newskadaba

ಮಹಾಕಾಲ ಭೈರವ ಅನುಗ್ರಹದಿಂದ ದಿನಭವಿಷ್ಯ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ.

ಶ್ರೀ ಮಹಾಕಾಲಭೈರವ ಜ್ಯೋತಿಷ್ಯಂ ಶ್ರೀ ಶಕ್ತಿ ಆಂಜನೇಯಸ್ವಾಮಿ ಆರಾಧಕರು ಪ್ರಧಾನ ತಾಂತ್ರಿಕ್ ಶ್ರೀ ಗಿರಿಧರ ಭಟ್ ಮಕ್ಕಳ ವಿದ್ಯಾಭ್ಯಾಸದಲ್ಲಿ ತೊಂದರೆ, ಆರೋಗ್ಯದ ಸಮಸ್ಯೆ, ವ್ಯವಹಾರದಲ್ಲಿನ ನಷ್ಟ, ಪ್ರೇಮ ವಿಷಯದಲ್ಲಿ ಸೋಲು, ಪತಿ-ಪತ್ನಿ ಮನಸ್ತಾಪ, ಸಂತಾನದಲ್ಲಿನ ಸಮಸ್ಯೆ, ಹಿತಶತ್ರುಗಳ ಕೈವಾಡ ದೋಷ, ಹಣಕಾಸಿನಲ್ಲಿ ಸಮಸ್ಯೆ, ಜನವಶ, ಮನವಶ, ಧನವಶ ಯಾವುದೇ ಸಮಸ್ಯೆಗಳಿಗೆ ಶೀಘ್ರ ಮತ್ತು ಶಾಶ್ವತ ಪರಿಹಾರ ಶತಸಿದ್ದ. ಪೂಜ, ಹೋಮ ಹವನಗಳಿಗೆ ಸಂಪರ್ಕಿಸಿ. 9945410150 ಮೇಷ ರಾಶಿ ನಿಮ್ಮ ಆತ್ಮೀಯರು ನಿಮ್ಮ ಬುದ್ಧಿಶಕ್ತಿಯನ್ನು ಕಂಡು ಅವಕಾಶಗಳನ್ನು ದಯಪಾಲಿಸುವರು, […]

ಮಹಾಕಾಲ ಭೈರವ ಅನುಗ್ರಹದಿಂದ ದಿನಭವಿಷ್ಯ ಪ್ರಧಾನ ತಾಂತ್ರಿಕ್ ಗಿರಿಧರ ಭಟ್ ರವರಿಂದ. Read More »

ಭವಿಷ್ಯ, ವಿಶೇಷ ಲೇಖನಗಳು

ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ

(ನ್ಯೂಸ್ ಕಡಬ) Newskadaba.com ಕಡಬ. ಜ.24. ಫೆಬ್ರವರಿ 08ರಂದು ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಗೆ ಅರವಿಂದ್ ಕೇಜ್ರಿವಾಲ್ ಅವರ ಆಮ್ ಆದ್ಮಿ ಪಕ್ಷದ ಚುನಾವಣಾ ಪ್ರಚಾರಕ್ಕೆ ಕರ್ನಾಟಕದಿಂದ ಆಯ್ಕೆಯಾದ ಹತ್ತು ಜನರ ಪೈಕಿ ಮರ್ಧಾಳದ ಅಬ್ದುಲ್ ರಝಾಕ್ ಸೇರಿದ್ದಾರೆ. ಜನವರಿ 24ರಿಂದ ಫೆಬ್ರವರಿ 04ರ ವರೆಗೆ ನಡೆಯಲಿರುವ ದೆಹಲಿ ವಿಧಾನಸಭಾ ಚುನಾವಣೆಯ ಪ್ರಚಾರದಲ್ಲಿ ಭಾಗವಹಿಸಲಿದ್ದಾರೆ. ಇವರು ಈ ಬಾರಿಯ ಸರ್ವ ಕಾಲೇಜು ವಿದ್ಯಾರ್ಥಿ ಸಂಘ ದಕ್ಷಿಣ ಕನ್ನಡ ಇದರ ಜಿಲ್ಲಾ ಪ್ರಧಾನ ಕಾರ್ಯದರ್ಶಿಯಾಗಿ, ಪುತ್ತೂರಿನ ಸಂತ ಫಿಲೋಮಿನಾ

ದೆಹಲಿ ಚುನಾವಣಾ ಪ್ರಚಾರಕ್ಕೆ ಆಯ್ಕೆಯಾದ ಕಡಬದ ಯುವಕ ➤ ರಾಜ್ಯದ ಹತ್ತು ಜನರಲ್ಲಿ ಸ್ಥಾನ ಪಡೆದ ಅಬ್ದುಲ್ ರಝಾಕ್ ಮರ್ಧಾಳ Read More »

ಬ್ರೇಕಿಂಗ್ ನ್ಯೂಸ್, ರಾಷ್ಟ್ರೀಯ ನ್ಯೂಸ್

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23   ಅಂಬಿಗರ ಚೌಡಯ್ಯ ಅಧ್ಯಯನ ಪೀಠವು 2019-20ನೇ ಶೈಕ್ಷಣಿಕ ವರ್ಷದಲ್ಲಿ ಕಾಲೇಜು ವಿದ್ಯಾರ್ಥಿಗಳ ನೇರ ಪಾಲ್ಗೊಳ್ಳುವಿಕೆ ಹಾಗೂ ಅಂಬಿಗರ ಚೌಡಯ್ಯನವರ ವಚನಗಳನ್ನು ಓದಿ ವಿವೇಚಿಸುವಂತೆ ಉತ್ತೇಜನ ನೀಡುವ ಮತ್ತು ವಚನಗಳು ಪ್ರತಿಪಾದಿಸುವ ಮೌಲ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ಅಂಬಿಗರ ಚೌಡಯ್ಯ ಅಧ್ಯಯನ ಪೀಠ ಮತ್ತು ಕನ್ನಡ ವಿಭಾಗ ಆಳ್ವಾಸ್ ಕಾಲೇಜು, ಮೂಡುಬಿದಿರೆ ಸಹಯೋಗದಲ್ಲಿ ಅಂಬಿಗರ ಚೌಡಯ್ಯನವರ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮವನ್ನು ಜನವರಿ  24ರಂದು  ಡಾ. ಶಿವರಾಮ

ಅಂಬಿಗರ ಚೌಡಯ್ಯ ವಚನಗಳ ರಾಜ್ಯ ಮಟ್ಟದ ಕಮ್ಮಟ ವಚನ ವಿವೇಕ ಕಾರ್ಯಕ್ರಮ Read More »

ಕರಾವಳಿ

ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.23    2019-20ನೇ ಸಾಲಿನ  ಅಲ್ಪಸಂಖ್ಯಾತರ ಕಲ್ಯಾಣ ಇಲಾಖಾ ವತಿಯಿಂದ ಅಲ್ಪಸಂಖ್ಯಾತರ ಸಮುದಾಯದ (ಮುಸ್ಲಿಂ, ಜೈನ್, ಕ್ರಿಶ್ಚಿಯನ್, ಸಿಖ್, ಭೌಧ್ದ ಮತ್ತು ಪಾರ್ಸಿ) ಪದವಿ ಪಡೆದಿರುವ 21 ರಿಂದ 30 ವಯೋಮಾನದ ಮಿತಿಯೊಳಗಿನ ಅಭ್ಯರ್ಥಿಗಳಿಗೆ 90 ದಿನಗಳ ಊಟ ಮತ್ತು ವಸತಿಯೊಂದಿಗೆ ಬೆಳಗಾವಿ, ಬೆಂಗಳೂರು, ಮೈಸೂರು, ಕಲ್ಬುರ್ಗಿ, ಧಾರವಾಡ, ಶಿವಮೊಗ್ಗ, ವಿಜಯಪುರ, ಬಳ್ಳಾರಿ, ದಾವಣಗೆರೆ, ಮಂಗಳೂರು ಕೇಂದ್ರಗಳಲ್ಲಿ ಉಚಿತ ತರಬೇತಿಗಾಗಿ ಅರ್ಜಿ ಸಲ್ಲಿಸಲಾಗಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನ  ಜನವರಿ 31.

ಸಬ್ ಇನ್ ಸ್ಪೆಕ್ಟರ್ ಹುದ್ದೆಗಳಿಗೆ ಉಚಿತ ತರಬೇತಿ- ಅರ್ಜಿ ಆಹ್ವಾನ Read More »

ಕರಾವಳಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.22    ತೋಟಗಾರಿಕೆ ಇಲಾಖೆ, ದ.ಕ ಜಿಲ್ಲಾ ಪಂಚಾಯತ್, ದ.ಕ ಜಿಲ್ಲಾಡಳಿತ ಹಾಗೂ ಕದ್ರಿ ಉದ್ಯಾನವನ ಅಭಿವೃದ್ಧಿ ಸಮಿತಿ, ಮಂಗಳೂರು ಇವರ ಸಂಯುಕ್ತ ಆಶ್ರಯದಲ್ಲಿ ಹಾಗೂ ಸಿರಿ ತೋಟಗಾರಿಕೆ ಸಂಘ (ರಿ) ಮಂಗಳೂರು, ಮತ್ತು ಇತರೆ ಅಭಿವೃದ್ಧಿ ಇಲಾಖೆಗಳ ಸಹಭಾಗಿತ್ವದಲ್ಲಿ ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮ ಜನವರಿ 24 ರಿಂದ 26 ರವರೆಗೆ ಮಂಗಳೂರಿನ ಕದ್ರಿ ಉದ್ಯಾನವನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನ-2020 ಕಾರ್ಯಕ್ರಮವನ್ನು ಜನವರಿ 24 ರಂದು ಬೆಳಿಗ್ಗೆ 11 ಗಂಟೆಗೆ ಕದ್ರಿ

ಜ.24 ರಿಂದ 26 ರವರೆಗೆ ಫಲಪುಷ್ಪ ಪ್ರದರ್ಶನ-2020 Read More »

ಕರಾವಳಿ

ವಿಟ್ಲ: ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ

(ನ್ಯೂಸ್ ಕಡಬ) newskadaba.com, ವಿಟ್ಲ, ಜ.20    ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ ಸಂಭವಿಸಿ ಎರಡೂ ಕಾರಿನಲ್ಲಿದ್ದವರಿಗೆ ಗಾಯಗಳಾದ ಘಟನೆ ವಿಟ್ಲದಲ್ಲಿ ಸಂಭವಿಸಿದೆ. ಅಪಘಾತವಾದ ಪರಿಣಾಮ ಝೈಲೋ ಕಾರು ಪಲ್ಟಿಯಾಗಿ ರಸ್ತೆ ಬದಿಯಲ್ಲಿ ನಿಂತಿತು, ಆಲ್ಟೋ ಕಾರು ರಸ್ತೆಯ ಎಡಬದಿಯಲ್ಲಿದ್ದ ಕಂಪೌಂಡ್ ಗೆ ಗುದ್ದಿ ಎರಡೂ ವಾಹನಗಳು ಜಖಂಗೊಂಡಿದ್ದಲ್ಲದೇ ಪ್ರಯಾಣಿಕರಿಗೆ ಗಾಯಗಳಾದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಟ್ಲ: ಆಲ್ಟೋ ಕಾರು ಹಾಗೂ ಝೈಲೋ ಕಾರಿನ ನಡುವೆ ಅಪಘಾತ Read More »

ಕರಾವಳಿ

ಇಂದು ಪರೀಕ್ಷಾ ಪೆ ಚರ್ಚಾ

(ನ್ಯೂಸ್ ಕಡಬ) newskadaba.com, ಹೊಸದಿಲ್ಲಿ, ಜ.20    ಹೊಸದಿಲ್ಲಿಯಲ್ಲಿ ಇಂದು ವಿದ್ಯಾರ್ಥಿಗಳಿಗಾಗಿ ಪ್ರತಿ ವರ್ಷ ಪ್ರಧಾನಿ ನರೇಂದ್ರ ಮೋದಿಯವರು ನಡೆಸುವ ಪರೀಕ್ಷಾ ಪೆ ಚರ್ಚಾ ಕಾರ್ಯಕ್ರಮವು ನಡೆಯಲಿದೆ. ಪರೀಕ್ಷಾ ಸಮಯ ಹತ್ತಿರ ಬರುತ್ತಿರುವ ಕಾರಣ ವಿದ್ಯಾರ್ಥಿಗಳ ಆತ್ಮಸ್ಥೈರ್ಯ ಹೆಚ್ಚಿಸಲು ಪ್ರಧಾನಿ ಮೋದಿಯವರು ಈ ಕಾರ್ಯಕ್ರಮವನ್ನು ನಡೆಸುತ್ತಿದ್ಧಾರೆ. ಇಂದಿನ ಪರಿಕ್ಷಾ ಪೆ ಚರ್ಚಾ ಕಾರ್ಯಕ್ರಮದಲ್ಲಿ ದೇಶದ ವಿವಿಧ ಶಾಲೆಗಳ ಸುಮಾರು ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ. ಹೊಸದಿಲ್ಲಿಯ ಟಲ್ಕಟೊರಾ ಸ್ಟೇಡಿಯಂನಲ್ಲಿ ಇಂದು 11 ಗಂಟೆಗೆ ಕಾರ್ಯಕ್ರಮ ಆರಂಭವಾಗಲಿದೆ. ನರೇಂದ್ರ

ಇಂದು ಪರೀಕ್ಷಾ ಪೆ ಚರ್ಚಾ Read More »

ರಾಷ್ಟ್ರೀಯ ನ್ಯೂಸ್

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಜ.20    ಜೆಸಿಐ ಘಟಕ ಆಲಂಕಾರು ಇದರ ಆಶ್ರಯದಲ್ಲಿ ಸ್ವಾಮಿ ವಿವೇಕಾನಂದರ ಜನ್ಮ ದಿನಾಚರಣೆಯನ್ನು “ಚೈತನ್ಯ” ಎಂಬ ಶೀರ್ಷಿಕೆಯಡಿಯಲ್ಲಿ ರಾಷ್ಟ್ರೀಯ ಯುವ ದಿನದ ಆಚರಣೆಯನ್ನು ಆಚರಿಸಲಾಯಿತು. ಕುಂತೂರು ಪದವು ಸಂತಜಾರ್ಜ್ ಪ್ರೌಢ ಶಾಲೆಯ ಸಭಾಂಗಣದಲ್ಲಿ ನಡೆದ ಸಮಾರಂಭವನ್ನು ಮುಖ್ಯಗುರು ಹರಿಶ್ಚಂದ್ರ ಕೆ ಉದ್ಟಾಟಿಸಿ ಶುಭ ಹಾರೈಸಿದರು. ಮುಖ್ಯ ಅತಿಥಿಗಳಾದ ಶಾಲೆಯ ಅಧ್ಯಾಪಕಿಯಾದ ಭುವನೇಶ್ವರಿಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಸ್ವಾಮಿ ವಿವೆಕಾನಂದರ ಚಿಂತನೆಗಳ ಬಗ್ಗೆ ತಿಳಿ ಹೇಳಿದರು. ಈ ಕಾರ್ಯಕ್ರಮದಲ್ಲಿ ತರಬೇತುದಾರರಾಗಿ ಆಗಮಿಸಿದ್ದ ಜೆಸಿಐ

ಜೆಸಿಐ ಅಲಂಕಾರಿನ ವತಿಯಿಂದ “ಚೈತನ್ಯ”-ರಾಷ್ಟ್ರೀಯ ಯುವ ದಿನದ ಆಚರಣೆ Read More »

ಕರಾವಳಿ

ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ

(ನ್ಯೂಸ್ ಕಡಬ) newskadaba.com, ಕಡಬ, ಜ.20  ಕರ್ನಾಟಕ ರಾಜ್ಯದಲ್ಲಿ ವಿಶ್ವ ಹಿಂದೂ ಪರಿಷತ್-ಭಜರಂಗದಳ ಮತ್ತು ಹಿಂದೂ ಮುಖಂಡರ ಹತ್ಯೆಗೆ ಸಂಚು ರೂಪಿಸುತ್ತಿರುವ ಮುಸ್ಲಿಂ ಸಂಘಟನೆಗಳಾದ ಕೆ ಎಫ್ ಡಿ, ಪಿ ಎಫ್ ಐ, ಎಸ್ ಡಿ ಪಿ ಐ ಮೊದಲಾದ ಸಂಘಟನೆಯನ್ನು ರಾಜ್ಯಾದ್ಯಂತ ನಿಷೇಧ ಮಾಡಬೇಕು ಎಂದು ಆಗ್ರಹಿಸಿ ವಿಶ್ವ ಹಿಂದು ಪರಿಷದ್ ಬಜರಂಗದಳ ಕಡಬ ಪ್ರಖಂಡದ ವತಿಯಿಂದ  ರಾಜ್ಯಪಾಲರು ಮತ್ತು ಗೃಹ ಸಚಿವರಿಗೆ ಕಡಬ ತಹಶೀಲ್ದಾರ ಜಾನ್ ಪ್ರಕಾಶ್ ರೋಡ್ರಿಗಸ್ ಮುಖಾಂತರ ಮನವಿ ಸಲ್ಲಿಸಲಾಯಿತು. ಈ

ಕಡಬ: ಪಿ ಎಫ್ ಐ ನಿಷೇಧಿಸುವಂತೆ ಮನವಿ Read More »

ಕರಾವಳಿ

ವಿದ್ಯಾರ್ಥಿ ನಿಲಯ ಮಂಜೂರಾತಿ – ಬಾಡಿಗೆ  ಕಟ್ಟಡ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.18   ಸಮಾಜ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುತ್ತಿರುವ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಜೂರಾತಿ ಸಂಖ್ಯೆ 125 ಹಾಗೂ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿ ನಿಲಯ ಕೊಡಿಯಾಲ್‍ಬೈಲ್ ಮಂಗಳೂರು ಮಂಜೂರಾತಿ ಸಂಖ್ಯೆ 119 ವಿದ್ಯಾರ್ಥಿ ನಿಲಯಗಳಿಗೆ ಸಾಮರ್ಥ್ಯದ ಬಾಡಿಗೆ ಕಟ್ಟಡ ನಗರ ವ್ಯಾಪ್ತಿಯೊಳಗೆ ಬೇಕಾಗಿರುತ್ತದೆ. ಕಟ್ಟಡವನ್ನು ಬಾಡಿಗೆಗೆ ನೀಡಲಿಚ್ಛಿಸುವವರು ಸಹಾಯಕ ನಿರ್ದೇಶಕರು, ಗ್ರೇಡ್-1, ಸಮಾಜ ಕಲ್ಯಾಣ ಇಲಾಖೆ, ರಸಿಕ್ ಚೇಂಬರ್ 3ನೇ ಮಹಡಿ ಈ ವಿಳಾಸಕ್ಕೆ ಹಾಗೂ ದೂರವಾಣಿ

ವಿದ್ಯಾರ್ಥಿ ನಿಲಯ ಮಂಜೂರಾತಿ – ಬಾಡಿಗೆ  ಕಟ್ಟಡ Read More »

ಕರಾವಳಿ
Scroll to Top