newskadaba

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ

(ನ್ಯೂಸ್ ಕಡಬ) newskadaba.com ಪಡುಬಿದ್ರಿ, ಮೇ.26.,  ಕಳೆದ 8 ವರ್ಷಗಳಿಂದ ಅಬುಧಾಬಿಯಲ್ಲಿ ಉದ್ಯೋಗ ಮಾಡಿಕೊಂಡಿದ್ದ ಹೆಜಮಾಡಿಯ 44ರ ಹರೆಯದ ವ್ಯಕ್ತಿಯೊಬ್ಬರಿಗೆ‍‍ ಕೋವಿಡ್ ಕಾಯಿಲೆ ಉಲ್ಬಣಿಸಿ ಭಾನುವಾರ ಮೃತಪಟ್ಟಿದ್ದಾರೆ. ಹೆಜಮಾಡಿ ಬ್ರಹ್ಮಸ್ಥಾನ ಬಳಿಯ ಇವರು ಅಬುಧಾಬಿಯಲ್ಲಿ ಉದ್ಯೋಗದಲ್ಲಿದ್ದರು. ವಿಶ್ವದಾದ್ಯಂತ ಕೋವಿಡ್ ಉಲ್ಬಣಿಸಿದ ಪರಿಣಾಮವಾಗಿ ಅವರು ಊರಿಗೆ ಬರಲಾಗಲಿಲ್ಲ. ಉದ್ಯೋಗ ಮಾಡಿಕೊಂಡ ಸ್ಥಳದಲ್ಲಿ ಎರಡು ಬಾರಿ ಕೋವಿಡ್ ಪರೀಕ್ಷೆಗೆ ಒಳಗಾಗಿದ್ದ ಸಂದರ್ಭ ನೆಗೆಟಿವ್‌ ಬಂದಿತ್ತು. ಮೂರನೇ ಬಾರಿಯ ಪರೀಕ್ಷೆ ವೇಳೆ ಪಾಸಿಟಿವ್‌ ಬಂದ ಹಿನ್ನೆಲೆಯಲ್ಲಿ ಸರಕಾರಿ ಸ್ವಾಮ್ಯದ ಶೇಖ್‌ ಖಲೀಫಾ […]

ಮಹಾಮಾರಿ ಕೊರೊನಾಗೆ ಪಡುಬಿದ್ರಿ ವ್ಯಕ್ತಿ ಬಲಿ ➤ ಅಬುಧಾಬಿಯಲ್ಲಿ ಅಂತ್ಯಕ್ರಿಯೆ Read More »

ಕರಾವಳಿ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ

(ನ್ಯೂಸ್ ಕಡಬ) newskadaba.com ಬೆಂಗಳೂರು ಮೇ26: ರಾಜ್ಯದಲ್ಲಿ ಕೊರೋನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ SSLC ಪರೀಕ್ಷೆ ನಡೆಸದಂತೆ ಕನ್ನಡ ಅಭಿವೃದ್ದಿ ಪ್ರಾಧಿಕಾರದ ಮಾಜಿ ಅಧ್ಯಕ್ಷ ಪ್ರೊ.ಜಿ. ಸಿದ್ದರಾಮಯ್ಯನವರು ಸೇರಿದಂತೆ ವಿವಿಧ ಗಣ್ಯರು ಸಿಎಂ ಬಿ.ಎಸ್ ಯಡಿಯೂರಪ್ಪನವರಿಗೆ ಮನವಿ ಮಾಡಿಕೊಂಡಿದ್ದಾರೆ.     ಸುಮಾರು 15 ಪ್ರಮುಖ ಸಂಘಟನೆಗಳ ಮುಖಂಡರ ಸಹಿ ಹೊಂದಿರುವ ಪತ್ರವೊಂದನ್ನು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪನವರಿಗೆ ಕಳುಹಿಸಲಾಗಿದ್ದು, ಇದರಲ್ಲಿ ಮುಖ್ಯವಾಗಿ SSLC ಪರೀಕ್ಷಾ ಕೇಂದ್ರಕ್ಕೆ ಮಕ್ಕಳನ್ನು ಹೇಗೆ ಕಳುಹಿಸುವುದು ಎಂಬ ಆತಂಕ ಪಾಲಕರಲ್ಲಿದೆ. ಇನ್ನು ಕೊರೋನಾ

SSLC ಪರೀಕ್ಷೆ ರದ್ದು ಗೊಳಿಸಿ ➤ 15 ಸಂಘಟನೆಗಳಿಂದ ಪತ್ರಕ್ಕೆ ಸಹಿ Read More »

ಕರ್ನಾಟಕ

ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ➤ ಆನ್ ಲೈನ್ ವಿಡಿಯೋ ಸರಿಯಲ್ಲ

(ನ್ಯೂಸ್ ಕಡಬ) newskadaba.com ಕಡಬ, ಮೇ.26. ಕೊರೊನಾ ಲಾಕ್‌ ಡೌನ್ ಘೋಷಣೆ ಆದ ಬಳಿಕ ಎಲ್ಲಾ ದೇವಸ್ಥಾನಗಳಲ್ಲಿ ಸೇವೆಗಳನ್ನು ನಿರ್ಬಂಧಿಸಲಾಗಿತ್ತು. ಮಾ.27ರ ಬಳಿಕ ದೇವಸ್ಥಾನವನ್ನು ಸಾರ್ವಜನಿಕರಿಗೆ ಮುಚ್ಚಲಾಗಿತ್ತು. ಆದರೆ ದೈನಂದಿನ ಪೂಜಾ ಕಾರ್ಯವನ್ನು ಮಾತ್ರ ನಡೆಸಲಾಗುತ್ತಿತ್ತು. ಮೇ.3ರ ಲಾಕ್ ಡೌನ್ ನಿಯಮಗಳ ಸಡಿಲಿಕೆಯ ಬಳಿಕ  ವಾಹನ ಸಂಚಾರಗಳು ಆರಂಭವಾಗಿ, ಹೆಚ್ಚಿನ ಅಂಗಡಿಗಳು, ಬಾರ್, ವೈನ್ ಶಾಪ್‌ಗಳು ತೆರೆದುಕೊಂಡಿವೆ. ಆದರೆ ದೇವಸ್ಥಾನಗಳನ್ನು ತೆರೆದಿಲ್ಲ. ಸರಕಾರ ಮದ್ಯದಂಗಡಿಗೆ ಅವಕಾಶ ಕೊಟ್ಟಿದೆ. ಆದರೆ ಪವಿತ್ರವಾದ ದೇವರ ದರ್ಶನ ಮತ್ತು ಪೂಜೆಗೆ ಅವಕಾಶ

ಕುಕ್ಕೆ ಸುಬ್ರಹ್ಮಣ್ಯದ ಗರ್ಭಗುಡಿಯಿಂದ ➤ ಆನ್ ಲೈನ್ ವಿಡಿಯೋ ಸರಿಯಲ್ಲ Read More »

ಕರಾವಳಿ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ

(ನ್ಯೂಸ್ ಕಡಬ) newskadaba.com ಮಡಿಕೇರಿ, ಮೇ26: ಕೊಡಗಿನಲ್ಲಿ ಇತ್ತೀಚೆಗಷ್ಟೆ ಜಾನುವಾರುಗಳ ಮೇಲೆ ದಾಳಿ ನಡೆಸಿದ್ದ ಹುಲಿಯೊಂದನ್ನ ಸೆರೆಹಿಡಿದು ಸಖತ್ ಸುದ್ದಿಯಾಗಿತ್ತು. ಸ್ವಲ್ಪ ಮಟ್ಟಿಗೆ ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದರು. ಆದ್ರೀಗಾ ಜಾನುವರುಗಳ ಮೇಲೆ ಮತ್ತೊಂದು ಹುಲಿ ದಾಳಿ ನಡೆಸಿದ ಪ್ರಕರಣ ಸುದ್ದಿಯಾಗಿದೆ.     ಕೊಡಗಿನ ಪೊನ್ನಂಪೇಟೆ ಸಮೀಪದ ಚಿಕ್ಕಮುಂಡೂರು ಗ್ರಾಮದ ನಿವೃತ್ತ ಪೋಸ್ಟ್ ಮಾಸ್ಟರ್ ಕಳ್ಳಿಚಂಡ ಜಗದೀಶ್ (ರಘು) ಆವರಿಗೆ ಸೇರಿದ ಹಸುವನ್ನು ಸಮೀಪದ ತೋಟಕ್ಕೆ ಕೊಂಡೊಯ್ಯುದ ಹುಲಿ ಹಸುವನ್ನ ಕೊಂದು ಹಾಕಿದೆ. ಎರಡು ದಿನದ ಹಿಂದೆಯೇ

ಕೊಡಗಿನಲ್ಲಿ ಹುಲಿ ದಾಳಿ ➤ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ Read More »

ಕರಾವಳಿ

ಮಣಿಪಾಲಕ್ಕೆ ಹೊಸ ಯಂತ್ರ ➤ಕೋವಿಡ್ ಪರೀಕ್ಷಾ ಸಾರ್ಮಥ್ಯ ಹೆಚ್ಚಳ

(ನ್ಯೂಸ್ ಕಡಬ) newskadaba.com ಉಡುಪಿ, ಮೇ26: ಕೋವಿಡ್ 19ಸೋಂಕಿತರ ಸಂಖ್ಯೆ ಉಡುಪಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಕೋವಿಡ್ ಶಂಕಿತರ ಗಂಟಲ ದ್ರವಸಂಗ್ರಹದ ಸಂಖ್ಯೆ ಏರಿಕೆಯಾಗುತ್ತಿರುವಾಗಲೇ , ಪರೀಕ್ಷ ವರದಿಗಳೂ ಅಷ್ಟೇ ಪ್ರಮಾಣದಲ್ಲಿ ಬಾಕಿಯಾಗುತ್ತಿದೆ. ಇನ್ನು ಇದರ ಪರಿಹಾರಕ್ಕೆ ಪ್ರಯತ್ನಗಳು ನಡೆಯುತ್ತಿದೆ.       ಇನ್ನು ಶಿವಮೊಗ್ಗದಲ್ಲಿ ಸರಕಾರಿ ಸ್ವಾಮ್ಯದಲ್ಲಿ ಎರಡು ಪ್ರಯೋಗಾಲಯಗಳಗ ಸ್ಥಾಪನೆಯಾಗುತ್ತಿದ್ದು, ಅವರು ಹೆಚ್ಚಿನ ಸಂಖ್ಯೆಯಲ್ಲಿ ಪ್ರಯೋಗ ನಡೆಸಿ ವರದಿ ಕಳುಹಿಸುವುದಾಗಿ ತಿಳಿಸಿದ್ದಾರೆ. ಮಣಿಪಾಲ ಆಸ್ಪತ್ರೆಯಲ್ಲಿ ಅದಷ್ಟು ಬೇಗ್ಲ ಸ್ವಯಂ ಚಾಲಿತ

ಮಣಿಪಾಲಕ್ಕೆ ಹೊಸ ಯಂತ್ರ ➤ಕೋವಿಡ್ ಪರೀಕ್ಷಾ ಸಾರ್ಮಥ್ಯ ಹೆಚ್ಚಳ Read More »

ಕರಾವಳಿ

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ

(ನ್ಯೂಸ್ ಕಡಬ) newskadaba.com ಕಡಬ, ಮೇ.26: ಪುತ್ತೂರು ನಗರ ಸಂಚಾರ, ಮಹಿಳಾ ಪೊಲೀಸ್‌ ಠಾಣೆಯ  ನಾಲ್ವರು ಸಿಬ್ಬಂದಿಗಳು ಜ್ವರದಿಂದಾಗಿ ಹೋಂಕ್ವಾರಂಟೈನ್‌ಗೆ  ತೆರಳಿದ್ದಾರೆ ಠಾಣಾ ವ್ಯಾಪ್ತಿಗೆ ಸಂಬಂಧಪಟ್ಟಂತೆ ಹೊರರಾಜ್ಯದಿಂದ ಬಂದು ವಸತಿ ನಿಲಯಗಳಲ್ಲಿ ಹೋಂಕ್ವಾರಂಟೈನ್‌ ಆಗಿರುವ ಹಾಗೂ ಮನೆಯಲ್ಲಿ ಹೋಂಕ್ವಾರಂಟೈನ್‌ನಲ್ಲಿರುವವರ ಮಾಹಿತಿ ಪಡೆಯುವ ಕಾರ್ಯ ನಡೆಸಿದ ಹಾಗೂ ಗುಂಡ್ಯ ಮತ್ತು ಸಂಪಾಜೆ ಸೇರಿದಂತೆ ಬೇರೆ ಬೇರೆ ಗಡಿ ಭಾಗದ ಚೆಕ್‌ಪೋಸ್ಟ್‌ನಲ್ಲಿ ಕಾರ್ಯನಿರ್ವಹಿಸಿದ್ದರು. ಪೊಲೀಸ್‌ ಸಿಬ್ಬಂದಿಗಳಿಗೆ ಇಲಾಖೆಯ ನಿರ್ದೇಶನದಂತೆ ವೈದ್ಯಕೀಯ ಪರೀಕ್ಷೆ ನಡೆಸಲಾಗುತ್ತಿದ್ದು, ಈ ನಡುವೆ ಕೆಲವರಿಗೆ ಗಂಟಲು ನೋವು,

ಪುತ್ತೂರಿನ ಎಂಟು ಕೋರೊನಾ ವಾರಿಯರ್ಸ್ ಹೋಂಕ್ವಾರಂಟೈನ್ಗೆ Read More »

ಕರಾವಳಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಕೊಯಿಲ ಗ್ರಾಮದ ಗಂಡಿಬಾಗಿಲು ಸರ್ಕಾರಿ ದ.ಕ.ಜಿ.ಪ. ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿ ಕಾಮಗಾರಿಗೆ 3 ಲಕ್ಷದ 50 ಸಾವಿರ ರೂಪಾಯಿ ಮಂಜೂರು ಆಗಿದೆ ಎಂದು ನೆಲ್ಯಾಡಿ ಜಿಲ್ಲಾ ಪಂಚಾಯಿತಿ ಕ್ಷೇತ್ರದ ಸದಸ್ಯ ಸರ್ವೋತ್ತಮ ಗೌಡ ತಿಳಿಸಿದ್ದಾರೆ. ಶಾಲೆಯ ಕಟ್ಟಡದ ಮಾಡು ಸಂಪೂರ್ಣವಾಗಿ ಹಳೆಯದಾಗಿ, ನಾದುರಸ್ಥಿಯಲ್ಲಿತ್ತು.ಮಳೆಗಾಲದಲ್ಲಿ ತೀರಾ ಅಪಾಯ ಕಾಡುವಂತಿತ್ತು, ಅದರ ಸಲುವಾಗಿ ದ.ಕ. ಜಿಲ್ಲಾ ಪಂಚಾಯಿತಿ ಮತ್ತು ಜಿಲ್ಲಾಧಿಕಾರಿ ಮಳೆಹಾನಿ ನಿಧಿಯಿಂದ ಕಟ್ಟಡದ ಮಾಡು ರಿಪೇರಿಗೆ 2 ಲಕ್ಷ ರೂಪಾಯಿ

ಗಂಡಿಬಾಗಿಲು: ಶಾಲಾ ದುರಸ್ಥಿ ಕಾಮಗಾರಿಗೆ ರೂ. 3.50 ಲಕ್ಷ ಮಂಜೂರು Read More »

ಕರಾವಳಿ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ.

(ನ್ಯೂಸ್ ಕಡಬ) newskadaba.com ಬೆಂಗಳೂರು, ಮೇ25 : ಮಹಾಮಾರಿ ಕೊರೋನಾ ವೈರಸ್ ಹಾವಳಿಯಿಂದಾಗಿ ಎಲ್ಲಾ ಕೆಲಸ ಕಾರ್ಯಗಳು ಸ್ಥಗಿತಗೊಂಡಿದ್ದವು. ಇದರನ್ವಯ ಧಾರಾವಾಹಿ ಪ್ರೀಯರ ನೆಚ್ಚಿನ ಧಾರಾವಾಹಿಗಳ ಮೇಲೆ ಕೊರೋನಾ ವೈರಸ್, ಲಾಕ್ ಡೌನ್ ಪರಿಣಾಮ ಬಿರಿತ್ತು. ಯಾವುದೇ ಕೆಲ್ಸ ಇದ್ರು ಪಕ್ಕಕ್ಕಿಟ್ಟು, ಸೀರಿಯಲ್ ನೋಡಲು ಮುಗಿ ಬಿಳುತ್ತಿದ್ದ ನಾರಿಮಣಿಯರಿಗೆ  ಕೊಂಚ ನಿರಾಸೆಯು ಆಗಿತ್ತು. ಆದ್ರೀಗಾ ಧಾರಾವಾಹಿ ಪ್ರೀಯರಿಗೆ ಒಂದು ಗುಡ್ ನ್ಯೂಸ್. ಹೌದು ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭವಾಗುತ್ತಿದೆ.       ಸುಮಾರು ಎರಡು ತಿಂಗಳಿನಿಂದ

ಧಾರಾವಾಹಿ ಪ್ರೀಯರಿಗೆ ಗುಡ್ ನ್ಯೂಸ್ ➤ಇಂದಿನಿಂದ ಸೀರಿಯಲ್ ಶೂಟಿಂಗ್ ಪ್ರಾರಂಭ. Read More »

ಲೈಫ್‍ಸ್ಟೈಲ್

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25. ಹೆಲ್ಪ್‍ಲೈನ್ ಗ್ರೂಪ್ ಗಂಡಿಬಾಗಿಲು ವತಿಯಿಂದ ಕೊರೊನ ಜಾಗೃತಿ ಹಿನ್ನೆಲೆಯ ಲಾಕ್‍ಡೌನ್ ಸಲುವಾಗಿ ತೀರಾ ಸಂಕಷ್ಠ ಎದುರಿಸುತ್ತಿರುವ ಜಮಾಅತ್ ವ್ಯಾಪ್ತಿಯ 92 ಮಂದಿಗೆ ವಿದೇಶ ಮತ್ತು ಸ್ಥಳೀಯ ದಾನಿಗಳ ಸಹಕಾರದೊಂದಿಗೆ ಈದ್ ಕಿಟ್ ವಿತರಣೆ ಮಾಡಲಾಯಿತು.  ಗಂಡಿಬಾಗಿಲು ಕುತುಬಿಯಾ ಜುಮಾ ಮಸೀದಿ ಖತೀಬ್ ಹಾದಿ ಅನಸ್ ತಂಙಳ್ ದುವಾಃ ನೆರವೇರಿಸಿ ಕಿಟ್ ವಿತರಣೆಗೆ ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಹಿಮಾಯತುಲ್ ಇಸ್ಲಾಂ ಕಮಿಟಿ ಕಾರ್ಯದರ್ಶಿ ಮಹಮ್ಮದ್ ರಫೀಕ್, ಯಂಗ್‍ಮೆನ್ಸ್ ಅಧ್ಯಕ್ಷ ಅಬ್ದುಲ್ ಲತೀಫ್,

ಲಾಕ್‍ಡೌನ್ ಸಂಕಷ್ಠ ಎದುರಿಸುತ್ತಿರುವ 92 ಮಂದಿಗೆ ಈದ್ ಕಿಟ್ ವಿತರಣೆ Read More »

ಕರಾವಳಿ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  :  ಉಡುಪಿ ಜಿಲ್ಲೆಯಲ್ಲಿ ಸೋಮವಾರ 16 ಕೊರೊನಾ ಪ್ರಕರಣ ದಾಖಲಾಗಿದ್ದು, 16 ಪ್ರಕರಣಗಳ ಪೈಕಿ 14 ಹೊರರಾಜ್ಯದ ಸಂಪರ್ಕ ಹಾಗೂ ಇಬ್ಬರಿಗೆ ಹೊರ ದೇಶದ ಸಂಪರ್ಕದಿಂದ ಸೋಂಕು ಹರಡಿದೆ.   ಮಹಾರಾಷ್ಟ್ರ ರಾಜ್ಯದಿಂದ ಬಂದ 8 ಮಕ್ಕಳು, 4 ಮಹಿಳೆಯರಲ್ಲಿ ಹಾಗೂ  2 ಮಂದಿ ಗಂಡಸರಲ್ಲಿ ಸೋಂಕು ದೃಢವಾಗಿದೆ. ಇನ್ನು ದುಬೈನಿಂದ ಹಿಂತಿರುಗಿದ ಇಬ್ಬರು ಮಹಿಳೆಯಲ್ಲಿ ಸೋಂಕು ದೃಢಪಟ್ಟಿದೆ. ಇಂದಿನ ಪ್ರಕರಣ ಸೇರಿ ಉಡುಪಿ ಜಿಲ್ಲೆಯಲ್ಲಿ ಓಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ

ಕೊರೊನಾಗೆ ತತ್ತರಿಸಿದ ಕೃಷ್ಣನಗರಿ: ಉಡುಪಿಯಲ್ಲಿ ಒಟ್ಟು ಕೊರೊನಾ ಪ್ರಕರಣಗಳ ಸಂಖ್ಯೆ 93 ಕ್ಕೆ ಏರಿಕೆ Read More »

ಕರಾವಳಿ
Scroll to Top