newskadaba

ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ

(ನ್ಯೂಸ್ ಕಡಬ) newskadaba.com ಜೂ. 26. ಈಗಾಗಲೇ ರಾಜ್ಯದ ಅಂಗಡಿ ಮುಂಗಟ್ಟುಗಳ ನಾಮಫಲಕದಲ್ಲಿ 60% ಕನ್ನಡ ಕಡ್ಡಾಯ ಎಂಬ ಆದೇಶ ಚಾಲ್ತಿಯಲ್ಲಿದೆ. ಆದರೆ, ಇದು ಸಮರ್ಪಕವಾಗಿ ಇನ್ನೂ ಜಾರಿಯಾಗಿಲ್ಲ. ಹೀಗಿರುವಾಗಲೇ ರಾಜ್ಯ ಸರ್ಕಾರ ರಾಜ್ಯದ ಎಲ್ಲಾ ಇಲಾಖೆಗಳಲ್ಲಿಯೂ ಕನ್ನಡ ಕಡ್ಡಾಯ ಎಂಬ ಸುತ್ತೋಲೆಯನ್ನು ಹೊರಡಿಸಿದೆ. ಆದೇಶದ ಜೊತೆಗೆ ಈ ನಿಯಮವನ್ನು ಉಲ್ಲಂಘನೆ ಮಾಡಿದವರ ವಿರುದ್ಧ ಕಠಿಣ ಕಾನೂನು ಕ್ರಮ ತೆಗೆದುಕೊಳ್ಳುವ ಎಚ್ಚರಿಕೆಯನ್ನೂ ಸರ್ಕಾರ ನೀಡಿದೆ.   ಈ ನಿಯಮಾನುಸಾರ ಕನ್ನಡದಲ್ಲಿ ಬರುವ ಪತ್ರಗಳಿಗೆ ಕನ್ನಡದಲ್ಲೇ ಉತ್ತರ ನೀಡುವಂತೆ […]

ಸರ್ಕಾರಿ ಇಲಾಖೆಗಳಲ್ಲಿ ಕನ್ನಡ ಕಡ್ಡಾಯ- ತಪ್ಪಿದಲ್ಲಿ ಕಠಿಣ ಕ್ರಮ Read More »

ಕರ್ನಾಟಕ

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..!

(ನ್ಯೂಸ್ ಕಡಬ) newskadaba.com ಜೂ. 26. ಮೇಲ್‌, ಎಕ್ಸ್‌ ಪ್ರೆಸ್‌ ರೈಲುಗಳ ಎ.ಸಿ, ನಾನ್‌ ಎ.ಸಿ ಹಾಗೂ ಎರಡನೇ ದರ್ಜೆ ಪ್ರಯಾಣದ ಟಿಕೆಟ್‌ ದರಗಳನ್ನು ಜುಲೈ 1ರಿಂದ ತುಸು ಹೆಚ್ಚಳ ಮಾಡಲು ರೈಲ್ವೆ ಇಲಾಖೆ ಮುಂದಾಗಿದೆ.   ಮೇಲ್‌ ಮತ್ತು ಎಕ್ಸ್‌ ಪ್ರೆಸ್‌ ರೈಲುಗಳ ನಾನ್‌ ಎ.ಸಿ ಪ್ರಯಾಣ ದರದಲ್ಲಿ ಪ್ರತಿ ಕಿ.ಮೀ.ಗೆ ಕನಿಷ್ಠ 1 ಪೈಸೆ ಹೆಚ್ಚಳ, ಎ.ಸಿ ದರ್ಜೆ ಪ್ರಯಾಣಕ್ಕೆ ಪ್ರತಿ ಕಿ.ಮೀ.ಗೆ 2 ಪೈಸೆ ಹೆಚ್ಚಿಸುವ ಪ್ರಸ್ತಾವ ಇದೆ ಎಂದು ಮೂಲಗಳು ತಿಳಿಸಿವೆ.

ಜುಲೈ 1ರಿಂದ ರೈಲು ಟಿಕೆಟ್ ದರ ಹೆಚ್ಚಳ..! Read More »

ರಾಷ್ಟ್ರೀಯ ನ್ಯೂಸ್

ಸರ್ಕಾರಿ ಶಾಲೆಗಳಿಗೆ 1 ಲಕ್ಷ ರೂ. ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. 2025-26ನೇ ಸಾಲಿನ “ನಮ್ಮೂರ ಶಾಲೆಗೆ ನಮ್ಮ ಯುವಜನರು” ಯೋಜನೆಯಡಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ  ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲ್ಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರ ಮಟ್ಟದ ಕ್ರೀಡಾಕೂಟಗಳಲ್ಲಿ 2024-25ನೇ ಸಾಲಿನ ಕ್ರೀಡೆಯಲ್ಲಿ ಉತ್ತಮ ಸಾಧನೆ ಮಾಡಿದ ಕ್ರೀಡಾಪಟುಗಳನ್ನು ಹೊಂದಿರುವ ಸರ್ಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಪ್ರತಿ ಶಾಲೆಗೆ ಪ್ರೋತ್ಸಾಹಧನ ರೂ. 1 ಲಕ್ಷಗಳ ಅನುದಾನ ನೀಡಲಾಗುತ್ತದೆ.   ಈ ಪೈಕಿ

ಸರ್ಕಾರಿ ಶಾಲೆಗಳಿಗೆ 1 ಲಕ್ಷ ರೂ. ಕ್ರೀಡಾ ಪ್ರೋತ್ಸಾಹಧನ: ಅರ್ಜಿ ಆಹ್ವಾನ Read More »

ಕರಾವಳಿ, ಕ್ರೀಡಾ ನ್ಯೂಸ್

ಮಕ್ಕಳಿಗೆ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವಾಲಯ, ಭಾರತ ಸರಕಾರ ಇವರು 2025ನೇ ಸಾಲಿನ ರಾಷ್ಟ್ರೀಯ ಪ್ರಧಾನ ಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿಗೆ ರಾಷ್ಟ್ರಾದ್ಯಂತ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮ ಪಂಚಾಯತ್ ಹಾಗೂ ಜಿಲ್ಲಾ ಮಟ್ಟದಲ್ಲಿ ಜುಲೈ 31 ರೊಳಗೆ ಅರ್ಜಿಯನ್ನು ಸಲ್ಲಿಸಬೇಕು. ಆದ್ದರಿಂದ ಜಿಲ್ಲೆಯಲ್ಲಿ ಧೈರ್ಯ ಮತ್ತು ಸಾಹಸದಿಂದ ಇತರರನ್ನು ರಕ್ಷಿಸಿದ ಹಾಗೂ ಕ್ರೀಡೆ, ಸಮಾಜ ಸೇವೆ, ವಿಜ್ಞಾನ ಮತ್ತು ತಂತ್ರಜ್ಞಾನ ಪರಿಸರ ಸಂರಕ್ಷಣೆ, ಕಲೆ ಮತ್ತು ಸಂಸ್ಕೃತಿ ಮತ್ತು ನೂತನ

ಮಕ್ಕಳಿಗೆ ರಾಷ್ಟ್ರೀಯ ಪ್ರಧಾನಮಂತ್ರಿ ಬಾಲ ಪುರಸ್ಕಾರ ಪ್ರಶಸ್ತಿ- ಅರ್ಜಿ ಆಹ್ವಾನ Read More »

ಕರಾವಳಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ವಿಷಯದ ಕಾರ್ಯಾಗಾರ

(ನ್ಯೂಸ್ ಕಡಬ) newskadaba.com ಕಡಬ, ಜೂ. 25. ಇಲ್ಲಿನ ಮಾರ್ ಇವಾನಿಯೋಸ್ ಶಿಕ್ಷಕ ಶಿಕ್ಷಣ ಮಹಾವಿದ್ಯಾಲಯದಲ್ಲಿ ಪ್ರಸ್ತುತ ಶೈಕ್ಷಣಿಕ ವರ್ಷದ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ಕಾರ್ಯಾಗಾರ ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಕಾರ್ಯಗಾರದಲ್ಲಿ ಮುಖ್ಯ ಅತಿಥಿ ಹಾಗೂ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಸೈಂಟ್ ಆನ್ಸ್ ಆಂಗ್ಲ ಮಾಧ್ಯಮ ಶಾಲಾ ಶಿಕ್ಷಕರಾದ ಶ್ರೀಯುತ ಅರುಣ್ ಕುಮಾರ್ ಅವರು ದೀಪ ಬೆಳಗಿಸಿ ಕಾರ್ಯಾಗಾರವನ್ನು ಉದ್ಘಾಟಿಸಿದರು. ಕಾಲೇಜಿನ ಪ್ರಭಾರ ಪ್ರಾಂಶುಪಾಲರಾದ ಶ್ರೀಯುತ ಹರೀಶ್ ಕುಮಾರ್ ಟಿ, ಕಾರ್ಯಕ್ರಮದಲ್ಲಿ ಪ್ರಶಿಕ್ಷಣಾರ್ಥಿಗಳಿಗೆ ಶುಭವನ್ನು ಹಾರೈಸಿ

ಕುಂತೂರು: ಮಾರ್ ಇವಾನಿಯೋಸ್ ಕಾಲೇಜಿನಲ್ಲಿ “ಶಿಕ್ಷಣದಲ್ಲಿ ಕಲೆ ಮತ್ತು ನಾಟಕ” ವಿಷಯದ ಕಾರ್ಯಾಗಾರ Read More »

ಕರಾವಳಿ

ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಜಿಲ್ಲಾ ಅಂತರ್ಜಲ ಕಛೇರಿಯಲ್ಲಿರುವ ಅನುಪಯುಕ್ತ ವಸ್ತುಗಳನ್ನು ಜುಲೈ 1ರಂದು ಬೆಳಿಗ್ಗೆ 11 ಗಂಟೆ ಮುಚ್ಚಿದ ಲಕೋಟೆ/ಬಹಿರಂಗ ಹರಾಜು ಮೂಲಕ ವಿಲೇವಾರಿ ಮಾಡಲಾಗುತ್ತಿದ್ದು, ಆಸಕ್ತರು ಹರಾಜಿನಲ್ಲಿ ಭಾಗವಹಿಸಬಹುದು.   ಹೆಚ್ಚಿನ ಮಾಹಿತಿಗೆ ನಗರದ ಪಡೀಲ್ ಪ್ರಜಾಸೌಧದಲ್ಲಿರುವ ಜಿಲ್ಲಾ ಅಂತರ್ಜಲ ಕಚೇರಿಯನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಅಂತರ್ಜಲ ಕಛೇರಿ ಹಿರಿಯ ಭೂ ವಿಜ್ಞಾನಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಜಿಲ್ಲಾ ಅಂತರ್ಜಲ ಕಛೇರಿಯ ಅನುಪಯುಕ್ತ ವಸ್ತುಗಳ ಬಹಿರಂಗ ಹರಾಜು Read More »

ಕರಾವಳಿ

ಯುವ ಸಂಘಗಳಿಗೆ ಕ್ರೀಡಾ ಕಿಟ್- ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 25. ಗ್ರಾಮೀಣ ಯುವಜನತೆಯು ಆರೋಗ್ಯಕರ ಚಟುವಟಿಕೆಗಳಲ್ಲಿ ಪಾಲ್ಗೊಳ್ಳಲು  ಸಹಾಯಕವಾಗುವ ವಾತಾವರಣವನ್ನು ಸೃಜಿಸಲು 2025-26ನೇ ಸಾಲಿನ ಯುವ ಚೈತನ್ಯ ಯೋಜನೆಯಡಿ   ರಾಜ್ಯದ ಆಯ್ದ ಯುವ ಸಂಘಗಳಿಗೆ ಕ್ರೀಡಾ ಸಾಮಾಗ್ರಿಗಳನ್ನು ಒದಗಿಸಲು ಯುವನೀತಿ ಅನುಷ್ಠಾನದ ಅಡಿಯಲ್ಲಿ ಅನುದಾನ ನಿಗದಿಪಡಿಸಲಾಗಿದೆ. ಜಿಲ್ಲೆಯಲ್ಲಿ ಸಕ್ರಿಯವಾಗಿರುವ 4 ಯುವ ಸಂಘ (ಗ್ರಾಮೀಣ ಪ್ರದೇಶದ ಶೇ 70%ರಷ್ಟು ಹಾಗೂ ನಗರ ಪ್ರದೇಶದ ಶೇ. 30%ರಷ್ಟು) ಗಳನ್ನು ನಿಯಮಾನುಸಾರ ಆಯ್ಕೆ ಮಾಡಿ ಪಟ್ಟಿಯನ್ನು ಬೆಂಗಳೂರು ಯುವ ಸಬಲೀಕರಣ ಮತ್ತು ಕ್ರೀಡಾ

ಯುವ ಸಂಘಗಳಿಗೆ ಕ್ರೀಡಾ ಕಿಟ್- ಅರ್ಜಿ ಆಹ್ವಾನ Read More »

ಕ್ರೀಡಾ ನ್ಯೂಸ್

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮದಿಂದ 2025-26ನೇ ಸಾಲಿನಲ್ಲಿ ಸಹಾಯಧನ/ ಸಾಲ-ಸೌಲಭ್ಯವನ್ನು ಪಡೆಯಲು ಇಚ್ಛಿಸುವವರು ಕಡ್ಡಾಯವಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಬೇಕಾದ ಅರ್ಹತೆಗಳು:- ನಿಗಮದ ಯೋಜನೆಗಳಲ್ಲಿ ಸೌಲಭ್ಯಗಳನ್ನು ಪಡೆಯಲು ಇಚ್ಛಿಸುವವರು ಕಾಡುಗೊಲ್ಲ ಜಾತಿಗೆ ಸೇರಿರಬೇಕು. ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಕಡ್ಡಾಯವಾಗಿರುತ್ತದೆ. ವಯೋಮಿತಿ 18 ವರ್ಷಗಳಿಂದ 55 ವರ್ಷಗಳ ಮಿತಿಯಲ್ಲಿರಬೇಕು. ನಿಗಮದ/ ಸರ್ಕಾರದ ಯಾವುದಾದರೂ ಯೋಜನೆಗಳಡಿ ಈ ಹಿಂದೆ ಸೌಲಭ್ಯ ಪಡೆದಿರಬಾರದು.

ಕರ್ನಾಟಕ ರಾಜ್ಯ ಕಾಡುಗೊಲ್ಲ ಅಭಿವೃದ್ಧಿ ನಿಗಮ- ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ Read More »

ಕರಾವಳಿ

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 25. ದಕ್ಷಿಣ ಕನ್ನಡ ಜಿಲ್ಲಾ ಪ್ರಾಣಿ ದಯಾ ಸಂಘದ ಸಭೆಯು ಜಿಲ್ಲಾಧಿಕಾರಿ  ದರ್ಶನ್ ಹೆಚ್ ವಿ  ಅವರಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರದಂದು ನಡೆಯಿತು. ಜಿಲ್ಲಾಧಿಕಾರಿಗಳು ಮಾತನಾಡಿ, ಪ್ರಾಣಿ ಹಿಂಸೆ ತಡೆಗಟ್ಟುವ ನಿಟ್ಟಿನಲ್ಲಿ  ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ  ಮುದ್ದು ಪ್ರಾಣಿಗಳ ಮಾರಾಟ ಮಳಿಗೆ ಕಡ್ಡಾಯವಾಗಿ ಪ್ರಾಣಿಗಳ ಮೇಲಿನ ಕ್ರೌರ್ಯ ತಡೆಗಟ್ಟುವಿಕೆ ಸೊಸೈಟಿ (SPCA)ಯಲ್ಲಿ ಕಡ್ಡಾಯವಾಗಿ ನೋಂದಾವಣೆ ಮಾಡಿಕೊಳ್ಳಬೇಕು. ಎಸ್.ಪಿ.ಸಿ.ಎ ನೋಂದಣಿ ಪಡೆಯದೆ ಕಾರ್ಯ ನಿರ್ವಹಿಸುತ್ತಿರುವ ಪೆಟ್ ಶಾಪ್‍ಗಳ ಮಾಲೀಕರಿಗೆ ಕಾಲಮಿತಿ ನಿಗದಿಪಡಿಸಿ, ನಿಗದಿತ

ಪೆಟ್ ಶಾಪ್‍ ಗಳ ನೋಂದಣಿ ಕಡ್ಡಾಯ- ಜಿಲ್ಲಾಧಿಕಾರಿ Read More »

ಕರಾವಳಿ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ

(ನ್ಯೂಸ್ ಕಡಬ) newskadaba.com ಜೂ. 22. ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದಂತೆ ತಾಲೂಕು ಕಾನೂನು ಸೇವಾ ಸಮಿತಿ ಆಶ್ರಯದಲ್ಲಿ ಪುತ್ತೂರು ನ್ಯಾಯಾಲಯದಲ್ಲಿ ಜುಲೈ 12 ರಂದು ರಾಷ್ಟ್ರೀಯ ಲೋಕ್ ಅದಾಲತ್ ನಡೆಯಲಿದೆ. ಅದಾಲತ್ ನಲ್ಲಿ ರಾಜಿ ಸಂಧಾನದ ಮೂಲಕ ಬಗೆಹರಿಸಿಕೊಳ್ಳಬಹುದಾದ ವ್ಯಾಜ್ಯಗಳನ್ನು ಬಗೆಹರಿಸಿಕೊಳ್ಳಲು ಉತ್ತಮ ಅವಕಾಶವಿದೆ. ರಾಷ್ಟ್ರೀಯ ಲೋಕ ಅದಾಲತ್‍ನಲ್ಲಿ ಪುತ್ತೂರಿನ 6 ನ್ಯಾಯಾಲಯದಲ್ಲಿ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿಯನ್ನು ಹೊಂದಲಾಗಿದೆ ಎಂದು ಗೌ. ಪ್ರಧಾನ

ಪುತ್ತೂರು: ಜುಲೈ 12ರಂದು ಲೋಕ ಅದಾಲತ್ 7 ಸಾವಿರಕ್ಕೂ ಅಧಿಕ ಪ್ರಕರಣ ಇತ್ಯರ್ಥಗೊಳಿಸುವ ಗುರಿ Read More »

ಕರಾವಳಿ
Scroll to Top