ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ
(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.10: ಮಂಗಳೂರು ಹೊರವಲಯದ ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ ನಿಗೂಢ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕೊಳೆತ ಸ್ಥಿತಿಯಲ್ಲಿ ಈ ಶವ ಪತ್ತೆಯಾಗಿದೆ. ಶವದ ಗುರುತು ಪತ್ತೆ ಮಾಡಲಾಗಿದ್ದು ಕೊಲ್ಯ ಸಾರಸ್ವತ ಕಾಲೊನಿ ನಿವಾಸಿ ಚೇತನ್ ಆಚಾರ್ಯ (33) ಎಂದು ಗುರುತ್ತಿಸಲಾಗಿದೆ.ಎರಡು ದಿನದ ಹಿಂದೆ ಮನೆಯಿಂದ ಹೊರಟಿದ್ದ ಚೇತನ್ ಬಳಿಕ ನಾಪತ್ತೆಯಾಗಿದ್ದ. ಈ ಹಿನ್ನೆಲೆಯಲ್ಲಿ ಇಂದು ಬೆಳಿಗ್ಗೆ ಚೇತನ್ ನಾಪತ್ತೆ ಬಗ್ಗೆ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮಾನಸಿಕ ಖಿನ್ನತೆಯಿಂದ […]
ಉಳ್ಳಾಲ ನೇತ್ರಾವತಿ ನದಿ ತೀರದಲ್ಲಿ ಯುವಕನ ಶವ ಪತ್ತೆ Read More »
ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್









