newskadaba

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ

(ನ್ಯೂಸ್ ಕಡಬ) newskadaba.com ಮಂಗಳೂರು,ಜೂನ್ 01., ಮೂವರು ಯುವಕರ ಮೇಲೆ ದಾಳಿ ತಂಡವೊಂದು ದಾಳಿ ನಡೆಸಿದ ಪರಿಣಾಮ ಓರ್ವ ಸಾವನ್ನಪ್ಪಿ,ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ರಾತ್ರಿ ಬಜಪೆ ಠಾಣಾ ವ್ಯಾಪ್ತಿಯ ಎಕ್ಕಾರು ದೇವರಗುಡ್ಡೆಯಲ್ಲಿ ನಡೆದಿದೆ ಸಾವನ್ನಪ್ಪಿದ ಯುವಕನನ್ನು ಕೀರ್ತನ್ (20) ಹಾಗೂ ಗಾಯಗೊಂಡವರನ್ನು ನಿತಿನ್ (20) ಮತ್ತು ಮಣೇಶ್ (20) ಎಂದು ಗುರುತಿಸಲಾಗಿದೆ. ಗಾಂಜಾ ಮತ್ತು ಅಕ್ರಮ ಮರಳುಗಾರಿಕೆಯೇ ಈ ಘಟನೆಗೆ ಪ್ರಮುಖ ಕಾರಣ ಎನ್ನಲಾಗಿದೆ. ಭಾನುವಾರ ರಾತ್ರಿ ಸುಮಾರು 9.30 ಗಂಟೆಗೆ ಎಕ್ಕಾರು ಪಂಚಾಯತ್ […]

ಮಂಗಳೂರು: ಮಾರಕಾಸ್ತ್ರದಿಂದ ಹಲ್ಲೆ ➤ ಓರ್ವ ಸಾವು..!! ಇಬ್ಬರು ಗಂಭೀರ Read More »

ಕರಾವಳಿ, ಕ್ರೈಮ್ ನ್ಯೂಸ್

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ

(ನ್ಯೂಸ್ ಕಡಬ) newskadaba.com  ಮಂಗಳೂರು,ಜೂ.1 : ಭಾರತೀಯ ಹವಾಮಾನ ಇಲಾಖೆಯು ಕರಾವಳಿ ಭಾಗದಲ್ಲಿ ಮುಂದಿನ ಎರಡು ದಿನಗಳ ಕಾಲ “ಆರೆಂಜ್ ಅಲರ್ಟ್’ ಘೋಷಿಸಿದ್ದು, ಮಳೆರಾಯನ ಅಬ್ಬರ ಹೆಚ್ಚಾಗುವ ಸಾಧ್ಯತೆಯಿದೆ . ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ಯಂತೆ ಜೂ. 1 ಮತ್ತು 2ರಂದು ಕರಾವಳಿ ಭಾಗದಲ್ಲಿ 115.6 ಮಿ.ಮೀ.ನಿಂದ 204.4 ಮಿ.ಮೀ.ವರೆಗೆ ಮಳೆಯಾಗುವ ಸಾಧ್ಯತೆ ಇದೆ. ಈ ವೇಳೆ ಗುಡುಗು ಮತ್ತು ಗಾಳಿ ಕೂಡ ಹೆಚ್ಚಾಗಿರಲಿದೆ ಎಂದು ತಿಳಿಸಿದೆ.ಜೂ. 3ರಂದು ಗುಜರಾತ್ ರಾಜ್ಯದತ್ತ ಮಳೆ ಸಂಚರಿಸಲಿದೆ.  

ಕರಾವಳಿಯಲ್ಲಿ “ಆರೆಂಜ್ ಅಲರ್ಟ್’ ➤ ಭಾರೀ ಮಳೆಯಾಗುವ ಮುನ್ಸೂಚನೆ Read More »

ಕರಾವಳಿ, ಕರ್ನಾಟಕ

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ

(ನ್ಯೂಸ್ ಕಡಬ) newskadaba.com ನವದೆಹಲಿ, ಜೂ. 1 : ಕೊರೋನಾ , ಕೋವಿಡ್ 19 ಕೇಸ್ಗಳ ಪ್ರಮಾಣ ದಿನೇದಿನದೆ ಹೆಚ್ಚಿತ್ತಿರುವ ಕಾರಣ ಭಾರತ ಜಾಗತಿಕ ಮಟ್ಟದಲ್ಲೂ ಟಾಪ್ 10 ಪಟ್ಟಿಯಲ್ಲಿ ಮೇಲೇರುತ್ತಿದೆ. ನಿನ್ನೆ 8 ಸ್ಥಾನದಲ್ಲಿದ್ದ ಭಾರತ ಇಂದು 7 ನೇ ಸ್ಥಾನಕ್ಕೆ ಏರಿದೆ. ವಿಶ್ವ ಆರೋಗ್ಯ ಸಂಸ್ಥೆಯ ಕೊರೋನಾ ವೈರಸ್ ಟ್ರ್ಯಾಕರ್ನ ಪ್ರಕಾರ ಭಾರತದಲ್ಲಿ 1,82,143 ಕೋವಿಡ್ ಪ್ರಕರಣ ದೃಢಪಟ್ಟಿದೆ. ಭಾನುವಾರ ರಾತ್ರಿ 10.30ರ ಡೇಟಾ ಪ್ರಕಾರ ಜಾಗತಿಕವಾಗಿ ಒಟ್ಟು 59,34,936 ಕೋವಿಡ್ ಪ್ರಕರಣ ಪತ್ತೆಯಾಗಿದೆ. ಭಾರತದಲ್ಲಿ

ಕೋವಿಡ್ 19 ಕೇಸ್ ➤ ಜಾಗತಿಕವಾಗಿ 7ನೇ ಸ್ಥಾನದತ್ತ ಭಾರತ Read More »

ರಾಷ್ಟ್ರೀಯ ನ್ಯೂಸ್

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31

(ನ್ಯೂಸ್ ಕಡಬ) newskadaba.com ಮೇ.31: ಮೇ 31 ರಂದು ವಿಶ್ವದಾದ್ಯಂತ ವಿಶ್ವ ತಂಬಾಕು ರಹಿತ ದಿನ ಎಂದು ಆಚರಿಸಲಾಗುತ್ತಿದೆ. ಈ ದಿನದಂದು ತಂಬಾಕಿನ ಎಲ್ಲಾ ರೀತಿಯ ಉತ್ಪನ್ನಗಳಿಂದ 24 ಗಂಟೆಗಳ ಕಾಲ ದೂರವಿದ್ದು, ತಂಬಾಕಿನ ಉತ್ಪನ್ನಗಳ ಬಳಕೆಯಿಂದ ಉಂಟಾಗುವ ತೊಂದರೆಗಳನ್ನು ಮತ್ತು ದುಷ್ಪರಿಣಾಮಗಳನ್ನು ಜನರಿಗೆ ಬೊಟ್ಟು ಮಾಡಿ ತೋರಿಸುವ ಕಾರ್ಯವನ್ನು ಜಗತ್ತಿನಾದ್ಯಂತ ಮಾಡಲಾಗುತ್ತಿದೆ. 1987 ರಿಂದ ಈ ಆಚರಣೆಯನ್ನು ವಿಶ್ವದಾದ್ಯಾಂತ ಜಾರಿಗೆ ತಂದಿತು. 1987 ರಲ್ಲಿ ಏಪ್ರಿಲ್ 7 ರಂದು ವಿಶ್ವ ತಂಬಾಕು ರಹಿತ ದಿನವೆಂದು ಆಚರಣೆ

ತಂಬಾಕು ಮುಕ್ತ ಭಾರತ ಜನುಮಿಸಲಿ ➤ ವಿಶ್ವ ತಂಬಾಕು ರಹಿತ ದಿನ- ಮೇ 31 Read More »

ಆರೋಗ್ಯ ಮಾಹಿತಿ, ವಿಶೇಷ ಲೇಖನಗಳು

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ

(ನ್ಯೂಸ್ ಕಡಬ) newskadaba.com ನೆಲ್ಯಾಡಿ,ಮೇ.31: ಇಲ್ಲಿನ ಸಮೀಪದ ಶಾಂತಿಬೆಟ್ಟು ನಿವಾಸಿ ಖಂಡಿ ಈಸುಬಾಕ ಎಂದೇ ಚಿರಪರಿಚಿತರಾದ ಕೆ.ಇ ಯೂಸುಫ್ ಶನಿವಾರ ಬೆಳಗ್ಗಿನ ಜಾವ 3:30ಕ್ಕೆ ವಿಧಿವಶರಾದರು. 103 ವಯಸ್ಸಿನ ಯೂಸುಫ್ ನವರು ಸುಮಾರು ಎಂಬತ್ತೈದು ವರ್ಷದಿಂದ ನೆಲ್ಯಾಡಿ ಯಲ್ಲಿ ವಾಸವಾಗಿರುವ ಇವರು ಊರಿನ ಸರ್ವ ಧರ್ಮೀಯರಲ್ಲಿ ಪರಸ್ಪರ ಪ್ರೀತಿ ವಿಶ್ವಾಸ ಸೌಹಾರ್ದ ದಿಂದ ಬದುಕಿದ ವೆಕ್ತಿತ್ವ ಇವರದು, 5 ಗಂಡು, ಒಂದು ಹೆಣ್ಣು ಮಕ್ಕಳನ್ನ ಅಗಲಿದ್ದಾರೆ. ಮೃತರ ಮನೆಗೆ ಎಸ್.ವೈ.ಎಸ್ ರಾಜ್ಯ ನಾಯಕರಾದ ಹಂಝಾ ಮದನಿ ಮಿತ್ತೂರು,

ನೆಲ್ಯಾಡಿ: ಶತಾಯುಷಿ ಯೂಸುಫ್ ಕೆ.ಇ ವಿಧಿವಶ Read More »

ಕರಾವಳಿ, ಕರ್ನಾಟಕ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.31: ದ.ಕ. ಜಿಲ್ಲೆಯಲ್ಲಿ ಶನಿವಾರದಂದು 14 ಮಂದಿಯಲ್ಲಿ ಕೊರೊನಾ ಕಾಣಿಸಿಕೊಂಡ ದಿನದಂದು ಸುಮಾರು 184 ಮಂದಿಯ ವರದಿ ನೆಗೆಟಿವ್ ಬಂದಿದೆ. ಆ ಮೂಲಕ ಕರಾವಳಿ ಭಾಗದ ಜನರಲ್ಲಿ ಸ್ವಲ್ಪ ಆತಂಕ ದೂರವಾಗಿದೆ. ಇನ್ನು ಸೋಂಕು ಪತ್ತೆಯಾದವರ ಪೈಕಿ 13 ಮಂದಿ ಮುಂಬೈನಿಂದ ಮರಳಿದವರಾಗಿದ್ದಾರೆ. ಉಳಿದಂತೆ ಓರ್ವ ವ್ಯಕ್ತಿ ಉಳ್ಳಾಲದ ಸೋಮೇಶ್ವರ ಮೂಲದವರಾಗಿದ್ದು, ಸೋಂಕಿತರಿಗೆ ವೆನ್ಲಾಕ್ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಇನ್ನು ಶನಿವಾರದಂದು ಒಟ್ಟು 198 ಮಂದಿಯ ಕೋವಿಡ್ ಪರೀಕ್ಷಾ ವರದಿ

ದ.ಕ.ದಲ್ಲಿ 184 ಮಂದಿಯ ಕೊರೊನಾ ವರದಿ ನೆಗೆಟಿವ್ ➤ ಸುರಕ್ಷತಾ ಕ್ರಮಗಳತ್ತ ಕರಾವಳಿಗರು Read More »

ಕರಾವಳಿ, ಕರ್ನಾಟಕ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌

(ನ್ಯೂಸ್ ಕಡಬ) newskadaba.com ನವದೆಹಲಿ,ಮೇ.31: ದೇಶಾದ್ಯಂತ 4ನೇ ಹಂತದ ಲಾಕ್ಡೌನ್ನ ಕೊನೆಯ ದಿನವಾದ ಇಂದು ಬೆಳಗ್ಗೆ 11 ಗಂಟೆಗೆ ಪ್ರಧಾನಿ ಮೋದಿ ಅವರು ಮನ್ ಕೀ ಬಾತ್ ಮೂಲಕ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.ಪ್ರಧಾನಿ ಮೋದಿ ಅವರ ನೇತೃತ್ವದ ಸರ್ಕಾರ ಎರಡನೇ ಬಾರಿ ಅಧಿಕಾರಕ್ಕೇರಿ ಶನಿವಾರ ಒಂದು ವರ್ಷ ಪೂರೈಸಿದ್ದು, ಇದರ ಬೆನ್ನಲ್ಲೇ ಮನ್ ಕೀ ಬಾತ್ನ 65ನೇ ಸಂಚಿಕೆ ಇಂದು ಪ್ರಸಾರವಾಗಲಿದೆ.   ಎರಡು ತಿಂಗಳಿನಿಂದ ಲಾಕ್ಡೌನ್ ಜಾರಿಯಲ್ಲಿದ್ದು ಜೂನ್ 1ರಿಂದ ಲಾಕ್ಡೌನ್ ಸಡಿಲಿಕೆ ಆಗಲಿದೆ. ಈ ಬಗ್ಗೆ

ಇಂದು ಬೆಳಿಗ್ಗೆ 11 ಗಂಟೆಗೆ ಮೋದಿ ಅವರ ಮನ್‌‌ ಕೀ ಬಾತ್‌‌ Read More »

ರಾಷ್ಟ್ರೀಯ ನ್ಯೂಸ್

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ

(ನ್ಯೂಸ್ ಕಡಬ) newskadaba.com ಮಂಗಳೂರು,ಮೇ.30: ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆಯೇ ಸರ್ಕಾರ ನಿರ್ಲಕ್ಷಿಸಿದೆ ಎಂದು ಮಾಜಿ ಸಚಿವ, ಶಾಸಕ ಯುಟಿ ಖಾದರ್ ಆರೋಪಿಸಿದ್ದಾರೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಕೊರೊನಾ ವಿಚಾರದಲ್ಲಿ ರಾಜ್ಯ ಸರ್ಕಾರಕ್ಕೆ ಯಾವುದೇ ಗಂಭೀರತೆ ಇಲ್ಲ. ಡಾಕ್ಟರ್ ಮತ್ತು ನರ್ಸ್‌ಗಳಿಗೆ ಎರಡು ತಿಂಗಳಿನಿಂದ ಸಂಬಳವಾಗಿಲ್ಲ. ಕೊರೊನಾ ಸೋಂಕಿನ ವಿರುದ್ಧವಾಗಿ ಈ ಸಂದರ್ಭದಲ್ಲಿ ಎಲ್ಲಾ ಕಡೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್‌ಗಳಿಗೆ ವೇತನ ನೀಡದೆ ಸತಾಯಿಸಿದ್ದಾರೆ. ಸರ್ಕಾರ ಕೊರೊನಾ ವಾರಿಯರ್ಸ್‌ನ್ನು ನಿರ್ಲಕ್ಷ್ಯ ಮಾಡಿದೆ

ಕೊರೊನಾ ವಾರಿಯರ್ಸ್‌ಗೆ ಸಂಬಳ ನೀಡದೆ ನಿರ್ಲಕ್ಷ್ಯ ➤ ಯು.ಟಿ ಖಾದರ್‌ ಆಕ್ರೋಶ Read More »

ಕರಾವಳಿ, ಕರ್ನಾಟಕ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ

(ನ್ಯೂಸ್ ಕಡಬ) newskadaba.com ಮೀರತ್, ಮೇ.30., ಲ್ಯಾಬ್ ಟೆಕ್ನೀಷಿಯನ್ ಕೈಯಿಂದ ಕೋವಿಡ್-19 ಪರೀಕ್ಷಾ ಮಾದರಿಗಳನ್ನು ಮಂಗಗಳು ಕಿತ್ತು ತಿಂದ ಘಟನೆ ಉತ್ತರ ಪ್ರದೇಶದ ಮೀರತ್ ನಲ್ಲಿ ನಡೆದಿದೆ. ಶಂಕಿತ ಕೊರೊನಾ ರೋಗಿಗಳಿಂದ ಸಂಗ್ರಹಿಸಲಾಗಿದ್ದ ಮಾದರಿಯನ್ನು ಲ್ಯಾಬ್ ಟೆಕ್ನೀಷಿಯನ್ ಮೀರತ್ ಮೆಡಿಕಲ್ ಕಾಲೇಜಿನಿಂದ ಪರೀಕ್ಷೆಗೆಂದು ತೆಗೆದುಕೊಂಡು ಹೋಗುತ್ತಿದ್ದ ವೇಳೆ ಮಂಗಗಳು ದಾಳಿಮಾಡಿ ಅದನ್ನು ಕಸಿದುಕೊಂಡಿದೆ. ಬಳಿಕ ಸ್ಯಾಂಪಲ್ ಕಲೆಕ್ಷನ್ ಕಿಟ್ ಗಳನ್ನು ಬಾಯಿಗೆ ಹಾಕಿ ಜಗಿದು ಹಾಕಿವೆ. ಸ್ಯಾಂಪಲ್ ಪರೀಕ್ಷೆಗೆ ಹೋಗುವ ಮುನ್ನವೇ ಈ ರೀತಿ ಆಗಿದ್ದು, ಸ್ಥಳೀಯರಲ್ಲಿ

ಮಂಗಗಳ ಪಾಲಾದ ಕೊರೊನಾ ಪರೀಕ್ಷಾ ಮಾದರಿಗಳು..!!! ➤ ರೋಗ ಹರಡುವ ಭೀತಿಯಲ್ಲಿ ಜನತೆ Read More »

ರಾಷ್ಟ್ರೀಯ ನ್ಯೂಸ್

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ ಹಿನ್ನಲೆಯಲ್ಲಿ ಪ್ರತಿ ಭಾನುವಾರ ರಾಜ್ಯಾದ್ಯಂತ ಸಂಪೂರ್ಣ ಲಾಕ್ ಡೌನ್ ಮಾಡಬೇಕೆಂದು ಮುಖ್ಯಮಂತ್ರಿ ಬಿಎಸ್ ವೈ ಆದೇಶಿಸಿದ್ದರು. ಆದರೆ ಇದೀಗ ಸಾರ್ವಜನಿಕರ ಒತ್ತಾಯ ಮೇರೆಗೆ ಹಾಗೂ ರಾಜ್ಯದ ಜನತೆಯ ಹಿತದೃಷ್ಟಿಯಿಂದ ಮೇ 31 ಭಾನುವಾರದ ಸಂಪೂರ್ಣ ಲಾಕ್‍ಡೌನ್ ಇರುವುದಿಲ್ಲ ಎಂದು ರಾಜ್ಯದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಪ್ರತಿ ದಿನದಂತೆ ಭಾನುವಾರವೂ ವಾಹನ ಸಂಚಾರ ಮಾಡಲಿದೆ. ಹೊಟೇಲ್, ಸೆಲೂನ್, ತರಕಾರಿ, ದಿನಸಿ ಅಂಗಡಿಗಳು, ಮದ್ಯದಂಗಡಿಗಳು ತೆರೆದಿರುತ್ತದೆ. ಎಂದಿನಂತೆ ರಾತ್ರಿ 7

ರಾಜ್ಯದಲ್ಲಿ ನಾಳೆ ಕಫ್ರ್ಯೂ ಇರಲ್ಲ ➤ ಬಿಎಸ್ ವೈ ಸ್ಪಷ್ಟನೆ Read More »

ಕರಾವಳಿ, ಕರ್ನಾಟಕ
Scroll to Top