ಸಾಗಾಟದ ಲಾರಿಯೊಂದು ಡಿವೈಡರ್ ಮೇಲೇರಿದ ಘಟನೆ ಪಡುಬಿದ್ರಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.   ಬುಧವಾರ ತಡರಾತ್ರಿ ಶಿವಮೊಗ್ಗದಿಂದ ಖಾಲಿ ಗ್ಯಾಸ್ ಸಿಲಿಂಡರ್ ಹೊತ್ತುಕೊಂಡು ಮಂಗಳೂರಿನತ್ತ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಚಲಿಸುತ್ತಿದ್ದ ಲಾರಿ, ಚಾಲಕನ ನಿಯಂತ್ರಣ ಕಳೆದುಕೊಂಡು, ಪಡುಬಿದ್ರಿ ಪ್ರಗತಿ ಕಾಂಪ್ಲೆಕ್ಸ್ ಸಮೀಪದ ಹೆದ್ದಾರಿ ಹಾಗು ಸರ್ವೀಸ್ ರಸ್ತೆ ಮಧ್ಯೆ ಹಾಕಲಾದ ಡಿವೈಡರ್ ಮೇಲೇರಿ ನಿಂತಿದೆ.ಘಟನೆಯಿಂದ ಯಾವುದೇ ಅಪಾಯ ಸಂಭವಿಸಿಲ್ಲ. ವಿಭಜಕದಲ್ಲಿ

ಡಿವೈಡರ್ ಮೇಲೇರಿದ ಗ್ಯಾಸ್ ಸಿಲಿಂಡರ್ ಸಾಗಟದ ಲಾರಿ ➤ ತಪ್ಪಿದ ಅನಾಹುತ Read More »

ಕರಾವಳಿ, ಕರ್ನಾಟಕ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜೂ.25: ಎಸ್.ಎಸ್.ಎಲ್. ಸಿ. ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿನಿ ಓರ್ವಳು ಪರೀಕ್ಷಾ ಕೇಂದ್ರದಲ್ಲಿ ವಾಂತಿ ಮಾಡಿದ ಘಟನೆ ಬಿ.ಸಿ ರೋಡ್ ನ ಶಾಲೆಯೊಂದರಲ್ಲಿ ನಡೆದಿದೆ. ಪರೀಕ್ಷೆ ಬರೆಯಲು ಆರಂಭವಾದ ಬಳಿಕ ಏಕಾಏಕಿ ವಾಂತಿಯಾದ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಯನ್ನು ವಿಶ್ರಾಂತಿ ಕೊಠಡಿಗೆ ಕಳುಹಿಸಲಾಯಿತು. ಕೂಡಲೇ ಸ್ಥಳಕ್ಕೆ ಬಂಟ್ವಾಳ ವೈದ್ಯಾಧಿಕಾರಿ ಭೇಟಿ ನೀಡಿ ಪರೀಕ್ಷೆ ನಡೆಸುತ್ತಿದ್ದಾರೆ. ಪರೀಕ್ಷೆ ನಡೆಸಿದ ಬಳಿಕ ಯಾವುದೇ ತೊಂದರೆಯಿಲ್ಲದಿದ್ದರೆ ಅವರನ್ನು ಪರೀಕ್ಷೆ ಬರೆಯಲು ಅವಕಾಶ ನೀಡಲಾಗುತ್ತದೆ. ಅಂತಹ ತೊಂದರೆಗಳು ಏನಾದರೂ ಇದ್ದಲ್ಲಿ ವಿಶ್ರಾಂತಿ ನೀಡಿ ಅವರಿಗೆ

ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿ ಆರೋಗ್ಯದಲ್ಲಿ ಏರುಪೇರು ವೇಳೆ Read More »

ಕರಾವಳಿ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು

(ನ್ಯೂಸ್ ಕಡಬ) newskadaba.com ಪುತ್ತೂರು ,ಜೂ.25:  ಕೋವಿಡ್ 19 ಆರ್ಥಿಕ ಸಂಕಷ್ಟವನ್ನು ಎದುರಿಸುವ ಸಲುವಾಗಿ ಪುತ್ತೂರಿನ ಅಂಬಿಕಾ ವಿದ್ಯಾಸಂಸ್ಥೆಯು ಸದ್ಯದ ಮಟ್ಟಿಗೆ ಪಾಠದ ಬದಲು ಪಾಕಶಾಲೆಯಾಗಿ ಬದಲಾಗಿದೆ. ವಿದ್ಯಾಲಯದ ಬೋದಕ ಹಾಗೂ ಬೋಧಕೇತರ ವರ್ಗದಿಮದ ಆಹಾರೋತ್ಪನ್ನಗಳನ್ನು ತಯಾರಿಸುವ ಪ್ರಯತ್ನ ಆರಂಭಗೊಂಡಿದ್ದು, ಬದುಕಿನ ಪಾಠಕ್ಕೆ ವಿದ್ಯಾಲಯ ಸಾಕ್ಷಿಯಾಗಿದೆ. ಕೋವಿಡ್ -19 ಪರಿಣಾಮ ಈ ವರ್ಷ ವಿದ್ಯಾಲಯದ ಪ್ರವೇಶಾತಿ ಆರಂಭಗೊಂಡಿಲ್ಲ. ಇದರಿಂದ ಎಲ್ಲ ಶಾಳಾ ಕಾಲೇಜುಗಳಳತೆ ಅಂಬಿಕಾ ವಿದ್ಯಾಲಯವೂ ಆರ್ಥಿಕ ಸಂಕಷ್ಟ ಎದುರಿಸುತ್ತಿದೆ. ಆದರೆ ಪುತ್ತೂರಿನ ಅಂಬಿಕಾ ವಿದ್ಯಾಲಯವು “ಶಿವಂ

ಪಾಕ ಶಾಲೆಯಾದ ಪಾಠಶಾಲೆ ➤ ಬಾಣಸಿಗರಾದ ಉಪನ್ಯಾಸಕರು Read More »

ಕರಾವಳಿ, ಕರ್ನಾಟಕ
Scroll to Top