newskadaba

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು

(ನ್ಯೂಸ್ ಕಡಬ) newskadaba.com ಜೂ. 22. ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಮಂಗಳೂರು ಗಣಿ ಮತ್ತು ಭೂವಿಜ್ಞಾನ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅವರನ್ನು ಕರ್ನಾಟಕ ಸರ್ಕಾರ ಜೂನ್ 21 ರಂದು ಅಮಾನತುಗೊಳಿಸಿ ಆದೇಶಿಸಿದೆ. ಕಳೆದ ಮೇ 28ರಂದು ಭೂ-ಸಂಬಂಧಿತ ವಿಷಯವೊಂದಕ್ಕೆ ಕೃಷ್ಣವೇಣಿ ಅವರು 50,000 ರೂ. ಲಂಚ ಪಡೆಯುತ್ತಿದ್ದ ಸಂದರ್ಭ ರೆಡ್ ಹ್ಯಾಂಡಾಗಿ ಲೋಕಾಯುಕ್ತ ಅಧಿಕಾರಿಗಳ ಬಲೆಗೆ ಬಿದ್ದು, ನಂತರ ಸುಮಾರು 18 ದಿನಗಳ ಕಾಲ ಬಂಧನದಲ್ಲಿದ್ದರು. ಈ ಘಟನೆ ನಡೆದ ಕೂಡಲೇ ಇಲಾಖೆ […]

ಭ್ರಷ್ಟಾಚಾರ ಆರೋಪ- ಗಣಿ ಇಲಾಖೆ ಉಪನಿರ್ದೇಶಕಿ ಕೃಷ್ಣವೇಣಿ ಅಮಾನತು Read More »

ಕರಾವಳಿ, ಕ್ರೈಮ್ ನ್ಯೂಸ್

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ

(ನ್ಯೂಸ್ ಕಡಬ) newskadaba.com ಜೂ. 22. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಅವ್ಯವಹಾರ ಹಾಗೂ ಭ್ರಷ್ಟಾಚಾರದ ನಡೆದಿರುವ ಬಗ್ಗೆ ಆರೋಪ ಕೇಳಿಬಂದ ಹಿನ್ನೆಲೆ ಲೋಕಾಯುಕ್ತ ದ.ಕ. ಜಿಲ್ಲಾ ಅಧೀಕ್ಷಕ (ಪ್ರಭಾರ) ಕುಮಾರಚಂದ್ರ ನೇತೃತ್ವದಲ್ಲಿ ದ.ಕ ಮತ್ತು ಉಡುಪಿ ಜಿಲ್ಲಾ ಲೋಕಾಯುಕ್ತ ಅಧಿಕಾರಿಗಳು ಶನಿವಾರದಂದು ದಾಳಿ ನಡೆಸಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭ ಆರೋಪಕ್ಕೆ ಸಂಬಂಧಪಟ್ಟ ಕೆಲವು ದಾಖಲೆ ಪತ್ರಗಳು ಲಭಿಸಿದೆ ಎನ್ನಲಾಗಿದೆ. ಮಂಗಳೂರು ಮಹಾನಗರ ಪಾಲಿಕೆಯಲ್ಲಿ ಏಜೆಂಟರ ಹಾವಳಿ ಹಾಗೂ ಭ್ರಷ್ಟಾಚಾರ ಮಿತಿ ಮೀರಿದ್ದು, ಸಾರ್ವಜನಿಕರು ಭಾರೀ ತೊಂದರೆ

ಮನಪಾ ಅವ್ಯವಹಾರದ ಆರೋಪ ಲೋಕಾಯುಕ್ತ ದಿಢೀರ್ ದಾಳಿ Read More »

ಕರಾವಳಿ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಮಂಗಳೂರಿನ ಶಕ್ತಿನಗರದಲ್ಲಿರುವ ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆಯನ್ನು ರೇಷ್ಮಾ ಮೆಮೋರಿಯಲ್ ಸಭಾಂಗಣದಲ್ಲಿ ಆಚರಿಸಲಾಯಿತು.   ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಆಪ್ತ ಸಮಾಲೋಚಕರಾದ ಡಾ. ಮಂಜುಳಾ ರಾವ್‍ರವರು ಆಗಮಿಸಿ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಮಾತನಾಡಿ, ಕೇವಲ ಪರೀಕ್ಷೆಯ ಅಂಕಗಳಿಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಿರುವ ಈ ಪ್ರಸ್ತುತ ಸಮಯದಲ್ಲಿ ಶಕ್ತಿ ಶಾಲೆಯು ಅಂಕದ ಜೊತೆಗೆ ಸಂಸ್ಕಾರ ಸಂಸ್ಕೃತಿಯನ್ನು ಕೂಡ ಮಕ್ಕಳಿಗೆ ಪರಿಚಯಿಸುತ್ತಿದೆ. ಇದು ತುಂಬಾ ಸಂತೋಷಕರವಾದ

ಶಕ್ತಿ ರೆಸಿಡೆನ್ಸಿಯಲ್ ಶಾಲೆಯಲ್ಲಿ ವಿಶ್ವ ಯೋಗ ದಿನಾಚರಣೆ Read More »

ಕರಾವಳಿ

ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ

(ನ್ಯೂಸ್ ಕಡಬ) newskadaba.com ಜೂ. 21. ಗ್ರಾಮೀಣ ಪ್ರದೇಶದ ಆಸ್ತಿಗಳಿಗೆ ಇ-ಸ್ವತ್ತು ನೀಡುವ ಕುರಿತು ಕರಡು ನಿಯಾಮವಳಿ ಜೂನ್‌ ಅಂತ್ಯಕ್ಕೆ ಸಿದ್ಧವಾಗಲಿದ್ದು, ಜುಲೈ 2ನೇ ವಾರದಲ್ಲಿ ಅಂತಿಮ ನಿಯಮಾವಳಿ ಪೂರ್ಣಗೊಳಿಸಿ ನಂತರ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟಿಲಾಗುವುದು ಎಂದು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್‌ ಖರ್ಗೆ ಮಾಹಿತಿ ನೀಡಿದ್ದಾರೆ.   ಈ ಕುರಿತು ಮಾತನಾಡಿದ ಅವರು, ವಿಧಾನಮಂಡಲ ಅಧಿವೇಶನದಲ್ಲಿ ಇ-ಸ್ವತ್ತು ವಿತರಣೆಗೆ ಅನುಕೂಲವಾಗುವ ರೀತಿಯಲ್ಲಿ 199-ಬಿ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು, ಇದಕ್ಕೆ ಅನುಗುಣವಾಗಿ ಇ-ಸ್ವತ್ತು ವಿತರಣೆ ಸುಗಮ ಮಾಡಲು

ಆಸ್ತಿಗಳಿಗೆ ಇ-ಸ್ವತ್ತು ವಿತರಣೆಗೆ ಮಾರ್ಗಸೂಚಿ ಪ್ರಕಟ Read More »

ಕರ್ನಾಟಕ

ಗ್ರಾಮ ಸಭೆಗಳಲ್ಲಿ ತುಳು ಮಾತನಾಡಬೇಡಿ – ಕೋಟ ಶ್ರೀನಿವಾಸ ಪೂಜಾರಿ ವಿರೋಧ

(ನ್ಯೂಸ್ ಕಡಬ) newskadaba.com ಜೂ. 21. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುವ ಗ್ರಾಮ ಸಭೆಗಳಲ್ಲಿ ಗ್ರಾಮ ಪಂಚಾಯತ್ ಸದಸ್ಯರುಗಳು ಹಾಗೂ ಇಲಖಾಧಿಕಾರಿಗಳು ಸೇರಿ ತುಳು ಮಾತನಾಡಬಾರದೆಂದು ಸರ್ಕಾರವು ಸುತ್ತೋಲೆ ಹೊರಡಿಸಿದ್ದು, ತುಳು ಭಾಷೆಗರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.   ಇನ್ನು ಈ ಕುರಿತಾಗಿ ಮಾತನಾಡಿರುವ ಕೋಟಾ ಶ್ರೀನಿವಾಸ ಪೂಜಾರಿಮ, ವಿಧಾನಸಭೆಯಲ್ಲಿ ಅಧ್ಯಕ್ಷರೇ ತುಳು ಮಾತನಾಡುವಾಗ ಗ್ರಾಮ ಸಭೆಗಳಲ್ಲಿ ಮಾತನಾಡುವುದು ತಪ್ಪು ಎಂದರೆ ಏನು ಅರ್ಥ ಎಂದು ಪ್ರಶ್ನಿಸಿದ್ದಾರೆ.   ಹಾಗೂ ಗ್ರಾಮ ಸಭೆಗಳಲ್ಲಿ ಗ್ರಾಮದ ಜನರಿಗೆ ಸರಿಯಾಗುವಂತಹ ಸ್ಥಳೀಯ

ಗ್ರಾಮ ಸಭೆಗಳಲ್ಲಿ ತುಳು ಮಾತನಾಡಬೇಡಿ – ಕೋಟ ಶ್ರೀನಿವಾಸ ಪೂಜಾರಿ ವಿರೋಧ Read More »

ಕರ್ನಾಟಕ

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ..!

(ನ್ಯೂಸ್ ಕಡಬ) newskadaba.com ಜೂ. 21. ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿಯಲ್ಲಿ ಇದುವರೆಗೆ ಕೇಂದ್ರ ಸರ್ಕಾರ 19 ಕಂತುಗಳನ್ನು ಬಿಡುಗಡೆ ಮಾಡಿದೆ. ಅಂತೆಯೇ ದೇಶದ ರೈತರಿಗೆ ಮುಂದಿನ ಕಂತು ಅಂದ್ರೆ ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ 20ನೇ ಕಂತು ಜೂನ್ ತಿಂಗಳ ಅಂತ್ಯದ ವೇಳೆಗೆ ಸಿಗಲಿದೆ.

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ 20ನೇ ಕಂತು ಬಿಡುಗಡೆ..! Read More »

ರಾಷ್ಟ್ರೀಯ ನ್ಯೂಸ್

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ

(ನ್ಯೂಸ್ ಕಡಬ) newskadaba.com ಜೂ. 21. ಇನ್ಮುಂದೆ ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಿರುವುದು ಸಾಬೀತಾದರೆ, ಗರಿಷ್ಠ 7 ವರ್ಷ ಜೈಲು ಶಿಕ್ಷೆ ಹಾಗೂ 10 ಲಕ್ಷ ರೂ ದಂಡ ವಿಧಿಸಲು ರಾಜ್ಯ ಸರ್ಕಾರ ಮುಂದಾಗಿದೆ.   ಇದಕ್ಕೆ ಸಂಬಂಧಿಸಿದಂತೆ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಲಾಗಿದ್ದು, ಇದಕ್ಕೆ ಅವಶ್ಯಕವಾಗಿರುವ ಅಧಿಕಾರಿಗಳನ್ನು ಮಸೂದೆಯು ರಾಜ್ಯ ಸರ್ಕಾರಕ್ಕೆ ನೀಡಲಿದೆ ಎಂದು ಮೂಲಗಳು ಹೇಳುತ್ತವೆ.   ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿ ನಿಯಂತ್ರಣ ಪ್ರಾಧಿಕಾರ ಸ್ಥಾಪನೆಗೆ , ಕನ್ನಡ ಮತ್ತು

ಸೋಷಿಯಲ್ ಮೀಡಿಯಾದಲ್ಲಿ ಸುಳ್ಳು ಸುದ್ದಿ ಹಬ್ಬಿಸಿದರೆ 7 ವರ್ಷ ಜೈಲು ಶಿಕ್ಷೆ Read More »

ಕರ್ನಾಟಕ
Theft, crime, Robbery

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..!

(ನ್ಯೂಸ್ ಕಡಬ) newskadaba.com ಜೂ. 21. ವ್ಯಕ್ತಿಯೊಬ್ಬರು ತನ್ನ ಖಾಸಗಿ ಜಾಗದಲ್ಲಿ ನೆಟ್ಟಿದ್ದ ಶ್ರೀಗಂಧದ ಮರಗಳನ್ನು ಕಳವುಗೈದಿರುವ ಘಟನೆ ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಹೇನೊಟ್ಟು ಎಂಬಲ್ಲಿ ನಡೆದಿದೆ.   ನಿಟ್ಟೆಯ ದಿನೇಶ್‌ ಎಂಬವರು ತಮ್ಮ ಜಾಗದಲ್ಲಿ 225 ಶ್ರೀಗಂಧದ ಸಸಿಗಳನ್ನು ನೆಟ್ಟಿದ್ದು, ಜೂ.16 ರಂದು ಬೆಳಿಗ್ಗೆ ತೋಟಕ್ಕೆ ಹೋಗಿ ನೋಡಿದಾಗ ಇದ್ದ ಮರಗಳು ಮರುದಿನ ಬೆಳಿಗ್ಗೆ ಹೋದಾಗ 4 ಲಕ್ಷ ರೂ. ಮೌಲ್ಯದ 9 ಶ್ರೀಗಂಧದ ಮರಗಳನ್ನು ಕಳವುಗೈದಿರುವುದು ಬೆಳಕಿಗೆ ಬಂದಿದೆ.   ಈ ಕುರಿತು

4 ಲಕ್ಷ ರೂ.ಮೌಲ್ಯದ ಶ್ರೀಗಂಧದ ಮರ ಕಳ್ಳತನ..! Read More »

ಕರಾವಳಿ

ಮಳೆಯ ರಜೆ ಸರಿದೂಗಿಸಲು ಶನಿವಾರ ಫುಲ್ ಕ್ಲಾಸ್..!

(ನ್ಯೂಸ್ ಕಡಬ) newskadaba.com ಜೂ. 21. ರಾಜ್ಯದಾದ್ಯಂತ ಮಳೆಯ ಆರ್ಭಟದಿಂದಾಗಿ ಅಲ್ಲಲ್ಲಿ ಅನಾಹುತಗಳು ನಡೆದೇ ಹೋಗಿದ್ದು, ವಿಪರೀತವಾಗಿ ಸುರಿಯುತ್ತಿದ್ದ ಮಳೆಯಿಂದಾಗಿ ಮಕ್ಕಳ ಸುರಕ್ಷತೆ ಮತ್ತು ಹಿತದೃಷ್ಟಿಯಿಂದ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಲು ಶಾಲಾ ಕಾಲೇಜುಗಳಿಗೆ ರಜೆಯನ್ನು ನೀಡಲಾಗಿತ್ತು. ಆದರೆ ಇದೀಗ ಶಾಲೆಗಳಿಗೆ ನೀಡಿರುವ ರಜೆಯನ್ನು ಸರಿದೂಗಿಸುವ ಚಿಂತನೆಗೆ ಬೈಂದೂರು ಶಿಕ್ಷಣ ಇಲಾಖೆ ಮುಂದಾಗಿದೆ.   ವಿದ್ಯಾರ್ಥಿಗಳ ಸುರಕ್ಷತಾ ದೃಷ್ಟಿಯಿಂದ ಒಟ್ಟು ಐದು ರಜೆಯನ್ನು ನೀಡಲಾಗಿತ್ತು.‌ ಅದನ್ನು ಸರಿದೂಗಿಸುವ ಹಿನ್ನೆಲೆ ಜೂನ್ 21, 28, ಜು.5,

ಮಳೆಯ ರಜೆ ಸರಿದೂಗಿಸಲು ಶನಿವಾರ ಫುಲ್ ಕ್ಲಾಸ್..! Read More »

ಕರಾವಳಿ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಮಂಗಳೂರು, ಜೂ. 21. ಶ್ರೀನಿವಾಸ ವಿಶ್ವವಿದ್ಯಾಲಯವು ಗೌರವಾನ್ವಿತ ಕುಲಾಧಿಪತಿ ಡಾ. ಸಿಎ. ಎ. ರಾಘವೇಂದ್ರ ರಾವ್ ಮತ್ತು ಉಪಕುಲಾಧಿಪತಿ ಡಾ. ಎ. ಶ್ರೀನಿವಾಸ್ ರಾವ್ ಅವರ ದೂರದೃಷ್ಟಿಯ ಮಾರ್ಗದರ್ಶನದಲ್ಲಿ, ಪಾಂಡೇಶ್ವರದ ನೂತನ ಕ್ಯಾಂಪಸ್‌ ನಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಿತು.   ಕಾರ್ಯಕ್ರಮವನ್ನು ಶ್ರೀನಿವಾಸ ವಿಶ್ವವಿದ್ಯಾಲಯದ ಅಭಿವೃದ್ಧಿ ರಿಜಿಸ್ಟ್ರಾರ್ ಡಾ. ಅಜಯ್ ಕುಮಾರ್ ಹಾಗೂ ಯೋಗ ಗುರು ಶ್ರೀ ಮುಸ್ತಫಾ, ಭಾರತ್ ಕನ್‌ ಸ್ಟ್ರಕ್ಷನ್‌ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಉದ್ಘಾಟಿಸಿದರು. ತಮ್ಮ

ಶ್ರೀನಿವಾಸ ವಿಶ್ವವಿದ್ಯಾಲಯದಲ್ಲಿ ಅಂತಾರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ
Scroll to Top