newskadaba

ಮನೆ ಕಟ್ಟುವವರಿಗೆ ಹೊಸ ರೂಲ್ಸ್..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕಟ್ಟಡ ನಕ್ಷೆ ಅನುಮತಿ, ಸ್ವಾಧೀನ ಪ್ರಮಾಣ ಪತ್ರವಿಲ್ಲದೇ ನೀರು ಹಾಗೂ ವಿದ್ಯುತ್ ಸಂಪರ್ಕ ನೀಡುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದ್ದು, ಹೀಗಾಗಿ ಜನರು ಈ ಅನುಮತಿಗಳು ಇಲ್ಲದೆ ಮನೆ ಕಟ್ಟಬೇಡಿ ಎಂದು ಡಿಸಿಎಂ ಡಿಕೆಶಿವಕುಮಾರ್ ಮತ್ತೊಮ್ಮೆ ಎಚ್ಚರಿಸಿದ್ದಾರೆ.   ಈ ಸಂಬಂಧ ವಿಧಾನಸೌಧದಲ್ಲಿ ಬುಧವಾರದಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇಡೀ ದೇಶಕ್ಕೆ ಈ ತೀರ್ಪು ಆನ್ವಯವಾಗಲಿದ್ದು, ಇದರಿಂದ ಸಾರ್ವಜನಿಕರಿಗೆ ಸಾಕಷ್ಟು ಸಮಸ್ಯೆ ಎದುರಾಗಲಿದೆ. ಇದುವರೆಗೂ 2.50 […]

ಮನೆ ಕಟ್ಟುವವರಿಗೆ ಹೊಸ ರೂಲ್ಸ್..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಸೈಬರ್ ಕ್ರೈಂ ಕಾಲರ್ ಟ್ಯೂನ್ ಇಂದಿನಿಂದ ರದ್ದು..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿಗ್ ಬಿ ಅಮಿತಾಬ್ ಬಚ್ಚನ್ ಅವರ ಧ್ವನಿಯಲ್ಲಿರುವ  ಸೈಬರ್ ಅಪರಾಧ ಜಾಗೃತಿ ಕಾಲರ್ ಟ್ಯೂನ್‌ನ್ನು ಇಂದಿನಿಂದ ತೆಗೆದುಹಾಕಲಾಗುವುದು ಎಂದು ಮೂಲಗಳು ತಿಳಿಸಿವೆ.   ಹೆಚ್ಚುತ್ತಿರುವ ಸೈಬರ್ ವಂಚನೆ ಪ್ರಕರಣಗಳ ಕುರಿತು ಮಾಹಿತಿಯನ್ನು ಹರಡುವ ಕೇಂದ್ರದ ಅಭಿಯಾನದ ಭಾಗವಾಗಿ, ಮೊಬೈಲ್ ಬಳಕೆದಾರರು ಪ್ರತಿ ಬಾರಿ ಫೋನ್ ಕರೆ ಮಾಡಿದಾಗಲೂ ಮೊದಲೇ ರೆಕಾರ್ಡ್ ಮಾಡಿದ ಸಂದೇಶವು ಪ್ಲೇ ಆಗುತ್ತಿತ್ತು. ಆದರೆ ತುರ್ತು ಸಂದರ್ಭಗಳಲ್ಲಿ ಕರೆ ಮಾಡುವಾಗ ತಕ್ಷಣ ಸಂಪರ್ಕಿಸಲು ಸಾಧ್ಯವಾಗದ ಕಾರಣ ಕಾಲರ್ ಟ್ಯೂನ್

ಸೈಬರ್ ಕ್ರೈಂ ಕಾಲರ್ ಟ್ಯೂನ್ ಇಂದಿನಿಂದ ರದ್ದು..! Read More »

ರಾಷ್ಟ್ರೀಯ ನ್ಯೂಸ್

ಲೋಕಸಭಾಧ್ಯಕ್ಷ – ವಿಧಾನಸಭಾ ಸ್ಪೀಕರ್ ಪರಸ್ಪರ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಕರ್ನಾಟಕ ವಿಧಾನಸಭೆ ಸಭಾಧ್ಯಕ್ಷ ಯು.ಟಿ. ಖಾದರ್ ಫರೀದ್ ಅವರು ಲೋಕಸಭಾಧ್ಯಕ್ಷ ಓಂ.ಬಿರ್ಲಾ ಅವರನ್ನು ಬುಧವಾರ ನವ ದೆಹಲಿಯಲ್ಲಿ ಭೇಟಿ ಮಾಡಿ 11ನೇ ಕಾಮನ್‍ವೆಲ್ತ್ ಸಂಸದೀಯ ಸಂಘ ಭಾರತ ವಲಯದ ಸಮ್ಮೇಳನವನ್ನು ಸೆಪ್ಟೆಂಬರ್ 9 ಮತ್ತು 10 ರಂದು ನಡೆಸಲು ಕರ್ನಾಟಕವನ್ನು ಆಯ್ಕೆ ಮಾಡಿದಕ್ಕಾಗಿ ಕೃತಜ್ಞತೆಗಳನ್ನು ಸಲ್ಲಿಸಿದರು. ಸಮ್ಮೇಳನದಲ್ಲಿ ಭಾರತದ ಎಲ್ಲಾ ರಾಜ್ಯಗಳ ಪೀಠಾಸೀನ ಅಧಿಕಾರಗಳು ಭಾಗವಹಿಸುವುದಲ್ಲದೇ ಪ್ರಪ್ರಥಮ ಬಾರಿಗೆ ಅಂತರಾಷ್ಟ್ರೀಯ ಮಟ್ಟದ ಕಾಮನ್‍ ವೆಲ್ತ್ ದೇಶಗಳ ಪೀಠಾಸೀನಾಧಿಕಾರಿಗಳನ್ನು ಆಹ್ವಾನಿಸುವ

ಲೋಕಸಭಾಧ್ಯಕ್ಷ – ವಿಧಾನಸಭಾ ಸ್ಪೀಕರ್ ಪರಸ್ಪರ ಭೇಟಿ Read More »

ರಾಷ್ಟ್ರೀಯ ನ್ಯೂಸ್

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..!

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಬಿ.ಸಿ.ರೋಡ್-ಅಡ್ಡಹೊಳೆ ಹೆದ್ದಾರಿ ಅಭಿವೃದ್ಧಿ ಕಾಮಗಾರಿಯ ಭಾಗವಾಗಿ ನಿರ್ಮಾಣಗೊಂಡ 2.1 ಕಿ.ಮೀ. ಉದ್ದದ ಕಲ್ಲಡ್ಕ ಫ್ಲೈಓವರ್‌ ನ ಎರಡೂ ಬದಿಯು ಇದೀಗ ವಾಹನ ಸಂಚಾರಕ್ಕೆ ಮುಕ್ತಗೊಂಡಿದೆ. ಜೂ. 02ರಂದು ಹೆದ್ದಾರಿಯ ಒಂದು ಬದಿಯಲ್ಲಿ ಮಾತ್ರ ವಾಹನ ಸಂಚಾರಕ್ಕೆ ಅವಕಾಶ ಕಲ್ಪಿಸಲಾಗಿತ್ತು. ಪ್ರಾರಂಭದಲ್ಲಿ ಮಾಣಿ ಭಾಗದಿಂದ ಬಿ.ಸಿ.ರೋಡು ಭಾಗಕ್ಕೆ ಸಂಚರಿಸುವ ವಾಹನಗಳ ಸಂಚಾರಕ್ಕೆ ಅಧಿಕೃತ ಅವಕಾಶ ನೀಡಲಾಗಿತ್ತು, ಆದರೆ ಎರಡೂ ಭಾಗಕ್ಕೂ ಸಂಚರಿಸುವ ವಾಹನಗಳು ಒಂದೇ ಬದಿಯಿಂದ ಸಂಚರಿಸುತ್ತಿದ್ದವು. ಇದೀಗ ಫ್ಲೈಓವರ್‌

ಕಲ್ಲಡ್ಕ ಫ್ಲೈಓವರ್ ನ ಎರಡೂ ಬದಿಯೂ ವಾಹನ ಸಂಚಾರಕ್ಕೆ ಮುಕ್ತ..! Read More »

ಕರಾವಳಿ, ಕರ್ನಾಟಕ

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ

(ನ್ಯೂಸ್ ಕಡಬ) newskadaba.com ಪುತ್ತೂರು, ಜೂ. 26. ಪುತ್ತೂರು ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ  ಉಮಾನಾಥ ಶೆಟ್ಟಿ ಅಧ್ಯಕ್ಷತೆಯಲ್ಲಿ ಜೂನ್ 30ರಂದು ಬೆಳಿಗ್ಗೆ 10 ರಿಂದ ಅಪರಾಹ್ನ ಗಂಟೆ 2ರ ವರೆಗೆ ಯುವನಿಧಿ ನೋಂದಾವಣೆ ಬಾಕಿ ಇರುವ ಮತ್ತು ತಿರಸ್ಕೃತ ಅರ್ಜಿಗಳ ವಿಲೇವಾರಿ ಶಿಬಿರವನ್ನು ಪುತ್ತೂರು ತಾಲೂಕು ಪಂಚಾಯತ್ ಕಟ್ಟಡದಲ್ಲಿರುವ ಪುತ್ತೂರು ತಾಲೂಕು ಗ್ಯಾರಂಟಿ ಯೋಜನಾ ಅನುಷ್ಠಾನ ಸಮಿತಿಯ ಕಚೇರಿಯಲ್ಲಿ ಆಯೋಜಿಸಲಾಗಿದೆ. ಶಿಬಿರದಲ್ಲಿ ಯುವನಿಧಿ ಯೋಜನೆಯಡಿ 2023 ಹಾಗೂ 2024ನೇ ಸಾಲಿನಲ್ಲಿ ಯಾವುದೇ

ಪುತ್ತೂರು: ಜೂನ್ 30 ರಂದು ಯುವನಿಧಿ ಅರ್ಜಿಗಳ ವಿಲೇವಾರಿ ಶಿಬಿರ Read More »

ಕರಾವಳಿ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. 2025-26 ನೇ ಸಾಲಿನ ಬೈಕಂಪಾಡಿ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ)ದಲ್ಲಿ ಡಿಪ್ಲೋಮಾ ಕೋರ್ಸ್‍ ಗಳ ಪ್ರವೇಶಕ್ಕೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. 100% ಉದ್ಯೋಗ ಆಧಾರಿತ ಡಿಪ್ಲೋಮಾ ಕೋರ್ಸು ಗಳಾದ ಡಿಪ್ಲೋಮಾ ಇನ್ ಆರ್ಟಿಫಿಶಿಯಲ್ ಇಂಟಲಿಜನ್ಸ್ ಆಂಡ್ ಮೆಷಿನ್ ಲರ್ನಿಂಗ್ ಮತ್ತು ಡಿಪ್ಲೋಮಾ ಇನ್ ಟೂಲ್ ಆಂಡ್ ಡೈ ಮೇಕಿಂಗ್ ವಿಭಾಗದಲ್ಲಿ ಹಾಗೂ ಡಿಪ್ಲೋಮಾ ಇನ್ ಪ್ರಿಶಿಷನ್ ಮ್ಯಾನುಫ್ಯಾಕ್ಚರಿಂಗ್ ವಿಭಾಗದಲ್ಲಿ  ಬಾಕಿ ಉಳಿದಿರುವ ಸೀಟುಗಳಿಗೆ

ಜಿ.ಟಿ.ಸಿ.ಸಿ: ಡಿಪ್ಲೋಮಾ ಕೋರ್ಸ್ ಪ್ರವೇಶಕ್ಕೆ ಅರ್ಜಿ ಆಹ್ವಾನ Read More »

ಉದ್ಯೋಗ, ಕರಾವಳಿ

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 26. ಆರೋಗ್ಯ, ಕುಟುಂಬ ಕಲ್ಯಾಣ ಮತ್ತು ಜಿಲ್ಲಾ ಉಸ್ತುವಾರಿ ಸಚಿವ  ದಿನೇಶ್ ಗುಂಡೂರಾವ್ ಅವರು ಜೂನ್ 30 ರಂದು  ಜಿಲ್ಲೆಗೆ ಆಗಮಿಸಲಿದ್ದಾರೆ. ಅಂದು ಬೆಳಿಗ್ಗೆ 6:55 ಕ್ಕೆ- ಮಂಗಳೂರು ವಿಮಾನ ನಿಲ್ದಾಣ ಆಗಮನ, 9 ಗಂಟೆಗೆ ಸರ್ಕ್ಯೂಟ್ ಹೌಸ್‍ನಲ್ಲಿ ಸಾರ್ವಜನಿಕರಿಂದ ಅಹವಾಲು ಸ್ವೀಕಾರ, 10:30- ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್ ನೇತ್ರಾವತಿ ಸಭಾಂಗಣದಲ್ಲಿ  2025-26 ನೇ ಸಾಲಿನ ಪ್ರಥಮ ತ್ರೈಮಾಸಿಕ ಕೆ.ಡಿ.ಪಿ ಪ್ರಗತಿ ಪರಿಶೀಲನಾ ಸಭೆ, ರಾತ್ರಿ 7:15ಕ್ಕೆ – ಮಂಗಳೂರು

ಜೂನ್ 30ರಂದು ಉಸ್ತುವಾರಿ ಸಚಿವರು ಜಿಲ್ಲೆಗೆ ಭೇಟಿ Read More »

ಕರಾವಳಿ

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್ಐಎ ವಶಕ್ಕೆ..!

(ನ್ಯೂಸ್ ಕಡಬ) newskadaba.com ಜೂ. 26. ಮೇ.1 ರಂದು ನಡೆದ ಹಿಂದೂ ಕಾರ್ಯಕರ್ತ ಸುಹಾಸ್‌ ಶೆಟ್ಟಿ ಹತ್ಯೆ ಪ್ರಕರಣದ 8 ಆರೋಪಿಗಳನ್ನು ಬೆಂಗಳೂರಿನ 50ನೇ ಸಿಸಿಎಚ್‌  ನ್ಯಾಯಾಲಯವು ಎನ್‌ಐಎ ಕಸ್ಟಡಿಗೆ ನೀಡಿದೆ.   ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಎನ್‌ಐಎ ಪ್ರತ್ಯೇಕವಾಗಿ ಎಫ್‌ಐಆರ್‌ ದಾಖಲು ಮಾಡಿದ್ದು, ಹೆಚ್ಚಿನ ವಿಚಾರಣೆಗೆಂದು ಆರೋಪಿಗಳನ್ನು ವಶಕ್ಕೆ ನೀಡುವಂತೆ ಎನ್‌ಐಎ ಎಸ್‌ಪಿಪಿ ಪ್ರಸನ್ನ ಕುಮಾರ್‌ ನ್ಯಾಯಾಲಯಕ್ಕೆ ಮನವಿಯನ್ನು ಮಾಡಿದ್ದರು. ಮನವಿಯನ್ನು ಪುರಸ್ಕರಿಸಿದ ನ್ಯಾಯಾಲಯವು ಜು.1 ರವರೆಗೆ ಆರೋಪಿಗಳನ್ನು ಎನ್‌ಐಎ ವಶಕ್ಕೆ ನೀಡಿ ಆದೇಶ ಹೊರಡಿಸಿದೆ.

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳು ಎನ್ಐಎ ವಶಕ್ಕೆ..! Read More »

ಕರ್ನಾಟಕ, ಬ್ರೇಕಿಂಗ್ ನ್ಯೂಸ್

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..!

(ನ್ಯೂಸ್ ಕಡಬ) newskadaba.com ನೆಲ್ಯಾಡಿ, ಜೂ. 26. ನೆಲ್ಯಾಡಿ ಸಮೀಪದ ಕೌಕ್ರಾಡಿ ಗ್ರಾಮದ ಮಣ್ಣಗುಂಡಿಯಲ್ಲಿ ಗುರುವಾರದಂದು ಬೆಳಗ್ಗೆ ಮತ್ತೆ ಗುಡ್ಡ ಕುಸಿತಗೊಂಡು ಮಣ್ಣು ರಸ್ತೆಗೆ ಬಿದ್ದ ಪರಿಣಾಮ ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.   ಇದೀಗ ಮಣ್ಣು ತೆರವುಗೊಳಿಸಿದ ಬಳಿಕ ಹೆದ್ದಾರಿಯಲ್ಲಿ ವಾಹನ ಸಂಚಾರ ಮತ್ತೆ ಪುನರಾರಂಭಗೊಂಡಿದೆ.   ಇದೇ ಸ್ಥಳದಲ್ಲಿ ಎರಡು ದಿನಗಳ ಹಿಂದೆ ಕೂಡ ಗುಡ್ಡ ಜರಿದು ರಸ್ತೆಗೆ ಮಣ್ಣು ಬಿದ್ದಿತ್ತು. ಇದೀಗ ಜೂ.26ರಂದು ಬೆಳಿಗ್ಗೆ ಮತ್ತೆ ಮಣ್ಣು ಕುಸಿತಗೊಂಡು

ಮಣ್ಣಗುಂಡಿಯಲ್ಲಿ ಗುಡ್ಡಕುಸಿತ ಮಣ್ಣು ತೆರವು- ಸಂಚಾರ ಪುನರಾರಂಭ..! Read More »

ಕರಾವಳಿ, ಬ್ರೇಕಿಂಗ್ ನ್ಯೂಸ್

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..!

(ನ್ಯೂಸ್ ಕಡಬ) newskadaba.com ಜೂ. 26. ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತವು ಅಸುರಕ್ಷಿತ ಕಾಂತಿವರ್ಧಕ ಔಷಧ ಹಾಗೂ ಔಷಧಿಗಳ ಪಟ್ಟಿ ಬಿಡುಗಡೆ ಮಾಡಿದೆ. ಆರೋಗ್ಯ ಇಲಾಖೆಯು ಮೇ ತಿಂಗಳಲ್ಲಿ ಕಾಂತಿವರ್ಧಕ ಔಷಧ ಹಾಗೂ ಔಷಧಗಳ ಸ್ಯಾಂಪಲ್ಸ್ ಪಡೆದು, ತಪಾಸಣೆಗೆ ಒಳಪಡಿಸಿದ್ದು, ಈ ತಪಾಸಣೆಯಲ್ಲಿ 15 ಕಾಂತಿವರ್ಧಕ ಔಷಧ ಹಾಗೂ ಔಷಧಿಗಳು ಅಸುರಕ್ಷಿತ ಎಂದು ವರದಿ ಬಂದಿದೆ. ಕರ್ನಾಟಕ ರಾಜ್ಯಹಾಗೂ ಹೊರ ರಾಜ್ಯದ ಔಷಧ ತಯಾರಿಕಾ ಕಂಪನಿಗಳು ಈ ಪಟ್ಟಿಯಲ್ಲಿದ್ದು, ಅಸುರಕ್ಷಿತ ಔಷಧಿ ಮತ್ತು ಕಾಂತಿವರ್ಧಕಗಳ

ಪ್ಯಾರಾಸಿಟಮೋಲ್ ಸೇರಿದಂತೆ 15 ಔಷಧಿಗಳಿಗೆ ನಿರ್ಬಂಧ ಹೇರಿದ ಆರೋಗ್ಯ ಇಲಾಖೆ..! Read More »

ಕರ್ನಾಟಕ
Scroll to Top