newskadaba

ಬಸ್ ಮತ್ತು ಕಾರ್ ನಡುವೆ ಡಿಕ್ಕಿ

(ನ್ಯೂಸ್ ಕಡಬ) newskadaba.com ಸುಳ್ಯ , ಅ.26. ಕಾರು ಹಾಗೂ ಬಸ್ ನಡುವೆ ಡಿಕ್ಕಿ ಸಂಭವಿಸಿದುದರ ಪರಿಣಾಮ ಕಾರಿನಲ್ಲಿರುವವರಿಗೆ ಗಾಯಗೊಂಡ ಘಟನೆ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದಲ್ಲಿ ಸಂಭವಿಸಿದೆ. ಕೊಡಗು ಜಿಲ್ಲೆಯ ಚಂದ್ರಪ್ರಸಾದ್ ಜೆ ಎಸ್ ಎಂಬವರು ತನ್ನ ಸ್ನೇಹಿತ ವಿಷ್ಣುಮೂರ್ತಿ ರಾವ್ ರೊಂದಿಗೆ ಕಾರಿನಲ್ಲಿ ಚಲಿಸುತ್ತಿದ್ದಾಗ ಸುಳ್ಯ  ತಾಲೂಕಿನ ಜಾಲ್ಸೂರು  ಎಂಬಲ್ಲಿ ಬಸ್ಸಿನ ಚಾಲಕ ಅಜಾಗರೂಕತೆ ಮತ್ತು ನಿರ್ಲಕ್ಷತನದಿಂದ ಚಲಾಯಿಸಿ ಆಟೋ ರಿಕ್ಷಾವನ್ನು ಓವರ್ ಟೇಕ್ ಮಾಡಿ ಕಾರಿಗೆ ಡಿಕ್ಕಿ ಹೊಡೆದುದರಿಂದ ಕಾರು ಜಖಂಗೊಂಡು ಕಾರಿನಲ್ಲಿದ್ದವರು […]

ಬಸ್ ಮತ್ತು ಕಾರ್ ನಡುವೆ ಡಿಕ್ಕಿ Read More »

ಕರಾವಳಿ

ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಬಾಲಕ

(ನ್ಯೂಸ್ ಕಡಬ) newskadaba.com ಬೆಳ್ತಂಗಡಿ , ಅ.26. ರವಿಯವರ ಹಿರಿಯ ಮಗ ಅಭಿಷೇಕ್ (12 ವರ್ಷ) ತನ್ನ ತಮ್ಮ ದೀಕ್ಷಿತ್ ನ  ಜೊತೆ ನಿನ್ನೆ ಬೆಳಗ್ಗೆ ಮನೆಯಿಂದ ಆಟ ಆಡಲೆಂದು ಹೋಗಿ, ಹಳ್ಳದ ನೀರಿಗೆ ಬಿದ್ದು ಮೃತಪಟ್ಟಿರುವ ಘಟನೆ  ಹೊಸಂಗಡಿ ಗ್ರಾಮ, ಬೆಳ್ತಂಗಡಿ ತಾಲೂಕಿನಲ್ಲಿ ನಡೆದಿದೆ. ಕೂಲಿಕೆಲಸಗಾರನಾದ ರವಿಯು ಮಗ ಅಭಿಷೇಕ್ ಸಂಜೆಯಾದರೂ ಮನೆಗೆ ಬಾರದದ್ದನ್ನು ಗಮನಿಸಿ, ನೆರೆಯವರ ಸಹಾಯದಿಂದ ಹುಡುಕಾಡಿದಾಗ  ಮನೆಯ ಹತ್ತಿರದ ಪೇರಿಬೊಟ್ಟು ಎಂಬಲ್ಲಿ ಮಳೆ ನೀರು ನಿಂತಿದ್ದ ಹಳ್ಳದ ನೀರಿನ ಬದಿಯಲ್ಲಿ ಅಭಿಷೇಕ್

ಕಾಲು ಜಾರಿ ಹಳ್ಳಕ್ಕೆ ಬಿದ್ದು ಮೃತಪಟ್ಟ ಬಾಲಕ Read More »

ಕರಾವಳಿ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.26. ಶುಕ್ರವಾರದಂದು ನಡೆದ ವಿಜಯ್ ಹಜಾರೆ ಫೈನಲ್ ಪಂದ್ಯದಲ್ಲಿ ಕರ್ನಾಟಕ ತಂಡವು ತಮಿಳುನಾಡಿನ ವಿರುದ್ದ ಚಾಂಪಿಯನ್ ಶಿಪ್ ಪಡೆದಿದೆ. ಮೊದಲು ಬ್ಯಾಟಿಂಗ್ ಮಾಡಿದ ತಮಿಳುನಾಡು 49.5 ಓವರ್ ಗಳಲ್ಲಿ 252 ರನ್ ಗೆ ಆಲ್ ಔಟ್ ಆಯಿತು. ಮಿಥುನ್ ಹ್ಯಾಟ್ರಿಕ್ ಸಹಿತ ಮೂರು ವಿಕೆಟ್ ಪಡೆದರು.   ಕರ್ನಾಟಕ ಒಂದು ವಿಕೆಟ್ ನಷ್ಟಕ್ಕೆ 146 ರನ್ ಗಳಿಸಿದ್ದ ವೇಳೆ ಮಳೆ ಅಡ್ಡಿಯಾಯಿತು. ಮಳೆ ನಿಲ್ಲದ ಕಾರಣ ವಿಜೆಡಿ ನಿಯಮದ ಪ್ರಕಾರ ಕರ್ನಾಟಕ

ವಿಜಯ್ ಹಜಾರೆ ಟ್ರೋಫಿ ಪಂದ್ಯದಲ್ಲಿ ಕರ್ನಾಟಕಕ್ಕೆ ಚಾಂಪಿಯನ್ ಶಿಪ್ Read More »

ಕ್ರೀಡಾ ನ್ಯೂಸ್

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ

(ನ್ಯೂಸ್ ಕಡಬ) newskadaba.com ಬೆಂಗಳೂರು , ಅ.25. ದಕ್ಷಿಣ ಭಾರತದ ಬಲಿಷ್ಠ ಕ್ರಿಕೆಟ್ ತಂಡಗಳಾದ ಕರ್ನಾಟಕ ಹಾಗೂ ತಮಿಳುನಾಡು ದೇಶೀಯ ಏಕದಿನ ಟೂರ್ನಿ ವಿಜಯ್ ಹಜಾರೆ ಟ್ರೋಫಿಯ ಫೈನಲ್ ಪಂದ್ಯದಲ್ಲಿ ಇಂದು ಎದುರಾಗಲಿವೆ. . ಎರಡೂ ತಂಡಗಳಲ್ಲೂ ಸ್ಟಾರ್ ಆಟಗಾರರಿರುವುದರಿಂದ ಚಿನ್ನಸ್ವಾಮಿ ಅಂಗಳದಲ್ಲಿ ನಡೆಯಲಿರುವ ‘ಸೌತ್ ಇಂಡಿಯನ್ ಡರ್ಬಿ’ ಕುತೂಹಲ ಮೂಡಿಸಿದೆ. . ಮೇಲ್ನೋಟಕ್ಕೆ ಎರಡೂ ತಂಡಗಳು ಸಮತೋಲನದಿಂದ ಕೂಡಿವೆ. ಜತೆಗೆ ಸ್ಟಾರ್ ಆಟಗಾರರೇ ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅಭಿಮಾನಿಗಳ ಕುತೂಹಲ ಇಮ್ಮಡಿಯಾಗಿದೆ. ಸಂಘಟಿತ ಹೋರಾಟವೇ ರಾಜ್ಯದ ಬಲ,

ಇಂದು ವಿಜಯ್ ಹಜಾರೆ ಫೈನಲ್ ಟ್ರೋಫಿ ➤ಕರ್ನಾಟಕ ಮತ್ತು ತಮಿಳುನಾಡಿನ ನಡುವೆ ಸೆಣಸಾಟ Read More »

ಕ್ರೀಡಾ ನ್ಯೂಸ್

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ

(ನ್ಯೂಸ್ ಕಡಬ) newskadaba.com  ಸುಬ್ರಹ್ಮಣ್ಯ, ಅ.25. ಪ್ರವಾಸಿಗರ ಮೊದಲ ಆದ್ಯತೆ ದೇಗುಲವಾದ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಪ್ರಮುಖ ಹುದ್ದೆಗಳು ಖಾಲಿ ಇವೆ. ಪ್ರವಾಸಿಗರಿಗೆ ಸೂಕ್ತ ಸೌಲಭ್ಯಗಳನ್ನು ಒದಗಿಸಲು ಅಧಿಕಾರಿಗಳು ಹಾಗೂ ಸಿಬಂದಿ ವರ್ಗದವರು ಅಗತ್ಯವಾಗಿದ್ದಾರೆ. ಆದಾಯದಲ್ಲಿ   ಮೊದಲ ದೇಗುಲ ಎನಿಸಿರುವ ಸುಬ್ರಹ್ಮಣ್ಯದಲ್ಲಂತೂ ಮುಖ್ಯಕಾರ್ಯ ನಿರ್ವಹಣಾಧಿಕಾರಿ, ಆಡಳಿತಾಧಿ ಕಾರಿ ಇಲ್ಲ; ಆಡಳಿತ ಸಮಿತಿಯೂ ಇಲ್ಲ. ಪ್ರಧಾನ ಅರ್ಚಕ ಹುದ್ದೆಯೂ ಪ್ರಭಾರ ನೆಲೆಯಲ್ಲಿದೆ. ಕೆಲವೆಡೆ 3 ರಿಂದ 5 ದೇಗುಲಗಳಿಗೆ ಒಬ್ಬರೇ ಅಧಿಕಾರಿಯಿದ್ದು, ಎರಡೆರಡು ಕಡೆ ಸಮರ್ಪಕವಾಗಿ ಕೆಲಸ

ಪ್ರಮುಖ ಹುದ್ದೆಗಳೆಲ್ಲ ಖಾಲಿಯಿದೆ ಕುಕ್ಕೆ ದೇಗುಲದಲ್ಲಿ Read More »

ಕರಾವಳಿ

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ

(ನ್ಯೂಸ್ ಕಡಬ) newskadaba.com ಸುಬ್ರಹ್ಮಣ್ಯ.ಅ.25  ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ ಕಡಬ: ಸುವಿಚಾರ ಸಾಹಿತ್ಯ ವೇದಿಕೆ ಹಾಗೂ ಕನ್ನಡ ಸಾಹಿತ್ಯ ಪರಿಷತ್ ಆಶ್ರಯದಲ್ಲಿ ಸುಬ್ರಹ್ಮಣ್ಯದ ಮಕ್ಕಳ ಸಾಹಿತ್ಯ ಸಮ್ಮೇಳನ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆಯಾಗಿದ್ದಾರೆ. ನ.1ರಂದು ನಡೆಯಲಿರುವ ಮಕ್ಕಳ ಸಾಹಿತ್ಯ ಸಮ್ಮೇಳನದ ಅಧ್ಯಕ್ಷತೆಗೆ ಅರಂತೋಡು ಎನ್ನೆಂಸಿ ಪಿಯು ಕಾಲೇಜು ವಿದ್ಯಾರ್ಥಿನಿ ಗಾನಶ್ರೀ ಆಯ್ಕೆಯಾಗಿದ್ದಾರೆ. ಅವರು ಕಡಬ ಪೋಲೀಸ್ ಠಾಣಾ ಹೆಡ್‍ಕಾನ್ ಸ್ಟ್ರಬಲ್ ಚಿನ್ನಪ್ಪ ಕರ್ಲಪ್ಪಾಡಿ ಹಾಗೂ ಕಲಾ ದಂಪತಿ ಪುತ್ರಿ.

ನ. 1ರಂದು ಸುಬ್ರಹ್ಮಣ್ಯದಲ್ಲಿ ನಡೆಯಲಿದೆ ಮಕ್ಕಳ ಸಾಹಿತ್ಯ ಸಮ್ಮೇಳನ ➤ ಅಧ್ಯಕ್ಷೆಯಾಗಿ ಗಾನಶ್ರೀ ಆಯ್ಕೆ Read More »

ಕರಾವಳಿ

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ

(ನ್ಯೂಸ್ ಕಡಬ) ಟಿeತಿsಞಚಿಜಚಿbಚಿ.ಛಿom. ಬೆಳ್ತಂಗಡಿ ಅ.25. ಬೈಕ್ ಮತ್ತು ಕಾರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರನಿಗೆ ಗಾಯಗೊಂಡ ಘಟನೆ ಬೆಳ್ತಂಗಡಿಯಲ್ಲಿ ಸಂಭವಿಸಿದೆ. ಗಾಯಾಳು ಸವಾರನನ್ನು ಬೆಳ್ತಂಗಡಿ ನಿವಾಸಿ ರಾಘವೇಂದ್ರ (30) ಎಂದು ಗುರುತಿಸಲಾಗಿದೆ. ರಾಘವೇಂದ್ರ ಅವರು ಮಂಗಳವಾರದಂದು ತನ್ನ ದ್ವಿಚಕ್ರ ವಾಹನದಲ್ಲಿ  ಬೆಳ್ತಂಗಡಿ ತಾಲೂಕು ಕಳೆಂಜ ಗ್ರಾಮದ ಎಣ್ಣೆಗದ್ದೆ ಎಂಬಲ್ಲಿಗೆ ತಲುಪುತ್ತಿದ್ದಂತೆ, ಅರಸಿನಮಕ್ಕಿ ಕಡೆಯಿಂದ ಕಳೆಂಜ ಕಡೆಗೆ ಬರುತ್ತಿದ್ದ ಕಾರು ರಾಘವೇಂದ್ರನವರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಅವರು ಬುಲ್ಲೆಟ್ ಸಮೇತ ರಸ್ತೆಗೆ ಬಿದ್ದು

ಬೆಳ್ತಂಗಡಿಯಲ್ಲಿ ಕಾರು ಮತ್ತು ಬೈಕ್ ಡಿಕ್ಕಿ ➤ ಬೈಕ್ ಸವಾರನಿಗೆ ಗಾಯ Read More »

ಕರಾವಳಿ

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ

(ನ್ಯೂಸ್ ಕಡಬ) newskadaba.com ನವದೆಹಲಿ: .23 ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಕಾಂಗ್ರೆಸ್ ಮುಖಂಡ ಡಿಕೆ ಶಿವಕುಮಾರ್ ಅವರಿಗೆ ದೆಹಲಿ ಹೈಕೋರ್ಟ್  ಜಾಮೀನು ಮಂಜೂರು ಮಾಡಿದೆ. ಕಳೆದ 50 ದಿನಗಳಿಂದ ತಿಹಾರ್ ಜೈಲಿನಲ್ಲಿದ್ದ ಡಿಕೆ ಶಿವಕುಮಾರ್ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯವು ವಶಕ್ಕೆ ಪಡೆದಿತ್ತು. ಈ ಹಿಂದೆ ಹಲವು ಬಾರಿ ಡಿಕೆ ಶಿವಕುಮಾರ್ ಜಾಮೀನು ಅರ್ಜಿ ಕುರಿತು ವಾದ, ಪ್ರತಿವಾದ ಆಲಿಸಿದ್ದ ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಸುರೇಶ್ ಕುಮಾರ್ ಕೈಟ್ ಅವರು

ಕಾಂಗ್ರೆಸ್ ಮುಖಂಡ ಡಿಕೆಶಿಗೆ ಜಾಮೀನು ➤ 50 ದಿನಗಳ ಜೈಲು ವಾಸಕ್ಕೆ ಕೊನೆಗೂ ಮುಕ್ತಿ Read More »

ರಾಷ್ಟ್ರೀಯ ನ್ಯೂಸ್

ಸುಳ್ಯ: ವ್ಯಕ್ತಿ ನಾಪತ್ತೆ

(ನ್ಯೂಸ್ ಕಡಬ) newskadaba.com ಸುಳ್ಯ, ಅ.23. ಸುಳ್ಯಕ್ಕೆಂದು ಹೋದ ವ್ಯಕ್ತಿ ವಾಪಾಸ್ ಮನೆಗೆ ಬಾರದೆ ನಾಪತ್ತೆಯಾದ ಘಟನೆ ಸುಳ್ಯದಿಂದ ವರದಿಯಾಗಿದೆ. ನಾಪತ್ತೆಯಾದವರನ್ನು ಸುಳ್ಯ ತಾಲೂಕಿನ ಉಬರಡ್ಕ ಮಿತ್ತೂರು ಗ್ರಾಮದ ಕುತ್ತಮೊಟ್ಟೆ ನಿವಾಸಿ ನಾರಾಯಣ ಪಾಟಾಳಿ (59) ಎಂದು ಗುರುತಿಸಲಾಗಿದೆ. ಮಾಜಿ ಸೈನಿಕರಾಗಿದ್ದ  ಇವರು, ಪ್ರತಿದಿನ ಮನೆಯಿಂದ ಸುಳ್ಯ ಪೇಟೆಗೆ ಹೋಗುತ್ತಿದ್ದು ದಿನಾಂಕ 19 –10 – 2019ರಂದು ಬೆಳಿಗ್ಗೆ 9 ಗಂಟೆಗೆ ಮನೆಯಿಂದ ಸುಳ್ಯಕ್ಕೆಂದು ಹೋದವರು ವಾಪಾಸು ಮನೆಗೆ ಬಾರದೇ ಇದ್ದುದರಿಂದ ಇವರ ಪತ್ನಿ ಪರಿಚಯಸ್ಥರಲ್ಲಿ ಹಾಗೂ

ಸುಳ್ಯ: ವ್ಯಕ್ತಿ ನಾಪತ್ತೆ Read More »

ಕರಾವಳಿ

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ

(ನ್ಯೂಸ್ ಕಡಬ) newskadaba.com ಕಡಬ, ಅ.23. ದನವೊಂದು ಅಡ್ಡ ಬಂದ ಪರಿಣಾಮ ದ್ವಿಚಕ್ರ ವಾಹನದಲ್ಲಿ ಪ್ರಯಾಣಿಸುತ್ತಿದ್ದ ಸಹಸವಾರನೋರ್ವ ಬಿದ್ದು ಗಾಯಗೊಂಡ ಘಟನೆ ಉಪ್ಪಿನಂಗಡಿ – ಕಡಬ ರಾಜ್ಯ ಹೆದ್ದಾರಿಯಲ್ಲಿ ಮಂಗಳವಾರದಂದು ನಡೆದಿದೆ. ಗಾಯಗೊಂಡವರನ್ನು ಕಡಬ ತಾಲೂಕು ನೂಜಿಬಾಳ್ತಿಲ ಗ್ರಾಮದ ಬದಿಬಾಗಿಲು ನಿವಾಸಿ ವಿಶ್ವನಾಥ ಗೌಡ ಎಂದು ಗುರುತಿಸಲಾಗಿದೆ. ಇವರು ಮೋಹನ್ ಎಂಬವರೊಂದಿಗೆ ಮೋಟಾರ್ ಸೈಕಲ್ ನಲ್ಲಿ ಪುತ್ತೂರಿನಿಂದ ಉಪ್ಪಿನಂಗಡಿ ಮಾರ್ಗವಾಗಿ ಉಪ್ಪಿನಂಗಡಿ – ಕಡಬ ರಾಜ್ಯ ರಸ್ತೆಯಲ್ಲಿ ಬರುತ್ತಿರುವಾಗ ದನವೊಂದು ಅಡ್ಡ ಬಂದ ಪರಿಣಾಮ ಮೋಹನ್ ರವರು

ದ್ವಿಚಕ್ರ ವಾಹನಕ್ಕೆ ಅಡ್ಡ ಬಂದ ದನ ➤ ಸಹ ಸವಾರನಿಗೆ ಗಾಯ Read More »

ಕರಾವಳಿ
Scroll to Top