newskadaba

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.12  ಕುಂತೂರು ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ವಿಶ್ವ ಮಾನವ ಹಕ್ಕುಗಳ ದಿನವನ್ನು ಮಾನವ ಹಕ್ಕುಗಳ ಸಂಘದ ವತಿಯಿಂದ ಕಾಲೇಜಿನ ಸಭಾಂಗಣದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದ ಅಧಕ್ಷತೆಯನ್ನು ವಹಿಸಿದ್ದ ಕಾಲೇಜಿನ ಸಂಚಾಲಕರಾದ ವಂ/ಫಾ/ಡಾ/ ಎಲ್ದೋ ಪುತ್ತನ್‍ಕಂಡತ್ತಿಲ್ ಅವರು ಮಾನವ ಹಕ್ಕುಗಳ ಮಹತ್ವ ಮತ್ತು ಪ್ರಸ್ತುತತೆಯನ್ನು ಪ್ರಶಿಕ್ಷಣಾರ್ಥಿಗಳಿಗೆ ವಿವರಿಸಿದರು. ಮಾನವ ಹಕ್ಕುಗಳ ಸಂಘದ ಸಂಯೋಜಕ ಉಪನ್ಯಾಸರಾದ ಶ್ರೀ ಅಜಿತ್ ಕಾಮತ್‍ರವರು ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಿಕ್ಷಣಾರ್ಥಿಗಳಾದ ಸಂಧ್ಯಾ ಕೆ.ಕೆ ಮತ್ತು ಸಿರಜುನ್ನಿಶ ಅವರು ಮಾನವ […]

ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ವಿಶ್ವ ಮಾನವ ಹಕ್ಕುಗಳ ದಿನಾಚರಣೆ Read More »

ಕರಾವಳಿ

ಪುತ್ತೂರು : ಪಾದಚಾರಿಗೆ ಓಮಿನಿ ಡಿಕ್ಕಿ

(ನ್ಯೂಸ್ ಕಡಬ) newskadaba.com, ಪುತ್ತೂರು, ಡಿ.12   ಪಾದಚಾರಿಗೆ ಓಮಿನಿ ಡಿಕ್ಕಿ ಹೊಡೆದು ಗಾಯಗೊಂಡ ಘಟನೆ ಪುತ್ತೂರು ತಾಲೂಕು  ಸರ್ವೇ ಗ್ರಾಮದಲ್ಲಿ ನಿನ್ನೆ ನಡೆದಿದೆ. ಕುಮಾರಿ ಶೋಭಾ ಎಂಬವರಿಗೆ ತಲೆ ಭಾಗಕ್ಕೆ ರಕ್ತ ಗಾಯವಾಗಿರುತ್ತದೆ. ಈ ಬಗ್ಗೆ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪುತ್ತೂರು : ಪಾದಚಾರಿಗೆ ಓಮಿನಿ ಡಿಕ್ಕಿ Read More »

ಕರಾವಳಿ

ಬೆಳ್ತಂಗಡಿ: ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ಕಳವು

(ನ್ಯೂಸ್ ಕಡಬ) newskadaba.com, ಬೆಳ್ತಂಗಡಿ, ಡಿ.10   ತನ್ನ ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ನಗದು ಸಮೇತ ಕಳವಾದ ಘಟನೆ ಬೆಳ್ತಂಗಡಿ ತಾಲೂಕು ನಾವೂರು ಪೇಟೆಯಲ್ಲಿ ಸೋಮವಾರದಂದು ನಡೆದಿದೆ. ಎನ್.ಎ.ಉಸ್ಮಾನ್ ರವರ 23,000/- ರೂ. ಬೆಳಿಗ್ಗೆ 09:00 ಗಂಟೆಯಿಂದ 10:00 ಗಂಟೆಯ ಮಧ್ಯದ ಅವಧಿಯಲ್ಲಿ ಕಳವು ಮಾಡಿರುವುದಾಗಿ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೆಳ್ತಂಗಡಿ: ವಾಹನದ ಮುಂಭಾಗದ ಸೀಟ್ ನಲ್ಲಿ ಇಟ್ಟಿದ್ದ ಕ್ಯಾಶ್ ಬ್ಯಾಗ್ ಕಳವು Read More »

ಕರಾವಳಿ

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಜೀಪ್ ➤ ಮೆಸ್ಕಾಂ ಕಂಪನಿಗೆ ಸುಮಾರು 35,913/- ರೂಪಾಯಿ ನಷ್ಟ

(ನ್ಯೂಸ್ ಕಡಬ) newskadaba.com, ಬಂಟ್ವಾಳ, ಡಿ.10   ಜೀಪೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬ ಜಖಂಗೊಂಡ ಘಟನೆ ಬಂಟ್ವಾಳ ತಾಲೂಕು ಬಿ ಮೂಡ ಗ್ರಾಮದ ಮೊಡಂಕಾಪು ಎಂಬಲ್ಲಿ ನಿನ್ನೆ ನಡೆದಿದೆ. ಇದರಿಂದಾಗಿ ಮೆಸ್ಕಾಂ ಕಂಪನಿಗೆ ಸುಮಾರು 35,913/- ರೂಪಾಯಿ ನಷ್ಟ ಸಂಭವಿಸಿರುವುದಾಗಿ ಮೆಸ್ಕಾಂ ಕಂಪನಿಯ ಸಹಾಯಕ ಇಂಜಿನಿಯರು ಜಿತೇಶ್ ಎಂಬವರು ಕಾನೂನು ಕ್ರಮಕ್ಕೆ ಕೋರಿಕೆ ಮಾಡಿಲಾಗಿದೆ. ಈ ಬಗ್ಗೆ ಬಂಟ್ವಾಳ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಜೀಪ್ ➤ ಮೆಸ್ಕಾಂ ಕಂಪನಿಗೆ ಸುಮಾರು 35,913/- ರೂಪಾಯಿ ನಷ್ಟ Read More »

ಕರಾವಳಿ

ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ

(ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10   ಆಯುಕ್ತರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ರಾಜ್ಯ ಯುವ ಕೇಂದ್ರ, ಬೆಂಗಳೂರು ಇವರ ಸುತ್ತೋಲೆಯಲ್ಲಿ 2019-20ನೇ ಸಾಲಿನ ಅಖಿಲ ಭಾರತ ನಾಗರೀಕ ಸೇವಾ ಬ್ಯಾಡ್ಮಿಂಟನ್ ಪಂದ್ಯಾವಳಿ ಡಿಸೆಂಬರ್ 27 ರಿಂದ ಜನವರಿ 2 ರವರೆಗೆ ಸಚಿವಾಲಯ ಜಿಮ್ಕಾನ್, ಸೆಕ್ಟರ್-21, ಗಾಂಧಿನಗರ, ಗುಜರಾತ್ ಇಲ್ಲಿ ನಡೆಯಲಿದೆ. ಈ ಸಂಬಂಧ ರಾಜ್ಯ ತಂಡವನ್ನು ಡಿಸೆಂಬರ್ 15 ರಂದು ಬೆಂಗಳೂರಿನ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಆಯ್ಕೆ ಪ್ರಕ್ರಿಯೆಗೆ ಜಿಲ್ಲಾ ಮಟ್ಟದಿಂದ ನಾಗರಿಕ ಸೇವಾ

ರಾಜ್ಯ ಸರಕಾರಿ ನೌಕರರ ಜಿಲ್ಲಾ ಮಟ್ಟದ ಬ್ಯಾಡ್ಮಿಂಟನ್ ಸ್ಪರ್ಧೆ Read More »

ಕರಾವಳಿ

ವಿಕಲಚೇತನರ ವಿಶೇಷ ಬಸ್ ಪಾಸ್- ನವೀಕರಣಕ್ಕೆ ಅರ್ಜಿ

  (ನ್ಯೂಸ್ ಕಡಬ) newskadaba.com, ಮಂಗಳೂರು, ಡಿ.10   ಕರಾರಸಾ.ಸಂಸ್ಥೆಯು ವಿಕಲಚೇತನರ ಪ್ರಯಾಣಿಕರಿಗೆ ತಮ್ಮ ವಾಸಸ್ಥಳದಿಂದ 100 ಕಿ.ಮೀ ವ್ಯಾಪ್ತಿಯಲ್ಲಿ ಪ್ರಯಾಣಿಸಲು ರಿಯಾಯಿತಿ ದರದಲ್ಲಿ ಬಸ್ಸು ಪಾಸುಗಳನ್ನು ವಿತರಿಸುತ್ತಿದ್ದು, 2019ನೇ ಸಾಲಿನಲ್ಲಿ ವಿತರಿಸಿರುವ ರಿಯಾಯಿತಿ ಬಸ್ಸು ಪಾಸುಗಳ ಅವಧಿಯು ಡಿಸೆಂಬರ್ 31 ರಂದು ಮುಕ್ತಾಯಗೊಳ್ಳುತ್ತದೆ. 2020ನೇ ಸಾಲಿಗಾಗಿ ಈ ಬಸ್ಸು ಪಾಸುಗಳನ್ನು ಜನವರಿ 1, 2020 ರಿಂದ ನವೀಕರಿಸಲು ಕ್ರಮಕೈಗೊಳ್ಳಲಾಗುವುದು ಹಾಗೂ ಹೊಸ ಪಾಸುಗಳನ್ನು ನೀಡಲಾಗುವುದು. ವಿಕಲಚೇತನರ ರಿಯಾಯಿತಿ ಬಸ್ಸು ಪಾಸುಗಳನ್ನು ಫಲಾನುಭವಿಗಳು ಬಂದು ನವೀಕರಿಸಿಕೊಳ್ಳಲು ಅನುಕೂಲವಾಗುವಂತೆ ಸಾಕಷ್ಟು

ವಿಕಲಚೇತನರ ವಿಶೇಷ ಬಸ್ ಪಾಸ್- ನವೀಕರಣಕ್ಕೆ ಅರ್ಜಿ Read More »

ಕರಾವಳಿ

ಡಿ.15: ಮೀನಾಡಿ ಶಾಲೆಯಲ್ಲಿ ಪೂರ್ವಭಾವಿ ಸಭೆ

  (ನ್ಯೂಸ್ ಕಡಬ) newskadaba.com, ಕಲ್ಲುಗುಡ್ಡೆ, ಡಿ.10   ನೂಜಿಬಾಳ್ತಿಲ ಗ್ರಾಮ ಪಂಚಾಯತ್ ವ್ಯಾಪ್ತಿಯ ರೆಂಜಿಲಾಡಿ ಗ್ರಾಮದ ಮೀನಾಡಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಡಿ. 15ರಂದು ಅಪರಾಹ್ನ ಪೂರ್ವಭಾವಿ ಸಭೆ ನಡೆಯಲಿದೆ. 1960ರಲ್ಲಿ ಪ್ರಾರಂಭಗೊಂಡ ಶಾಲೆ ಇದೀಗ 60ನೇ ವರ್ಷಾಚರಣೆ ಸಂಭ್ರಮದಲ್ಲಿದ್ದು, 60ನೇ ವರ್ಷಾರಣೆಯ ಬಗ್ಗೆ ಶಾಲಾ ಹಿರಿಯ ವಿದ್ಯಾರ್ಥಿಗಳು,, ವಿದ್ಯಾಭಿಮಾನಿಗಳು ಹಾಗೂ ಗ್ರಾಮಸ್ಥರು ಪೂರ್ವಭಾವಿ ಸಭೆಯಲ್ಲಿ ಪಾಲ್ಗೊಂಡು ಸಲಹೆ, ಸೂಚನೆಗಳನ್ನು ನೀಡುವಂತೆ ತಿಳಿಸಲಾಗಿದೆ. ಇದೇ ಸಂದರ್ಭದಲ್ಲಿ ಮಹೋತ್ಸವ ಸಮಿತಿ ಹಾಗೂ ಶಾಲಾ ಹಿರಿಯ ವಿದ್ಯಾರ್ಥಿ ಸಂಘ ರಚನೆಯೂ

ಡಿ.15: ಮೀನಾಡಿ ಶಾಲೆಯಲ್ಲಿ ಪೂರ್ವಭಾವಿ ಸಭೆ Read More »

ಕರಾವಳಿ

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸರಕಾರಿ, ಸರಕಾರೇತರ ನೌಕರರ ಸ್ನೇಹಕೂಟ-ಸಮಿತಿ ರಚನೆ

(ನ್ಯೂಸ್ ಕಡಬ) newskadaba.com, ಕಡಬ, ಡಿ.9  ಕಡಬ ಒಕ್ಕಲಿಗ ಗೌಡ ಸೇವಾ ಇದರ ವತಿಯಿಂದ ಗೌಡ ಸಮುದಾಯದ ಸರಕಾರಿ ಮತ್ತು ಸರಕಾರೇತರ ನೌಕರರ ಸ್ನೇಹಕೂಟ ಕಾರ್ಯಕ್ರಮ ಡಿ.8ರಂದು ಕಡಬ ಒಕ್ಕಲಿಗ ಗೌಡ ಸಮುದಾಯ ಭವನದಲ್ಲಿ ನಡೆಯಿತು. ಕಡಬ ವಲಯ ಒಕ್ಕಲಿಗ ಗೌಡ ಸೇವಾ ಸಂಘದ ಅಧ್ಯಕ್ಷ ತಮ್ಮಯ್ಯ ಗೌಡ ಸುಳ್ಯ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಉಪನ್ಯಾಸಕ ಗುಡ್ಡಪ್ಪ ಗೌಡ ಬಲ್ಯ ಅವರು ಸಂಘಟನೆ ಬಲಗೊಳಿಸುವ ನಿಟ್ಟಿನಲ್ಲಿ ಮಾತನಾಡಿದರು. ವೇದಿಕೆಯಲ್ಲಿ ಗೌಡ ಸಂಘದ ಕಾರ್ಯದರ್ಶಿ ಮಂಜುನಾಥ ಗೌಡ ಕೊಲಂತ್ತಾಡಿ,

ಕಡಬ ಒಕ್ಕಲಿಗ ಗೌಡ ಸೇವಾ ಸಂಘದ ವತಿಯಿಂದ ಸರಕಾರಿ, ಸರಕಾರೇತರ ನೌಕರರ ಸ್ನೇಹಕೂಟ-ಸಮಿತಿ ರಚನೆ Read More »

ಕರಾವಳಿ

ಬೈಕ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ

(ನ್ಯೂಸ್ ಕಡಬ) newskadaba.com, ಬಂಟ್ವಾಳ, ಡಿ.7  ಸ್ಕೂಟರ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬಂಟ್ವಾಳ ತಾಲೂಕು ತೆಂಕಬೆಳ್ಳೂರು ಗ್ರಾಮದ ಕರ್ಗಲ್ಲು ಎಂಬಲ್ಲಿ ನಿನ್ನೆ ನಡೆದಿದೆ. ಬೈಕ್ ಸವಾರ ದಾಮೋದರ ಎಂಬವರ ತಲೆ ಹಾಗೂ ಕೈ ಕಾಲುಗಳಿಗೆ ಗಾಯವಾಗಿರುತ್ತದೆ. ಗಾಯಾಳು ತುಂಬೆ ಫಾದರ್ ಮುಲ್ಲರ್ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಪಡೆದು ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಎ.ಜೆ.ಆಸ್ಪತ್ರೆಯಲ್ಲಿ ಒಳರೋಗಿಯಾಗಿ ದಾಖಲಿಸಲಾಗಿದೆ ಎಂದು ಬಂಟ್ವಾಳ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬೈಕ್ ಮತ್ತು ಸ್ಕೂಟರ್ ನಡುವೆ ಢಿಕ್ಕಿ Read More »

ಕರಾವಳಿ

ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ

(ನ್ಯೂಸ್ ಕಡಬ) newskadaba.com, ಮಂಗಳೂರು , ಡಿ.7   ಶಾಲಾ ಮಕ್ಕಳಲ್ಲಿ ಅಂಚೆ ಚೀಟಿ ಸಂಗ್ರಹಣಾ ಹವ್ಯಾಸವನ್ನು ಬೆಳೆಸುವ ಆಶಯದೊಂದಿಗೆ ಡಿಸೆಂಬರ್ 6 ರಂದು ಕೆನರಾ ಹೈಸ್ಕೂಲ್, ಸಿ.ಬಿ.ಎಸ್.ಇ, ಡೊಂಗರ್ ಕೇರಿ ಶಾಲೆಯಲ್ಲಿ ಫಿಲಾಟೆಲಿ ಕ್ಲಬ್ ನ ಉದ್ಘಾಟನೆಯನ್ನು ಮಂಗಳೂರಿನ ಹಿರಿಯ ಅಂಚೆ ಅಧೀಕ್ಷಕ ಹರ್ಷ ಉದ್ಘಾಟಿಸಿದರು. ಫಿಲಾಟೆಲಿಸ್ಟ್ ಲಕ್ಷ್ಮಣ್ ಪ್ರಭು ಅವರು ಮಕ್ಕಳಿಗೆ ಸ್ಟಾಂಪ್ ಸಂಗ್ರಹಣೆಯ ಹವ್ಯಾಸದ ಕುರಿತು ಅರಿವು ಮೂಡಿಸಿದರು ಹಾಗೂ ತಮ್ಮ ಅಂಚೆ ಚೀಟಿ ಸಂಗ್ರಹಣೆಯ ಪ್ರದರ್ಶನವನ್ನು ಮಾಡಿದರು. ಶಾಲೆಯ ಪ್ರಿನ್ಸಿಪಾಲ್ ಜೋಯ್ ಜೆ ರೈ,

ಕೆನರಾ ಹೈಸ್ಕೂಲ್‍ನಲ್ಲಿ ಫಿಲಾಟೆಲಿ ಕ್ಲಬ್ ಉದ್ಘಾಟನೆ Read More »

ಕರಾವಳಿ
Scroll to Top