newskadaba

ಕರ್ತವ್ಯದಲ್ಲಿದ್ದ ಹಾಸನ ಜಿಲ್ಲೆಯ ಸಿಆರ್‌ಪಿಎಫ್ ಯೋಧ ನಿಧನ

(ನ್ಯೂಸ್ ಕಡಬ) newskadaba.com ಛತ್ತಿಸಗಡ, ಜೂ.12:  ಹಾಸನ ತಾಲ್ಲೂಕಿನ ಈಚಲಹಳ್ಳಿ ಗ್ರಾಮದ 42 ವರ್ಷದ ಯೋಧ ಹೇಮಂತ್‌ಕುಮಾರ್ ಛತ್ತಿಸಗಡದ ಸುಕ್ಮಾದಲ್ಲಿ 150ನೇ ಸಿಆರ್‌ಪಿಎಫ್‌ ಬೆಟಾಲಿಯನ್‌ನಲ್ಲಿ ಯೋಧರಾಗಿ ಕರ್ತವ್ಯ ನಿರ್ವಹಿಸುತ್ತಿದ್ದರು. ಕರ್ತವ್ಯ ನಿರ್ವಹಿಸುತ್ತಿದ್ದ ಸಂದರ್ಭದಲ್ಲೇ ಛತ್ತೀಸ್​ಗಡದ ಸುಕ್ಮಾ ಕ್ಯಾಂಪ್​​ನಲ್ಲಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಯೋಧ ಹೇಮಂತ್‌ಕುಮಾರ್ 19 ವರ್ಷಗಳ ಕಾಲ ಸಿಆರ್​ಪಿಎಫ್​ ನಲ್ಲಿ ಸೇವೆ ಸಲ್ಲಿಸಿದ್ದು, ನಿವೃತ್ತಿ ಹೊಂದಲು ಕೇವಲ ಹತ್ತು ತಿಂಗಳು ಬಾಕಿ ಇರುವಾಗ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ‌. ಮೃತರು ದಾಸೇಗೌಡ ಎಂಬುವವರ ಮಗನಾಗಿದ್ದು, ಪತ್ನಿ ಹಾಗೂ ಓರ್ವ ಗಂಡು […]

ಕರ್ತವ್ಯದಲ್ಲಿದ್ದ ಹಾಸನ ಜಿಲ್ಲೆಯ ಸಿಆರ್‌ಪಿಎಫ್ ಯೋಧ ನಿಧನ Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣಾಧಿಕಾರಿ ಖಡಕ್ ವಾರ್ನಿಂಗ್

(ನ್ಯೂಸ್ ಕಡಬ) newskadaba.com.ಬಂಟ್ವಾಳ,ಜೂ.13:ವಿದ್ಯಾರ್ಥಿಗಳಿಂದ ಬೋಧನಾ ಶುಲ್ಕ ಪಡೆಯುವ ಕುರಿತು ಶುಲ್ಕ ಪಾವತಿಸಲು ನಿರಾಕರಿಸುವ ಪೋಷಕರಿಗೆ ಮುಂದಿನ ಆದೇಶದವರೆಗೆ ಯಾವುದೇ ರೀತಿಯ ಒತ್ತಡ ಹೇರಬಾರದು. ಶುಲ್ಕ ಪಾವತಿಸದ ವಿದ್ಯಾರ್ಥಿಗಳನ್ನು ಶಾಲೆಯಿಂದ ಹೊರಹಾಕಿರುವ ಕುರಿತು ದೂರುಗಳು ಬಂದರೆ ಅಂತಹ ಶಾಲೆಗಳ ವಿರುದ್ದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಖಾಸಗಿ ಶಾಲೆಗಳಿಗೆ ಬಂಟ್ವಾಳ ಕ್ಷೇತ್ರ ಶಿಕ್ಷಣಾಧಿಕಾರಿ ಜ್ಞಾನೇಶ್ ಎಚ್ಚರಿಕೆ ನೀಡಿದ್ದಾರೆ. ಇತ್ತೀಚೆಗೆ ಶುಲ್ಕ ಪಾವತಿಗೆ ಸಂಬಂಧಪಟ್ಟಂತೆ ಖಾಸಗಿ ಶಾಲೆಗಳು ಒತ್ತಡ ಹೇರುತ್ತಿರುವ ಬಗ್ಗೆ ಆರೋಪಗಳು ಬರುತ್ತಿವೆ. ಈ ಸಂಬಂಧ ಇಂತಹ ಶಿಕ್ಷಣ

ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಶಿಕ್ಷಣಾಧಿಕಾರಿ ಖಡಕ್ ವಾರ್ನಿಂಗ್ Read More »

ಕರಾವಳಿ

1 ವರ್ಷದ ಮಗುವಿನ ತಲೆಗೆ ಸಿಕ್ಕಿಕೊಂಡ ಪ್ರೆಶರ್‌ ಕುಕ್ಕರ್‌ ➤ ಮುಂದೇನಾಯಿತು ಗೊತ್ತೆ…???

(ನ್ಯೂಸ್ ಕಡಬ) newskadaba.com ರಾಜ್‌ಕೋಟ್, ಜೂ.13., ‌ಆಟವಾಡುತ್ತಿದ್ದ ಸಂದರ್ಭ ಪ್ರೆಶರ್‌ ಕುಕ್ಕರ್‌ ಒಳಗೆ ಒಂದು ವರ್ಷದ ಹೆಣ್ಣು ಮಗುವಿನ ತಲೆ ಸಿಕ್ಕಿಹಾಕಿಕೊಂಡ ಘಟನೆ ಗುಜರಾತ್‌ ರಾಜ್‌ಕೋಟ್‌ನಲ್ಲಿ ಸಂಭವಿಸಿದೆ. ಶುಕ್ರವಾರ ಬೆಳಗ್ಗೆ ಈ ಘಟನೆ ಸಂಭವಿಸಿದ್ದು, ಮಗುವಿನ ತಲೆಗೆ ಸಿಕ್ಕಿಹಾಕಿಕೊಂಡಿದ್ದ ಪ್ರೆಶರ್‌ ಕುಕ್ಕರ್‌ ಅನ್ನು ತೆಗೆಯಲು ಸಾಧ್ಯವಾಗದೆ ಇದ್ದುದರಿಂದ ಆತಂಕಗೊಂಡ ಪೋಷಕರು ಭಾವನಗರ್‌ನ ಸರ್‌ ಟಿ ಆಸ್ಪತ್ರೆಗೆ ದೌಡಾಯಿಸಿದ್ದಾರೆ. ಆಸ್ಪತ್ರೆಗೆ ಆಗಮಿಸುವ ಸಂದರ್ಭ ನೋಡಿದವರೆಲ್ಲ ಮಗುವಿನ ತಲೆಗೆ ಹೆಲ್ಮೆಟ್‌ ಬದಲು ಕುಕ್ಕರ್‌ ಹಾಕಿಸಿಕೊಂಡು ಬಂದಿದ್ದಾರೆ ಎಂದೇ ಭಾವಿಸಿದ್ದರು. ಅಸಲಿ

1 ವರ್ಷದ ಮಗುವಿನ ತಲೆಗೆ ಸಿಕ್ಕಿಕೊಂಡ ಪ್ರೆಶರ್‌ ಕುಕ್ಕರ್‌ ➤ ಮುಂದೇನಾಯಿತು ಗೊತ್ತೆ…??? Read More »

ರಾಷ್ಟ್ರೀಯ ನ್ಯೂಸ್

ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.13:ಕೊರೊನಾ ಆರ್ಭಟದಿಂದಾಗಿ ಮಕ್ಕಳ ಶಿಕ್ಷಣಕ್ಕೆ ಸಂಬಂಧಪಟ್ಟಂತೆ ಇಡೀ ರಾಜ್ಯದಲ್ಲಿ ಚರ್ಚೆಗಳು ನಡೆಯುತ್ತಿದ್ದರೆ ದಕ್ಷಿಣ ಕನ್ನಡ ಜಿಲ್ಲೆಯ ವಿದ್ಯಾಸಂಸ್ಥೆಯೊಂದು 1 ವರ್ಷ ಶಾಲೆ ಸಂಪೂರ್ಣ ಬಂದ್ ಮಾಡಲು ನಿರ್ಧರಿಸಿದೆ. ಬೆಳ್ತಂಗಡಿ ತಾಲೂಕಿನ ಕನ್ಯಾಡಿ ಶ್ರೀ ಆತ್ಮಾನಂದ ಸರಸ್ವತಿ ಆಂಗ್ಲ ಮಾಧ್ಯಮ ವಿದ್ಯಾಲಯ ಈ ಮಹತ್ವದ ನಿರ್ಧಾರ ಕೈಗೊಂಡಿರುವುದು. ಧರ್ಮಸ್ಥಳದ ಸಮೀಪ ಇರುವ ಕನ್ಯಾಡಿಯ ಈ ಶಾಲೆಯಲ್ಲಿ ಸುಮಾರು 350 ಕ್ಕೂ ಹೆಚ್ಚು ಮಕ್ಕಳು ವಿಧ್ಯಾಭ್ಯಾಸ ಮಾಡುತ್ತಿದ್ದಾರೆ. 350 ಮಕ್ಕಳ ಪೈಕಿ 250ರಷ್ಟು ಮಕ್ಕಳು 12ವರ್ಷದೊಳಗಿನವರಾಗಿದ್ದಾರೆ. ಹೀಗಾಗಿ

ಬೆಳ್ತಂಗಡಿಯ ಶಾಲೆಯೊಂದು ಇನ್ನೂ 1 ವರ್ಷ ಸಂಪೂರ್ಣ ಬಂದ್ Read More »

ಕರಾವಳಿ

ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ

(ನ್ಯೂಸ್ ಕಡಬ) newskadaba.com ಬಿಹಾರ,ಜೂ.12:  ನೇಪಾಳಿ ಸೇನೆ ಬಿಹಾರದ ಗಡಿಭಾಗದಲ್ಲಿ ಗುಂಡಿನ ದಾಳಿ ನಡೆಸಿದ ಪರಿಣಾಮ ಭಾರತದ ಓರ್ವ ಪ್ರಜೆ ಸಾವನ್ನಪ್ಪಿ ನಾಲ್ವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ಜಿಲ್ಲೆಯ ಸೋನೆವಾರ್ಸಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬರುವ ಪಿಪ್ರಾ ಪರ್ಸೈನ್ ಪಂಚಾಯತ್ನ ಲಾಲ್ಬಂದಿ-ಜಾಂಕಿ ನಗರ್ ಬಾರ್ಡರ್ನಲ್ಲಿ ಗುಂಡಿನ ಹಾರಾಟ ನಡೆಸಿದ್ದಾರೆ. ಅಷ್ಟೇ ಅಲ್ಲದೆ ಗಾಯಾಳು ವ್ಯಕ್ತಿಯೊಬ್ಬನನ್ನು ನೇಪಾಳ ಪೊಲೀಸರು ತಮ್ಮ ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಹೆಚ್ಚುವರಿ ಪೊಲೀಸ್ ಮಹಾ ನಿರ್ದೇಶಕ ಜಿತೇಂದ್ರ ಕುಮಾರ್ ಸ್ಪಷ್ಟಪಡಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಹೇಳಿಕೆ

ನೇಪಾಳಿ ಸೇನೆಯಿಂದ ಗುಂಡಿನ ದಾಳಿ ➤ ಭಾರತದ ಓರ್ವ ಪ್ರಜೆ ಸಾವು, ನಾಲ್ವರಿಗೆ ಗಾಯ Read More »

ಕರಾವಳಿ

ಕೊರೊನಾ ಜೊತೆಗೆ ಡೆಂಗ್ಯೂ ಆರ್ಭಟ ➤ 50ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು

(ನ್ಯೂಸ್ ಕಡಬ) newskadaba.com ಕಾಸರಗೋಡು,ಜೂ.12: ಕೊರೋನಾ ಆತಂಕದ ನಡುವೆ ಕಾಸರಗೋಡು ಜಿಲ್ಲೆಯಲ್ಲಿ ಡೆಂಗ್ಯೂ ಜ್ವರ ಹರಡುತ್ತಿದ್ದು , ಈಗಾಗಲೇ 50 ಕ್ಕೂ ಅಧಿಕ ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಪೈವಳಿಕೆ , ಪುತ್ತಿಗೆ , ಕುಂಬಳೆ , ಬದಿಯಡ್ಕ , ಮುಳ್ಳೇರಿಯಾ , ಆದೂರು , ಪುಲ್ಲೂರು ಪೆರಿಯ ವ್ಯಾಪ್ತಿಯಲ್ಲಿ ಡೆಂಗ್ಯೂ ಹೆಚ್ಚುತ್ತಿದ್ದು , ಒಂದೆಡೆ ಕೊರೋನಾ ಭೇಟಿಯ ನಡುವೆ ಸಾಂಕ್ರಾಮಿಕ ರೋಗಗ ಗಳು ಜನತೆ ಹಾಗೂ ಆರೋಗ್ಯ ಇಲಾಖೆಯನ್ನು ಆತಂಕಕ್ಕೆ ಸಿಲುಕಿಸಿದೆ.ಕಾಸರಗೋಡು ಜನರಲ್ ಆಸ್ಪತ್ರೆ

ಕೊರೊನಾ ಜೊತೆಗೆ ಡೆಂಗ್ಯೂ ಆರ್ಭಟ ➤ 50ಕ್ಕೂ ಅಧಿಕ ಮಂದಿ ಆಸ್ಪತ್ರೆಗೆ ದಾಖಲು Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ

(ನ್ಯೂಸ್ ಕಡಬ) newskadaba.com  ಉಡುಪಿ,ಜೂ.12:  ಜಿಲ್ಲೆಯಲ್ಲಿ ಸಂಚರಿಸುವ ಎಲ್ಲ ಬಸ್ಗಳಲ್ಲಿ ನಿಗದಿತ ಸಾಮಾಜಿಕ ಅಂತರ ಪಾಲನೆಯಾಗದ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿದ್ದು, ಅಂತಹ ಬಸ್ಗಳ ವಿರುದ್ಧ ಎಪಿಡಮಿಕ್ ಕಾಯ್ದೆ ಪ್ರಕಾರ ಪ್ರಕರಣ ದಾಖಲಿಸುವಂತೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚನೆ ನೀಡಿದ್ದಾರೆ. ಕೋವಿಡ್ -19 ನಿಯಂತ್ರಿಸಲು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಅತ್ಯಂತ ಆವಶ್ಯಕವಾಗಿದೆ. ಬಸ್ಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳದೆ ನಿಗದಿತ ಸಂಖ್ಯೆಗಿಂತ ಹೆಚ್ಚು ಜನರನ್ನು ಕರೆದೊಯ್ಯುತ್ತಿರುವ ಕುರಿತು ಸಾರ್ವಜನಿಕರಿಂದ ದೂರುಗಳು ಬರುತ್ತಿವೆ. ಅಂತಹ ಬಸ್ಗಳ

ಬಸ್ಗಳಲ್ಲಿ ಸಾಮಾಜಿಕ ಅಂತರ ಪಾಲಿಸದಿದ್ದಲ್ಲಿ ಪ್ರಕರಣ ದಾಖಲು ➤ ಸಭೆಯಲ್ಲಿ ಉಡುಪಿ DC ಎಚ್ಚರಿಕೆ Read More »

ಕರಾವಳಿ, ಕರ್ನಾಟಕ

ಬಾರ್ಯ ಗ್ರಾಪಂ ಪಿಡಿಒ ಸಹಿತ ಒಂಬತ್ತು ಮಂದಿಗೆ ದಂಡ

(ನ್ಯೂಸ್ ಕಡಬ) newskadaba.com.ಬೆಳ್ತಂಗಡಿ,ಜೂ.12:ಕುಡಿವ ನೀರಿನ ಬಿಲ್‍ನ್ನು ದುರುಪಯೋಗಪಡಿಸಿಕೊಂಡು ಅವ್ಯವಹಾರ ನಡೆಸಿರುವ ಪ್ರಕರಣಕ್ಕೆ ಸಂಬಂದಪಟ್ಟಂತೆ ಗ್ರಾಪಂ ಪಿಡಿಒ ಸಹಿತ ಒಂಬತ್ತುಮಂದಿಗೆ ದಂಡ ವಿಧಿಸಿರುವ ಪ್ರಕರಣ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಪಂನಲ್ಲಿ ನಡೆದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಬಾರ್ಯ ಗ್ರಾಪಂನಲ್ಲಿ 2017-2018ನೇ ಸಾಲಿನಲ್ಲಿ ಲೆಕ್ಕಪರಿಶೋಧನೆಯಲ್ಲಿ ಗ್ರಾಪಂನಲ್ಲಿ ರಶೀದಿ ಪುಸ್ತಕಗಳ ದುರುಪಯೋಗಪಡಿಸಿಕೊಂಡು ನೀರಿನ ವಸೂಲಿಯಲ್ಲಿ6,92,377 ರೂ ಮತ್ತು 3,99,731 ರೂ. ಸೇರಿದಂತೆ ಒಟ್ಟು 10,92,108 ರೂ ಮೊತ್ತವನ್ನು ಬ್ಯಾಂಕ್‍ನಲ್ಲಿರುವ ಖಾತೆಗೆ ಜಮೆ ಮಾಡದೆ. ನಂತರ ಸಾರ್ವಜನಿಕರ ದೂರು ಬಂದ ಬಳಿಕ

ಬಾರ್ಯ ಗ್ರಾಪಂ ಪಿಡಿಒ ಸಹಿತ ಒಂಬತ್ತು ಮಂದಿಗೆ ದಂಡ Read More »

ಕರಾವಳಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ

(ನ್ಯೂಸ್ ಕಡಬ) newskadaba.com ,ಜೂ.12: ಕೊರೊನಾ ಸೋಂಕು ಪೀಡಿತ ರಾಷ್ಟ್ರಗಳ ಪೈಕಿ ಭಾರತ ಇದೀಗ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದೆ. ಗುರುವಾರ ಒಂದೇ ದಿನ 10,956 ಜನರಿಗೆ ಕೊರೊನಾ ವೈರಸ್ ತಗುಲಿದ್ದು ಈ ಮೂಲಕ ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,97,535ಕ್ಕೆ ಏರಿಕೆಯಾಗಿದೆ.ಮೊದಲ ಬಾರಿಗೆ ಭಾರತದಲ್ಲಿ ದಿನವೊಂದರಲ್ಲಿಯೇ ಹತ್ತು ಸಾವಿರ ಸೋಂಕು ವರದಿಯಾಗಿದೆ.ಈ ಮೂಲಕ ಬ್ರಿಟನ್ ದೇಶವನ್ನು ಭಾರತ ಹಿಂದಿಕ್ಕಿಂತಾಗಿದ್ದು, ರಷ್ಯಾ, ಬ್ರೆಝಿಲ್ ಮತ್ತು ಅಮೆರಿಕ ದೇಶಗಳು ಮಾತ್ರ ಇದೀಗ ಭಾರತಕ್ಕಿಂತ ಹೆಚ್ಚಿನ ಸೋಂಕಿತರನ್ನು ಹೊಂದಿದೆ.   ರಷ್ಯಾದಲ್ಲಿ

ಕೊರೊನಾ ವೈರಸ್ ➤ ವಿಶ್ವದಲ್ಲೇ ನಾಲ್ಕನೇ ಸ್ಥಾನಕ್ಕೇರಿದ ಭಾರತ Read More »

ರಾಷ್ಟ್ರೀಯ ನ್ಯೂಸ್

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ,ಜೂ.12: ಮಲೆನಾಡು ಜನಹಿತ ರಕ್ಷಣಾ ವೇದಿಕೆ ಮಾಸಿಕ ಮಹಾಸಭೆ ಗುರುವಾರ ಸುಬ್ರಹ್ಮಣ್ಯ – ಐನೆಕಿದು ಪ್ರಾಥಮಿಕ ಕೃಷಿ ಸಹಕಾರ ಸಂಘದ ಸಭಾಂಗಣದಲ್ಲಿ ಜರಗಿತು. ವೇದಿಕೆ ಸಂಚಾಲಕ ಕಿಶೋರ್ ಶಿರಾಡಿ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ಪ್ರಾಕೃತಿಕ ವಿಕೋಪದಿಂದ ಸಂತ್ರಸ್ತರಾದ ಕಲ್ಮಕ್ಕಾರು ಗ್ರಾಮ ಗುಳಿಕ್ಕಾನದ 9 ಕುಟುಂಬಗಳಿಗೆ ಸರಕಾರ ಬಿಡುಗಡೆಗೊಳಿಸಿದ ಪರಿಹಾರ ಮೊತ್ತ ವಿನಿಯೋಗ ಮತ್ತು ನಿವೇಶನ ಮಂಜೂರಾತಿ ಸಮಸ್ಯೆ ಪರಿಹಾರಕ್ಕಾಗಿ ವೇದಿಕೆ ನಿಯೋಗ ಶೀಘ್ರ ಸ್ಥಳ ಪರಿಶೀಲನೆಗೆ ತೆರಳಲು ಸಭೆಯಲ್ಲಿ ನಿರ್ಧರಿಸಲಾಯಿತು.   ವೇದಿಕೆಯ

ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಭೆ ➤ ಗುಳಿಕ್ಕಾನ ಸಂತ್ರಸ್ತರ ಪ್ರದೇಶಕ್ಕೆ ಭೇಟಿಗೆ ನಿರ್ಧಾರ Read More »

ಕರಾವಳಿ, ಕರ್ನಾಟಕ
Scroll to Top