newskadaba

ಮಾಜಿ ಸೈನಿಕರಿಗೆ ಉದ್ಯೋಗ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.30   ಮಹಾ ನಿರ್ದೇಶಕರು ಪುನರ್ವಸತಿ, ನವದೆಹಲಿ ಸಿಐಐ ಇವರ ಸಹಯೋಗದೊಂದಿಗೆ ವಾಯುಸೇನೆ ತರಬೇತಿ ಮುಖ್ಯಾಲಯದ 16 ಟೆಟ್ರಾ ಸಾಲೆ, ವಾಯುಸೇನೆ ನೆಲೆ ಜಾಲಹಳ್ಳಿ ಬೆಂಗಳೂರು ಇಲ್ಲಿ ಫೆಬ್ರವರಿ 19 ರಂದು ಮಾಜಿ ಸೈನಿಕರಿಗೆ ಉದ್ಯೋಗ ಮೇಳ ಆಯೋಜಿಸಲಾಗಿದೆ. ಉದ್ಯೋಗಾಕಾಂಕ್ಷಿ ಮಾಜಿ ಸೈನಿಕರು ತಮ್ಮ ವೈಯಕ್ತಿಕ ಮಾಹಿತಿ (ಸಿವಿ) ಯ ಆರು ಪ್ರತಿಗಳೊಂದಿಗೆ ಹಾಗೂ ಮಾಜಿ ಸೈನಿಕರ ಗುರುತಿನ ಚೀಟಿ ಮತ್ತು ಆಧಾರ್ ಕಾರ್ಡ್‍ಗಳೊಂದಿಗೆ ಹಾಜರಿರಬೇಕು. ಹೆಚ್ಚಿನ ಮಾಹಿತಿಗಾಗಿ ಜಂಟಿ ನಿರ್ದೇಶಕರ ಕಾರ್ಯಾಲಯ, […]

ಮಾಜಿ ಸೈನಿಕರಿಗೆ ಉದ್ಯೋಗ ಮೇಳ Read More »

ಕರಾವಳಿ

ಫೆ1 ಮತ್ತು ಫೆ2 ಆಲಂಕಾರು ಸರಕಾರಿ ಶಾಲಾ ಶತಮಾನೋತ್ಸವ ಸಮಾರಂಭ

(ನ್ಯೂಸ್ ಕಡಬ) newskadaba.com, ಕಡಬ, ಜ.30   ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಲಂಕಾರು ಇದರ ಶತಮಾನೋತ್ಸವ ಸಂಭ್ರಮ ಹಾಗೂ ನೂತನ ಕೊಠಡಿಗಳ ಉದ್ಟಾಟನಾ ಕಾರ್ಯಕ್ರಮಗಳು ಫೆ.1 ಮತ್ತು ಫೆ2ರಂದು ನಡೆಯಲಿದೆ. ಫೆ.1ರಂದು ಬೆಳಿಗ್ಗೆ 9ಕ್ಕೆ ಶಾಲಾ ಧ್ವಜಾರೋಹಣವನ್ನು ಮಾಜಿ ಗ್ರಾಮ ಪಂಚಾಯತ್ ಅಧ್ಯಕ್ಷ ರಾಮಮೂರ್ತಿ ಆಚಾರ್ ನೆರವೇರಿಸಲಿದ್ದಾರೆ. ಬಳಿಕ ಶತಸಂಭ್ರಮದ ಶೋಭಾಯಾತ್ರೆಯನ್ನು ನಿವೃತ್ತ ಕಂದಾಯ ನಿರೀಕ್ಷಕ ಅನಂತರಾವ್ ಉಳಿತ್ತಾಯ ನೆರವೇರಿಸಲಿದ್ದಾರೆ. ಬಳಿಕ ಆಲಂಕಾರು ಗ್ರಾಮ ಪಂಚಾಯತ್‍ನ ಉಪಾಧ್ಯಕ್ಷ ಸದಾನಂದ ಆಚಾರ್ಯರವರ ಅಧ್ಯಕ್ಷತೆಯಲ್ಲಿ ಸಭಾ ಕಾರ್ಯಕ್ರಮ ನಡೆಯಲಿದೆ. ಮುಖ್ಯ

ಫೆ1 ಮತ್ತು ಫೆ2 ಆಲಂಕಾರು ಸರಕಾರಿ ಶಾಲಾ ಶತಮಾನೋತ್ಸವ ಸಮಾರಂಭ Read More »

ಕರಾವಳಿ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.29    ಇತ್ತೀಚಿನ ದಿನಗಳಲ್ಲಿ ಮೊಬೈಲ್, ವಾಚ್ ಇತ್ಯಾದಿಗಳನ್ನು ಕಳುಹಿಸುವ ಬಗ್ಗೆ ಫೋನ್ ನಲ್ಲಿ ಕರೆ ಅಥವಾ ಎಸ್.ಎಮ್.ಎಸ್. ಮೂಲಕ ಸಂದೇಶ ಬಂದಿದೆ ಎಂಬ ಕಾರಣಕ್ಕೆ ಅನೇಕ ಸಾರ್ವಜನಿಕರು ಕೆಲವು ಖಾಸಗಿ ಕಂಪನಿಗಳಿಂದ ಪಾರ್ಸಲ್‍ಗಳನ್ನು ವ್ಯಾಲ್ಯೂ ಪೇಯೇಬಲ್ ಪೋಸ್ಟ್ ಅಥವಾ ಬಟಾವಡೆಯ ಸಂದರ್ಭದಲ್ಲಿ ಪಾವತಿಸುವ ವಿಧಾನದ ಮೂಲಕ ತರಿಸಿಕೊಳ್ಳುತ್ತಿದ್ದಾರೆ. ಆ ಪಾರ್ಸಲ್‍ನಲ್ಲಿ ಮೊಬೈಲ್, ವಾಚ್ ಇತ್ಯಾದಿಗಳ ಬದಲಿಗೆ ಲಕ್ಷ್ಮೀ ಯಂತ್ರ, ಲೋಹದ ಚೂರುಗಳು, ಬಟ್ಟೆ ಇತ್ಯಾದಿಗಳು ಮಾತ್ರ ಇವೆ ಎಂದು ಅಂಚೆ

ಅಂಚೆ ಪಾರ್ಸಲ್ – ವಿಶ್ವಾಸಾರ್ಹತೆ ದೃಢಪಡಿಸಲು ಸೂಚನೆ Read More »

ಕರಾವಳಿ

ಒರುಂಬಾಲು ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ

(ನ್ಯೂಸ್ ಕಡಬ) newskadaba.com, ಕಡಬ, ಜ.25    ನೂಜಿಬಾಳ್ತಿಲ ಗ್ರಾಮದ ತೀವ್ರ ಹದಗೆಟ್ಟಿದ್ದ ಬದಿಬಾಗಿಲು-ಒರುಂಬಾಲು ರಸ್ತೆಗೆ ಶಾಸಕರ 15 ಲಕ್ಷ ರೂ. ಅನುದಾನದಲ್ಲಿ ನಡೆಯಲಿರುವ ಕಾಂಕ್ರೀಟ್ ಕಾಮಗಾರಿಗೆ ಶುಕ್ರವಾರ ಸುಳ್ಯ ಶಾಸಕ ಎಸ್.ಅಂಗಾರ ಶಂಕುಸ್ಥಾಪನೆ ನೆರವೇರಿಸಿದರು. ಹಿರಿಯರಾದ ದೇಜಪ್ಪ ಪೂಜಾರಿ ಅವರು ದೀಪ ಬೆಳಗಿಸಿ, ಉದ್ಘಾಟಿಸಿದರು. ಶಾಸಕ ಎಸ್.ಅಂಗಾರ ತೆಂಗಿನ ಕಾಯಿ ಒಡೆದು ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿ, 1994ರ ಬಳಿಕ ಸುಮಾರು 25 ವರ್ಷಗಳ ಬಳಿಕ ನೂಜಿಬಾಳ್ತಿಲ ಗ್ರಾ.ಪಂ. ವ್ಯಾಪ್ತಿಯಲ್ಲಿ ಹೆಚ್ಚಿನ ಅಭಿವೃದ್ಧಿ ಕಾರ್ಯಗಳು ನಡೆದು

ಒರುಂಬಾಲು ರಸ್ತೆಗೆ ಶಾಸಕರಿಂದ ಗುದ್ದಲಿ ಪೂಜೆ Read More »

ಕರಾವಳಿ

ಕೌಶಲ್ಯ ಪರೀಕ್ಷೆ ಹಾಗೂ ಪ್ರಮಾಣೀಕರಣ – ಉಚಿತ ತರಬೇತಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25     ಭಾರತ ಸರ್ಕಾರ, ಪ್ರವಾಸೋದ್ಯಮ ಮಂತ್ರಾಲಯದಿಂದ ಪ್ರಾಯೋಜಿತ ಸ್ಕಿಲ್ ಟೆಸ್ಟಿಂಗ್ ಆ್ಯಂಡ್ ಸರ್ಟಿಫಿಕೇಶನ್ 6 ದಿನಗಳ ತರಬೇತಿಯನ್ನು ಹೋಟೆಲ್ ಉದ್ಯಮ ಕ್ಷೇತ್ರದಲ್ಲಿ ಕೆಲಸಮಾಡುತ್ತಿರುವ ಉದ್ಯೋಗಿಗಳಿಗೆ ಉಚಿತವಾಗಿ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ತರಬೇತಿಯ  ಕ್ಷೇತ್ರಗಳು:  ಆಹಾರ ತಯಾರಿಕೆ, ಆಹಾರ ವಿತರಣೆ, ವಸತಿ ನಿರ್ವಹಣೆ, ಬೇಕರಿ. ತರಬೇತಿಯ ನಿಯಮ ಹಾಗೂ ನಿಬಂಧನೆಗಳು: ಅಭ್ಯರ್ಥಿಗಳು ಹೋಟೆಲ್, ರೆಸ್ಸಾಟ್ರ್ಸ್, ರೆಸ್ಟೋರೆಂಟ್, ಕ್ಯಾಂಟೀನ್, ಡಾಬಾ, ಅತಿಥಿಗೃಹ, ಕ್ಲಬ್‍ಹೌಸ್, ಹಾಸ್ಟೆಲ್ಸ್, ಹೋಂಸ್ಟೇ, ಮೆಸ್ ಮುಂತಾದ ಕೇಟರಿಂಗ್ ಕ್ಷೇತ್ರದಲ್ಲಿ ಉದ್ಯೋಗಿಯಾಗಿ

ಕೌಶಲ್ಯ ಪರೀಕ್ಷೆ ಹಾಗೂ ಪ್ರಮಾಣೀಕರಣ – ಉಚಿತ ತರಬೇತಿ Read More »

ಕರಾವಳಿ

ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ 

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು, ಜಿ.ಪಂ, ಪುತ್ತೂರು ಕಚೇರಿಯಲ್ಲಿ ಬೆರಳಚ್ಚುಗಾರರ ಸೇವೆಯನ್ನು  ಹೊರಗುತ್ತಿಗೆ ಆಧಾರದ ಮೇಲೆ ನಿರ್ವಹಿಸಲು ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತರು ಫೆಬ್ರವರಿ 20 ರಂದು ಸಂಜೆ 5 ಗಂಟೆ ಒಳಗಾಗಿ ಟೆಂಡರ್ ಮೊಹರು ಮಾಡಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸಬೇಕು. ಫೆಬ್ರವರಿ 24 ರಂದು ಮಧ್ಯಾಹ್ನ 3 ಗಂಟೆಗೆ ಹಾಜರಿರುವ ಟೆಂಡರುದಾರರ ಸಮಕ್ಷಮ ಪರಿಶೀಲನೆ ನಡೆಸಲಾಗುತ್ತದೆ. ಹೆಚ್ಚಿನ ಮಾಹಿತಿಗಾಗಿ  ದೂರವಾಣಿ ಸಂಖ್ಯೆ : 08251-230905 ನ್ನು

ಬೆರಳಚ್ಚುಗಾರರ ಸೇವೆ – ಅರ್ಹ ಸಂಸ್ಥೆಯಿಂದ ಅರ್ಜಿ ಆಹ್ವಾನ  Read More »

ಕರಾವಳಿ

ಜ.27 ರಂದು ಚಲನಚಿತ್ರ ಪ್ರದರ್ಶನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.25    ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಾಗೂ ಕರ್ನಾಟಕ ಚಲನಚಿತ್ರ ಅಕಾಡೆಮಿ ಸಹಯೋಗದಲ್ಲಿ ಜನವರಿ 27 ರಂದು ಗಣರಾಜ್ಯೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟ ಹಾಗೂ ಭಾರತದ ಸಂವಿಧಾನದ ನಿರ್ಮಾತೃರ ಮಹತ್ವ ತಿಳಿಸುವ ಚಲನಚಿತ್ರಗಳ ಪ್ರದರ್ಶನವನ್ನು ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಆಯೋಜಿಸಲಾಗಿದೆ. ನಗರದ ವಿಶ್ವ ವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಸಭಾಭವನದಲ್ಲಿ ಜನವರಿ 27 ಸೋಮವಾರ ಬೆಳಿಗ್ಗೆ 10.30 ಗಂಟೆಗೆ  ರಿಚರ್ಡ್ ಅಟೆನ್‍ಬುರೋ ನಿರ್ದೆಶನದ ಗಾಂಧಿ ಹಾಗೂ ಜಬ್ಬಾರ್ ಪಟೇಲ್

ಜ.27 ರಂದು ಚಲನಚಿತ್ರ ಪ್ರದರ್ಶನ Read More »

ಕರಾವಳಿ

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಜ.24. ಹಣಕಾಸು ಹಾಗೂ ಭೂ ವಿವಾದಕ್ಕೆ ಸಂಬಂಧಿಸಿ ಮಹಿಳೆಯೋರ್ವರ ಮುಖಕ್ಕೆ ಆಕೆಯ ಬಾವ ಆ್ಯಸಿಡ್ ಎರಚಿದ ಘಟನೆ ಕಡಬ ಠಾಣಾ ವ್ಯಾಪ್ತಿಯ ಕೋಡಿಂಬಾಳ ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಆಸಿಡ್ ಎರಚಿದ ಆರೋಪಿಯನ್ನು ಕೋಡಿಂಬಾಳ ಗ್ರಾಮದ ಕೊಠಾರಿ ನಿವಾಸಿ ಜಯಾನಂದ ಕೊಠಾರಿ(55) ಎಂದು ಗುರುತಿಸಲಾಗಿದೆ. ಕೃಷಿಕರಾಗಿರುವ ಜಯಾನಂದ ತನ್ನ ತಮ್ಮನ ಪತ್ನಿ ವಿಧವೆ ಸ್ವಪ್ನಾ(35) ಹಾಗೂ ಆಕೆಯ ಹೆಣ್ಣುಮಗಳ ಮುಖಕ್ಕೆ ರಬ್ಬರ್ ಶೀಟ್ ಗೆ ಬಳಸುವ ಆ್ಯಸಿಡ್ ಎರಚಿದ್ದಾರೆ‌. ಗಾಯಗೊಂಡಿರುವ ತಾಯಿ

ಕಡಬ: ಮೈದುನನಿಂದ ಆ್ಯಸಿಡ್ ದಾಳಿ ➤ ಮಹಿಳೆ ಮತ್ತು ಮಗು ಗಂಭೀರ Read More »

ಕ್ರೈಮ್ ನ್ಯೂಸ್, ಬ್ರೇಕಿಂಗ್ ನ್ಯೂಸ್

ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24   ದ.ಕ ಜಿಲ್ಲಾಡಳಿತ, ದ.ಕ ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಇವರ ಸಹಯೋಗದೊಂದಿಗೆ ‘ಮಗಳನ್ನು ಉಳಿಸಿ, ಮಗಳನ್ನು ಓದಿಸಿ’ ಕಾರ್ಯಕ್ರಮದ ಅಂಗವಾಗಿ ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ ನಾಳೆ ಬೆಳಿಗ್ಗೆ 10.30 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್  ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ. ಕಾರ್ಯಕ್ರಮವನ್ನು ಮುಜರಾಯಿ, ಮೀನುಗಾರಿಕೆ ಹಾಗೂ ಬಂದರು ಮತ್ತು ಒಳನಾಡು

ಜ.25 ರಂದು ರಾಷ್ಟ್ರೀಯ ಹೆಣ್ಣು ಮಕ್ಕಳ ದಿನಾಚರಣೆ Read More »

ಕರಾವಳಿ

ಮಂಗಳೂರು ನಗರ : ಇಂದು ನೀರು ವಿತರಣೆ ಸಂಪೂರ್ಣ ಸ್ಥಗಿತ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.24    ಮಂಗಳೂರು ಮಹಾನಗರಪಾಲಿಕೆಯ ನೀರು ಸರಬರಾಜು ವ್ಯವಸ್ಥೆಯ ತುಂಬೆ ರೇಚಕ ಸ್ಥಾವರದ ಜಾಕ್‍ವೆಲ್‍ನಲ್ಲಿ ಮರಳು, ಕಸಕಡ್ಡಿಗಳು, ಮಡ್ಡಿ ಇತ್ಯಾದಿಗಳು ಶೇಖರಣೆಗೊಂಡಿದ್ದು, ನೀರೆತ್ತುವ ಪಂಪ್ ಚಾಲನೆಯಲ್ಲಿ ಅಡೆತಡೆ ಉಂಟಾಗುತ್ತಿರುವುದನ್ನು ಸರಿಪಡಿಸಲು, ಜಾಕ್‍ವೆಲ್‍ನ್ನು ಶುಚಿಗೊಳಿಸಲು ಇಂದು ಬೆಳಿಗ್ಗೆ 8 ಗಂಟೆಯಿಂದ ಸಂಜೆ 7 ಗಂಟೆಯವರೆಗೆ ಹಮ್ಮಿಕೊಂಡಿದ್ದು, ಈ ಅವಧಿಯಲ್ಲಿ ಮಂಗಳೂರು ನಗರ ಭಾಗಶಃ ಪ್ರದೇಶ, ಕಾಟಿಪಳ್ಳ, ಸುರತ್ಕಲ್ ,ಕಾನ ಬಾಳ, ಕೊಟ್ಟಾರ, ಕೂಳೂರು, ಸಸಿಹಿತ್ಲು ಇತ್ಯಾದಿ ಪ್ರದೇಶಗಳು ಹಾಗೂ ನವಭಾರತ ಸರ್ಕಲ್, ರಥಬೀದಿ,

ಮಂಗಳೂರು ನಗರ : ಇಂದು ನೀರು ವಿತರಣೆ ಸಂಪೂರ್ಣ ಸ್ಥಗಿತ Read More »

ಕರಾವಳಿ
Scroll to Top