newskadaba

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18

(ನ್ಯೂಸ್ ಕಡಬ) newskadaba.com ಕರಾವಳಿ,ಜೂ.19: ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಒಂದೇ ದಿನ 13,586 ಹೊಸ ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 336 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,80,532 ಏರಿಕೆಯಾಗಿದ್ದು, ಒಟ್ಟು 12,573 ಮಂದಿ ಕೊರೊನಾ ಸೋಂಕಿಗೆ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ. ಸದ್ಯ 1,63,248 ಪ್ರಕರಣಗಳು ಸಕ್ರಿಯವಾಗಿದ್ದು, 2,04,711 ಜನರು ಸೋಂಕಿನಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕರುನಾಡಿನ […]

ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ➤ ಕರುನಾಡಿಗೆ ಕರಾಳವಾದ ಜೂನ್ 18 Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಸೋಮೇಶ್ವರದಲ್ಲಿ ಮತ್ತೆ ಕಡಲ್ಕೊರೆತ ➤ಆತಂಕದಲ್ಲಿ ಕಡಲ ತೀರದ ನಿವಾಸಿಗಳು

(ನ್ಯೂಸ್ ಕಡಬ) newskadaba.com.ಉಳ್ಳಾಲ,ಜೂ.19:ಕರಾವಳಿಯಲ್ಲಿ ನಿರಂತರವಾಗಿ ಸುರಿಯುತ್ತಿರುವ ಭಾರೀ ಮಳೆಯಿಂದಾಗಿ ಉಳ್ಳಾಲದ ಸೋಮೇಶ್ವರದಲ್ಲಿ ಕಡಲ್ಕೊರೆತ ಉಂಟಾಗಿದೆ. ಕಡಲ್ಕೊರೆತ ನಿಯಂತ್ರಣಕ್ಕಾಗಿ ಕಿನಾರೆಗೆ ಹಾಕಲಾಗಿದ್ದ ಬೃಹತ್ ಬಂಡೆಕಲ್ಲುಗಳನ್ನು ಭೇದಿಸಿ ಸಮುದ್ರದ ಅಲೆಗಳು ಮುನ್ನುಗ್ಗಿವೆ. ಅಲೆಗಳ ಅಬ್ಬರಕ್ಕೆ ಕಡಲ ನಿವಾಸಿಗಳು ಭಯಬಿದ್ದಿದ್ದಾರೆ. ಇಂದು ಮಳೆ ನಿಂತಿದ್ದರೂ ಕಡಲ ತೀರದ ನಿವಾಸಿಗಳು ಮಾತ್ರ ಕಡಲ್ಕೊರೆತದ ಭೀತಿಯಲ್ಲೇ ದಿನ ಕಳೆಯುತ್ತಿದ್ದಾರೆ.

ಸೋಮೇಶ್ವರದಲ್ಲಿ ಮತ್ತೆ ಕಡಲ್ಕೊರೆತ ➤ಆತಂಕದಲ್ಲಿ ಕಡಲ ತೀರದ ನಿವಾಸಿಗಳು Read More »

ಕರಾವಳಿ

ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್

(ನ್ಯೂಸ್ ಕಡಬ) newskadaba.com  ಮಂಗಳೂರು ,ಜೂ.19: ಮಾನವೀಯತೆಗೆ ಇನ್ನೊಂದು ಹೆಸರು ಮಂಗಳೂರು ಪೊಲೀಸ್ ಕಮೀಷನರೇಟ್ ನ ಪಣಂಬೂರು ಎಸ್ಐ ಉಮೇಶ್ ಕುಮಾರ್ ಆಗಿದ್ದಾರೆ. ವೃತ್ತಿಯಲ್ಲಿ ಉಪನ್ಯಾಸಕಿ ಯಾಗಿದ್ದ ವಿಜಯಲಕ್ಷ್ಮಿ 59 ವಯಸ್ಸಿನ ವೃದ್ಧ ಮಹಿಳೆ ಉತ್ತರಭಾರತದಲ್ಲಿ ಯಾವುದೋ ಒಂದು ಶಾಲೆಯಲ್ಲಿ ಉಪನ್ಯಾಸಕಿಯಾಗಿ ಇದ್ದವರನ್ನು ಕೋರೋಣ ಕಾಯಿಲೆಯ ಕಾರಣದಿಂದಾಗಿ ಅಲ್ಲಿದ್ದ ನೌಕರರನ್ನು ತಮ್ಮ ತಮ್ಮ ಊರಿಗೆ ಕಳಿಸಿದ ಪರಿಣಾಮ ತಮ್ಮ ಊರಾದ ಚಿಕ್ಕಮಂಗಳೂರಿನಲ್ಲಿ ಯಾರು ಇಲ್ಲದ ಕಾರಣ ದೇವರ ಮೊರೆ ಹೋಗಿ ಧರ್ಮಸ್ಥಳಕ್ಕೆ ಬಂದು ಎರಡು ದಿನ ಇದ್ದರು.

ಅಸಹಾಯಕ ಶಿಕ್ಷಕಿಗೆ ಎಸ್‍ಐ ಸಹಾಯ ➤ ಮಾನವೀಯತೆ ಮೆರೆದ ಪೊಲೀಸ್ ಕಮೀಷನರೇಟ್ Read More »

ಕರಾವಳಿ, ಕರ್ನಾಟಕ

ಅಮಾನವೀಯತೆ ತೋರಿದ ಖಾಸಗಿ ಆಸ್ಪತ್ರೆ ಬೀದಿಗೆ ಬಿದ್ದ ನಿರ್ಗತಿಕ ಹಿರಿಯ ಜೀವಗಳು

(ನ್ಯೂಸ್ ಕಡಬ) newskadaba.com.ಮಂಗಳೂರು,ಜೂ.19: ನಾಲ್ವರು ನಿರ್ಗತಿಕ ಹಿರಿಯ ನಾಗರಿಕರನ್ನು ಆಸ್ಪತ್ರೆಯೊಂದರ ಸಿಬ್ಬಂದಿ ಮಾರುಕಟ್ಟೆ ಬಳಿ ತಂದು ಬಿಟ್ಟು ಹೋಗಿರುವ ಅಮಾನವೀಯ ಘಟನೆ ಮಂಗಳೂರು ನಗರದಲ್ಲಿ ಬೆಳಕಿಗೆ ಬಂದಿದೆ. ನಾಲ್ವರು ಹಿರಿಯ ನಾಗರಿಕರು ಮೂರು ತಿಂಗಳಿನಿಂದ ನಗರದ ಹೊರವಲಯದ ಖಾಸಗಿ ಆಸ್ಪತ್ರೆಯಲ್ಲಿದ್ದರು. ಅದಕ್ಕಿಂತ ಮೊದಲು ಇವರ ಸಹಿತ ಹಲವಾರು ಜಿಲ್ಲಾ ಸರಕಾರಿ ವೆನ್ಲಾಕ್ ಆಸ್ಪತ್ರೆಯಲ್ಲಿದ್ದರು. ವೆನ್ಲಾಕ್ ಆಸ್ಪತ್ರೆಯನ್ನು ಕೋವಿಡ್-19 ಆಸ್ಪತ್ರೆಯಾಗಿ ಮಾರ್ಪಡಿಸುವ ಸಂದರ್ಭ ಅವರನ್ನು ನಗರದ ಹೊರವಲಯದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ನಾಲ್ವರು ನಿರ್ಗತಿಕರನ್ನು ಆಸ್ಪತ್ರೆಯ ವಾಹನದಲ್ಲಿ ಕಂಕನಾಡಿ

ಅಮಾನವೀಯತೆ ತೋರಿದ ಖಾಸಗಿ ಆಸ್ಪತ್ರೆ ಬೀದಿಗೆ ಬಿದ್ದ ನಿರ್ಗತಿಕ ಹಿರಿಯ ಜೀವಗಳು Read More »

ಕರಾವಳಿ

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19: SSLC ಪರೀಕ್ಷೆ ಸಂದರ್ಭ ವಿದ್ಯಾರ್ಥಿಗಳಿಗೆ ಹಂಚಲು ಸ್ಕೌಟ್ಸ್ ಆ್ಯಂಡ್ ಗೈಡ್ಸ್ 1 ಲಕ್ಷ ಮಾಸ್ಕ್ ಹೊಲಿಯುವ ಗುರಿ ಹೊಂದಿದ್ದು, ಉಡುಪಿಯ ಬಾಲಕಿಯೊಬ್ಬಳು ಒಂದೇ ಕೈಯಲ್ಲಿ 15 ಮಾಸ್ಕ್ ಹೊಲಿದುಕೊಟ್ಟು ಗಮನ ಸೆಳೆದಿದ್ದಾಳೆ. ಕಲ್ಯಾಣಪುರ ಸಂತೆಕಟ್ಟೆಯ ಮೌಂಟ್ ರೋಸರಿ ಆಂಗ್ಲ ಮಾಧ್ಯಮ ಶಾಲೆ 6ನೇ ತರಗತಿ ವಿದ್ಯಾರ್ಥಿ ಸಿಂಧೂರಿ (10) ಹುಟ್ಟಿನಿಂದ ಮಣಿಗಂಟಿನ ಕೆಳಗೆ ಎಡಗೈ ಇಲ್ಲ. ಕಬ್ ಬುಲ್ ಬುಲ್(ಸ್ಕೌಟ್ಸ್ ಆ್ಯಂಡ್ ಗೈಡ್ಸ್) ವಿದ್ಯಾರ್ಥಿಯಾದ ಸಿಂಧೂರಿಗೆ 10 ಮಾಸ್ಕ್ ಮಾಡಿಕೊಡುವಂತೆ

ಒಂಟಿ ಕೈಯಲ್ಲಿ ಮಾಸ್ಕ್ ಹೊಲಿದ ಬಾಲಕಿ ➤ SSLC ವಿದ್ಯಾರ್ಥಿಗಳಿಗೆ ಉಡುಪಿ ವಿದ್ಯಾರ್ಥಿನಿ ಕೊಡುಗೆ Read More »

ಕರಾವಳಿ, ಕರ್ನಾಟಕ

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ

(ನ್ಯೂಸ್ ಕಡಬ) newskadaba.com ಕಡಬ, ಜೂ.19., ಗಾಲ್ವನ್ ಕಣಿವೆಯಲ್ಲಿ ನಡೆದ ಘರ್ಷಣೆಯಲ್ಲಿ ಹುತಾತ್ಮರಾದ ಭಾರತದ ಯೋಧರಿಗೆ ಶ್ರದ್ದಾಂಜಲಿ ಕಾರ್ಯಕ್ರಮ ಸುಳ್ಯ ಖಾಸಗಿ ಬಸ್ ನಿಲ್ದಾಣದಲ್ಲಿ ನಡೆಯಿತು. ಸುಳ್ಯ ನ.ಪಂ.ಸದಸ್ಯರಾದ ವಿನಯ್ ಕುಮಾರ್ ಕಂದಡ್ಕ ನುಡಿನಮನ ಸಲ್ಲಿಸಿದರು. ಕಲ್ಕುಡ ದೇವಸ್ಥಾನದ ಪೂಜಾರಿ ತಿಮ್ಮಪ್ಪ ಮುಖ್ಯ ಅತಿಥಿಗಳಾಗಿದ್ದರು. ಸಮಿತಿಯ ಮನೀಷ್ ಗೂನಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಲತೀಶ್ ಗುಂಡ್ಯ ಕಾರ್ಯಕ್ರಮ ನಿರೂಪಿಸಿದರು. ಬಳಿಕ ರಾಷ್ಟ್ರಭಕ್ತ ಸಮಿತಿ ವತಿಯಿಂದ ಹುತಾತ್ಮ ಯೋಧರಿಗೆ ಮೌನ ಪ್ರಾರ್ಥನೆಯೊಂದಿಗೆ ನುಡಿನಮನ ಸಲ್ಲಿಸಲಾಯಿತು.

ಭಾರತ -ಚೀನಾ ಗಡಿಯಲ್ಲಿ ಹುತಾತ್ಮರಾದ ಯೋಧರಿಗೆ ಸುಳ್ಯದಲ್ಲಿ ನುಡಿನಮನ Read More »

ಕರಾವಳಿ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ

(ನ್ಯೂಸ್ ಕಡಬ) newskadaba.com  ಉಡುಪಿ ,ಜೂ.19:  ಜಿಲ್ಲೆಯಲ್ಲಿ ಸಾಕಷ್ಟು ಮಂದಿ ಮಾಸ್ಕ್ ಹಾಕದೆ ಹೊರಗಡೆ ಓಡಾಟ ನಡೆಸುತ್ತಿರುವುದು ಗಮನಕ್ಕೆ ಬಂದಿದೆ. ಈವರೆಗೆ ಮಾಸ್ಕ್ ಹಾಕದವರಿಂದ ಸುಮಾರು 27,000 ರೂ.ವರೆಗೆ ದಂಡ ವಸೂಲಿ ಮಾಡಲಾಗಿದೆ. ಮುಂದಿನ ದಿನಗಳಲ್ಲಿ ಮಾಸ್ಕ್ ಹಾಕದವರಿಗೆ ಮತ್ತಷ್ಟು ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಾಗೂ ದಂಡ ವಿಧಿಸಲಾಗುವುದು ಎಂದು ಉಡುಪಿ ಜಿಲ್ಲಾಧಿಕಾರಿ ಜಿ.ಜಗದೀಶ್ ಎಚ್ಚರಿಕೆ ನೀಡಿದ್ದಾರೆ.   ಕೊರೋನಾ ವಿರುದ್ಧ ನಿರಂತರ ಹೋರಾಟ ಅಗತ್ಯವಾಗಿದೆ. ಈ ಹೋರಾಟ ಮುಗಿಯುವುದಿಲ್ಲ. ಈ ಹೋರಾಟದಲ್ಲಿ ಬಹಳ ಮುಖ್ಯವಾದ ಅಸ್ತ್ರ

ಮಾಸ್ಕ್ ಧರಿಸದೆ ಓಡಾಡಿದರೆ ಎಚ್ಚರ ➤ ಉಡುಪಿಯಲ್ಲಿ 27,000 ರೂ. ದಂಡ ಸಂಗ್ರಹ Read More »

ಕರಾವಳಿ, ಕರ್ನಾಟಕ

ಕೇರಳ ರಾಜ್ಯ ತಂಡಕ್ಕೆ ತಿರುವನಂತಪುರ ಎಕ್ಸೆಪ್ರೆಸ್ ಖ್ಯಾತಿಯ ಶ್ರೀಶಾಂತನ ಪುನರಾಗಮನ

(ನ್ಯೂಸ್ ಕಡಬ) newskadaba.com.ತಿರುವನಂತಪುರ,ಜೂ.19:ಇದೇ ಸೆಪ್ಟಂಬರ್ ಕೊನೆಯಲ್ಲಿ ಕ್ರಿಕೆಟ್ ನಿಷೇಧದಿಂದ ಮುಕ್ತರಾಗುವ ಪೇಸ್ ಬೌಲರ್ ಎಸ್. ಶ್ರೀಶಾಂತ್ ಕೇರಳ ರಣಜಿ ತಂಡಕ್ಕೆ ಮತ್ತೊಮ್ಮೆ ಸೆರ್ಪಡೆಗೊಳ್ಳುವ ನಿರೀಕ್ಷೆಯಲ್ಲಿದ್ದಾರೆ. ಶ್ರೀ ಕೇರಳ ರಣಜಿ ತಂಡದ ಆಯ್ಕೆಗೆ ಲಭ್ಯರಾಗಲಿದ್ದಾರೆ ಎಂದು ಕೋಚ್ ಟಿನು ಯೋಹಾನನ್ ಹೇಳಿದ್ದಾರೆ. ಇದರಿಂದ ಕೇರಳ ರಣಜಿ ತಂಡಕ್ಕೆ ಮತ್ತಷ್ಟು ಹುರುಪಿನಿಂದ ಕಣಕ್ಕಿಳಿಯಬಹುದು. ಐಪಿಎಲ್ ಸ್ಪಾಟ್ ಫಿಕ್ಸಿಂಗ್‍ನಲ್ಲಿ ಭಾಗಿಯಾದ ಕಾರಣಕ್ಕೆ 2013ರ ಆಗಸ್ಟ್‍ನಲ್ಲಿ ಶ್ರೀ ಶಾಂತ್ ಅವರಿಗೆ ಆಜೀವ ನಿಷೇಧ ವಿಧಿಸಿತ್ತು. ಆದರೆ ಕಳೆದ ವರ್ಷ ಬಿಸಿಸಿಐ ಅಜೀವ ನಿಷೇಧ

ಕೇರಳ ರಾಜ್ಯ ತಂಡಕ್ಕೆ ತಿರುವನಂತಪುರ ಎಕ್ಸೆಪ್ರೆಸ್ ಖ್ಯಾತಿಯ ಶ್ರೀಶಾಂತನ ಪುನರಾಗಮನ Read More »

ಕ್ರೀಡಾ ನ್ಯೂಸ್

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ

(ನ್ಯೂಸ್ ಕಡಬ) newskadaba.com  ಮಲ್ಪೆ ,ಜೂ.19: ಸಾಮಾನ್ಯವಾಗಿ ಕರಾವಳಿಯಲ್ಲಿ ಯಾಂತ್ರಿಕ ಮೀನುಗಾರಿಕೆ ನಿಷೇಧದ ಸಂದರ್ಭದಲ್ಲಿ ಒಣ ಮೀನಿನ ಸಾರು ಪರ್ಯಾಯವಾಗಿ ಹಸಿಮೀನಿನ ಸ್ಥಾನವನ್ನು ತುಂಬುತ್ತದೆ. ಈ ಬಾರಿ ಆರಂಭದಿಂದ ಕಾಡಿದ ಚಂಡಮಾರುತ, ಮೀನಿನ ಕ್ಷಾಮ, ಮಾರ್ಚ್‌ ಬಳಿಕ ಕೊರೊನಾ ಲಾಕ್‌ಡೌನ್‌ನಿಂದಾಗಿ ಸರಿಯಾದ ಮೀನುಗಾರಿಕೆ ಇಲ್ಲದೆ ಮಳೆಗಾಲ ಪೂರ್ವದ 3 ತಿಂಗಳ ವ್ಯವಹಾರ ಆಗದಿರು ವುದು ಒಣಮೀನಿನ ವ್ಯಾಪಾರದ ಮಹಿಳೆ ಯರಿಗೆ ದೊಡ್ಡ ಹೊಡೆತವಾಗಿದೆ. ಪರಿಣಾಮವಾಗಿ ಒಣಮೀನಿನ ದಾಸ್ತಾನಿಲ್ಲದೆ ಲಾಕ್‌ಡೌನ್‌ ಅನಂತರದ ದಿನಗಳಲ್ಲಿ ಮೀನಿನ ಲಭ್ಯತೆ ಇಲ್ಲದೆ ದರ

ಕರಾವಳಿ: ಗಗನಕ್ಕೇರಿದ ಒಣಮೀನಿನ ಬೆಲೆ Read More »

ಕರಾವಳಿ, ಕರ್ನಾಟಕ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ

(ನ್ಯೂಸ್ ಕಡಬ) newskadaba.com  ಪುತ್ತೂರು ,ಜೂ.19:  ವೃದ್ದ ದಂಪತಿಗೆ ಆಸರೆಯಾಗುವ ಮೂಲಕ ಕೆಯ್ಯೂರಿನ ಸಬ್ ಇನ್‍ಸ್ಪೆಕ್ಟರ್ ಪ್ರದೀಪ್ ಪೂಜಾರಿಯವರು, ಎಲ್ಲರ ಪ್ರಶಂಸೆಗೆ ಪಾತ್ರರಾಗಿದ್ದಾರೆ. ಪುತ್ತೂರು ತಾಲೂಕಿನ ಕೆಯ್ಯೂರಿನ ಕಣಿಯಾರು ನಿವಾಸಿಯಾಗಿರುವ, ಪ್ರಸ್ತುತ ದೇವನಹಳ್ಳಿ ತಾಲೂಕಿನ ವಿಶ್ವನಾಥಪುರ ಠಾಣೆಯ ಸಬ್ ಇನ್‍ಸ್ಪೆಕ್ಟರ್ ಆಗಿರುವ ಪ್ರದೀಪ್ ಪೂಜಾರಿ ಅವರು ತನ್ನ ಕರ್ತವ್ಯ ವ್ಯಾಪ್ತಿಯಲ್ಲಿ ಯಾರೂ ಇಲ್ಲದ, ವಂಚನೆಗೆ ಒಳಗಾದ ವೃದ್ದ ದಂಪತಿಯ ಜೀವನ ಕಥೆ ಆಲಿಸಿ, ಅವರಿಗೆ ಜೀವನ ಪರ್ಯಾಂತ ಆಸರೆ ನೀಡಲು ನಿರ್ಧರಿಸಿರುವ ಮಾನವೀಯ ಕಾರ್ಯಕ್ಕೆ ಎಲ್ಲೆಡೆ ಪ್ರಶಂಸೆ

ಕೆಯ್ಯೂರಿನ ಪ್ರದೀಪ್ ಕಾರ್ಯಕ್ಕೆ ಪ್ರಶಂಸೆ ➤ ವೃದ್ಧ ದಂಪತಿಗೆ ಮಗ ನಾದ ವಿಶ್ವನಾಥಪುರ ಎಸ್ಐ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್
Scroll to Top