ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ
(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.22: ಪದವಿ ಪೂರ್ವ ಶಿಕ್ಷಣ ಇಲಾಖೆಯ ಎಲ್ಲ ಪರೀಕ್ಷೆಗಳು ಮುಗಿದಿವೆ.ವಿಜ್ಞಾನ ಮೌಲ್ಯಮಾಪನದಲ್ಲಿ ಸಾಮಾಜಿಕ ಕಾಳಜಿ ಮರೆತ ಮೌಲ್ಯಮಾಪಕರು ಗೈರಾದ ಪರಿಣಾಮವನ್ನು ಗಂಭೀರವಾಗಿ ತೆಗೆದುಕೊಂಡಿರುವ ಪದವಿ ಪೂರ್ವ ಶಿಕ್ಷಣ ಇಲಾಖೆ ಮೌಲ್ಯಮಾಪನ ತಪ್ಪಿಸುವ ಮೌಲ್ಯಮಾಪಕರಿಗೆ ಕೊರೊನಾ ಡ್ಯೂಟಿ ಹಾಕುವ ಕರಿತು ಸುತ್ತೋಲೆ ಹೊರಡಿಸಿದೆ. ಈ ಬಾರಿ ಕೊರೊನಾ ಲಾಕ್ಡೌನ್ನಿಂದಾಗಿ ರಾಜ್ಯದ ನಾನಾ ಜಿಲ್ಲೆಗಳಿಂದ ಮೌಲ್ಯಮಾಪಕರು ಬೆಂಗಳೂರಿಗೆ ಹೋಗಬೇಕಿತ್ತು. ಅಲ್ಲಿಗೆ ಬಂದರೆ ಅವರು ಉಳಿದುಕೊಳ್ಳುವ ವ್ಯವಸ್ಥೆ. ಪ್ರಯಾಣ ಇತ್ಯಾದಿ ಸಮಸ್ಯೆ ಸೃಷ್ಟಿಯಾಗುತ್ತಿತ್ತು. ಇದೇ ಕಾರಣದಿಂದ ಮೌಲ್ಯಮಾಪನದ ಮೊದಲೇ ಪ್ರತಿಭಟನೆಗಳು […]
ಪಿಯು ಮೌಲ್ಯಮಾಪನಕ್ಕೆ ತೆರಳದ ಮೌಲ್ಯಮಾಪಕರ ವಿರುದ್ದ ಕ್ರಮ Read More »
ಕರ್ನಾಟಕ









