newskadaba

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.30., ಕೊರೊನಾ… ಕೊರೊನಾ….  ಕೊರೊನಾ….. ಎಲ್ಲಿ ಹೋದರೂ ಅಲ್ಲಿ ಕೊರೊನಾದೆ ಸುದ್ಧಿ… ಅದೆಷ್ಟೋ ಮಂದಿ ಕೊರೊನಾಗೆ ಬಲಿಯಾಗಿದ್ದು, ಮತ್ತೆ ಕೆಲವರೂ ಸಾವನ್ನೂ ಗೆದ್ದು ಬಂದವರೂ ಇದ್ದಾರೆ. ಅಂತಹುದೇ ಪವಾಡ ಮಂಗಳೂರಿನಲ್ಲಿ ನಡೆದಿದೆ. ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ 68 ವರ್ಷದ ವೃದ್ಧೆಯೊಬ್ಬರು ಕೊರೊನಾ ಗೆದ್ದು ಬಂದಿದ್ದಾರೆ. ಸುರತ್ಕಲ್ ಮೂಲದ 68 ವರ್ಷದ ಮಹಿಳೆ ಹೃದಯ ಸಂಬಂಧಿ ಖಾಯಿಲೆಂಯಿಂದ ಬಳಲುತ್ತಿದ್ದ ಇವರನ್ನು ಖಾಸಗಿ ಆಸ್ಪತ್ರೆಗೆ ಸಾಗಿಸಿ ಕೊರೊನಾ ಟೆಸ್ಟ್ ಮಾಡಲಾಗಿತ್ತು. ಮೇ 15ರಂದು ರಿಪೋರ್ಟಲ್ಲಿ […]

ಮಂಗಳೂರು: ಕೊರೊನಾ ವಿರುದ್ಧ ಹೋರಾಡಿ ಸಾವನ್ನು ಗೆದ್ದು ಬಂದ ಅಸ್ತಮಾ ರೋಗಿ..!!! Read More »

ಕರಾವಳಿ

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!!

(ನ್ಯೂಸ್ ಕಡಬ) newskadaba.com ಉಡುಪಿ, ಮೇ.29., ಕೆ.ಎಸ್‍ಆರ್. ಟಿಸಿ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಘಟನೆ ಉಡುಪಿ ಉದ್ಯಾವರದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಶುಕ್ರವಾರ ನಡೆದಿದೆ. ಮಂಗಳೂರಿನಿಂದ ಹುಬ್ಬಳ್ಳಿಗೆ ತೆರಳುತ್ತಿದ್ದ ಕೆ.ಎಸ್‍ಆರ್. ಟಿಸಿ ಬಸ್ಸು ಚಾಲಕನ ನಿಯತ್ರಣ ತಪ್ಪಿ ಸೇತುವೆಗೆ ಡಿಕ್ಕಿ ಹೊಡೆದ ಪರಿಣಾಮ ಬಸ್ಸಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ. ಈ ಅಪಘಾತದಲ್ಲಿ ಇಬ್ಬರಿಗೆ ಗಂಭೀರ ಗಾಯಗಳಾಗಿದ್ದು ಉಳಿದವರು ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ. ಸದ್ಯ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾದೆ.

ಉದ್ಯಾವರ ಸೇತುವೆಗೆ ಕೆಎಸ್ ಆರ್ ಟಿಸಿ ಡಿಕ್ಕಿ ➤ ಪ್ರಯಾಣಿಕರು ಅಪಾಯದಿಂದ ಪಾರು..!!! Read More »

ಕರಾವಳಿ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!!

(ನ್ಯೂಸ್ ಕಡಬ) newskadaba.com ಮಂಗಳೂರು, ಮೇ.29., ನಡು ರಸ್ತೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡು 50 ಮೀ ಎತ್ತರಕ್ಕೆ ಚಿಮ್ಮಿದ ಘಟಣೆ ಮಂಗಳೂರಿನ ಜಪ್ಪು ಮಾರ್ಕೆಟ್ ಬಳಿ ಶುಕ್ರವಾರ ನಡೆದಿದೆ. ಮಾರ್ಕೆಟ್‍ನ ಗ್ಯಾಸ್ ಸಿಲಿಂಡರ್ ಏಜೆನ್ಸಿ ಅಂಗಡಿಯಲ್ಲಿ ಲೀಕ್ ಆಗಿದ್ದ ಸಿಲಿಂಡರನ್ನು ಸ್ಥಳೀಯರು ಅಂಗಡಿಯಿಂದ ಹೊರಗೆ ತಂದಿದ್ದರು. ಅಷ್ಟರಲ್ಲೇ ಗ್ಯಾಸ್ ಸಿಲಿಂಡರ್ ಗೆ ಬೆಂಕಿ ಹೊತ್ತಿಕೊಂಡು ಕೆಲವೇ ಕ್ಷಣದಲ್ಲಿ ಸ್ಪೋಟಗೊಂಡಿದೆ. ಸ್ಪೋಟದ ತೀವ್ರತೆಗೆ ಸಿಲಿಂಡರ್ ಸುಮಾರು 50 ಮೀಟರ್ ಎತ್ತರಕ್ಕೆ ಚಿಮ್ಮಿದ್ದು, ಅದೃಷ್ಟವಶಾತ್ ಪಕ್ಕದಲ್ಲೇ ಇದ್ದ ಜನರಿಗೆ ಯಾವುದೇ

ಮಂಗಳೂರಿನಲ್ಲಿ ನಡು ರಸ್ತೆಯಲ್ಲಿ 50ಮೀ ಎತ್ತರಕ್ಕೆ ಚಿಮ್ಮಿದ ಗ್ಯಾಸ್ ಸಿಲಿಂಡರ್…!!! Read More »

ಕರಾವಳಿ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0

(ನ್ಯೂಸ್ ಕಡಬ) newskadaba.com ಉಡುಪಿ/ದಕ್ಷಿಣ ಕನ್ನಡ ,ಮೇ.29: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೋನಾ ಪಾಸಿಟಿವ್ ಸಂಖ್ಯೆ ಹೆಚ್ಚುತ್ತಲೇ ಇದೆ. ಇಂದು ದಕ್ಷಿಣ ಕನ್ನಡಕ್ಕೆ ಕೊರೋನಾ ಶುಭ ಶುಕ್ರವಾರವಾಗಿದೆ. ಆದ್ರೇ ಕೃಷ್ಣ ನಗರಿ ಉಡುಪಿ ಗೆ ಅಶುಭವಾಗೆದೆ. ಯಾಕಂದ್ರೇ ಇಂದು ಮಧ್ಯಾಣ್ನದ ವೇಳೆ ಗೆ ಉಡುಪಿಯಲ್ಲಿ 15 ಹೊಸ ಸೋಂಕು ಪ್ರಕರಣಗಳು ದೃಢವಾಗಿದ್ದು, ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 164ಕ್ಕೆ ಏರಿಕೆಯಾಗಿದೆ. ದಕ್ಷಿಣ ಕನ್ನಡದಲ್ಲಿ ಇಂದು ಕೊರೋನಾ ಪಾಸಿಟಿವ್ ಪ್ರಕರಣಗಳು ವರದಿಯಾಗಿಲ್ಲ.       ಇಂದಿನ ಎಲ್ಲಾ

ಕರಾವಳಿಯಲ್ಲಿ ಸೋಂಕಿತರ ಸಂಖ್ಯೆ ಏರಿಕೆ ➤ ಉಡುಪಿಯಲ್ಲಿ 15, ದ.ಕ 0 Read More »

ಕರಾವಳಿ, ಕರ್ನಾಟಕ

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ.29. ಕೊರೋನಾ ಹಿನ್ನಲೆಯಲ್ಲಿ 5.0 ಹಂತದ ಲಾಕ್ ಡೌನ್ ಜೂನ್.1 ರಿಂದ ಮತ್ತೆ ಮುಂದುವವರಿಯಲಿದೆ. ಮುಂದಿನ ಲಾಕ್‍ಡೌನ್ ರಾಜ್ಯದಲ್ಲಿ ಕೊಂಚ ಸಡಿಲಿಕೆ ಕಾಣಲಿದ್ದು, ಹೊಟೇಲ್, ಜಿಮ್, ಹಾಗೂ ಎಲ್ಲಾ ಧರ್ಮದ ದೇವಾಲಯಗಳನ್ನು ತೆರೆಯಲು ಅನುಮತಿ ದೊರಕಿದೆ. ರಾಜ್ಯದ ಸಂಪುಟ ಸಭೆಯಲ್ಲಿ ಮುಖ್ಯಮಂತ್ರಿಗಳು ಈ ಬಗ್ಗೆ ತೀರ್ಮಾಣ ತೆಗೆದು ಕೊಂಡಿದ್ದಾರೆ, ಮುಂದಿನ ಹಂತದ ಲಾಕ್‍ಡೌನ್ ಸಡಿಲಿಕೆ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಎಲ್ಲಾ ಸಚಿವರಿಂದ ಅಭಿಪ್ರಾಯ ಸಂಗ್ರಹಿಸಿ ಹೊಟೇಲ್, ಜಿಮ್, ದೇವಸ್ಥಾನ, ಮಸೀದಿ, ಚರ್ಚ್

ಜೂನ್ 1ರಿಂದ ರಾಜ್ಯದ ಜನತೆಗೆ ಕೊಂಚ ರಿಲೀಫ್..!!! Read More »

ಕರ್ನಾಟಕ

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್

(ನ್ಯೂಸ್ ಕಡಬ) newskadaba.com ನವದೆಹಲಿ, ಮೇ.29: ಕಳೆದ ಒಂದು ವಾರದಿಂದ ಭಾರೀ ಕುಸಿತ ಕಂಡಿದ್ದ ಟಿಕ್ ಟಾಕ್ ರೇಟಿಂಗ್ ಇದೀಗ ಮತ್ತೆ 1.2 ರಿಂದ 4.4ಕ್ಕೆ ಏರಿಕೆಯಾಗಿದೆ. ಗೂಗಲ್ ಪ್ಲೇ ಸ್ಟೋರ್, ಟಿಕ್ ಟಾಕ್ ರೇಟಿಂಗ್ ಸುಧಾರಿಸುವಲ್ಲಿ ಮಹತ್ವದ ಪಾತ್ರ ವಹಿಸಿದ್ದು, ಕೆಲವೊಂದು ಮಾರ್ಗಸೂಚಿಗಳ ಹಿನ್ನಲೆಯಲ್ಲಿ ಲಕ್ಷಾಂತರ ಒನ್ ಸ್ಟಾರ್ ರೇಟಿಂಗ್ ಗಳನ್ನು ತೆಗೆದುಹಾಕಿದೆ. ಭಾರತದಲ್ಲಿ ಟಿಕ್ ಟಾಕ್ ಅತ್ಯಂತ ಜನಪ್ರಿಯ ಆಯಪ್ ಆಗಿ ಬದಲಾಗಿತ್ತು. ಆದರೇ ಕಳೆದ ಒಂದು ವಾರದಿಂದ #tiktokexposed #Bantiktokinindia ಮುಂತಾದ ಹ್ಯಾಷ್ ಟ್ಯಾಗ್

ಏರಿಕೆಯತ್ತ ಟಿಕ್-ಟಾಕ್ ರೇಟಿಂಗ್ ➤ ಗೂಗಲ್ ಪ್ಲೇಸ್ಟೋರ್ ನಲ್ಲಿ ಒನ್ ಸ್ಟಾರ್ Read More »

ಅಂತರ್ರಾಷ್ಟ್ರೀಯ ನ್ಯೂಸ್, ತಂತ್ರಜ್ಞಾನ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!!

(ನ್ಯೂಸ್ ಕಡಬ) newskadaba.com ಉತ್ತರ ಪ್ರದೇಶ, ಮೇ.29. ಆಗ ತಾನೆ ಹುಟ್ಟಿದ ಗಂಡು ಮಗುವನ್ನು ಕೃಷಿ ಭೂಮಿಯಲ್ಲಿ ಹೂತಿಟ್ಟ ಹೃದಯವಿದ್ರಾಕ ಘಟನೆ ಉತ್ತರ ಪ್ರದೇಶದ ಸಿದ್ಧಾರ್ಥನಗರದಲ್ಲಿ ನಡೆದಿದೆ. ಭೂಮಿಯೊಳಗಿನಿಂದ ಮಗುವೊಂದು ಅಳುತ್ತಿರುವ ಶಬ್ದ ಕೇಳಿ ಮಣ್ಣು ಅಗೆದು ನೋಡಿದಾಗ ಗಂಡು ಮಗುವೊಂದು ಇರುವುದು ಬೆಳಕಿಗೆ ಬಂದಿದೆ. ಮಗುವಿನ ಕಣ್ಣು, ಮೂಗು, ಬಾಯಲ್ಲಿ ಮಣ್ಣು ತುಂಬಿದ್ದು ಉಸಿರಾಡಲು ಸಮಸ್ಯೆಯಾಗಿತ್ತು. ಸ್ಥಳೀಯರ ಸಹಾಯದಿಂದ ಕೂಡಲೇ ಮಗುವನ್ನು ಆಸ್ಪತ್ರೆಗೆ ಸಾಗಿಸಿ ಮುಖದಲ್ಲಿದ್ದ ಮಣ್ಣನ್ನು ಶುಚಿಗೊಳಿಸಿ ಸೂಕ್ತ ಚಿಕಿತ್ಸೆ ನೀಡಲಾಯಿತು. ಜೀವಂತವಾಗಿ ಸಮಾಧಿ

ನವಜಾತ ಶಿಶುವನ್ನು ಜೀವಂತ ಸಮಾಧಿ ಮಾಡಲು ಹೊರಟ ಕಲ್ಲೆದೆಯ ಪೋಷಕರು…!!! Read More »

ರಾಷ್ಟ್ರೀಯ ನ್ಯೂಸ್

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.28. ಮಂಗಳೂರು : ಸಾಗರದಾಚೆಗೆ ಅತಂತ್ರರಾಗಿದ್ದ  ಕಾರ್ಮಿಕರನ್ನು ಇಂಡಿಯನ್ ಕೋಸ್ಟ್ ಗಾರ್ಡ್ ಗಳು ರಕ್ಷಣೆ ಮಾಡಿ  ಎರಡು ತಿಂಗಳ ಬಳಿಕ  ಮಂಗಳೂರಿಗೆ  ಕರೆತಂದಿದ್ದಾರೆ. ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ ಮೂವರು ಮಹಿಳೆಯರು ಸೇರಿದಂತೆ 19 ಮಂದಿ ಕಾರ್ಮಿಕರು ಇಂದು ಅಮಿನ್ ದಿವಿ  ನೌಕೆಯಲ್ಲಿ ಮಂಗಳೂರಿಗೆ ವಾಪಾಸ್ಸಾಗಿದ್ದಾರೆ. ಈ ಕಾರ್ಮಿಕರು ತಮ್ಮ ಹೊಟ್ಟೆ ಪಾಡಿಗಾಗಿ  ವ್ಯಾಪಾರ, ಟೈಲ್ಸ್ ಕೆಲಸ, ಗುಜುರಿ ಸಂಗ್ರಹ ಸೇರಿದಂತೆ ವಿವಿಧ ಕೆಲಸಕ್ಕೆಂದು  ಲಕ್ಷದ್ವೀಪಕ್ಕೆ ತೆರಳಿದ್ದರು. ಆದರೆ, ಲಾಕ್ಡೌನ್ ಹಿನ್ನಲೆ ಅವರು ಅಲ್ಲೆ

ಲಕ್ಷದ್ವೀಪದಲ್ಲಿ ಬಾಕಿಯಾಗಿದ್ದ 19 ಜನ ಕಾರ್ಮಿಕರ ರಕ್ಷಣೆ Read More »

ಕರಾವಳಿ

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್

(ನ್ಯೂಸ್ ಕಡಬ) newskadaba.com ರಾಯಚೂರು, ಮೇ.28,. ಮುಂಬೈನಿಂದ ಬಂದಿದ್ದ ರಾಯಚೂರಿನ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಸೋಂಕು ಇರುವುದು ಇಂದು ಬಂದಿರುವ ವರದಿಯಲ್ಲಿ ದೃಢವಾಗಿದೆ. ಈ ಮೂಲಕ ರಾಯಚೂರಿನ ಕೊರೊನಾ ಸೋಂಕಿತರ ಸಂಖ್ಯೆ 72ಕ್ಕೇರಿಕೆಯಾಗಿದೆ. ಕ್ವಾರಂಟೈನ್ ಅವಧಿ ಮುಗಿಸಿ ಹೊರ ಬಂದ 39 ವರ್ಷದ ವ್ಯಕ್ತಿ ರಾಯಚೂರು ನಗರದಲ್ಲಿ ಓಡಾಡಿದ್ದಾನೆ. ಕ್ವಾರಂಟೈನ್ ಅವಧಿ ಮುಗಿದ ಬಳಿಕ ಬಂದಿರುವ ವರದಿಯಲ್ಲಿ ಪಾಸಿಟಿವ್ ಬಂದಿದ್ದು, ಪ್ರಯೋಗಾಲಯದ ವರದಿ ತುಂಬಾ ತಡವಾಗಿ ಬಂದಿದ್ದು ಆಂತಂಕಕ್ಕೆ ಕಾರಣವಾಗಿದೆ. ಮೇ 11ರಂದು ತಾಯಿಯೊಂದಿಗೆ ಮುಂಬೈನಿಂದ ಬಂದಿದ್ದ ವ್ಯಕ್ತಿ.

ಕ್ವಾರಂಟೈನ್‍ನಿಂದ ಮನೆಗೆ ಹಿಂತಿರುಗಿ ಬಂದವನಿಗೆ ಮತ್ತೆ ಶಾಕ್..!!! ➤  ತಡವಾಗಿ ಬಂದ ವರದಿಯಲ್ಲಿ ಪಾಸಿಟೀವ್ ಕೇಸ್ Read More »

ಕರ್ನಾಟಕ, ರಾಷ್ಟ್ರೀಯ ನ್ಯೂಸ್

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..??

(ನ್ಯೂಸ್ ಕಡಬ) newskadaba.com ಕಡಬ, ಮೇ.28,. ಕೊರೋನಾ ಮುನ್ನೆಚ್ಚರಿಕೆ ಕ್ರಮವಾಗಿ ಮಾ. 23 ರ ಲಾಕ್‍ಡೌನ್ ಘೋಷಣೆಯ ಬಳಿಕ ಭಕ್ತರಿಗೂ ದೇವರ ದರ್ಶನಕ್ಕೆ ನಿರ್ಭಂಧ ಹಾಕಲಾಗಿತ್ತು. ಇದೀಗ ಸರಕಾರದ ಆದೇಶದಂತೆ ಜೂನ್ 1 ರಿಂದ ಎ ಗ್ರೇಡ್  ದೇವಸ್ಥಾನಗಳಿಗೆ ಪ್ರವೇಶಾವಕಾಶ ನೀಡುವ ಕುರಿತು ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಗೇಶ್ವರ ದೇವಸ್ಥಾನ ಆಡಳಿತ ಕಚೇರಿಯಲ್ಲಿ ಮೇ. 29ರಂದು ದೇವಳ್ಯದ ಆಡಳಿತ ಅಧಿಕಾರಿಯೂ ಸಹಾಯಕ ಕಮೀಷನರರೂ ಆದ ಡಾ. ಯತೀಶ್ ಉಳ್ಳಾಲ್ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ. ಜೂನ್ 1ರಿಂದ

ಜೂನ್ 1ರಿಂದ ಪುತ್ತೂರು ಮಹಾಲಿಂಗೇಶ್ವರನ ದರ್ಶನ ಸಾಧ್ಯವೇ..?? Read More »

ಕರಾವಳಿ
Scroll to Top