newskadaba

ನಕಲಿ ದಾಖಲೆ ಸೃಷ್ಟಿ ಆರೋಪ ಮೂವರು ಆರ್.ಟಿಒ ಅಧಿಕಾರಿಗಳ ಅಮಾನತು

(ನ್ಯೂಸ್ ಕಡಬ) newskadaba.com ಜೂ. 28. ಬೆಲೆಬಾಳುವ ಕಾರೊಂದರ ನೋಂದಣಿಯ ವೇಳೆ ನಕಲಿ ದಾಖಲೆ ಸೃಷ್ಟಿಸಿ ಸರಕಾರಕ್ಕೆ ಲಕ್ಷಾಂತರ ರೂ. ತೆರಿಗೆ ವಂಚಿಸಿದ ಆರೋಪದಲ್ಲಿ ಮಂಗಳೂರು ಆರ್‌ಟಿಒ ಕಚೇರಿಯ ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿರುವ ಕುರಿತು ವರದಿಯಾಗಿದೆ.   ಆರ್‌ಟಿಒ ಕಚೇರಿಯ ಪ್ರಥಮ ದರ್ಜೆ ಸಹಾಯಕ, ಕಚೇರಿಯ ಅಧೀಕ್ಷಕಿ ಹಾಗೂ ಸ್ಥಾನೀಯ ಸಹಾಯಕಿಯನ್ನು ಅಮಾನತುಗೊಳಿಸಲಾಗಿದೆ. ಮಂಗಳೂರು ಆರ್‌ಟಿಒ ಕಚೇರಿಯಲ್ಲಿ 1,96,95,000 ರೂ.ಗಳ ಐಷಾರಾಮಿ ಕಾರನ್ನು 32,15,000 ರೂ. ಮೌಲ್ಯಕ್ಕೆ ನಕಲಿ ದಾಖಲೆ ಸೃಷ್ಟಿಸಿ ನೋಂದಣಿ ಮಾಡಿಕೊಳ್ಳಲಾಗಿತ್ತು. ಇದಕ್ಕೆ ಆರ್‌ಟಿಒ […]

ನಕಲಿ ದಾಖಲೆ ಸೃಷ್ಟಿ ಆರೋಪ ಮೂವರು ಆರ್.ಟಿಒ ಅಧಿಕಾರಿಗಳ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..!

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮಹಿಳೆಯೋರ್ವರ ಮೇಲಿನ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಜಾಮೀನು ಕೋರಿ ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಜುಲೈ 2ಕ್ಕೆ ಮುಂದೂಡಿದೆ. ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ಹೈಕೋರ್ಟ್ನ ಏಕಸದಸ್ಯ ಪೀಠ ವಿಚಾರಣೆ ನಡೆಸಿತು. ಈ ವೇಳೆ ಸರಕಾರದ ಪರ ಎಸ್ ಪಿಪಿ ಪ್ರೊ.ರವಿವರ್ಮ ಕುಮಾರ್ ವಾದ ಮಂಡಿಸಿ, ಪ್ರಜ್ವಲ್ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದೆ. ಬದಲಾದ ಪರಿಸ್ಥಿತಿ ಇದ್ದರೆ ಸೆಷನ್ಸ್ ಕೋರ್ಟ್ ನಲ್ಲಿ ಅರ್ಜಿ

ಪ್ರಜ್ವಲ್ ರೇವಣ್ಣ ಜಾಮೀನು ಅರ್ಜಿ ವಿಚಾರಣೆ ಮುಂದೂಡಿದ ಹೈಕೋರ್ಟ್..! Read More »

ಕರ್ನಾಟಕ, ಕ್ರೈಮ್ ನ್ಯೂಸ್

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರ ನೇಮಕ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ರಾಜ್ಯ ಸರಕಾರವು ಹಿಂದುಳಿದ ವರ್ಗಗಳ ಆಯೋಗಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಐವರು ಸದಸ್ಯರನ್ನು ಮೂರು ವರ್ಷಗಳ ಅವಧಿಗೆ ಅಥವಾ ಮುಂದಿನ ಆದೇಶದವರೆಗೆನೇಮಕ ಮಾಡಿ ಶುಕ್ರವಾರದಂದು ಆದೇಶ ಹೊರಡಿಸಿದೆ.   ಮೈಸೂರಿನ ವಕೀಲ ಶಿವಣ್ಣ ಗೌಡ, ಧಾರವಾಡ ಜಿಲ್ಲೆಯ ನಿವೃತ್ತ ಪ್ರಾಂಶುಪಾಲ ಡಾ.ಸಿ.ಎಂ.ಕುಂದಗೋಳ, ಕಲಬುರಗಿ ಜಿಲ್ಲೆಯ ವಕೀಲ ಚಂದ್ರಪ್ಪ ಬೆಂಗಳೂರು, ದಕ್ಷಿಣ ಜಿಲ್ಲೆಯ ನಿವೃತ್ತ ಐಎಫ್‍ಎಸ್ ಅಧಿಕಾರಿ ಡಾ.ಜಿ.ಎನ್.ಶ್ರೀಕಂಠಯ್ಯ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಪ್ರತಿಭಾ ಕುಲಾಯಿ ಅವರನ್ನು ಸದಸ್ಯರನ್ನಾಗಿ

ರಾಜ್ಯ ಹಿಂದುಳಿದ ವರ್ಗಗಳ ಆಯೋಗಕ್ಕೆ ಐವರು ಸದಸ್ಯರ ನೇಮಕ Read More »

ಕರ್ನಾಟಕ

ಮೈಸೂರು ದಸರಾ- 2025 ಪೂರ್ವಭಾವಿ ಸಭೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ. 28. ಮುಂದಿನ ಅಕ್ಟೋಬರ್ ತಿಂಗಳಲ್ಲಿ ನಾಡಹಬ್ಬ ಮೈಸೂರು ದಸರಾ-2025 ಆಚರಿಸುವ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಧಾನಸೌಧ ಸಭಾಂಗಣದಲ್ಲಿ ಪೂರ್ವಭಾವಿ ಸಭೆ ನಡೆಸಿದರು.   ಈ ಸಂದರ್ಭದಲ್ಲಿ ಸಚಿವರಾದ ಎಚ್.ಸಿ. ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ. ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌,

ಮೈಸೂರು ದಸರಾ- 2025 ಪೂರ್ವಭಾವಿ ಸಭೆ Read More »

ಕರ್ನಾಟಕ

ಪ್ರತೀ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ- ಶರಣಪ್ರಕಾಶ್‌ ಪಾಟೀಲ್‌

(ನ್ಯೂಸ್ ಕಡಬ) newskadaba.com ಜೂ. 28. ರಾಜ್ಯದಲ್ಲಿ ಆರೋಗ್ಯ ಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ರಾಜ್ಯ ಸರಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್‌ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ಮುಖ್ಯಮಂತ್ರಿ

ಪ್ರತೀ ಜಿಲ್ಲೆಗೆ ಸೂಪರ್‌ ಸ್ಪೆಷಾಲಿಟಿ ಆಸ್ಪತ್ರೆ- ಶರಣಪ್ರಕಾಶ್‌ ಪಾಟೀಲ್‌ Read More »

ಕರ್ನಾಟಕ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ

(ನ್ಯೂಸ್ ಕಡಬ) newskadaba.com ಜೂ. 28.  ತಮಿಳುನಾಡು ಬಿಜೆಪಿ ಅಧ್ಯಕ್ಷರಾಗಿ ಸೇವೆ ಸಲ್ಲಿಸಿ ಬಳಿಕ ರಾಜೀನಾಮೆ ನೀಡಿದ ಮಾಜಿ ಐಪಿಎಸ್ ಅಧಿಕಾರಿ ಕೆ. ಅಣ್ಣಾಮಲೈ ಅವರಿಗೆ ಬಿಜೆಪಿಯ ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹುದ್ದೆ ನೀಡಲಾಗಿದೆ.   ಅಣ್ಣಾಮಲೈ ಅವರಿಗೆ ಹೈಕಮಾಂಡ್ ಮಟ್ಟದಲ್ಲಿ ಹುದ್ದೆ ಸಿಗಲಿದೆ ಎಂದು ಅಮಿತ್ ಶಾ ಹೇಳಿದ ಕೆಲವೇ ಗಂಟೆಗಳಲ್ಲಿ ಅಣ್ಣಾಮಲೈ ಅವರನ್ನು ನೂತನ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಆಯ್ಕೆ ಮಾಡಲಾಗಿದೆ. ಕರ್ನಾಟಕದಲ್ಲಿ ಐಪಿಎಸ್ ಅಧಿಕಾರಿಯಾಗಿ ಸೇವೆ ಸಲ್ಲಿಸಿದ್ದ ಕೆ.ಅಣ್ಣಾಮಲೈ ಬಳಿಕ ಹುದ್ದೆಗೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿಯಾಗಿ ಮಾಜಿ ಐಪಿಎಸ್ ಅಣ್ಣಾಮಲೈ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಟಿ20 ಪವರ್ ಪ್ಲೇ ನಿಯಮದಲ್ಲಿ ಬದಲಾವಣೆಗೆ ಮುಂದಾದ ಐಸಿಸಿ

(ನ್ಯೂಸ್ ಕಡಬ) newskadaba.com ಜೂ. 28. ಅಂತರರಾಷ್ಟ್ರೀಯ ಕ್ರಿಕೆಟ್ ಅನ್ನು ಮತ್ತಷ್ಟು ರೋಚಕಗೊಳಿಸುವ ಸಲುವಾಗಿ ಐಸಿಸಿ ತನ್ನ ಹಳೆಯ ನಿಯಮಗಳಲ್ಲಿ ಬದಲಾವಣೆಗಳನ್ನು ತರುವುದರೊಂದಿಗೆ ಹೊಸ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದ್ದು, ಐಸಿಸಿ ಇದೀಗ ಪುರುಷರ ಅಂತರರಾಷ್ಟ್ರೀಯ ಟಿ20 ಕ್ರಿಕೆಟ್​ ಪಂದ್ಯಗಳ ಪವರ್‌ ಪ್ಲೇ ನಿಯಮದಲ್ಲಿ ಪ್ರಮುಖ ಬದಲಾವಣೆ ಮಾಡಿದೆ.   ಹೊಸ ಬದಲಾವಣೆಯ ಪ್ರಕಾರ, ಟಿ20 ಅಂತರರಾಷ್ಟ್ರೀಯ ಪಂದ್ಯದಲ್ಲಿ ಮಳೆ ಅಥವಾ ಇನ್ನಾವುದೇ ಕಾರಣದಿಂದಾಗಿ ಇನ್ನಿಂಗ್ಸ್‌ ನ ಓವರ್‌ಗಳನ್ನು ಕಡಿಮೆ ಮಾಡಿದರೆ, ಪವರ್‌ಪ್ಲೇ ಓವರ್‌ಗಳನ್ನು ಓವರ್‌ಗಳ ಬದಲಿಗೆ ಚೆಂಡುಗಳ

ಟಿ20 ಪವರ್ ಪ್ಲೇ ನಿಯಮದಲ್ಲಿ ಬದಲಾವಣೆಗೆ ಮುಂದಾದ ಐಸಿಸಿ Read More »

ಕ್ರೀಡಾ ನ್ಯೂಸ್

ಜನಆಶಾ ಸೌತ್ ನಿಧಿ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 28. ಜನಆಶಾ ಸೌತ್ ನಿಧಿ ಲಿಮಿಟೆಡ್ ನ ಕರ್ನಾಟಕ ರಾಜ್ಯದ ಎಲ್ಲಾ ಜಿಲ್ಲಾ ಹಾಗೂ ತಾಲೂಕುಗಳಲ್ಲಿ ಬ್ಯಾಂಕ್ ಶಾಖೆ ತೆರೆಯಲು ಅಸೋಸಿಯೇಟ್ಸ್ ಬೇಕಾಗಿದ್ದಾರೆ.   ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಉತ್ತರ ಕನ್ನಡ ಜಿಲ್ಲೆಗಳ ಗ್ರಾಮ ಮಟ್ಟದಲ್ಲಿ, ಹೋಬಳಿ ಮಟ್ಟದಲ್ಲಿ ಮತ್ತು ತಾಲೂಕುಗಳಲ್ಲಿ ಶಾಖೆ ತೆರೆಯಲು ಬಿಸಿನೆಸ್ ಅಸೋಸಿಗೇಟರ್ ಗಳು ಹಾಗೂ ಕಸ್ಟಮರ್ ರಿಲೇಷನ್ ಆಫೀಸರ್ ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ 9036110698 ಸಂಖ್ಯೆಯನ್ನು ಸಂಪರ್ಕಿಸುವಂತೆ ಕೋರಲಾಗಿದೆ.

ಜನಆಶಾ ಸೌತ್ ನಿಧಿ ಲಿಮಿಟೆಡ್ ನಲ್ಲಿ ಹಲವು ಹುದ್ದೆಗಳಿಗೆ ಅರ್ಜಿ ಆಹ್ವಾನ Read More »

ಉದ್ಯೋಗ

ಇದೀಗ chatGPT ಮೂಲಕ ವಾಟ್ಸಾಪ್ ನಲ್ಲಿ ಚಿತ್ರಗಳನ್ನು ಬಿಡಿಸಬಹುದು- ಈ ಬಗ್ಗೆ ಎಚ್ಚರಿಕೆಯಿರಲಿ

(ನ್ಯೂಸ್ ಕಡಬ) newskadaba.com ಜೂ. 28. ChatGPT ಜನಪ್ರಿಯ ಮೆಸೇಜಿಂಗ್ ಅಪ್ಲಿಕೇಶನ್ WhatsApp ಗೆ ಹೊಸ ವೈಶಿಷ್ಟ್ಯಗಳನ್ನು ತರುತ್ತಿದೆ. ಈಗ, ನೀವು ChatGPT ಬಳಸಿಕೊಂಡು WhatsApp ನಲ್ಲಿ ಚಿತ್ರಗಳನ್ನು ರಚಿಸಬಹುದು. ಈ ವೈಶಿಷ್ಟ್ಯವು ಹಿಂದೆ ChatGPT ವೆಬ್ ಆವೃತ್ತಿ ಮತ್ತು ಅಪ್ಲಿಕೇಶನ್‌ನಲ್ಲಿ ಮಾತ್ರ ಲಭ್ಯವಿತ್ತು. ಈ ಹೊಸ ವೈಶಿಷ್ಟ್ಯವನ್ನು WhatsApp ನಲ್ಲಿ ChatGPT ಸೇವೆ ಲಭ್ಯವಿರುವ ಎಲ್ಲಾ ದೇಶಗಳಲ್ಲಿ ಬಳಸಬಹುದು. ಹೊಸ ವೈಶಿಷ್ಟ್ಯದ ಮೂಲಕ, ಬಳಕೆದಾರರು ಚಿತ್ರಗಳನ್ನು ರಚಿಸಬಹುದು ಮತ್ತು ಸಂಪಾದಿಸಬಹುದು. ಈ ಸೇವೆ ಉಚಿತವಾಗಿದೆ. ಆದಾಗ್ಯೂ,

ಇದೀಗ chatGPT ಮೂಲಕ ವಾಟ್ಸಾಪ್ ನಲ್ಲಿ ಚಿತ್ರಗಳನ್ನು ಬಿಡಿಸಬಹುದು- ಈ ಬಗ್ಗೆ ಎಚ್ಚರಿಕೆಯಿರಲಿ Read More »

ತಂತ್ರಜ್ಞಾನ

“ದಲಿತ ಸಾಹಿತ್ಯ ಅರ್ಧಶತಮಾನ’” ಶಿಬಿರ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 28. ಕರ್ನಾಟಕ ಸಾಹಿತ್ಯ ಅಕಾಡೆಮಿಯು ವಿಶೇಷ ಘಟಕ ಯೋಜನೆಯಡಿ ದಲಿತ ಸಾಹಿತ್ಯ ಅರ್ಧಶತಮಾನ ಎಂಬ ಹೆಸರಿನಲ್ಲಿ 3 ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್ ತಿಂಗಳಿನಲ್ಲಿ ನಡೆಸಲು, ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತಿಯಿರುವ 20 ರಿಂದ 50 ವರ್ಷದ ಪರಿಶಿಷ್ಟ ಜಾತಿಗೆ ಸೇರಿದ ರಾಜ್ಯದ ಎಲ್ಲಾ ಭಾಗದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ.   ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿ ವೆಬ್‍ ಸೈಟ್ https://sahithyaacademy.karnataka.gov.in

“ದಲಿತ ಸಾಹಿತ್ಯ ಅರ್ಧಶತಮಾನ’” ಶಿಬಿರ: ಅರ್ಜಿ ಆಹ್ವಾನ Read More »

ಕರಾವಳಿ
Scroll to Top