newskadaba

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ

(ನ್ಯೂಸ್ ಕಡಬ) newskadaba.com ಕಡಬ, ಜೂ 04 . ಮಂಗಳೂರು: ಕೆ.ಎಂ.ಸಿ. ಆಸ್ಪತ್ರೆ ಅತ್ತಾವರದಲ್ಲಿ ಫಿಸಿಯೋಥೆರಪಿ ಸೇರಿದಂತೆ ಎಲ್ಲಾ ಒ.ಪಿ.ಡಿ. (ಹೊರ ರೋಗಿ) ವಿಭಾಗಗಳು ಜೂನ್ 5 ರಿಂದ ಬೆಳಿಗ್ಗೆ 9 ರಿಂದ 1 ಗಂಟೆಯವರೆಗೆ ಪುನರಾರಂಭಗೊಳ್ಳಲಿವೆ. ಹೊರ ರೋಗಿ ಸೇವೆಯನ್ನು ಪಡೆದುಕೊಳ್ಳಬೇಕಾದವರು ದೂರವಾಣಿ ಮೂಲಕ ಮುಂಗಡವಾಗಿ ಸಂದರ್ಶನದ ವೇಳೆಯನ್ನು ನಿಗದಿಪಡಿಸಲಾಗುವುದು ಎಂದು ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಜಾನ್ ರಾಮಪುರಮ್ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡುವರರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ಆಸ್ಪತ್ರೆಯ ಆಡಳಿತ ಮಂಡಳಿಯು ಎಲ್ಲಾ ರೀತಿಯ […]

ಕೆ.ಎಂ.ಸಿ ಆಸ್ಪತ್ರೆಯ ಒ.ಪಿ.ಡಿ ನಾಳೆಯಿಂದ ಆರಂಭ Read More »

ಕರಾವಳಿ

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ

(ನ್ಯೂಸ್ ಕಡಬ) newskadaba.com ಕೇರಳ,ಜೂ 04: ಕೇರಳದ ಮಲಪ್ಪುರಂ ಜಿಲ್ಲೆಯ ಸೈಲೆಂಟ್ ವ್ಯಾಲಿಯಲ್ಲಿ ಕಳೆದ ದಿನ ಹೃದಯ ವಿದ್ರಾವಕ ಘಟನೆಯೊಂದು ನಡೆದಿತ್ತು.ಹೌದು, ಆ ಮೂಕ ಪ್ರಾಣಯೊಂದು ತನ್ನ ಹೊಟ್ಟೆಯಲ್ಲಿ ಕಂದನನ್ನು ಇಟ್ಟು ಕೊಂಡು ಆಹಾರ ಅರಸುತ್ತಾ ಗ್ರಾಮವೊಂದರ ಸಮೀಪಕ್ಕೆ ಬಂದಿತ್ತು. ಆದರೆ ಅಲ್ಲಿ ಅಗಿದ್ದೇ ಬೇರೆ. ಮನುಷ್ಯ ರೂಪದಲ್ಲಿದ್ದ ಕ್ರೂರ ನರ ರಾಕ್ಷಸರು, ಅನನಾಸುವಿನಲ್ಲಿ ಪಟಾಕಿ ಇಟ್ಟು ಆ ಗರ್ಭಿಣಿ ಆನೆಯನ್ನ ಹತ್ಯೆ ಮಾಡಿಯೇ ಬಿಟ್ಟಿದ್ದರು. ಇಲ್ಲಿ ಮನುಷ್ಯನ ಮಾನವೀಯತೆ ಸತ್ತು ಹೋಗಿದೆ.      

ಮೂಕ ಪ್ರಾಣಿಯ ಹತ್ಯೆ ➤ ದುಷ್ಕರ್ಮಿಗಳಿಗೆ ಕಾದಿದೆ ಕಠಿಣ ಶಿಕ್ಷೆ Read More »

ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್

(ನ್ಯೂಸ್ ಕಡಬ) newskadaba.com ಕಡಬ,ಜೂ  04 .  ಉಡುಪಿ: ಕೊರೊನಾ ಸೋಂಕಿನ ಪ್ರಕರಣಗಳ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲೆಯ 17 ಗ್ರಾಮಗಳ 26 ಪ್ರದೇಶಗಳನ್ನು ಕಂಟೇನ್ಮೆಂಟ್ ವಲಯವೆಂದು ಗುರುತಿಸಿ  ಬುಧವಾರ ಸೀಲ್ ಡೌನ್ ಮಾಡಲಾಗಿದೆ. ಕಾಪು ತಾಲೂಕಿನ ಶಿರ್ವ ಗ್ರಾಮ, ಬೈಂದೂರಿನ ಯಡ್ತರೆ  ಮರವಂತೆ  ಯಳಜಿತ್, ಜಡ್ಕಲ್, ನಾಡ, ಹಡವು, ಕೊಲ್ಲೂರು  ಮತ್ತು ಕುಂದಾಪುರ ತಾಲೂಕಿನ ಹೆಮ್ಮಾಡಿ ಗ್ರಾಮ  ತಲ್ಲೂರು, ಬೀಜಾಡಿ, ಗುಲ್ವಾಡಿ, ಕರ್ಕುಂಜೆ, ಹಕ್ಲಾಡಿ ಬ್ರಹ್ಮಾವರ ತಾಲೂಕಿನ ಕಳ್ತೂರು, ಕಾರ್ಕಳ ತಾಲೂಕಿನ ಇನ್ನಾ ಗ್ರಾಮದಲ್ಲಿ ಸೀಲ್

ಉಡುಪಿ ಜಿಲ್ಲೆಯ 26 ಪ್ರದೇಶಗಳು ಸೀಲ್ ಡೌನ್ Read More »

ಕರಾವಳಿ

ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್

(ನ್ಯೂಸ್ ಕಡಬ) newskadaba.com  ಬೆಂಗಳೂರು,ಜು 03: ರಾಜ್ಯದಲ್ಲಿ ಜುಲೈ 1ರಿಂದ ಹಂತ-ಹಂತವಾಗಿ ಶಾಲೆಗಳನ್ನು ಪುನಾರಾರಂಭಗೊಳ್ಳಲು ಉದ್ದೇಶಿಸಿರುವ ಬಗ್ಗೆ ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ ನೀಡಿದ್ದು, ಇದು ನಿರ್ಧಾರಿತ ದಿನಾಂಕವಲ್ಲ, ಯೋಜಿತ ದಿನಾಂಕವಷ್ಟೇ ಎಂದಿದ್ದಾರೆ. ಜುಲೈ 1ಕ್ಕೆ ರಾಜ್ಯದಲ್ಲಿ ಶಾಲೆಗಳು ಆರಂಭಗೊಳ್ಳುವ ಬಗ್ಗೆ ವರದಿಗಳು ಬಂದಿದ್ದವು. ಇದರಿಂದ ಪೊಷಕರು ಮತ್ತು ಮಕ್ಕಳು ಗೊಂದಲಕ್ಕೆ ಒಳಗಾಗಿದ್ದರು. ರಾಜ್ಯದಲ್ಲಿ ಪ್ರತಿದಿನ ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮತ್ತು ಲಾಕ್ಡೌನ್ ತೆರವುಗೊಂಡಿರುವುದರಿಂದ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ದುಸ್ಸಾಹಸವಾಗಿರುವುದರಿಂದ ಪೋಷಕರು ಮಕ್ಕಳನ್ನು ಶಾಲೆಗೆ ಕಳುಹಿಸುವ

ಜು.1ಕ್ಕೆ ಶಾಲೆ ಆರಂಭ ನಿರ್ಧಾರಿತವಲ್ಲ, ಯೋಜಿತವಷ್ಟೇ ➤ ಸುರೇಶ್ ಕುಮಾರ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 03: ಮಾರಕ ಕೊರೋನಾ ವಿರುದ್ಧ ಹೋರಾಡಲು ಕೇಂದ್ರ ಸರ್ಕಾರ ದೇಶಾದ್ಯಂತ ಲಾಕ್ಡೌನ್ ಜಾರಿ ಮಾಡಿತ್ತು. ಈ ಸಂದರ್ಭದಲ್ಲಿ ಸಂಕಷ್ಟದಲ್ಲಿದ್ದ ಚಿಕನ್, ಮಟನ್, ಫಿಶ್, ಪಾನಿಪುರಿ ಅಂಗಡಿ ನಡೆಸುತ್ತಿದ್ದವರ ನೆರವಿಗೆ ಹುಚ್ಚ ವೆಂಕಟ್… ಧಾವಿಸಿದ್ದಾರೆ. ದುಡಿಯಲು ದುಡಿಮೆಯಿಲ್ಲದೆ ಕೈಯಲ್ಲಿ ದುಡ್ಡಿಲ್ಲದೆ ಕಷ್ಟದಲ್ಲಿದ್ದ ಜನರಿಗೆ ಸಹಾಯ ಮಾಡುವ ಮೂಲಕ ಹುಚ್ಚ ಮಾನವೀಯತೆ ಮೆರೆದಿದ್ದಾರೆ. ಲಾಕ್ಡೌನ್ ಸಂದರ್ಭದಲ್ಲಿ ಪಡಬಾರದ ಕಷ್ಟ ಅನುಭವಿಸಿದ ಪಾನಿಪುರಿ ಅಂಗಡಿ ಮಾಲೀಕನಿಗೆ ದಿನ ಕಿಟ್ ನೀಡಿದ ಹುಚ್ಚ ವೆಂಕಟ್ ಗ್ರಾಹಕರಿಲ್ಲದೆ ಬಿಕೋ

ಬಡವರ ನೋವಿಗೆ ಸ್ಪಂದಿಸಿದ ಹುಚ್ಚ ವೆಂಕಟ್ ➤ ದಿನಸಿ ಕಿಟ್ ವಿತರಣೆ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ 03: ಭೂಗತ ಪಾತಕಿ ರವಿ ಪೂಜಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು, ರವಿ ಪೂಜಾರಿಯ ಸಹಚರನನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಗುಲಾಮ ಎಂದು ಗುರುತಿಸಲಾಗಿದೆ. ಈತ ರವಿ ಪೂಜಾರಿ ಮಾಡುವ ಕೃತ್ಯಕ್ಕೆ ಸುಲಿಗೆ ಸಹಾಯ ಮಾಡುತ್ತಿದ್ದ ಎಂದು ತಿಳಿದು ಬಂದಿದೆ.     ಸಿಸಿಬಿ ಅಧಿಕಾರಿಗಳು ಮಂಗಳೂರಿನಲ್ಲಿ ಬಂಧಿಸಿ, ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ಸದ್ಯ ಗುಲಾಮನನ್ನ 10 ದಿನ ಕಸ್ಟಡಿಗೆ ತೆಗೆದುಕೊಂಡಿದ್ದು ವಿಚಾರಣೆಗೆ ಒಳಪಡಿಸಿದ್ದಾರೆ. ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ರವಿ ಪೂಜಾರಿಯನ್ನು ರಾಜ್ಯ

ಭೂಗತ ಪಾತಕಿ ರವಿ ಪೂಜಾರಿ ಸಹಚರನ ಬಂಧನ Read More »

ಕರಾವಳಿ, ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌

(ನ್ಯೂಸ್ ಕಡಬ) newskadaba.com ಬೆಂಗಳೂರು, ಜೂ .03:  ಕೇಂದ್ರ ಸರಕಾರದ ಮಾರ್ಗಸೂಚಿಗೆ ಅನುಗುಣವಾಗಿ ರಾಜ್ಯ ಸರಕಾರ ಶಾಲೆಗಳ ಪುನಾರಂಭಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ರಾಜ್ಯದಲ್ಲಿ ಶಾಲೆಗಳನ್ನು ಹಂತ ಹಂತವಾಗಿ ಪುನಾರಂಭಿಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಆದೇಶ ಹೊರಡಿಸಿದೆ. ಕೇಂದ್ರ ಸರ್ಕಾರ ಶಾಲೆಗಳನ್ನು ಆರಂಭಿಸುವ ಸಂಬಂಧ ತೀರ್ಮಾನ ಕೈಗೊಳ್ಳುವ ಅಧಿಕಾರವನ್ನು ಆಯಾ ರಾಜ್ಯ ಸರ್ಕಾರಗಳಿಗೆ ಬಿಟ್ಟಿತ್ತು. ಈ ಹಿನ್ನೆಲೆಯಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರ ಅಧ್ಯಕ್ಷತೆಯಲ್ಲಿ ಸೋಮವಾರ ಸಭೆ ನಡೆಸಿ ಶಾಲೆಗಳ ಪುನಾರಂಭ ಕುರಿತಂತೆ ನಿರ್ಧಾರ ಕೈಗೊಳ್ಳಲಾಗಿದ್ದು,

ಶಾಲೆಗಳ ಪುನಾರಂಭಕ್ಕೆ ಡೇಟ್‌ ಫಿಕ್ಸ್ ➤ ಜುಲೈ 1ರಿಂದ ರೀಓಪನ್‌ Read More »

ಕರಾವಳಿ, ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ

(ನ್ಯೂಸ್ ಕಡಬ) newskadaba.com ಉಡುಪಿ,ಜೂ.03: ಮಲ್ಪೆ ಬಂದರಿನಿಂದ ಆಳ ಸಮುದ್ರಕ್ಕೆ ಮೀನುಗಾರಿಕೆಗೆ ತೆರಳಿದ್ದ ಬೋಟ್ವೊಂದು ಗೋವಾ ಸಮೀಪ ಮುಳುಗಡೆಯಾಗಿದ್ದು, ಬೋಟ್ನಲ್ಲಿದ್ದ 7 ಮಂದಿ ಮೀನುಗಾರರನ್ನು ರಕ್ಷಿಸಲಾಗಿದೆ. ಇನ್ನು ಮುಳುಗಡೆಯಾಗಿರುವ ಬೋಟ್ನ್ನು ಮಲ್ಪೆ ವಡಭಾಂಡೇಶ್ವರದ ದೀಪಿಕಾ ಅವರ ಮಾಲೀಕತ್ವದ ಶ್ರೀ ದುರ್ಗಾ ಹನುಮ ಆಳ ಸಮುದ್ರ ಬೋಟ್ ಎಂದು ಹೇಳಲಾಗಿದೆ. ಈ ಬೋಟ್ ಮೇ 23ರಂದು ಮಲ್ಪೆ ಬಂದರಿನಿಂದ ಮೀನುಗಾರಿಕೆಗೆ ತೆರಳಿದ್ದು,  ಮಹಾರಾಷ್ಟ್ರದಲ್ಲಿ ಮೀನುಗಾರಿಕೆ ಮುಗಿಸಿ ಹಿಂತಿರುಗಿ ಬರುವಾಗ ಗೋವಾ ಸಮೀಪದ ರೆಡ್ಹೌಸ್ ಬಳಿ ಸುಮಾರು 27 ನಾಟಿಕಲ್

ಮಲ್ಪೆ ಬೋಟ್‌ ಮುಳುಗಡೆ ➤ 7 ಮೀನುಗಾರರ ರಕ್ಷಣೆ Read More »

ಕರಾವಳಿ, ಕರ್ನಾಟಕ

ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ

(ನ್ಯೂಸ್ ಕಡಬ) newskadaba.com ಬೆಳ್ಳಾರೆ,ಜೂ 02: ಬೆಳ್ಳಾರೆಯಲ್ಲಿ ಕಳೆದ ದಿನಗಳ ಹಿಂದೆಯಷ್ಟೇ ಕ್ವಾರಂಟೈನ್ ನಲ್ಲಿದ್ದ ದರ್ಖಾಸಿನ ಒಬ್ಬರಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಐವರ್ನಾಡಿನ ಪೋಸ್ಟ್ ಮ್ಯಾನ್ ಗೆ ಹೋಂ ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು.       ಇನ್ನು ಆ ಭಾಗಕ್ಕೆ ಪೋಸ್ಟ್ ಮ್ಯಾನ್ ಕರ್ತವ್ಯಕ್ಕೆ ಹೋಗಿದ್ದಾರೆ ಎಂಬ ಮಾಹಿತಿ ಹಿನ್ನಲೆಯಲ್ಲಿ ಅವರನ್ನು ಕ್ವಾರಂಟೈನ್ ನಲ್ಲಿರಲು ಸೂಚಿಸಲಾಗಿತ್ತು. . ಮೇ.29 ರಂದು ಅವರ ಗಂಟಲ ದ್ರವವನ್ನು ಸಂಗ್ರಹಿಸಿ ಪರೀಕ್ಷೆಗೆ ಕಳುಹಿಸಲಾಗಿತ್ತು. ಇಂದು ಅವರ ಪರೀಕ್ಷಾ ವರದಿ

ಪೋಸ್ಟ್ ಮ್ಯಾನ್ ಗೆ ಕೊರೋನಾ ನೆಗೆಟಿವ್ ➤ ಗಂಟಲ ದ್ರವ ಪರೀಕ್ಷೆ ವರದಿಯಲ್ಲಿ ದೃಢ Read More »

ಕರಾವಳಿ, ಕರ್ನಾಟಕ

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್

(ನ್ಯೂಸ್ ಕಡಬ) newskadaba.com ಬೆಂಗಳೂರು,ಜೂ 02:  ಮುಂಬೈನಿಂದ ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ ಮಂಗಳವಾರ ಬೆಳಿಗ್ಗೆ ನಗರ ನಿಲ್ದಾಣಕ್ಕೆ ಬಂದಿಳಿದಿದ್ದ ಹಲವು ಪ್ರಯಾಣಿಕರು ನಿಲ್ದಾಣದಲ್ಲಿದ್ದ ಪೊಲೀಸರ ಕಣ್ತಪ್ಪಿಸಿ ಪರಾರಿಯಾಗಿದ್ದಾರೆ. ಇನ್ನುಪರಾರಿಯಾದವರ ಪತ್ತೆಗೆ ಪಶ್ಚಿಮ ವಿಭಾಗ ಪೊಲೀಸರು ಹಾಗೂ ರೈಲ್ವೆ ಪೊಲೀಸರು ಹುಡುಕಾಟ ನಡೆಸಿದ್ದಾರೆ. ಸ್ವಯಂಪ್ರೇರಿತವಾಗಿ ಬಂದು ಕ್ವಾರಂಟೈನ್ಗೆ ಒಳಪಡುವಂತೆಯೂ ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಾತನಾಡಿದ ನಗರ ಪೊಲೀಸ್ ಕಮಿಷನರ್ ಭಾಸ್ಕರ್ ರಾವ್, ‘ಉದ್ಯಾನ ಎಕ್ಸ್ಪ್ರೆಸ್ ರೈಲಿನಲ್ಲಿ 667 ಪ್ರಯಾಣಿಕರು ಬಂದಿದ್ದರು. ಅವರೆಲ್ಲರೂ ಬಿಬಿಎಂಪಿ ಹಾಗೂ ಆರೋಗ್ಯ ಇಲಾಖೆ

ಮುಂಬೈನಿಂದ ಬಂದವರು ಪರಾರಿ ➤ ಕ್ವಾರಂಟೈನ್ಗೆ ಒಳಗಾಗದಿದ್ದರೆ ಕ್ರಿಮಿನಲ್ ಕೇಸ್ Read More »

ಕರ್ನಾಟಕ, ಕ್ರೈಮ್ ನ್ಯೂಸ್, ರಾಷ್ಟ್ರೀಯ ನ್ಯೂಸ್
Scroll to Top