newskadaba

ಜನವರಿ 10 ಏಣಿತಡ್ಕ ದೈವಗಳ ನೇಮೋತ್ಸವ

(ನ್ಯೂಸ್ ಕಡಬ) newskadaba.com,  ಕಡಬ, ಜ.9  ಕಡಬ ತಾಲೂಕಿನ ಕೊೈಲ ಗ್ರಾಮದ ಏಣಿತಡ್ಕದ ಗ್ರಾಮ ದೈವ ಶ್ರೀ ಶಿರಾಡಿ ದೈವ ಹಾಗೂ ಸಪರಿವಾರ ದೈವಗಳ ನೇಮೋತ್ಸವ ಜನವರಿ 10 ನೇ ಶುಕ್ರವಾರ ನಡೆಯಲಿದೆ. ಈಗಾಗಲೇ ಗೊನೆಮಹೋರ್ತ ನಡೆದಿದ್ದು, ಶುಕ್ರವಾರ ಬೆಳಿಗ್ಗೆ ಆಶ್ಲೇಷ ಬಲಿ, ನಾಗನಿಗೆ ಕ್ಷೀರಾಭಿಷೇಕ, ದೈವಗಳಿಗೆ ಕಲಶಾಭಿಷೇಕ ನಡೆದು ಮಧ್ಯಾಹ್ನ ಅನ್ನ ಸಂತರ್ಪಣೆ ನಡೆಯಲಿದೆ. ಸಂಜೆ ಶ್ರೀ ಶಿರಾಡಿ ಹಾಗೂ ಸಪರಿವಾರ ದೈವಗಳ ಭಂಡಾರ ತೆಗೆದು ರಾತ್ರಿ ನೇಮೋತ್ಸವ ನಡೆಲಿದೆ ಎಂದು ಇಲ್ಲಿನ ಆಡಳಿತ ಸಮಿತಿ […]

ಜನವರಿ 10 ಏಣಿತಡ್ಕ ದೈವಗಳ ನೇಮೋತ್ಸವ Read More »

ಕರಾವಳಿ

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8  ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಪೈಕಿ ಅತ್ಯುತ್ತಮ ಸೇವೆಗೈದ/ಸಾಧನೆಗೈದ ನಾಡಿನ ಜನತೆಯ ಮುಖದಲ್ಲಿ ಮುಗಳ್ನಗೆ ತಂದು ಸರಕಾರಿ ಕೆಲಸದಲ್ಲಿ ವಿನೂತನ ಪದ್ದತಿ, ನಾಗರಿಕ ಸ್ನೇಹಿ, ಗುಣಾತ್ಮಕ, ಭ್ರಷ್ಟಾಚಾರ ರಹಿತ ಕಾರ್ಯವೆಸಗಿದ ಅಧಿಕಾರಿ/ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ನೀಡುವ ಬಗ್ಗೆ ಸರ್ಕಾರ ಯೋಜನೆಯನ್ನು ರೂಪಿಸಿದೆ. 2019-20ನೇ ಸಾಲಿನ ಜಿಲ್ಲಾವಾರು, ಇಲಾಖಾವಾರು ಮತ್ತು ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಅತ್ಯುನ್ನತ ಸೇವೆ ಸಲ್ಲಿಸಿದ/ಸಾಧನೆ ಮಾಡಿದ ರಾಜ್ಯ ಸರ್ಕಾರದ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸರ್ವೋತ್ತಮಸೇವಾ ಪ್ರಶಸ್ತಿ –

ಅತ್ಯುತ್ತಮ ಸೇವೆ ಮಾಡಿದ ರಾಜ್ಯ ಸರ್ಕಾರಿ ನೌಕರರಿಂದ ಸರ್ವೋತ್ತಮ ಸೇವಾ ಪ್ರಶಸ್ತಿಗೆ ಅರ್ಜಿ Read More »

ಕರಾವಳಿ

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.8   ಪಡಿತರ ಚೀಟಿದಾರರ ಇ ಕೆವೈಸಿ ಪಡೆಯುವ ಪ್ರಕ್ರಿಯೆ ಪ್ರಗತಿಯಲ್ಲಿದ್ದು, ಆಯುಕ್ತರು, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಆದೇಶದಂತೆ ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯಲ್ಲಿನ ಎಲ್ಲಾ ಸದಸ್ಯರುಗಳ ಇ ಕೆವೈಸಿ ಪಡೆಯುವ ಪ್ರಕ್ರಿಯೆಯನ್ನು 2020ನೇ ಮಾರ್ಚ್ ಅಂತ್ಯದವರೆಗೆ ವಿಸ್ತರಿಸಲಾಗಿದೆ. ಜಿಲ್ಲೆಯ ಕೆಲವೊಂದು ನ್ಯಾಯಬೆಲೆ ಅಂಗಡಿಗಳಲ್ಲಿ ಪಡಿತರ ಚೀಟಿಯ ಎಲ್ಲಾ ಸದಸ್ಯರು ಇ ಕೆವೈಸಿಗೆ ಒಟ್ಟಾಗಿ ಬರಬೇಕೆಂದು, ಇಲ್ಲದಿದ್ದರೆ ಪಡಿತರ ನಿಲ್ಲಿಸುವುದಾಗಿ ಮತ್ತು ಪಡಿತರ ರದ್ದಾಗುವುದಾಗಿ ದೂರುಗಳು ಬಂದಿರುತ್ತದೆ. ಪಡಿತರ ಚೀಟಿಯ

ರೇಷನ್ ಕಾರ್ಡ್ – ಇ ಕೆವೈಸಿ ಪ್ರಕ್ರಿಯೆ ವಿಸ್ತರಣೆ Read More »

ಕರಾವಳಿ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ

(ನ್ಯೂಸ್ ಕಡಬ) newskadaba.com, ಮಂಗಳೂರು, ಜ.3   ಕೈಲಾಸ್ ಸತ್ಯಾರ್ಥಿ ಫೌಂಡೇಶನ್ ನವದೆಹಲಿ, ಸ್ವಂದನಾ ಬೆಳಗಾವಿ, ದ.ಕ ಜಿಲ್ಲಾ  ಕಾನೂನು ಸೇವೆಗಳ ಪ್ರಾಧಿಕಾರ, ದ.ಕ ಜಿಲ್ಲಾ ಪಂಚಾಯತಿ, ಪಡಿ ಸಂಸ್ಥೆ ಮಂಗಳೂರು ಮತ್ತು ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿ ದ.ಕ ಜಿಲ್ಲೆ ಇವರುಗಳ ಸಂಯುಕ್ತ ಆಶ್ರಯದಲ್ಲಿ ನಾಳೆ ಬೆಳಗ್ಗೆ 9.30 ಗಂಟೆಗೆ  ದ.ಕ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ “ಮಕ್ಕಳ ರಕ್ಷಣೆ ಕುರಿತು ಜಿಲ್ಲಾಮಟ್ಟದ ಸಾರ್ವಜನಿಕ ಸಂವಾದ ಕಾರ್ಯಕ್ರಮ”  ನಡೆಯಲಿದೆ. ಕಾರ್ಯಕ್ರಮ ಉದ್ಘಾಟನೆಯನ್ನು  ಪ್ರಧಾನ ಜಿಲ್ಲಾ ಮತ್ತು ಸತ್ರ

ಜ.4 ರಂದು ಮಕ್ಕಳ ರಕ್ಷಣೆ – ಜಿಲ್ಲಾ ಮಟ್ಟದ ಸಾರ್ವಜನಿಕ ಸಂವಾದ Read More »

ಕರಾವಳಿ

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ

(ನ್ಯೂಸ್ ಕಡಬ) newskadaba.com, ಕಡಬ, ಡಿ.19   ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷವು ಡಿ.17 ರಂದು ಕಡಬ ಅಂಬೇಡ್ಕರ್ ಭವನದಲ್ಲಿ ನಡೆಯಿತು.ಕ.ರ.ವೇ ಸ್ವಾಭಿಮಾನಿ ಬಣ ರಾಜ್ಯ ಅದ್ಯಕ್ಷ ಕೃಷ್ಣೇ ಗೌಡ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ, ನಾಡಿನ ಕಟ್ಟಕಡೆಯ ಜನರನ್ನು ಮುಖ್ಯ ವಾಹಿನಿಗೆ ತರುವುದೇ ಸಂಘಟನೆಯ ಮುಖ್ಯ ಉದ್ದೇಶವಾಗಿದೆ. ಸಮಾಜದಲ್ಲಿ ನೊಂದ ಜನರ ಬದುಕನ್ನು ಕಟ್ಟಲು ನೆರವಾಗುವ ಮೂಲಕ ಸಂಘಟನೆಗಳು ತಮ್ಮ ಬದ್ದತೆಯನ್ನು ಕಾಯಬೇಕು.ಸಾಮಾಜಿಕವಾಗಿ ಹೋರಾಟ ಮಾಡಿ ಸಾಂತ್ವಿಕ ಅಂತ್ಯ ಕಂಡ ನಮ್ಮ ಸಂಘಟನೆ

ಕ.ರ.ವೇ ಸ್ವಾಭಿಮಾನಿ ಬಣ ಕಡಬ ತಾಲೂಕು ಘೋಷಣಾ ಸಮಾವೇಷ Read More »

ಕರಾವಳಿ

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.17  ಸಾರ್ವಜನಿಕರಿಗೆ ಸುಲಭವಾಗುವ ರೀತಿಯಲ್ಲಿ ಮರಳು ಪೂರೈಕೆ ಆಗಬೇಕು. ಇದರಿಂದ ಸಾರ್ವಜನಿಕರಿಗೆ ಯಾವ ರೀತಿಯ ತೊಂದರೆ, ಕಷ್ಟಗಳಾಗಬಾರದು ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು. ಸೋಮವಾರ ಮಹಾನಗರಪಾಲಿಕೆ ಮಂಗಳಾ ಸಭಾಂಗಣದಲ್ಲಿ ನಡೆದ  ಜಿಲ್ಲಾ ಖನಿಜ ಪ್ರತಿಷ್ಠಾನ ಟ್ರಸ್ಟ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತಾಡಿದರು. ಸರಕಾರದಿಂದ ನೀಡಬೇಕಾದ ಸೌಲಭ್ಯವನ್ನು ಒದಗಿಸಿಕೊಡಲಾಗುವುದು, ಸರಕಾರಿ ಕಾಮಗಾರಿಗಳಿಗೆ ಸಕಾಲದಲ್ಲಿ ಮರಳು ಪೂರೈಕೆಯಾಗಿ ಕಾಮಗಾರಿಗಳನ್ನು ಆದಷ್ಟು ಕನಿಷ್ಟ ಸಮಯದಲ್ಲಿ ಪೂರ್ತಿಗೊಳಿಸುವಂತೆ ನೋಡಿಕೊಳ್ಳಬೇಕು

ಸಾರ್ವಜನಿಕರಿಗೆ ತೊಂದರೆಯಾಗದೇ ಮರಳು ಪೂರೈಕೆಯಾಗಲಿ- ಸಚಿವರ ಸೂಚನೆ Read More »

ಕರಾವಳಿ

ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ

(ನ್ಯೂಸ್ ಕಡಬ) newskadaba.com, ಬೆಳ್ಳಾರೆ, ಡಿ.16   ಕಾರು ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೂ ಸಹಸವಾರನಿಗೂ ಗಾಯಗಳಾದ ಘಟನೆ ಬೆಳ್ಳಾರೆ ತಿರುವು ರಸ್ತೆಯಲ್ಲಿ ನಿನ್ನೆ ನಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ಸವಾರ ಕಿರಣ್ ಮತ್ತು ಸಹಸವಾರ ಸತ್ಯ ನಾರಾಯಣರವರಿಗೆ ಗಾಯಗಳಾಗಿರುವ ಬಗ್ಗೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ಳಾರೆ: ಕಾರು ಮತ್ತು ಬೈಕ್ ನಡುವೆ ಢಿಕ್ಕಿ ➤ ಸವಾರರಿಬ್ಬರಿಗೆ ಗಾಯ Read More »

ಕರಾವಳಿ

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.16   ನಗರದ ಪದುವಾ ಹೈಸ್ಕೂಲ್‍ನಲ್ಲಿ ಜೆಸಿಐ ಮಂಗಳೂರು ಲಾಲ್‍ಬಾಗ್, ಲಯನ್ಸ್ ಕ್ಲಬ್ ಹಾಗೂ ಲಿಯೋಕ್ಲಬ್, ಕದ್ರಿಹಿಲ್ಸ್ ಮತ್ತು ನೇತ್ರಾವತಿ ಮಂಗಳೂರು, ರೋಟರಿ ಕ್ಲಬ್ ಮಂಗಳೂರು ಹಿಲ್‍ಸೈಡ್ ವೆನ್‍ಲಾಕ್ ಆಸ್ಪತ್ರೆ ಮಂಗಳೂರು ಚೂಂತಾರು ಸರೋಜಿನಿ ಪ್ರತಿಷ್ಠಾನ ಮಂಗಳೂರು, ಅರೆಹೊಳೆ ಪ್ರತಿಷ್ಠಾನ, ಪ್ರಸಾದ್ ನೇತ್ರಾಲಯ ಯುನೈಟೆಡ್ ಪ್ರೆಂಡ್ಸ್ ಬಿಜೈ, ಶ್ರೀ ವೇದಮಾಯು ಆಯುರ್ವೆದ ಆಸ್ಪತ್ರೆ, ಇಂಡಿಯನ್ ಕ್ಯಾಥೋಲಿಕ್ ಯೂತ್ ಮೂವ್‍ಮೆಂಟ್ ಮತ್ತು ಪದುವಾ ಕಾಮರ್ಸ್ ಮತ್ತು ಮ್ಯಾನೇಜ್‍ಮೆಂಟ್ ಕಾಲೇಜ್ ಇವುಗಳ ಸಂಯುಕ್ತ ಆಶ್ರಯದಲ್ಲಿ ವೈದ್ಯಕೀಯ

ರಕ್ತದಾನ ಶ್ರೇಷ್ಠದಾನ – ಡಾ: ಚೂಂತಾರು Read More »

ಕರಾವಳಿ

ಕಡಬ ತಾಲೂಕು ಸಮಸ್ತ ಸುನ್ನಿ ಮಹಲ್ಲಾ ಪೆಡರೇಶನ್ ರೂಪೀಕರಣ ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.14   ನೂತನ ಕಡಬ ತಾಲೂಕು ಸಮಸ್ತ ಸುನ್ನೀ ಮಹಲ್ ಪೆಡರೇಶನ್ ಸಮಿತಿ ರಚಿಸಿ ಡಿ 13ರಂದು ಪದಾಧಿಕಾರಿಗಳನ್ನು ಹಾಗು ಕಾರ್ಯಕಾರಿ ಸದಸ್ಯರನ್ನು ಆಯ್ಕೆ ಮಾಡಲಾಯಿತು. ಮಂಗಳೂರು ಖಾಝೀ ತ್ವಾಖಾ ಅಹಮ್ಮದ್ ಮುಸ್ಲಿಯಾರ್ ನೂತನ ಸಮತಿಯನ್ನು ರಚಿಸಿ ಉತ್ತಮ ರೀತಿಯಲ್ಲಿ ಕಾರ್ಯಾಚರಿಸುವಂತೆ ಆಶಿರ್ವದಿಸಿದರು. ಕಡಬ ರಹಮ್ಮಾನಿಯ ಟೌನ್ ಜುಮ್ಮಾ ಮಸೀದಿಯ ಮುದರ್ರಿಸ್ ಹಾಜೀ ಪಿ.ಎಮ್ ಇಬ್ರಾಹಿಂ ದಾರಿಮೀ ಉದ್ಘಾಟಿಸಿದರು. ಅಡ್ ರೆಂಜಿಲಾಡಿ ಹುಸೈನ್ ದಾರಿಮಿ ಮಾತನಾಡಿ ಸಂಘಟಾತ್ಮಕವಾಗಿ ದೀನೀ ಪ್ರವರ್ತಣೆ ಗೈವ ಮೂಲಕ

ಕಡಬ ತಾಲೂಕು ಸಮಸ್ತ ಸುನ್ನಿ ಮಹಲ್ಲಾ ಪೆಡರೇಶನ್ ರೂಪೀಕರಣ ಸಮಿತಿ ರಚನೆ Read More »

ಕರಾವಳಿ

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರು :  ಸಹಾಯವಾಣಿ ಸ್ಥಾಪನೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.13   ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯು ಕೇಬಲ್ ಟಿವಿ ಮತ್ತು ಉಪಗ್ರಹ ಟಿವಿ ವಾಹಿನಿಗಳಲ್ಲಿ ಪ್ರಸಾರವಾಗುವ ವಿಷಯಗಳ ಬಗ್ಗೆ ದೂರುಗಳನ್ನು ಸಲ್ಲಿಸಲು 24×7 ಸಾರ್ವಜನಿಕ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದೆ. ಕೇಬಲ್ ಸೇವೆಯಲ್ಲಿ ಪ್ರಸಾರವಾಗುವ ಯಾವುದೇ ಕಾರ್ಯಕ್ರಮ ಸದಭಿರುಚಿ ಅಥವಾ ಸಭ್ಯತೆಯ ವಿರುದ್ಧ, ಮಿತ್ರ ರಾಷ್ಟ್ರಗಳ ಟೀಕೆ, ಧರ್ಮ, ಸಮುದಾಯ ಅಥವಾ ಧಾರ್ಮಿಕ ಸಮೂಹಗಳನ್ನು ನಿಂದಿಸುವ ಮಾತುಗಳು, ದೃಶ್ಯಗಳು ಅಥವಾ ಕೋಮುವಾದಿ ಭಾವನೆಗಳನ್ನು ಉತ್ತೇಜಿಸುವುದು, ಯಾವುದೇ ಅಸಹ್ಯಕರ, ಮಾನನಷ್ಟ ಮಾಡುವಂತ ಉದ್ದೇಶಪೂರ್ವಕ,

ಟಿವಿ ವಾಹಿನಿಗಳ ಕಾರ್ಯಕ್ರಮಗಳ ಕುರಿತ ದೂರು :  ಸಹಾಯವಾಣಿ ಸ್ಥಾಪನೆ Read More »

ಕರಾವಳಿ
Scroll to Top