newskadaba

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17    ಕಟೀಲು ದೇವಸ್ಥಾನದ ಬ್ರಹ್ಮಕಲಶೋತ್ಸವ ನಿಮಿತ್ತ ಕ್ಷೇತ್ರಕ್ಕೆ ಬರುವ ಮುಖ್ಯ ರಸ್ತೆಯ ಅಗಲೀಕರಣ ಮತ್ತು ಅಭಿವೃದ್ಧಿ ಕಾಮಗಾರಿ ನಡೆಯುತ್ತಿದೆ. ಈ ನಿಟ್ಟಿನಲ್ಲಿ ಸುಗಮ ರಸ್ತೆ ಸಂಚಾರ ನಿಟ್ಟಿನಲ್ಲಿ ಮಂಗಳೂರು-ಬಜಪೆ-ಕಟೀಲು ರಸ್ತೆಯಲ್ಲಿ ವಾಹನಗಳ ಸಂಚಾರದಲ್ಲಿ ತಾತ್ಕಾಲಿಕವಾಗಿ ಮಾರ್ಪಾಡು ಮಾಡಲಾಗಿದೆ. ಮಂಗಳೂರಿನಿಂದ ಬಜಪೆ ಮಾರ್ಗವಾಗಿ ಬರುವ ವಾಹನಗಳು ಶಿಬರೂರು ದ್ವಾರದ ಬಳಿ ಎಡಕ್ಕೆ ತಿರುಗಿ ಶಿಬರೂರು ಜಂಕ್ಷನ್ -ಕಿನ್ನಿಗೋಳಿ – ಮೂರು ಕಾವೇರಿ ಮೂಲಕ ಕಟೀಲಿಗೆ ಆಗಮಿಸಬಹುದು. ಕಟೀಲಿನಿಂದ ಮಂಗಳೂರು ಹೋಗುವ ರಸ್ತೆ […]

ಕಟೀಲು ರಸ್ತೆ ಅಭಿವೃದ್ಧಿ- ಸಂಚಾರ ಮಾರ್ಪಾಡು Read More »

ಕರಾವಳಿ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲೆಯ ವಿವಿದೆಡೆ ಪ್ರವಾಸ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.17     ಮಂಗಳೂರು ಲೋಕಾಯುಕ್ತ ವಿಭಾಗದ ಪೊಲೀಸ್ ಅಧೀಕ್ಷಕರು, ಪೊಲೀಸ್ ಉಪಾಧೀಕ್ಷಕರು ಹಾಗೂ ಪೊಲೀಸ್ ನಿರೀಕ್ಷಕರು ವಿವಿಧ ದಿನ  ವಿವಿಧ ಸ್ಥಳಗಳಿಗೆ ಭೇಟಿ ನೀಡಿ, ಕರ್ನಾಟಕ ಲೋಕಾಯುಕ್ತ ಕಾಯಿದೆ ಅಡಿ ದೂರು ಅರ್ಜಿಯ ನಮೂನೆಗಳನ್ನು ವಿತರಿಸಲಿದ್ದಾರೆ ಹಾಗೂ ಭರ್ತಿ ಮಾಡಿ, ನೋಟರಿಯಿಂದ ಅಫಿದಾವಿತ್ ಮಾಡಿಸಿದ ಸದ್ರಿ ದೂರು ಅರ್ಜಿಗಳನ್ನು ಸ್ವೀಕರಿಸಲಿದ್ದಾರೆ.  ಸರ್ಕಾರಿ ಕಚೇರಿಗಳಲ್ಲಿ ಅಧಿಕೃತ ಕೆಲಸಗಳಲ್ಲಿ ವಿಳಂಬ ಹಾಗೂ  ಇನ್ನಿತರೇ ತೊಂದರೆ ನೀಡುತ್ತಿರುವ ಸರಕಾರಿ ಅಧಿಕಾರಿ/ನೌಕರರ ವಿರುದ್ಧ ಸಾರ್ವಜನಿಕರು ದೂರುಗಳನ್ನು ನಿಗಧಿತ

ಲೋಕಾಯುಕ್ತ ಅಧಿಕಾರಿಗಳಿಂದ ಜಿಲ್ಲೆಯ ವಿವಿದೆಡೆ ಪ್ರವಾಸ Read More »

ಕರಾವಳಿ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ಆರ್ಥಿಕ ಗಣತಿಯು ಜಿಲ್ಲೆಯ ಭೌಗೋಳಿಕ ಗಡಿಯೊಳಗೆ ನೆಲೆಗೊಂಡಿರುವ ಎಲ್ಲಾ ಉದ್ಯಮಗಳ/ ಘಟಕಗಳ ಪೂರ್ಣಗಣತಿ ಮಾಡುವುದಾಗಿದೆ. ಈ ಗಣತಿಯ ಮೂಲಕ ಜಿಲ್ಲೆಯ ಒಟ್ಟು ಸಂಘಟಿತ ಹಾಗೂ ಅಸಂಘಟಿತ ವಲಯದಲ್ಲಿನ ಕೃಷಿ ಹಾಗೂ ಕೃಷಿಯೇತರ ವಿವಿಧ ಉದ್ಯಮಗಳಲ್ಲಿ ತೊಡಗಿಸಿರುವ ಆರ್ಥಿಕ ಚಟುವಟಿಕೆಗಳಲ್ಲಿನ ಹಣಕಾಸು ಹಂಚಿಕೆ, ಉದ್ಯೋಗಾವಕಾಶ, ವರಮಾನ, ಉತ್ಪಾದನೆ ಮುಂತಾದ ವಿವರಗಳನ್ನು ತಿಳಿಯಬಹುದಾಗಿದೆ. ಇದರಿಂದಾಗಿ ಆರ್ಥಿಕ ಅಭಿವೃದ್ಧಿಯಲ್ಲಿನ ಪ್ರಾದೇಶಿಕ ಅಸಮತೋಲನವನ್ನು ಗುರುತಿಸಬಹುದಾಗಿದ್ದು ರಾಜ್ಯದ ಆಂತರಿಕ ಉತ್ಪಾದನೆಯಂತಾದ ಮುಖ್ಯವಾದ ಅಂಶಗಳನ್ನು ಕಂಡುಹಿಡಿಯಲು ಪ್ರಮುಖ

ಆರ್ಥಿಕ ಗಣತಿಗೆ ನಿಖರ ಮಾಹಿತಿ ನೀಡಲು ಮನವಿ Read More »

ಕರಾವಳಿ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.15    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಎಂಡೋಸಲ್ಫಾನ್ ಸಂತ್ರಸ್ತರಿಗಾಗಿ ನಡೆಯಲಿರುವ ವಿಶೇಷ ಆರೋಗ್ಯ ತಪಾಸಣಾ ಶಿಬಿರಗಳನ್ನು ಜಿಲ್ಲೆಯ ಖಾಸಗಿ ವೈದ್ಯಕೀಯ ಕಾಲೇಜ್‍ಗಳ ಸಹಯೋಗದೊಂದಿಗೆ ಜನವರಿ 15 ರಂದು ಬೆಳ್ತಂಗಡಿ ತಾಲೂಕಿನ ಕೊಕ್ಕಡ,  18 ರಂದು ಪುತ್ತೂರು ತಾಲೂಕಿನ ಪಾಣಾಜೆ, ಮತ್ತು 21 ರಂದು ಬೆಳ್ತಂಗಡಿ ತಾಲೂಕಿನ ಕಣಿಯೂರು, ಪುತ್ತೂರು ತಾಲೂಕಿನ ಕೊಯಿಲ ಹಾಗೂ ಉಪ್ಪಿನಂಗಡಿ, ಸುಳ್ಯ ತಾಲೂಕಿನ ಬೆಳ್ಳಾರೆ ಆರೋಗ್ಯ ಕೇಂದ್ರಗಳಲ್ಲಿ ನಡೆಯಲಿದೆ. ಶಿಬಿರದ ಸದುಪಯೋಗವನ್ನು ಎಂಡೋಸಲ್ಫಾನ್ ಸಂತ್ರಸ್ತರು ಪಡೆದುಕೊಳ್ಳುವಂತೆ ಜಿಲ್ಲಾ

ಎಂಡೋಸಲ್ಫಾನ್ ಸಂತ್ರಸ್ತರಿಗೆ-ವಿಶೇಷ ಆರೋಗ್ಯ ತಪಾಸಣಾ ಶಿಬಿರ Read More »

ಕರಾವಳಿ

ಜಿಲ್ಲಾ ಮಟ್ಟದ ಯುವಜನ ಮೇಳ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.14  2019-20 ನೇ ಸಾಲಿನ ಜಿಲ್ಲಾ ಮಟ್ಟದ ಯುವಜನ ಮೇಳವನ್ನು ಜಿಲ್ಲಾಡಳಿತ, ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ದ.ಕ. ಜಿಲ್ಲೆ ಮಂಗಳೂರು, ತಾಲೂಕು ಪಂಚಾಯತ್ ಬೆಳ್ತಂಗಡಿ, ಗ್ರಾಮ ಪಂಚಾಯತ್ ಬಳಂಜ, ಜಿಲ್ಲಾ ಯುವಜನ ಒಕ್ಕೂಟ, ತಾಲೂಕು ಯುವಜನ ಒಕ್ಕೂಟ, ಬೆಳ್ತಂಗಡಿ, ಹಾಗೂ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ದಿ  ಯೋಜನೆ (ರಿ), ಧರ್ಮಸ್ಥಳ, ಹಾಗೂ ಶ್ರೀ ಉಮಾಮೇಶ್ವರ ಯುವಕ ಮಂಡಲ (ರಿ), ಬಳಂಜ ಬೆಳ್ತಂಗಡಿ ತಾಲೂಕು

ಜಿಲ್ಲಾ ಮಟ್ಟದ ಯುವಜನ ಮೇಳ Read More »

ಕರಾವಳಿ

ಅಂತಾರಾಷ್ಟ್ರೀಯ ಮಟ್ಟದ  ಕೌಶಲ್ಯ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.11    ಚೀನಾದ ಶಾಂಘೈ ನಗರದಲ್ಲಿ ಸೆಪ್ಟೆಂಬರ್-2021 ಕ್ಕೆ ವಿಶ್ವ ಕೌಶಲ್ಯ ಸ್ಪರ್ಧೆಯನ್ನು ಏರ್ಪಡಿಸಲಾಗಿದ್ದು, ಈ ಸ್ಪರ್ಧೆಯನ್ನು ವಲಯ, ರಾಜ್ಯ, ರಾಷ್ಟ್ರೀಯ ಮತ್ತು ಅಂತರ್ ರಾಷ್ಟ್ರೀಯ ಮಟ್ಟದಲ್ಲಿ ನಡೆಯಲಿದೆ. ಕರ್ನಾಟಕ ರಾಜ್ಯದಿಂದ 38 ವಿವಿಧ ರೀತಿಯ ಕೌಶಲ್ಯ ಗಳನ್ನು ಸ್ಪರ್ಧೆಗೆ ಗುರುತಿಸಲಾಗಿದೆ. ಈ ಸ್ಪರ್ಧೆಗಳಲ್ಲಿ ಭಾಗವಹಿಸಲು ಯಾವುದೇ ಕನಿಷ್ಟ ವಿದ್ಯಾರ್ಹತೆಯನ್ನು ನಿಗದಿಪಡಿಸಿರುವುದಿಲ್ಲ. 38 ಕೌಶಲ್ಯ ಸ್ಪರ್ಧೆಗೆ ಭಾಗವಹಿಸಲು ಅಭ್ಯರ್ಥಿಗಳು 1ನೇ ಜನವರಿ 1999 ನಂತರ ಜನಿಸಿದವರಾಗಿರಬೇಕು. ಮೊಬೈಲ್ ರೋಬೋಟಿಕ್ಸ್, ಸೈಬರ್ ಸೆಕ್ಯೂರಿಟಿ,

ಅಂತಾರಾಷ್ಟ್ರೀಯ ಮಟ್ಟದ  ಕೌಶಲ್ಯ ಸ್ಪರ್ಧೆ Read More »

ಕರಾವಳಿ

ಉಪ್ಪಿನಂಗಡಿ : 50 ಸಾವಿರ ನಗದು ಕಳವು

(ನ್ಯೂಸ್ ಕಡಬ) newskadaba.com, ಉಪ್ಪಿನಂಗಡಿ, ಜ.10   ಮನೆಗೆ ಬೀಗ ಹಾಕಿ ಹೋದವರು ವಾಪಾಸು ಮನೆಗೆ ಬಂದು ನೋಡಿದಾಗ ಚಿನ್ನಾಭರಣಗಳು ಹಾಗೂ 50 ಸಾವಿರ ನಗದು ಕಳವಾದ ಘಟನೆ ಪುತ್ತೂರು ತಾಲೂಕು ನೆಕ್ಕಿಲಾಡಿ ಗ್ರಾಮದಲ್ಲಿ ನಡೆದಿದೆ. ಎನ್‌ ಗೋಪಾಲ ಹೆಗ್ಡೆಯವರು 02-01-2020 ರಂದು ಬೆಳಿಗ್ಗೆ ತನ್ನ ಮನೆಗೆ ಬೀಗ ಹಾಕಿ ಹೋಗಿದ್ದು ವಾಪಾಸು ದಿನಾಂಕ:09-01-2020 ರಂದು ಮನೆಗೆ ಬಂದು ಬೀಗ ತೆಗೆದು ಒಳಪ್ರವೇಶಿಸಿ ನೋಡಿದಾಗ ಕಪಾಟಲ್ಲಿಟ್ಟಿದ್ದ 30 ಗ್ರಾಂ ಚಿನ್ನಾಭರಣಗಳನ್ನು ಹಾಗೂ ಮೂರುಬೆಳ್ಳಿಯ ಕಾಲು ಚೈನ್‌, ಬೆಳ್ಳಿಯ ಬಟ್ಟಲು,

ಉಪ್ಪಿನಂಗಡಿ : 50 ಸಾವಿರ ನಗದು ಕಳವು Read More »

ಕರಾವಳಿ

ಜ.20- ಕೆಡಿಪಿ ಸಭೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.10   2020-21ನೇ ಸಾಲಿನ ಪ್ರಥಮ ತ್ರೈಮಾಸಿಕ ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ ಸಮೀಕ್ಷಾ ಸಭೆ ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅಧ್ಯಕ್ಷತೆಯಲ್ಲಿ ಜನವರಿ 20 ರಂದು ಬೆಳಿಗ್ಗೆ 11 ಗಂಟೆಗೆ ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ ನಡೆಯಲಿದೆ.

ಜ.20- ಕೆಡಿಪಿ ಸಭೆ Read More »

ಕರಾವಳಿ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ

(ನ್ಯೂಸ್ ಕಡಬ) newskadaba.com, ಕಡಬ, ಜ.9    ನೂಜಿಬಾಳ್ತಿಲ ಗ್ರಾಮದ ಒರುಂಬಾಳು ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಪ್ರತಿಷ್ಠಾ ವಾರ್ಷಿಕೋತ್ಸವ ಹಾಗೂ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ಹಾಗೂ ಗಣಹೋಮ ಕಾರ್ಯಗಳು ಬ್ರಹ್ಮಶ್ರೀ ಕೆಮ್ಮಿಂಜೆ ನಾಗೇಶ ತಂತ್ರಿಗಳ ನೇತೃತ್ವದಲ್ಲಿ ಜ.11ರಂದು ನಡೆಯಲಿದೆ. ಜ.10ರಂದು ಭಕ್ತಾಧಿಗಳಿಂದ ಕ್ಷೇತ್ರಕ್ಕೆ ಹಸುರುವಾಣಿ ಸಮರ್ಪಣೆ ನಡೆಯಲಿದೆ. ಜ.11ರಂದು ದೇವತಾ ಪ್ರಾರ್ಥನೆ, ಆಚಾರ್ಯವರಣ, ಮಹಾಗಣಪತಿ ಹೋಮ, ಪಂಚವಿಂಶತಿ ಕಲಶಪೂಜೆ ಬಳಿಕ ಸಾರ್ವಜನಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ, ಶ್ರೀ ದೇವರಿಗೆ ಕಲಶಾಭಿಷೇಕ, ನಾಗದೇವರಿಗೆ ತಂಬಿಲ

ಜ.11: ಒರುಂಬಾಳು ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ Read More »

ಕರಾವಳಿ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.9    2019-20 ನೇ ಸಾಲಿನ ಅಂಬಿಗರ ಚೌಡಯ್ಯ ಅಧ್ಯಯನ ಪೀಠದ ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ, ವಚನ ಸಾಹಿತ್ಯ ಪರಂಪರೆ ಮತ್ತು ಸಮಾಜ ಎಂಬ ಶೀರ್ಷಿಕೆ ಅಡಿಯಲ್ಲಿ ವಿವಿಧ ಕಾಲೇಜುಗಳಲ್ಲಿ ನಡೆಯಲಿದೆ. ಜನವರಿ 9 ರಂದು ಬೆಳಿಗ್ಗೆ 10.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಬೆಳ್ತಂಗಡಿ, 14 ರಂದು ಬೆಳಿಗ್ಗೆ 11.30 ಗಂಟೆಗೆ ಸರಕಾರಿ ಪ್ರಥಮ ದರ್ಜೆ ಕಾಜೇಜು ಕನ್ಯಾನ, 16 ರಂದು ಮಧ್ಯಾಹ್ನ 2.30 ಗಂಟೆಗೆ ಉಪೇಂದ್ರ ಪೈ

ಅಂಬಿಗರ ಚೌಡಯ್ಯ- ವಚನಸಾರ ಪ್ರಸರಣೋಪನ್ಯಾಸ ಕಾರ್ಯಕ್ರಮ Read More »

ಕರಾವಳಿ
Scroll to Top