newskadaba

ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.8: ಕೊರೊನಾ ಲಾಕ್ಡೌನ್ ಹಿನ್ನಲೆ ಮಾರ್ಚ್ ನಿಂದ ದೇವಾಲಯ, ಮಸೀದಿ, ಚರ್ಚ್ ಗಳನ್ನು ಮುಚ್ಚಲಾಗಿದ್ದು ಸೋಮವಾರದಂದು ಕೆಲವೊಂದು ದೇವಾಲಯ, ಚರ್ಚು, ಮಸೀದಿಗಳನ್ನು ಪುನಃ ತೆರೆಯಲಾಗಿದೆ. ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ ಅವರು ಇಂದು ಬೆಳಿಗ್ಗೆ ಕದ್ರಿ ಶ್ರೀ ಮಂಜುನಾಥೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥಿಸಿದರು. ಕದ್ರಿ ಮಂಜುನಾಥಸ್ವಾಮಿ ದರ್ಶನ ಪಡೆದ ಬಳಿಕ ಮಾತನಾಡಿದ ಕೋಟ ಶ್ರೀನಿವಾಸ ಪೂಜಾರಿಯವರು, ಇಂದು ನಮಗೆ ಸಂತಸದ ದಿನ. ಬಾವುಕ ಭಕ್ತರು ದರ್ಶನ […]

ಭಾವುಕ ಭಕ್ತರಿಂದ ದೇವರ ದರ್ಶನ ➤ ಕೋಟ ಶ್ರೀನಿವಾಸ ಪೂಜಾರಿ Read More »

ಕರಾವಳಿ, ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸದ್ಯಕ್ಕಿಲ್ಲ

(ನ್ಯೂಸ್ ಕಡಬ) newskadaba.com ಕುಕ್ಕೆ ಶ್ರೀ ಸುಬ್ರಹ್ಮಣ್ಯ ,ಜೂ.8: ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭಕ್ತರ ಪ್ರವೇಶಕ್ಕೆ ಜೂನ್ 8 ರಿಂದ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರದಲ್ಲಿ ದೇವರ ದರ್ಶನಕ್ಕೆ ಮಾತ್ರ ಅವಕಾಶವಿದ್ದು, ಸರ್ಪ ಸಂಸ್ಕಾರ, ಆಶ್ಲೇಷ ಬಲಿ ಸೇರಿದಂತೆ ಯಾವುದೇ ಸೇವೆಗಳಿಗೆ ಸರ್ಕಾರದ ಮುಂದಿನ ಆದೇಶದ ತನಕ ಅವಕಾಶವಿಲ್ಲ ಎಂದು ದೇವಳದ ಆಡಳಿತಾಧಿಕಾರಿ ಅಪರ ಜಿಲ್ಲಾಧಿಕಾರಿ ಎಂ.ಜೇ ರೂಪಾ ತಿಳಿಸಿದ್ದಾರೆ. ದೇವಾಲಯ ತೆರೆದಿದ್ದು ಕುಕ್ಕೆ ಸುಬ್ರಹ್ಮಣ್ಯ ಹಾಗೂ ಆದಿ ಸುಬ್ರಹ್ಮಣ್ಯ ದೇವರ ದರ್ಶನವನ್ನು ನೂರಾರು ಭಕ್ತರು ಪಡೆಯುತ್ತಿದ್ದಾರೆ.

ಕುಕ್ಕೆ ಸುಬ್ರಹ್ಮಣ್ಯ ದೇವಾಲಯ ಓಪನ್ ➤ ಸರ್ಪಸಂಸ್ಕಾರ, ಆಶ್ಲೇಷ ಬಲಿ ಸದ್ಯಕ್ಕಿಲ್ಲ Read More »

ಕರಾವಳಿ, ಕರ್ನಾಟಕ

ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್

(ನ್ಯೂಸ್ ಕಡಬ) newskadaba.com ಉಡುಪಿ,ಜೂ.8: ಉಡುಪಿ ಜಿಲ್ಲೆಯಲ್ಲಿ ಹಾದು ಹೋಗುವ ರಾಷ್ಟ್ರೀಯ ಹೆದ್ದಾರಿ 66 ಮತ್ತು 169ಎ ನಲ್ಲಿ ಮಳೆಗಾಲದ ಸಂದರ್ಭದಲ್ಲಿ ಅಪಘಾತಗಳು ಸಂಭವಿಸ ದಂತೆ ಎಲ್ಲ ಅಗತ್ಯ ಮುನ್ನೆಚ್ಚರಿಕೆ ಕ್ರಮಕೈಗೊಳ್ಳುವಂತೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಜಿ. ಜಗದೀಶ್ ಸೂಚಿಸಿದರು.   ಶನಿವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ನೀರು ನಿಲ್ಲದಂತೆ ಕ್ರಮ ಕೈಗೊಳ್ಳಿ ಮಳೆಗಾಲದಲ್ಲಿ ರಾಷ್ಟ್ರೀಯ ಹೆದ್ದಾರಿ -66ರಲ್ಲಿ ನೀರು ನಿಂತು ಅಪಘಾತಗಳು ಸಂಭವಿಸುವ ಸಾಧ್ಯತೆೆಗಳಿದ್ದು,

ಅಪಘಾತಗಳು ಸಂಭವಿಸದಂತೆ ಮುನ್ನೆಚ್ಚರಿಕೆ ➤ಜಿಲ್ಲಾಧಿಕಾರಿ ಜಿ. ಜಗದೀಶ್ Read More »

ಕರಾವಳಿ, ಕರ್ನಾಟಕ

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್

(ನ್ಯೂಸ್ ಕಡಬ)newskadaba.com ಜೂ. 8,ಗಂಗೊಳ್ಳಿ:ತ್ರಾಸಿ ಗಾ.ಪಂ.ವ್ಯಾಪ್ತಿಯ ವಿವಿಧ ಪ್ರದೇಶಗಳಲ್ಲಿ ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕೋವಿಡ್ ವೈರಸ್ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ತ್ರಾಸಿಯ ವಿವಿಧ ಶಾಲೆಗಳಲ್ಲಿ ಹೊರ ರಾಜ್ಯದಿಂದ ಬಂದಿರುವವರು ಕ್ವಾರಂಟೈನ್‍ನಲ್ಲಿ ಇದ್ದುದರಿಂದ ಶಾಲೆಗಳನ್ನು, ತ್ರಾಸಿ ಬಸ್ ನಿಲ್ದಾಣ, ರಿಕ್ಷಾ, ನಿಲ್ದಾಣ ಸೇರಿದಂತೆ ವಿವಿಧ ಪ್ರದೇಶಗಳನ್ನು ರಾಸಾಯನಿಕ ದ್ರವದ ಸಿಂಪಡಣೆ ಮಾಡುವ ಮೂಲಕ ಕುಂದಾಪುರ ಅಗ್ನಿಶಾಮದ ದಳದ ಸಿಬ್ಬಂದಿ ಸ್ಯಾನಿಟೈಸ್ ಮಾಡಿದರು. ಕ್ವಾರಂಟೈನ್ ಸಂದರ್ಭ ಹಲವು ಜನರು ಈ ಶಾಲೆಯಲ್ಲಿ ಇದ್ದರೂ ಈಗ ಎಲ್ಲರೂ

ತ್ರಾಸಿಯ ವಿವಿಧ ಪ್ರದೇಶಗಳಿಗೆ ಸ್ಯಾನಿಟೈಸ್ Read More »

ಕರಾವಳಿ

ಮಹಾರಾಷ್ಟದಿಂದ ಕಡಬಕ್ಕೆ ಬಂದ ಯುವಕ ➤ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್

(ನ್ಯೂಸ್ ಕಡಬ) newskadaba.com ಬಿಳಿನೆಲೆ. ಜೂ. 8, ಮಹಾರಾಷ್ಟ್ರದಿಂದ ಬಂದ ಯುವಕನನ್ನ ಬಿಳಿನೆಲೆಯ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್ ಮಾಡಲಾಗಿದೆ. ಬಿಳಿನೆಲೆ ಕೈಕಂಬ ಮೂಲದ ಯುವಕನೋರ್ವ, ಮಹಾರಾಷ್ಟ್ರದಿಂದ ಮಂಗಳೂರಿಗೆ ರೈಲಿನಲ್ಲಿ ಆಗಮಿಸಿದ್ದು, ಬಳಿಕ ಮಂಗಳೂರಿನಿಂದ ಕಾರಿನಲ್ಲಿ ಬಿಳಿನೆಲೆಯ ಕೈಕಂಬಕ್ಕೆ ತಲುಪಿದ್ದಾರೆ. ಈ ಹಿನ್ನಲೆಯಿಂದಾಗಿ ಯುವಕನನ್ನು 7 ದಿನಗಳ ಕಾಲ ಬಿಳಿನೆಲೆಯ ಸರ್ಕಾರಿ ಶಾಲೆಯೊಂದರಲ್ಲಿ ಕ್ವಾರೈಂಟೈನ್ ಗೆ ಒಳಪಡಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.    

ಮಹಾರಾಷ್ಟದಿಂದ ಕಡಬಕ್ಕೆ ಬಂದ ಯುವಕ ➤ ಸರ್ಕಾರಿ ಶಾಲೆಯಲ್ಲಿ ಕ್ವಾರೈಂಟೈನ್ Read More »

ಕರಾವಳಿ, ಕರ್ನಾಟಕ

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂನ್.7., ಸುಳ್ಯ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಗೆ ಒಳಪಡುವ ಕೊೈಲ-ಹಿರೇಬಂಡಾಡಿ-ಉಪ್ಪಿನಂಗಡಿ ರಸ್ತೆಯಲ್ಲಿ ಕೊೈಲದಿಂದ ನೆಹರುತೋಟ ತನಕದ ರಸ್ತೆ ಡಾಂಬಾರೀಕರಣ ಕಾಮಗಾರಿಗೆ ಶನಿವಾರ ಶಿಲಾನ್ಯಾಸ ನಡೆಯಿತು. ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೆರವೇರಿಸಿ ಮಾತನಾಡಿ ಈ ರಸ್ತೆಯ ಡಾಂಬರೀಕರಣಕ್ಕೆ ಲೋಕೋಪಯೋಗಿ ಇಲಾಖೆಯಿಂದ ಸುಮಾರು 1.25 ಕೋಟಿ ರೂಪಾಯಿ ಅನುದಾನ ಮಂಜೂರು ಆಗಿದ್ದು, ಈ ಭಾಗದ ಜನರ ಬಹುಕಾಲದ ಸಮಸ್ಯೆಯೊಂದು ಪರಿಹಾರ ಆಗುವಂತಾಗಿದೆ ಎಂದರು. ಈ ರಸ್ತೆಯಲ್ಲಿ ಬಹಳಷ್ಟು ಕಡೆ ಏರು ತಗ್ಗು ಇದ್ದು, ಇದನ್ನು

ಕೊೈಲ: ರಸ್ತೆ ಕಾಮಗಾರಿಗೆ 1.25 ಕೋಟಿ ರೂಪಾಯಿ ಅನುದಾನ ಮಂಜೂರು ➤ ಎಸ್. ಅಂಗಾರ Read More »

ಕರಾವಳಿ

ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.6: ಮುಲ್ಕಿಯಲ್ಲಿ ದುರ್ಷರ್ಮಿಗಳಿಂದ ಹಲ್ಲೆಗೊಳಪಟ್ಟು ಮೃತರಾದ ಉದ್ಯಮಿ ಅಬ್ದುಲ್ಲತೀಫ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮುಲ್ಕಿ ಪೊಲೀಸರು ನಾಲ್ಕು ಮಂದಿಯನ್ನು ಬಂಧಿಸಿದ್ದಾರೆ.   ಬಂಧಿತರನ್ನು ಮುಲ್ಕಿ ಕಾರ್ನಾಡ್ ಬಪ್ಪನಾಡು ನಿವಾಸಿ ಮೊಹ್ಮದ್ ಹಾಸಿಮ್ (27), ನಿಸಾರ್ @ರಿಯಾಝ್ (33), ಮೊಹಮ್ಮದ್ ರಾಝೀಂ (24) ಮತ್ತು ಬಡಾ ಉಚ್ಚಿಲ ನಿವಾಸಿ ಅಬೂಬಕ್ಕರ್ ಸಿದ್ದಿಕ್ (27) ಎಂದು ಗುರುತಿಸಲಾಗಿದೆ. ಬಂಧಿತರಿಂದ ಕೃತ್ಯಕ್ಕೆ ಬಳಸಿದ ಹತ್ಯಾರು, ಮತ್ತು ವಾಹನಗಳನ್ನು ವಶಪಡಿಸಿಕೊಂಡಿದ್ದು, ಕೃತ್ಯಕ್ಕೆ ಕಾರಣವಾದ ಅಂಶಗಳ ಬಗ್ಗೆ ಮತ್ತು ದಸ್ತಗಿರಿಗೆ

ಮುಲ್ಕಿಯಲ್ಲಿ ಉದ್ಯಮಿ ಕೊಲೆ ➤ ಪೊಲೀಸರಿಂದ ನಾಲ್ವರ ಬಂಧನ Read More »

ಕರ್ನಾಟಕ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ ಕೋವಿಡ್ ಆತಂಕ ➤ KSRTC, ಖಾಸಗಿ ಬಸ್ ಸಂಚಾರ ಅನುಮಾನ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂ.6:  ಕರಾವಳಿಯಲ್ಲಿ ಕೋವಿಡ್ ಆತಂಕ ಸೃಷ್ಟಿಸುತ್ತಿದ್ದು, ಇಲ್ಲಿಂದ ದೂರ ಊರುಗಳಿಗೆ ಹವಾನಿಯಂತ್ರಿತ (ಎಸಿ) ಕೆಎಸ್ಸಾರ್ಟಿಸಿ ಮತ್ತು ಖಾಸಗಿ ಬಸ್ ಸಂಚಾರ ಸದ್ಯಕ್ಕೆ ಇರುವುದು ಅನುಮಾನ ವ್ಯಕ್ತವಾಗಿದೆ.   ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಿಂದ ಈ ಹಿಂದೆ ಪ್ರತೀ ದಿನ ಅಂತರ್ ಜಿಲ್ಲೆ ಮತ್ತು ಅಂತರ್ ರಾಜ್ಯಗಳಿಗೆ ಸುಮಾರು 50ಕ್ಕೂ ಮಿಕ್ಕಿ ಎಸಿ ಬಸ್‌ಗಳು ಸಂಚರಿಸುತ್ತಿದ್ದವು. ಮಂಗಳೂರು, ಪುತ್ತೂರು ವಿಭಾಗಗಳಿಂದ ನಾನ್ ಎಸಿ ಸ್ಲಿಪರ್ ಬಸ್ ಈಗಾಗಲೇ ಆರಂಭಗೊಂಡಿದೆ. ಧರ್ಮಸ್ಥಳ, ಸುಳ್ಯ ಮತ್ತು

ಕರಾವಳಿಯಲ್ಲಿ ಕೋವಿಡ್ ಆತಂಕ ➤ KSRTC, ಖಾಸಗಿ ಬಸ್ ಸಂಚಾರ ಅನುಮಾನ Read More »

ಕರಾವಳಿ, ಕರ್ನಾಟಕ

ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com.ಉಪ್ಪಿನಂಗಡಿ,ಜೂ.6: ಟ್ರಾವೆಲ್ ಹಿಸ್ಟರಿ ಸಿಗದ ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ದೃಢವಾಗಿದ್ದು ಉಪ್ಪಿನಂಗಡಿ ನೆಕ್ಕಿಲಾಡಿ ಆತಂಕ ಮನೆ ಮಾಡಿದೆ. ಇವರು ನೆಕ್ಕಿಲಾಡಿಯ ಗ್ರಾಮದ ಶಾಂತಿನಗರ- ಅಂಬೇಲ ಮಧ್ಯೆಯ ಬೇರಿಕೆಯ ನಿವಾಸಿಯಾಗಿದ್ದಾರೆ. ಈ ಮಹಿಳೆಯು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಅನಾರೋಗ್ಯದ ಕಾರಣದಿಂದ ದಾಖಲಾಗಿದ್ದು, ಜ್ವರದ ಹಿನ್ನೆಲೆಯಲ್ಲಿ ಅಲ್ಲಿ ಅವರ ಗಂಟಲ ದ್ರವವನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಅದರ ವರದಿ ಶುಕ್ರವಾರ ಬಂದಿದ್ದು, ಈ ಸಂದರ್ಭ ಅವರಿಗೆ ಕೊರೋನಾ ಪಾಸಿಟಿವ್ ಇರುವುದು ದೃಢವಾಗಿದೆ.ಈ ಮಹಿಳೆಯ ಪತಿ ಅಡಿಕೆ ವ್ಯಾಪಾರಿಯಾಗಿದ್ದು, ಉಪ್ಪಿನಂಗಡಿಯಲ್ಲಿ

ಮಹಿಳೆಯೋರ್ವರಿಗೆ ಕೊರೋನಾ ಪಾಸಿಟಿವ್ ➤ ಉಪ್ಪಿನಂಗಡಿಯಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ, ಕರ್ನಾಟಕ

ಕೋಡಿಂಬಾಳದಲ್ಲಿ ಡೆಂಗ್ಯೂ ಪತ್ತೆ➤ ಜ್ವರ ಪೀಡಿತರ ಮನೆಗೆ ಅಧಿಕಾರಿಗಳ ಭೇಟಿ

(ನ್ಯೂಸ್ ಕಡಬ) newskadaba.com ಕೋಡಿಂಬಾಳ ,ಜೂ.6: ಕೋಡಿಂಬಾಳದಲ್ಲಿ ಡೆಂಗ್ಯೂ ಪ್ರಕರಣ ಪತ್ತೆಯಾದ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿ ಡಾ| ರಾಮಚಂದ್ರ ಬಾಯಾರಿ ಶುಕ್ರವಾರ ಭೇಟಿ ನೀಡಿ ಜ್ವರ ಪೀಡಿತರ ಮನೆಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಕಳೆದ ವರ್ಷ ಇದೇ ಪರಿಸರದಲ್ಲಿ ಮಹಿಳೆಯೊಬ್ಬರು ಡೆಂಗ್ಯೂ ಜ್ವರದಿಂದ ಮೃತಪಟ್ಟಿದ್ದರು, ಇದೀಗ ಮತ್ತೆ ಡೆಂಗ್ಯೂ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಜಿಲ್ಲಾ ಆರೋಗ್ಯಾಧಿಕಾರಿಗಳ ತಂಡ ಜ್ವರ ಪೀಡಿತರ ಮನೆಗೆ ಭೇಟಿ ನೀಡಿದ್ದಾರೆ.   ಕೋಡಿಂಬಾಳ ಗ್ರಾಮದ ಮುಳಿಯ ನಿವಾಸಿಗಳಾದ ಲೋಹಿತ್, ತೇಜಸ್ವಿನಿ ಹಾಗೂ ಶೃತಿ ಎಂಬವರಿಗೆ

ಕೋಡಿಂಬಾಳದಲ್ಲಿ ಡೆಂಗ್ಯೂ ಪತ್ತೆ➤ ಜ್ವರ ಪೀಡಿತರ ಮನೆಗೆ ಅಧಿಕಾರಿಗಳ ಭೇಟಿ Read More »

ಕರಾವಳಿ, ಕರ್ನಾಟಕ
Scroll to Top