newskadaba

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ

(ನ್ಯೂಸ್ ಕಡಬ) newskadaba.com ಬೆಂಗಳೂರು: ಸಿಎಂ ಬಿ.ಎಸ್ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೊಳಿಸಿದ್ದ 36 ಗಂಟೆ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಮುಕ್ತಾಯವಾಗಿದೆ. ಶನಿವಾರ ಸಂಜೆ 7 ಗಂಟೆಯಿಂದ ಇಂದು ಬೆಳಗ್ಗೆ 7 ಗಂಟೆಯ ವರಗೂ ಕಫ್ರ್ಯೂ ಮಾದರಿ ಸಂಡೇ ಲಾಕ್ ಡೌನ್ ಜಾರಿಗೊಳಿಸಲಾಗಿತ್ತು.   ಇಂದು ಬೆಳಗ್ಗೆ 7 ಗಂಟೆಯ ವೇಳೆಗೆ ಲಾಕ್ ಡೌನ್ ಮುಕ್ತಾಯಗೊಂಡಿದೆ. ಎಂದಿನಂತೆಯೇ ಇಂದಿನಿಂದ ಸಹಜ ಸ್ಥಿತಿಯತ್ತ ಜನ ಜೀವನ ಮರಳಿದೆ. ಇನ್ನು ಇಂದಿನಿಂದ ಮುಂದಿನ ಶನಿವಾರದ […]

ಕರ್ನಾಟಕದಲ್ಲಿ ಸಂಡೇ ಲಾಕ್ ಡೌನ್ ರಿಲೀಫ್ ➤ ಮತ್ತೆ ಸಹಜ ಸ್ಥಿತಿಯತ್ತ ಜನ ಜೀವನ Read More »

ಕರ್ನಾಟಕ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ

(ನ್ಯೂಸ್ ಕಡಬ) newskadaba.com ದೆಹಲಿ. ಮೇ.25, ದಿನದಿಂದ ದಿನಕ್ಕೆ ಸೋಂಕಿತರ ಸಂಖ್ಯೆಯು ಏರಿಕೆ ಕಂಡಿದ್ದು, ಇದರನ್ವಯ ಸತತ 3ನೇ ದಿನ ಕೂಡ ಭಾರತದಲ್ಲಿ 6000ಕ್ಕೂ ಅಧಿಕ ಮಂದಿಯಲ್ಲಿ ಕೊರೋನಾ ಕೇಸ್ ಪತ್ತೆಯಾಗಿದೆ. ಇಂದು (ಸೋಮವಾರ) ದಾಖಲೆಯ 6,977 ಪ್ರಕರಣಗಳು ಪತ್ತೆಯಾಗಿದೆ. ಈ ಮೂಲಕ ದೇಶದಲ್ಲಿ ಒಟ್ಟು ಕೊರೋನಾ ಸೋಂಕಿತರ ಸಂಖ್ಯೆ 1,38,845ಕ್ಕೆ ಏರಿಕೆಯಾಗಿದೆ. ಇದರ ಜೊತೆಗೆ, 24 ಗಂಟೆಯಲ್ಲಿ ಕೊರೋನಾ ವೈರಸ್ 154 ಮಂದಿಯನ್ನು ಬಲಿ ಪಡೆದುಕೊಂಡಿದ್ದು, ಇದರಿಂದ ಸಾವಿನ ಸಂಖ್ಯೆ 4021ಕ್ಕೆ ಏರಿಕೆಯಾಗಿದೆ. ಒಂದೇ ದಿನ

ಭಾರತಕ್ಕೆ ಕೊರೋನಾ ಕಂಟಕ ➤ ಒಂದೇ ದಿನ 6977 ಮಂದಿಯಲ್ಲಿ ಕೊರೋನಾ ಸೋಂಕು ಪತ್ತೆ Read More »

ಅಂತರ್ರಾಷ್ಟ್ರೀಯ ನ್ಯೂಸ್

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ

(ನ್ಯೂಸ್ ಕಡಬ) newskadaba.com ಕಡಬ, ಮೇ.25.  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಎಂಡೋಪಿಡಿತೆಗೆ ವೀಲ್ಹ್ ಚಯರ್ ಬುಧವಾರ ವಿತರಿಸಲಾಯಿತು. ನೂಜಿಬಾಳ್ತಿಲ ಗ್ರಾಮದ ಕಾಡುಮನೆ ವಿಜಯ ಅವರ‌ ಪುತ್ರಿ ಎಂಡೋಪಿಡಿತೆ ಯಕ್ಷಿತಾ ಅವರಿಗೆ ಯೋಜನೆ ವತಿಯಿಂದ ಕೊಡಮಾಡಲಾದ ವೀಲ್ಹ್ ಚಯರ್ ನ್ನು  ಧರ್ಮಸ್ಥಳ ಯೋಜನೆಯ ದ.ಕ. ಜಿಲ್ಲಾ ನಿರ್ದೇಶಕ ಸತೀಶ್ ಶೆಟ್ಟಿ ಅವರು ಫಲಾನುಭವಿ ಮನೆಗೆ ಬೇಟಿ ನೀಡಿ ವಿತರಿಸಿದರು. ಇದೇ ಸಂದರ್ಭದಲ್ಲಿ ಯೋಜನೆಯ ಬಿಳಿನೆಲೆ ವಲಯ ವ್ಯಾಪ್ತಿಯ ಸಂಘದ ಸದಸ್ಯರ ಮನೆಗೂ ಬೇಟಿ ಮಾಡಿ

ಧರ್ಮಸ್ಥಳ ಯೋಜನೆ ವತಿಯಿಂದ ವೀಲ್ಹ್ ಚಯರ್ ವಿತರಣೆ Read More »

ಕರಾವಳಿ

ಪೆರುವಾಯಿ ಮಖಾಂ ಉರೂಸ್ ➤ ಮಾ.11 ರಿಂದ 15 ರ ವರೆಗೆ

(ನ್ಯೂಸ್ ಕಡಬ) newskadaba.com ವಿಟ್ಲ, ಮಾ.10. ಚರಿತ್ರೆ ಪ್ರಸಿದ್ದವಾದ ಬದ್ರಿಯಾ ಜುಮಾ ಮಸ್ಜಿದ್ ಪೆರುವಾಯಿ ವಠಾರದಲ್ಲಿ ಅಂತ್ಯ ವಿಶ್ರಾಂತಿ ಹೊಂದುತ್ತಿರುವ ಅಸ್ಸಯ್ಯಿದ್ ಅಬೂಬಕ್ಕರ್ ಹೈದ್ರೋಸ್ ಅಲ್ ಹಾದಿ ತಂಙಳ್(ಖ.ಸಿ)ರವರ ಮಖಾಂ ದರ್ಬಾರಿನ ಉರೂಸ್ ಮಹಾ ಸಂಭ್ರಮವು ಮಾರ್ಚ್ 11 ರಿಂದ 15 ರವರೆಗೆ ನಡೆಯಲಿದೆ. ಬದುಕಿನ ಭವ್ಯತೆಗೆ ತಿಲಾಂಜಲಿ ನೀಡಿ ಪಾರತ್ರಿಕ ಮೋಕ್ಷವನ್ನು ಗುರಿಯಾಗಿಸಿ ಭೌತಿಕ ಜಂಜಾಟದಿಂದ ಮುಕ್ತಿ ಪಡೆದು ತನು – ಮನ – ಧನವನ್ನು ಇಲಾಹೀ ಮಾರ್ಗದಲ್ಲಿ ವ್ಯಯಿಸುತ್ತಾ ತ್ಯಾಗದ ದೃಷ್ಟಿಯಿಂದ ತನುವನ್ನು ಕರಗಿಸಿ,

ಪೆರುವಾಯಿ ಮಖಾಂ ಉರೂಸ್ ➤ ಮಾ.11 ರಿಂದ 15 ರ ವರೆಗೆ Read More »

ಕರ್ನಾಟಕ

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು

(ನ್ಯೂಸ್ ಕಡಬ) newskadaba.com ಸುಳ್ಯ. ಫೆ.21, ನದಿಯಲ್ಲಿ ಈಜಲು ಹೋದ ಯುವಕನೋರ್ವ ನೀರಲ್ಲಿ ಮುಳುಗಿ ಮೃತಪಟ್ಟ ಘಟನೆ ಸುಳ್ಯದಲ್ಲಿ ನಡೆದಿದೆ. ಪುತ್ತೂರು ತಾಲೂಕಿನ ಕೆಯ್ಯೂರು ಗ್ರಾಮದ ಮಾಡಾವಿನ ರಂಜಿತ್ ಎಂಬ ಯುವಕ ಸುಳ್ಯ ತಾಲೂಕಿನ ಕೊಡೆಂಕಿರಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಹೋಗಿದ್ದು, ಅಲ್ಲಿ ಮನೆಯ ಸಮೀಪದ ನದಿಗೆ ಈಜಲು ಹೋದಾಗ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ ಎನ್ನಲಾಗಿದೆ.

ಈಜಲು ಹೋದ ಯುವಕ ನೀರಿನಲ್ಲಿ ಮುಳುಗಿ ಮೃತ್ಯು Read More »

ಕರಾವಳಿ, ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ನಾಳೆ (ಫೆ.20) ಬೇಲ್ಪಾಡಿ ದರ್ಗಾ ಶರೀಫಿನಲ್ಲಿ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ

(ನ್ಯೂಸ್ ಕಡಬ) newskadaba.com ಕಡಬ. ಫೆ.19, ಇತಿಹಾಸ ಪ್ರಸಿದ್ಧವಾದ ಕುಂತೂರು ಬೇಲ್ಪಾಡಿ ಮಖಾಂ ಶರೀಫಿನಲ್ಲಿ ಪ್ರತೀ ತಿಂಗಳು ನಡೆಸಿಕೊಂಡು ಬರುತ್ತಿರುವ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮವು ಫೆ.20ರಂದು ಮಗ್ರಿಬ್ ನಮಾಝಿನ ಬಳಿಕ ನಡೆಯಲಿದೆ. ಕಾರ್ಯಕ್ರಮದಲ್ಲಿ ಸಯ್ಯದ್ ಅಬ್ದುಲ್ ರಶೀದಲಿ ಶಿಹಾಬ್ ತಂಙಳ್ ಪಾಣಕ್ಕಾಡ್ ರವರು ನೇತೃತ್ವ ನೀಡಲಿದ್ದು, ಸ್ಥಳೀಯ ಮಸೀದಿ ಖತೀಬರಾದ ಕೆ.ವಿ ಮಜೀದ್ ದಾರಿಮಿ ಪ್ರಾಸ್ತಾವಿಕ ಭಾಷಣ ಮಾಡಲಿದ್ದಾರೆ.

ನಾಳೆ (ಫೆ.20) ಬೇಲ್ಪಾಡಿ ದರ್ಗಾ ಶರೀಫಿನಲ್ಲಿ ಮಜ್ಲಿಸುನ್ನೂರ್ ಆಧ್ಯಾತ್ಮಿಕ ಸಂಗಮ Read More »

ಕರಾವಳಿ

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ

(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಫೆ.17. ಕುಟುಂಬ ಸಂಬಂಧವನ್ನು ಹತ್ತಿರ ಮಾಡಿಕೊಂಡು ಆ ಮೂಲಕ ಸಂಘಟಿತರಾಗಿ ಪರಸ್ಪರ ಸುಖ ದುಃಖಗಳಲ್ಲಿ ಕೈಜೋಡಿಸಿಕೊಂಡು ಬದುಕಿದರೆ ಸಮುದಾಯದ ಸಬಲೀಕರಣ ಸಾಧ್ಯ ಎಂದು ಪುತ್ತೂರು ನಗರ ಸಭೆಯ ಮಾಜಿ ಸದಸ್ಯ ಹೆಚ್. ಮಹಮ್ಮದ್ ಆಲಿ ಹೇಳಿದರು. ಅವರು ಫೆ. 16ರಂದು ಆತೂರುನಲ್ಲಿ ಹಫ್ವಾ ಕುಟುಂಬ ಸಮ್ಮಿಲನ-2020 ಸಮಾರಂಭದಲ್ಲಿ ಮಾತನಾಡಿ ಸಮುದಾಯದಲ್ಲಿ ಇಂತಹ ಕಾರ್ಯಕ್ರಮಗಳು ಹೆಚ್ಚು ಹೆಚ್ಚು ನಡೆದಾಗ ಈ ಮೂಲಕ ಸಮುದಾಯದಲ್ಲಿ ಕಾಡುವ ಇನ್ನಷ್ಟು ಸಮಸ್ಯೆಗಳಿಗೂ ಪರಿಹಾರ ಕಂಡುಕೊಳ್ಳಬಹುದಾಗಿದೆ ಎಂದರು. ಆತೂರು

ಆತೂರು: ಹಫ್ವಾ ಕುಟುಂಬ ಸಮ್ಮಿಲನ-2020 ➤ ಸಂಘಟಿತ ಕುಟುಂಬ ಸಂಬಂಧದಿಂದ ಸಮುದಾಯ ಸಬಲೀಕರಣ ಸಾಧ್ಯ-ಹೆಚ್. ಮಹಮ್ಮದ್ ಆಲಿ Read More »

ಕರಾವಳಿ

ನಾಳೆ (ಫೆ.16) ಕುದ್ಲೂರಿನಲ್ಲಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಅನುಸ್ಮರಣಾ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಫೆ.15. ಆತೂರು. ವಿಜ್ಞಾನ, ವಿನಯ, ಸೇವನೆ, ದ್ಯೇಯ ವಾಕ್ಯದೊಂದಿಗೆ ಕಾರ್ಯಾಚರಿಸುತ್ತಿರುವ ಎಸ್ ಕೆ ಎಸ್ ಎಸ್ ಎಫ್ ಕುದ್ಲೂರು ಶಾಖೆ ಇದರ ಆಶ್ರಯದಲ್ಲಿ ಶಂಸುಲ್ ಉಲಮಾ ಹಾಗೂ ಇನ್ನಿತರ ಅಗಲಿದ ಸಮಸ್ತ ನೇತಾರರ ಅನುಸ್ಮರಣಾ ಕಾರ್ಯಕ್ರಮ ಮತ್ತು ಶಾಹ್ ಉಸ್ತಾದರ ಮೇಲೆ ತಹ್ಲೀಲ್ ಸಮರ್ಪಣೆಯು ನಾಳೆ ನಡೆಯಲಿದೆ. ನಾಳೆ ಅಸರ್ ನಮಾಜ್ ಬಳಿಕ ಶಂಸುಲ್ ಉಲಮಾ ಮೌಲಿದ್ ಮತ್ತು ಡಾl ಕೆ.ಎಂ ಶಾಹ್ ಉಸ್ತಾದರ ಮೇಲೆ ತಹ್ಲೀಲ್ ಸಮರ್ಪಣೆ ಹಾಗು ಮಗರಿಬ್ ನಮಾಝ್

ನಾಳೆ (ಫೆ.16) ಕುದ್ಲೂರಿನಲ್ಲಿ ಎಸ್ಕೆಎಸ್ಸೆಸ್ಸೆಫ್ ವತಿಯಿಂದ ಅನುಸ್ಮರಣಾ ಕಾರ್ಯಕ್ರಮ Read More »

ಕರಾವಳಿ

ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ. 14. ಕೆ.ಎಸ್. ಗೌಡ ಸಮೂಹ ವಿದ್ಯಾಸಂಸ್ಥೆ ಗಳು (ರಿ) ಹಿರಿಯ ವಿದ್ಯಾರ್ಥಿ ಸಂಘ ಕೆ. ಎಸ್. ಗೌಡ ಪದವಿ ಪೂರ್ವ ಕಾಲೇಜು, ಜ್ಞಾನದೀಪ ಎಜ್ಯುಕೇಶನಲ್ ಚಾರಿಟೇಬಲ್ ಟ್ರಸ್ಟ್ (ರಿ) ಬೆಳ್ಳಾರೆ ಹಾಗೂ ಭಾರತೀಯ ಅಂಚೆ ಇಲಾಖೆ ಪುತ್ತೂರು ವಿಭಾಗ ಇವುಗಳ ಜಂಟಿ ಆಶ್ರಯದಲ್ಲಿ ಮಾರ್ಚ್ 3 ಹಾಗೂ 4ರಂದು ಆಧಾರ್ ನೋಂದಾವಣೆ ಹಾಗೂ ತಿದ್ದುಪಡಿ ಶಿಬಿರವು ನಡೆಯಲಿರುವುದು. ಈ ಶಿಬಿರದ ಸದುಪಯೋಗ ಪಡೆದುಕೊಳ್ಳುವವರು ಮಾರ್ಚ್ 1 ನೇ ತಾರೀಖಿನಂದು ಹೆಸರು

ಮಾರ್ಚ್ 3, 4 ರಂದು ನಿಂತಿಕಲ್ಲು ಕೆ.ಎಸ್ ಗೌಡ ವಿದ್ಯಾಸಂಸ್ಥೆಯಲ್ಲಿ ಆಧಾರ್ ಮೇಳ Read More »

ಕರಾವಳಿ

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ. ಫೆ.12. ಸುಳ್ಯ ತಾಲೂಕಿನ ಬೆಳ್ಳಾರೆ ಪೋಲಿಸ್ ಠಾಣೆಯಲ್ಲಿ ಎಸ್ ಐ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಈರಯ್ಯ ಡಿ ಎನ್ ರವರು ಉಪ್ಪಿನಂಗಡಿ ಠಾಣೆಗೆ ವರ್ಗಾವಣೆಗೊಂಡು 2 ತಿಂಗಳುಗಳು ಕಳೆದರೂ, ತೆರವಾದ ಬೆಳ್ಳಾರೆ ಠಾಣೆಯ ಠಾಣಾಧಿಕಾರಿ ಹುದ್ದೆಗೆ ನೂತನ ಎಸ್ ಐ ಇನ್ನೂ ಕೂಡ ನೇಮಕವಾಗಿಲ್ಲ. ವರ್ಗಾವಣೆಗೊಂಡ ಬಳಿಕ ಕೆಲ ದಿನಗಳ ಕಾಲ ಎಎಸ್ ಐ ಮಧುರವರು ಠಾಣೆಯ ಉಸ್ತುವಾರಿ ವಹಿಸಿಕೊಂಡಿದ್ದರು. ಆ ಬಳಿಕ ಪ್ರೊಬೆಷನರಿ ಎಸ್ ಐ ಆಗಿರುವ ಆಂಜನೇಯ ರೆಡ್ಡಿರವರು

ತಿಂಗಳು ಕಳೆದರೂ ನೇಮಕವಾಗಿಲ್ಲ ಬೆಳ್ಳಾರೆ ಠಾಣೆಗೆ ನೂತನ ಎಸ್ಐ Read More »

ಕರಾವಳಿ
Scroll to Top