ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ
(ನ್ಯೂಸ್ ಕಡಬ) newskadaba.com ಮಂಗಳೂರು , ನ.23 ಶಾಲಾ ಆವರಣ ಸುತ್ತ ಮುತ್ತಲಿನ ಸ್ಥಳಗಳಲ್ಲಿ ತಂಬಾಕು ನಿಷೇಧ ಆಜ್ಞೆಯನ್ನು ಪಾಲಿಸದೆ ಇರುವ ಅಥವಾ ಇನ್ನಿತರ ಯಾವುದೇ ಮಾದಕ ವಸ್ತುಗಳ ಮಾರಾಟ ಮಾಡುವಂತಹ ಗೂಡಂಗಡಿಗಳು, ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದರೆ ನೇರವಾಗಿ ತಾಲೂಕು ಕಚೇರಿಗೆ ದೂರು ನೀಡಬೇಕು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರು ಪ್ರಸಾದ್ ಹೇಳಿದರು. ಶುಕ್ರವಾರ ಮಂಗಳೂರು ತಾಲೂಕು ಕಚೇರಿ, ಮಿನಿವಿಧಾನಸೌಧದಲ್ಲಿ ನಡೆದ ಡಿಪಿಟಿ ಮತ್ತು ಟಿಡಿ ಲಸಿಕಾ ಅಭಿಯಾನ ಕಾರ್ಯಕ್ರಮ […]
ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ Read More »
ಕರಾವಳಿ



