newskadaba

ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ

 (ನ್ಯೂಸ್ ಕಡಬ) newskadaba.com ಮಂಗಳೂರು , ನ.23  ಶಾಲಾ ಆವರಣ ಸುತ್ತ ಮುತ್ತಲಿನ ಸ್ಥಳಗಳಲ್ಲಿ ತಂಬಾಕು ನಿಷೇಧ ಆಜ್ಞೆಯನ್ನು ಪಾಲಿಸದೆ ಇರುವ ಅಥವಾ ಇನ್ನಿತರ ಯಾವುದೇ ಮಾದಕ ವಸ್ತುಗಳ ಮಾರಾಟ ಮಾಡುವಂತಹ ಗೂಡಂಗಡಿಗಳು, ಅನುಮಾಸ್ಪದ ವ್ಯಕ್ತಿಗಳು ಕಂಡು ಬಂದರೆ ನೇರವಾಗಿ ತಾಲೂಕು ಕಚೇರಿಗೆ ದೂರು ನೀಡಬೇಕು, ಅಂತವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ತಹಶೀಲ್ದಾರ್ ಗುರು ಪ್ರಸಾದ್ ಹೇಳಿದರು. ಶುಕ್ರವಾರ ಮಂಗಳೂರು ತಾಲೂಕು ಕಚೇರಿ, ಮಿನಿವಿಧಾನಸೌಧದಲ್ಲಿ ನಡೆದ ಡಿಪಿಟಿ ಮತ್ತು ಟಿಡಿ ಲಸಿಕಾ ಅಭಿಯಾನ ಕಾರ್ಯಕ್ರಮ […]

ಶಾಲಾ ಆವರಣಗಳ ಸುತ್ತ ಮಾದಕ ವಸ್ತು ಮಾರಾಟ ಕಂಡುಬಂದಲ್ಲಿ ದೂರು ನೀಡಿ Read More »

ಕರಾವಳಿ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ ಆರಂಭ

 (ನ್ಯೂಸ್ ಕಡಬ) newskadaba.com ಬೆಳ್ತಂಗಡಿ, ನ.22  ನಾಡಿನ ಪವಿತ್ರ ಕ್ಷೇತ್ರ ಶ್ರೀಕ್ಷೇತ್ರ ಧರ್ಮಸ್ಥಳವು ಕಾರ್ತಿಕ ಮಾಸದಲ್ಲಿ ನಡೆಯುವ ಲಕ್ಷದೀಪೋತ್ಸವ ಸಂಭ್ರಮಕ್ಕೆ ಸಜ್ಜುಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆಯವರ ಮಾರ್ಗದರ್ಶನದಲ್ಲಿ ನ. 22ರಿಂದ 26ರ ವರೆಗೆ ನಡೆಯಲಿರುವ ದೀಪೋತ್ಸವದಲ್ಲಿ ಸಾವಿರಾರು ಭಕ್ತಾದಿಗಳು ಭಾಗವಹಿಸಲಿದ್ದಾರೆ. ಈಗಾಗಲೇ ದೇವಸ್ಥಾನ, ಬೀಡು, ರಸ್ತೆಗಳು, ವಸತಿಗೃಹ ಸಹಿತ ರಸ್ತೆಗಳು, ಸುತ್ತಮುತ್ತಲಿನ ಕಟ್ಟಡಗಳು ವಿದ್ಯುದ್ದೀಪಗಳಿಂದ ಅಲಂಕಾರಗೊಂಡು, ಸಾಲು ಸಾಲು ವಿಭಿನ್ನ ಮಳಿಗೆಗಳಿಂದ ಜನಾಕರ್ಷಣೆ ಪಡೆದಿದೆ. ನೇತ್ರಾವತಿ ಸ್ನಾನಘಟ್ಟದಿಂದ ಮುಖ್ಯ ದ್ವಾರದವರೆಗೆ ವಿದ್ಯುದ್ದೀಪಗಳು, ರಸ್ತೆ

ಧರ್ಮಸ್ಥಳ ಲಕ್ಷದೀಪೋತ್ಸವ ಸಂಭ್ರಮ ಇಂದಿನಿಂದ ಆರಂಭ Read More »

ಕರಾವಳಿ

ಕಳವಾದ ಗೂಡ್ಸ್ ವಾಹನ

 (ನ್ಯೂಸ್ ಕಡಬ) newskadaba.com ಪುತ್ತೂರು, ನ.21  ಖಾಸಗಿ ಬಸ್ ನಿಲ್ದಾಣದ ಎದುರು ರಸ್ತೆಯ ಬದಿ ಗೂಡ್ಸ್ ವಾಹನ ನಿಲ್ಲಿಸಿ ಊಟ ಮುಗಿಸಿ ವಾಪಾಸು ವಾಹನ ನಿಲ್ಲಿಸಿದ್ದ ಜಾಗಕ್ಕೆ ಬಂದು ನೋಡುವಾಗ ವಾಹನವು ಆ ಜಾಗದಲ್ಲಿ ಇರಲಿಲ್ಲ, ಬಳಿಕ ಆಸುಪಾಸಿನಲ್ಲಿ ಹುಡುಕಾಡಿದರೂ ವಾಹನವು ಪತ್ತೆಯಾಗದ ಘಟನೆ ಬುಧವಾರದಂದು ಪುತ್ತೂರು ತಾಲೂಕು ಕಸ್ಬಾ ಗ್ರಾಮದ ನೆಲ್ಲಿಕಟ್ಟೆಯಲ್ಲಿ ನಡೆದಿದೆ. ಹಾಲಯ್ಯ ಕೆ.ಟಿ ಅವರು ಮಂಜುನಾಥ ರೋಡ್ ಲೈನ್ಸ್ ಸಂಸ್ಥೆಯ ಗೂಡ್ಸ್ ಸಾಮಾಗ್ರಿಗಳನ್ನು ಪುತ್ತೂರಿನಲ್ಲಿ ಡೋರ್ ಡೆಲಿವರಿ ಮಾಡುವ ವ್ಯವಹಾರ ನಡೆಸುತ್ತಿದ್ದು, ಸಾಮಾಗ್ರಿಗಳನ್ನು

ಕಳವಾದ ಗೂಡ್ಸ್ ವಾಹನ Read More »

ಕರಾವಳಿ

ಚಾರ್ಮಾಡಿ ಮಾರ್ಗವಾಗಿ ಮಿನಿ ಬಸ್ ಸಂಚಾರ

 (ನ್ಯೂಸ್ ಕಡಬ) newskadaba.com ಚೀನಾ, ನ.21  ಮಂಗಳವಾರ ಸಂಜೆ ಚಾರ್ಮಾಡಿ ಘಾಟಿಯಲ್ಲಿ ಮಿನಿ ಬಸ್ ಪ್ರಾಯೋಗಿಕ ಸಂಚಾರ ನಡೆಸಿತು. ಕೊಟ್ಟಿಗೆಹಾರದಿಂದ ಚಾರ್ಮಾಡಿ ಗ್ರಾಮದವರೆಗೂ ಮಿನಿ ಬಸ್ ಸಂಚರಿಸಿದ್ದು, ವಿವಿಧ ಇಲಾಖೆಗಳ ಅಧಿಕಾರಿಗಳು ಕಡಿದಾದ ತಿರುವುಗಳಿರುವ ಚಾರ್ಮಾಡಿ ಘಾಟಿ ರಸ್ತೆಯಲ್ಲಿ ಸುಗಮ ಬಸ್ ಸಂಚಾರ ಸಾಧ್ಯವೇ ಎಂಬುದನ್ನು ಪರೀಕ್ಷಿಸಿದರು. ಆಗಸ್ಟ್ ನ ಭಾರೀ ಮಳೆಯಿಂದ ಚಾರ್ಮಾಡಿಯ ಕೆಲವು ತಿರುವುಗಳಲ್ಲಿ ಗುಡ್ಡ ಕುಸಿತವಾಗಿದ್ದು, ಕೆಲವು ಕಡೆಗಳಲ್ಲಿ ರಸ್ತೆ ಕುಸಿದಿತ್ತು. ಒಂದು ತಿಂಗಳ ಕಾಲ ಎಲ್ಲ ವಾಹನ ಸಂಚಾರ ಸ್ಥಗಿತಗೊಳಿಸಿ ತಾತ್ಕಾಲಿಕ

ಚಾರ್ಮಾಡಿ ಮಾರ್ಗವಾಗಿ ಮಿನಿ ಬಸ್ ಸಂಚಾರ Read More »

ಕರಾವಳಿ

ಶೂಟಿಂಗ್ ನಲ್ಲಿ ವಿಶ್ವದಾಖಲೆ ಬರೆದ ಭಾರತದ ಮನು ಬಾಕರ್

(ನ್ಯೂಸ್ ಕಡಬ) newskadaba.com ಚೀನಾ, ನ.21  ವಿಶ್ವಕಪ್ ಶೂಟಿಂಗ್ ಫೈನಲ್ ನಲ್ಲಿ ಭಾರತದ ಶೂಟರ್ ಮನು ಬಾಕರ್ ಚಿನ್ನದ ಪದಕಕ್ಕೆ ಗುರಿಯಿಟ್ಟು ಗುರುವಾರ ನಡೆದ 10ಮೀ. ಏರ್ ಪಿಸ್ತೂಲ್ ವಿಭಾಗದಲ್ಲಿ ಚಿನ್ನದ ಪದಕ ಪಡೆದಿದ್ದಾರೆ. ಕಿರಿಯರ ವಿಭಾಗದಲ್ಲಿ ಒಟ್ಟು 244.7 ಅಂಕ ಪಡೆದ ಮನು ಬಾಕರ್ ವಿಶ್ವದಾಖಲೆ ಬರೆದರು. ಶೂಟಿಂಗ್ ವಿಶ್ವಕಪ್ ನಲ್ಲಿ ಭಾರತದ ಪಾಲಿಗೆ ಒಲಿದ ಮೊದಲ ಬಂಗಾರದ ಪದಕವಾಗಿದೆ. 17ರ ಹರೆಯದ ಮನು ಬಾಕರ್ ಸಾಧನೆಗೆ ಕ್ರೀಡಾ ವಲಯ ಮೆಚ್ಚುಗೆ ಸೂಚಿಸಿದ್ದು, ಕೇಂದ್ರ ಕ್ರೀಡಾ

ಶೂಟಿಂಗ್ ನಲ್ಲಿ ವಿಶ್ವದಾಖಲೆ ಬರೆದ ಭಾರತದ ಮನು ಬಾಕರ್ Read More »

ಕ್ರೀಡಾ ನ್ಯೂಸ್

ಟಿ ಟ್ವೆಂಟಿ ಪಂದ್ಯದಲ್ಲಿ ಮಿಂಚಿದ ಭಾರತದ ವನಿತೆಯರು

 (ನ್ಯೂಸ್ ಕಡಬ) newskadaba.com ಗಯಾನ, ನ.21  ಭಾರತದ ವನಿತೆಯರು ಅಂತಿಮ ಟಿ ಟ್ವೆಂಟಿ ಪಂದ್ಯವನ್ನೂ ವೆಸ್ಟ್ ಇಂಡೀಸ್ ವಿರುದ್ದ ಅಧಿಕಾರಯುತವಾಗಿ 5-0 ಅಂತರದಲ್ಲಿ ಗೆದ್ದಿದ್ದಾರೆ. ಪ್ರೊವಿಡೆನ್ಸ್ ಸ್ಟೇಡಿಯಂನಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಭಾರತ ಮೂರು ವಿಕೆಟ್ ನಷ್ಟಕ್ಕೆ 134 ರನ್ ಗಳಿಸಿತು. ಆರಂಭಿಕರಾದ ಶಿಫಾಲಿ ಮತ್ತು ಸ್ಮೃತಿ ಬೇಗನೇ ವಿಕೆಟ್ ಕಳೆದುಕೊಂಡರೂ ನಂತರ ಒಟ್ಟಾದ ವೇದಾ ಕೃಷ್ಣಮೂರ್ತಿ ಮತ್ತು ಜೆಮಿಮಾ ರೋಡ್ರಿಗಸ್ ತಂಡವನ್ನು ಮೇಲಕ್ಕೆತ್ತಿದ್ದಾರೆ. ಈ ಜೋಡಿ 117 ರನ್ ಜೊತೆಯಾಟ ನಡೆಸಿದರು. ಜೆಮಿಮಾ

ಟಿ ಟ್ವೆಂಟಿ ಪಂದ್ಯದಲ್ಲಿ ಮಿಂಚಿದ ಭಾರತದ ವನಿತೆಯರು Read More »

ಕ್ರೀಡಾ ನ್ಯೂಸ್

102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ

 (ನ್ಯೂಸ್ ಕಡಬ) newskadaba.com ಕಡಬ, ನ.20  10 ಲಕ್ಷ ರೂ.ಅನುದಾನದಲ್ಲಿ 102 ನೆಕ್ಕಿಲಾಡಿ ಗ್ರಾಮದ ಸಾರಕೆರೆ-ಪಂಜೋಡಿ-ಪೊನೈತ್ತಾರು ರಸ್ತೆ ಕಾಂಕ್ರಿಟೀಕರಣ ಕಾಮಗಾರಿಗೆ ಗುದ್ದಲಿಪೂಜೆ ನೆರವೇರಿಸಲಾಯಿತು. ಸುಳ್ಯ ಶಾಸಕ ಎಸ್.ಅಂಗಾರವರು ಗುದ್ದಲಿಪೂಜೆ ನೆರವೇರಿಸಿ ಮಾತನಾಡಿದರು. ಕಡಬ ಬಿಜೆಪಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ವಾಡ್ಯಪ್ಪ ಗೌಡ ಎರ್ಮಾಯಿಲ್, ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಎನ್.ಕೆ, ಪುತ್ತೂರು ಎಪಿಎಂಸಿ ಸದಸ್ಯ ಮೇದಪ್ಪ ಗೌಡ ಡೆಪ್ಪುಣಿ, ತಾ.ಪಂ. ಸದಸ್ಯೆ ಪಿ.ವೈ ಕುಸುಮ, ಮರ್ದಾಳ ಗ್ರಾ.ಪಂ. ಸದಸ್ಯ ಸರ್ವೋತ್ತಮ ಗೌಡ ಪಂಜೋಡಿ, ಪ್ರಮುಖರಾದ ಗಣಪಯ್ಯ ಗೌಡ ಪಂಜೋಡಿ,

102 ನೆಕ್ಕಿಲಾಡಿ: ರಸ್ತೆ ಕಾಂಕ್ರಿಟೀಕರಣಕ್ಕೆ ಶಿಲಾನ್ಯಾಸ Read More »

ಕರಾವಳಿ

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ

(ನ್ಯೂಸ್ ಕಡಬ) newskadaba.com ಹೊಸದಿಲ್ಲಿ, ನ.18  ಶರದ್ ಅರವಿಂದ್ ಬೋಬ್ಡೆ ಅವರು ಭಾರತದ ಸರ್ವೋಚ್ಛ ನ್ಯಾಯಾಲಯದ 47ನೇ ಮುಖ್ಯ ನ್ಯಾಯಮೂರ್ತಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಮುಂದಿನ 18 ತಿಂಗಳ ಕಾಲ ಶರದ್ ಸಿಜೆಐಯಾಗಿ ಕಾರ್ಯನಿರ್ವಹಿಸಲಿದ್ದು, ರಾಷ್ಟ್ರಪತಿ ರಾಮನಾಥ್ ಕೋವಿಂದ್ ಇಂದು ಬೆಳಿಗ್ಗೆ 9.30ಕ್ಕೆ ಪ್ರತಿಜ್ಞಾವಿಧಿ ಭೋಧಿಸಲಿದ್ದಾರೆ. ಇತ್ತೀಚೆಗೆ ಹೊರಬಿದ್ದ ಐತಿಹಾಸಿಕ ಅಯೋಧ್ಯೆ ತೀರ್ಪು ನೀಡಿದ ಪಂಚ ಸದಸ್ಯ ಪೀಠದಲ್ಲಿ ಶರದ್ ಕೂಡಾ ಓರ್ವರಾಗಿದ್ದರು.

ಸುಪ್ರೀಂ ಕೋರ್ಟ್ ನೂತನ ನ್ಯಾಯಮೂರ್ತಿಯಾಗಿ ಶರದ್ ಬೋಬ್ಡೆ ಇಂದು ಪ್ರಮಾಣ ವಚನ Read More »

ರಾಷ್ಟ್ರೀಯ ನ್ಯೂಸ್

ಶಬರಿಮಲೆ ದೇವಸ್ಥಾನ ಇಂದಿನಿಂದ ತೆರೆಯಲಿದೆ, ಮಹಿಳೆಯರಿಗೆ ಭದ್ರತೆಯ ಕೊರತೆ

(ನ್ಯೂಸ್ ಕಡಬ) newskadaba.com ಪತ್ತನಂತಿಟ್ಟ , ನ.16  ಕೇರಳದ ವಿಶ್ವ ಪ್ರಸಿದ್ದ ಶಬರಿಮಲೆ ದೇವಸ್ಥಾನ ಭಕ್ತರ ದರ್ಶನಕ್ಕೆ ಇಂದಿನಿಂದ ತೆರೆಯಲಿದೆ. ದೇವಸ್ಥಾನದ ಸುತ್ತ ಭಾರಿ ಭದ್ರತೆ ಒದಗಿಸಲಾಗಿದೆ. ಶಬರಿ ಮಲೆಗೆ ಭೆಟಿ ನೀಡುವ ಮಹಿಳೆಯರಿಗೆ ಸುಪ್ರೀಂ ಕೋರ್ಟ್ ಅಂತಿಮ ನಿರ್ಣಯ ನೀಡುವವರೆಗೂ ರಕ್ಷಣೆ ನೀಡಲಾಗುವುದಿಲ್ಲ ಎಂದು ಕೇರಳದ ಸಚಿವರು ಹೇಳಿಕೆ ನೀಡಿದ್ದಾರೆ. ಸುಮಾರು ಹತ್ತು ಸಾವಿರ ಪೊಲೀಸರನ್ನು ಬೆಟ್ಟ ಮತ್ತು ದೇವಸ್ಥಾನದ ಸುತ್ತಮುತ್ತ ಅಹಿತಕರ ಘಟನೆಗಳನ್ನು ತಪ್ಪಿಸುವ ಸಲುವಾಗಿ ನಿಯೋಜನೆ ಮಾಡಲಾಗಿದೆ. ಕೇರಳದ ದೇವಸ್ವಂ ಸಚಿವ ಕಡಕಂಪಲ್ಲಿ

ಶಬರಿಮಲೆ ದೇವಸ್ಥಾನ ಇಂದಿನಿಂದ ತೆರೆಯಲಿದೆ, ಮಹಿಳೆಯರಿಗೆ ಭದ್ರತೆಯ ಕೊರತೆ Read More »

ರಾಷ್ಟ್ರೀಯ ನ್ಯೂಸ್

ಎತ್ತು ಮತ್ತು ದನ ಕಳವು

(ನ್ಯೂಸ್ ಕಡಬ) newskadaba.com ಬಂಟ್ವಾಳ, ನ.15  ದನ ಮತ್ತು ಎತ್ತುವಿಗೆ ಕಾಲು ಬಾಯಿ ಜ್ವರ ಬಂದುದರಿಂದ ತಮ್ಮ ಮನೆಯ ಸಮೀಪದಲ್ಲಿನ ಗದ್ದೆಯಲ್ಲಿ ಕಟ್ಟಿ ಹಾಕಿದ್ದ ದನ ಮತ್ತು ಎತ್ತುವಿನ ಕಳವಾದ ಘಟನೆ ಬಂಟ್ವಾಳದ ಸಜಿಪ ಮೂಡ ಗ್ರಾಮದಲ್ಲಿ ನಡೆದಿದೆ. ದಿನಾಂಕ 13-11-2019 ರಂದು ರಾತ್ರಿ 8.00 ಗಂಟೆಯಿಂದ ದಿನಾಂಕ 14-11-2019 ರಂದು ಬೆಳಗ್ಗೆ 7.00ಗಂಟೆಯ ಮದ್ಯೆದಲ್ಲಿ ಹಗ್ಗ ಸಮೇತ ದನ ಮತ್ತು ಎತ್ತಿನ ಕಳವಾಗಿದೆ ಹಾಗೂ ಕಳವಾದ ಒಂದು ದನ ಮತ್ತು ಒಂದು ಎತ್ತಿನ ಅಂದಾಜು ಮೌಲ್ಯವು

ಎತ್ತು ಮತ್ತು ದನ ಕಳವು Read More »

ಕರಾವಳಿ
Scroll to Top