newskadaba

ವಿಶ್ವ ನ್ಯೂಮೋನಿಯ ದಿನ – ನವೆಂಬರ್ 12

 (ನ್ಯೂಸ್ ಕಡಬ) newskadaba.com  ನ.12    ಪ್ರತೀ ವರ್ಷ ನವೆಂಬರ್ 12ರಂದು ವಿಶ್ವ ನ್ಯೂಮೋನಿಯ ದಿನ ಎಂದು ಆಚರಿಸಿ ನ್ಯೂಮೋನಿಯ ರೋಗದ ಬಗ್ಗೆ ಜಾಗ್ರತೆ ಮೂಡಿಸುವ ಕಾರ್ಯಕ್ರಮ ನಡೆಸಲಾಗುತ್ತಿದೆ. 12 ನವೆಂಬರ್ 2009 ರಿಂದ ಈ ಆಚರಣೆ ತರಲಾಯಿತು. ಇದೊಂದು ತಡೆಗಟ್ಟಬಹುದಾದ ಮತ್ತು ಚಿಕಿತ್ಸೆಗೆ ಸ್ಪಂದಿಸುವ ರೋಗವಾಗಿದ್ದು ಮಕ್ಕಳಲ್ಲಿ ಹೆಚ್ಚು ಕಂಡು ಬರುತ್ತದೆ. ವಿಶ್ವದಾದ್ಯಂತ ಪ್ರತೀ ವರ್ಷ 155 ಮಿಲಿಯನ್ 5 ವರ್ಷದ ಕೆಳಗಿನ ಮಕ್ಕಳು ಈ ರೋಗಕ್ಕೆ ತುತ್ತಾಗುತ್ತಾರೆ ಮತ್ತು 1.6 ಮಿಲಿಯನ್ ಮಂದಿ ಸಾವಿಗೀಡಾಗುತ್ತಾರೆ. […]

ವಿಶ್ವ ನ್ಯೂಮೋನಿಯ ದಿನ – ನವೆಂಬರ್ 12 Read More »

ವಿಶೇಷ ಲೇಖನಗಳು

ಕಲ್ಲುಗುಡ್ಡೆ ಅಂಗನವಾಡಿ ಮೇಲ್ಚಾವಣಿ ಕಾಮಗಾರಿ ಪರಿಶೀಲನೆ

 (ನ್ಯೂಸ್ ಕಡಬ) newskadaba.com  ಕಲ್ಲುಗುಡ್ಡೆ,  ನ.9  ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಅಂಗನವಾಡಿ ಕೇಂದ್ರದ ಮೇಲ್ಚಾವಣಿ ಕಟ್ಟಡ ಕಾಮಗಾರಿ ಪ್ರಗತಿಯಲ್ಲಿದ್ದು ಗುರುವಾರ ಸ್ಥಳೀಯ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳು ಬೇಟಿ ನೀಡಿ ಪರಿಶೀಲನೆ ನಡೆಸಿದರು. ಜಿ.ಪಂ. ಅನುದಾನದಲ್ಲಿ ಮಂಜುರಾದ ರೂ.2 ಲಕ್ಷ ಅನುದಾನದಲ್ಲಿ ಅಂಗನವಾಡಿ ಕಟ್ಟಡದ ಮೇಲ್ಚಾವಣಿ ಕಾಮಗಾರಿ ನಡೆಸಲಾಗುತ್ತಿದ್ದು, ಈಗಾಗಲೇ ಗುಣಮಟ್ಟದ ಮೇಲ್ಚಾವಣಿ ಹಾಗೂ ಸ್ಟೇರ್ ಕೇಸ್( ಏಣಿ) ನಿರ್ಮಿಸಲಾಗಿದೆ. ಕಾಮಗಾರಿ ಪರಿಶೀಲಿಸಿ ಮಾತನಾಡಿದ, ಜಿ.ಪಂ. ಸದಸ್ಯ ಪಿ.ಪಿ. ವರ್ಗೀಸ್ ಜಿ.ಪಂ. ಕ್ಷೇತ್ರ ವ್ಯಾಪ್ತಿಯಲ್ಲಿ ಎಲ್ಲಾ ಕಡೆಗಳಲ್ಲೂ ಅತ್ಯುತ್ತಮ

ಕಲ್ಲುಗುಡ್ಡೆ ಅಂಗನವಾಡಿ ಮೇಲ್ಚಾವಣಿ ಕಾಮಗಾರಿ ಪರಿಶೀಲನೆ Read More »

ಕರಾವಳಿ

ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್

 (ನ್ಯೂಸ್ ಕಡಬ) newskadaba.com  ವಾಷಿಂಗ್ಟನ್,  ನ.8  ಅಮೇರಿಕ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ರವರು ಅಮೇರಿಕದ ಅಧ್ಯಕ್ಷೀಯ ಚುನಾವಣೆಯ ಪ್ರಚಾರಕ್ಕಾಗಿ ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣಕಾಸನ್ನು ದುರ್ಬಳಕೆ ಮಾಡಿಕೊಂಡ ಆರೋಪದಡಿ ನ್ಯಾಯಾಲಯವು 20 ಲಕ್ಷ ಡಾಲರ್ ದಂಡವನ್ನು ವಿಧಿಸಿದೆ. ನ್ಯೂಯಾರ್ಕ್ ಅಟಾರ್ನಿ ಜನರಲ್ ಮಾಹಿತಿ ಪ್ರಕಾರ, ತಮ್ಮ ಚಾರಿಟೇಬಲ್ ಟ್ರಸ್ಟ್ ನ ಹಣವನ್ನು ದುರ್ಬಳಕೆ ಮಾಡಿಕೊಂಡಿರುವುದಾಗಿ ಅಮೆರಿಕ ಅಧ್ಯಕ್ಷ ಟ್ರಂಪ್ ತಪ್ಪೊಪ್ಪಿಕೊಂಡಿರುವುದಾಗಿ ವಿವರಿಸಿದೆ.

ಟ್ರಂಪ್ ರಾಜಕೀಯಕ್ಕಾಗಿ ಟ್ರಸ್ಟ್ ಹಣ ಬಳಕೆ ➤20 ಲಕ್ಷ ಡಾಲರ್ ದಂಡ ವಿಧಿಸಿದ ಕೋರ್ಟ್ Read More »

ಅಂತರ್ರಾಷ್ಟ್ರೀಯ ನ್ಯೂಸ್

ಅನುಮಾನಕ್ಕೀಡಾದ 7ನೇ ತರಗತಿ ಪಬ್ಲಿಕ್ ಪರೀಕ್ಷೆ

(ನ್ಯೂಸ್ ಕಡಬ) newskadaba.com   ಬೆಂಗಳೂರು, ನ.8   ಪಬ್ಲಿಕ್ ಪರೀಕ್ಷೆಯನ್ನು ಏಳನೇ ತರಗತಿ ವಿದ್ಯಾರ್ಥಿಗಳಿಗೆ ನಡೆಸುವುದು ರಾಜ್ಯ ಸರಕಾರದ ಚಿಂತನೆಯಾಗಿದ್ದು, ಆದರೆ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಅನುಷ್ಠಾನಕ್ಕೆ ತರುವುದು ಅನುಮಾನವಾಗಿದೆ. ಸಾರ್ವಜನಿಕ ಶಿಕ್ಷಣ ಇಲಾಖೆ ಅಥವಾ ಸರಕಾರ ಏಳನೇ ತರಗತಿ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲು ಬೇಕಾದ ಯಾವುದೇ ಸಿದ್ಧತೆಯನ್ನು ಇನ್ನೂ ಮಾಡಿಕೊಂಡಿಲ್ಲ. ಈ ಸಂಬಂಧ ಸರಕಾರದಿಂದ ಅಧಿಕೃತ ಆದೇಶ ಅಥವಾ ನಿರ್ದೇಶನವೂ ಸಾರ್ವಜನಿಕ ಶಿಕ್ಷಣ ಇಲಾಖೆಗೆ ತಲುಪಿಲ್ಲ .  ಪರೀಕ್ಷೆಗೆ ಕೇವಲ 4  ತಿಂಗಳಿದ್ದು ಈ ಹಂತದಲ್ಲಿ ಹೊಸ ಪದ್ಧತಿ

ಅನುಮಾನಕ್ಕೀಡಾದ 7ನೇ ತರಗತಿ ಪಬ್ಲಿಕ್ ಪರೀಕ್ಷೆ Read More »

ಕರ್ನಾಟಕ

ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ

(ನ್ಯೂಸ್ ಕಡಬ) newskadaba.com   ಮಂಗಳೂರು, ನ.7   ಮಾಸ್ಟರ್ಸ್ ಗೇಮ್ಸ್ ಸಂಘದ ಆಶ್ರಯದಲ್ಲಿ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ನಡೆದ ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟದಲ್ಲಿ ಮಂಗಳೂರು ಸಿಂಡಿಕೇಟ್ ಬ್ಯಾಂಕ್ ಉದ್ಯೋಗಿ ಆನಂದ ಅಮೀನ್ ಬೆಂಗ್ರೆ ಅವರು ಈಜು ವಿಭಾಗದಲ್ಲಿ ಎರಡು ಚಿನ್ನ ಪದಕ ಪಡೆದಿದ್ದಾರೆ. ಮಂಗಳೂರಿನಲ್ಲಿ ನವೆಂಬರ್ 4 ಮತ್ತು 5ರಂದು ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ನಡೆಯಿತು. ಆನಂದ್ ಅಮೀನ್ ಅವರು 50 ಮೀಟರ್ ಮತ್ತು 100 ಮೀಟರ್ ಬ್ರೆಸ್ಟ್

ಒಂದನೇ ಕರ್ನಾಟಕ ರಾಜ್ಯ ಮಾಸ್ಟರ್ಸ್ ಗೇಮ್ಸ್ ಕ್ರೀಡಾಕೂಟ ➤ಆನಂದ ಅಮೀನ್ ಬೆಂಗ್ರೆಗೆ ಚಿನ್ನ Read More »

ಕರಾವಳಿ

ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ

  (ನ್ಯೂಸ್ ಕಡಬ) newskadaba.com ಕಲ್ಲುಗುಡ್ಡೆ, ನ.7    ಕಡ್ಯ ಕೊಣಾಜೆ ಸರಕಾರಿ ಉ.ಹಿ.ಪ್ರಾ. ಶಾಲೆಯಲ್ಲಿ ಸುಬ್ರಹ್ಮಣ್ಯೇಶ್ವರ ಪದವಿ ಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವಾರ್ಷಿಕ ವಿಶೇಷ ಶಿಬಿರದ ಸಮಾರೋಪ ಸಮಾರಂಭವು ಮಂಗಳವಾರದಂದು ನಡೆಯಿತು. ಕಡಬ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷ ರಮೇಶ್ ಕಲ್ಪುರೆ ಅವರು ಸಮಾರೋಪ ಭಾಷಣ ಮಾಡಿದರು. ತಾ.ಪಂ. ಸದಸ್ಯೆ ಪಿ.ವೈ. ಕುಸುಮ ಮಾತನಾಡಿ, ಬೆವರು ಸುರಿಸಿ ದುಡಿಯುವ ಕ್ಷಣಗಳು ದುಡಿಮೆಯ ಬೆಲೆಯನ್ನು ಕಲಿಸುತ್ತದೆ. ಶ್ರಮಕ್ಕೆ ತಕ್ಕ ಪ್ರತಿಫಲ ಖಂಡಿತ ಸಿಗುತ್ತದೆ.

ಎನ್.ಎಸ್.ಎಸ್. ವಾರ್ಷಿಕ ಶಿಬಿರ ಸಮಾರೋಪ Read More »

ಕರಾವಳಿ

ನೆಲ್ಯಾಡಿ : ಪ್ರೌಢಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ➤ಟೆಕ್ನೋ ಕಪ್-2019

(ನ್ಯೂಸ್ ಕಡಬ) newskadaba.com  ನೆಲ್ಯಾಡಿ, ನ.7  ನೆಲ್ಯಾಡಿ ಬೆಥನಿ ಕ್ರೀಡಾಂಗಣದಲ್ಲಿ ಪ್ರೌಢ ಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟವನ್ನು ಬೆಥನಿ ಐಟಿಐ ಮತ್ತು ಜ್ಞಾನೋದಯ ಬೆಥನಿ ಪಿಯು ಕಾಲೇಜು ಇವುಗಳ ಜಂಟಿ ಆಶ್ರಯದಲ್ಲಿ ನ. 7 ರಂದು ನಡೆಸಲು ನಿರ್ಧರಿಸಲಾಗಿದೆ. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಪುತ್ತೂರು ತಾಲೂಕು ಶಾರೀರಿಕ ಶಿಕ್ಷಣಾಧಿಕಾರಿಗಳಾದ ಸುಂದರ ಗೌಡ, ನೆಲ್ಯಾಡಿ ಗ್ರಾ.ಪಂ. ಅಧ್ಯಕ್ಷರಾದ ಗಂಗಾಧರ ಶೆಟ್ಟಿ ಹೊಸಮನೆ, ಪುತ್ತೂರು ತಾಲೂಕು ಯುವ ಸಬಲೀಕರಣ ಹಾಗೂ ಉಪ ಕ್ರೀಡಾಧಿಕಾರಿಗಳಾದ ಮಾಮಚ್ಚನ್ ಎಂ., ಬೆಥನಿ ಸಂಸ್ಥೆಗಳು ನೆಲ್ಯಾಡಿಯ

ನೆಲ್ಯಾಡಿ : ಪ್ರೌಢಶಾಲಾ ಮಟ್ಟದ ಕ್ರಿಕೆಟ್ ಪಂದ್ಯಾಟ ➤ಟೆಕ್ನೋ ಕಪ್-2019 Read More »

ಕರಾವಳಿ

ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ನ.7  ಶಕ್ತಿನಗರದ ಶ್ರೀ ಗೋಪಾಲಕೃಷ್ಣ ಪೂರ್ವ ಪ್ರಾಥಮಿಕ ಶಾಲೆ, ಶಕ್ತಿ ವಸತಿಯುತ ಶಾಲೆ ಹಾಗೂ ಶಕ್ತಿ ಪ.ಪೂ ಕಾಲೇಜು ವತಿಯಿಂದ ನವಂಬರ್ 8ರಂದು ಬೆಳಗ್ಗೆ 9 ಗಂಟೆಗೆ ವಾರ್ಷಿಕ ಕ್ರೀಡಾ ದಿನಾಚರಣೆಯನ್ನು ಆಯೋಜಿಸಲಾಗಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಶ್ರೀ ಪುರುಷೋತ್ತಮ ಪೂಜಾರಿ, ನಿವೃತ್ತ ದೈಹಿಕ ಶಿಕ್ಷಕರು ಶ್ರೀ ಗೋಕರ್ಣನಾಥೇಶ್ವರ ಪ್ರಥಮ ದರ್ಜೆ ಕಾಲೇಜು ಮಂಗಳೂರು ಇವರು ನೆರೆವೇರಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಡಾ. ಮುರಳೀಧರ ನಾಯಕ್ ಹಾಗೂ ಶಕ್ತಿ ಶಿಕ್ಷಣ ಸಂಸ್ಥೆಯ ಟ್ರಸ್ಟಿ ಕಾರ್ಯಕ್ರಮದಲ್ಲಿ

ಶಕ್ತಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಕ್ರೀಡಾ ದಿನಾಚರಣೆ Read More »

ಕರಾವಳಿ

3154 ಅನರ್ಹ ಬಿಪಿಎಲ್ ಕಾರ್ಡ್ ರದ್ದು

(ನ್ಯೂಸ್ ಕಡಬ) newskadaba.com  ಪುತ್ತೂರು, ನ.6  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅನರ್ಹ ಬಿಪಿಎಲ್ ಪಡಿತರ ಚೀಟಿ ಪತ್ತೆ ಕಾರ್ಯ ಸರಕಾರದ ಆದೇಶದಂತೆ ಮುಂದುವರಿದಿದ್ದು, ಈವರೆಗೆ 3154 ರೇಷನ್ ಕಾರ್ಡ್ ಗಳನ್ನು  ಆಹಾರ ಮತ್ತು ನಾಗರಿಕ ಪೂರೈಕೆ ಇಲಾಖೆ ಪತ್ತೆಹಚ್ಚಿ, 28.6 ಲಕ್ಷ ರೂ.ದಂಡ ವಿಧಿಸಿದೆ. ಹಲವಾರು ಜನ ಬಿಪಿಎಲ್ ಪಡಿತರ ಚೀಟಿಯನ್ನು ಎಪಿಎಲ್ ಗೆ ಸ್ವಯಂಪ್ರೇರಿತರಾಗಿ ಬದಲಾಯಿಸಿಕೊಂಡಿದ್ದಾರೆ. ಅನರ್ಹರಾದರೂ ಬಿಪಿಎಲ್ ಪಡಿತರ ಚೀಟಿ ಹೊಂದಿರುವವರಿಗೆ ಎಪಿಎಲ್ ಗೆ ಪರಿವರ್ತಿಸಿಕೊಳ್ಳಲು ಸರಕಾರ ಸೆ.30ರ ತನಕ ಅವಧಿ ನೀಡಿತ್ತು. ಆಗಸ್ಟ್,

3154 ಅನರ್ಹ ಬಿಪಿಎಲ್ ಕಾರ್ಡ್ ರದ್ದು Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ

(ನ್ಯೂಸ್ ಕಡಬ) newskadaba.com, ಕಡಬ. ನ.05. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ 2019-20 ನೇ ಸಾಲಿನ ಹೊಸದಾಗಿ ಸೇರ್ಪಡೆಗೊಂಡ ವಿದ್ಯಾರ್ಥಿ ಶಿಕ್ಷಕರನ್ನು ಸ್ವಾಗತಿಸುವ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಹಿರಿಯ ವಿದ್ಯಾರ್ಥಿ ಶಕ್ಷಕರು ಬಹಳ ವೈಶಿಷ್ಟ್ಯ ಪೂರ್ಣವಾಗಿ ನೂತನ ವಿದ್ಯಾರ್ಥಿಗಳನ್ನು ಸ್ವಾಗತಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಸಂಚಾಲಕರಾದ ವಂ|ಫಾ|ಡಾ| ಎಲ್ದೋ ಪುತ್ತನ್ ಕಂಡತ್ತಿಲ್ ವಿದ್ಯಾರ್ಥಿ ಶಿಕ್ಷಕರ ಸರ್ವತೋಮುಖ ಅಭಿವೃದ್ಧಿಗೆ ಸಹಾಯಕವಾಗುವ ಅಂಶಗಳ ಬಗ್ಗೆ ಮಾತನಾಡಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲೆ ಶ್ರೀಮತಿ ಉಷಾ ಎಂ. ಎಲ್, ಕಾರ್ಯಕ್ರಮದ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ ಪ್ರೆಶರ್ಸ್ ಡೇ Read More »

ಕರಾವಳಿ
Scroll to Top