newskadaba

crime, arrest, suspected

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..!

(ನ್ಯೂಸ್ ಕಡಬ) newskadaba.com ಜೂ. 21. ಎರಡು ತಂಡದ ವಿದ್ಯಾರ್ಥಿಗಳ ನಡುವೆ ಹೊಡೆದಾಟ ನಡೆದ ಘಟನೆಗೆ ಸಂಬಂಧಿಸಿ ಓರ್ವನನ್ನು ಬಂಧಿಸಿದ ಘಟನೆ ಕುಂಬಳೆಯಲ್ಲಿ ನಡೆದಿದೆ.   ಬಂಧಿತ ಯುವಕನನ್ನು ಉಪ್ಪಳ ಗೇಟ್ ಸಮೀಪದ ಇಸ್ಮಾಯಿಲ್ ರಿಯಾಜ್ ಎಂದು ಗುರುತಿಸಲಾಗಿದೆ. ಹತ್ತನೇ ತರಗತಿ ಹಾಗೂ ಪ್ಲಸ್ ಟು ವಿದ್ಯಾರ್ಥಿಗಳ ಗುಂಪುಗಳ ನಡುವೆ ಈ ಘರ್ಷಣೆ ನಡೆದಿದ್ದು, ಹೊರಗಿನಿಂದ ಬಂದ ಗುಂಪು ಕೂಡಾ ಹೊಡೆದಾಟದಲ್ಲಿ ಭಾಗಿಯಾಗಿತ್ತು ಎನ್ನಲಾಗಿದೆ.   ಸ್ಥಳಕ್ಕೆ ಬಂದ ಪೊಲೀಸರು ಘರ್ಷಣೆಯನ್ನು ನಿಯಂತ್ರಿಸಿ, ಘಟನೆಗೆ ಸಂಬಂಧಿಸಿದಂತೆ 15 […]

ಕ್ಷುಲ್ಲಕ ಕಾರಣಕ್ಕೆ ವಿದ್ಯಾರ್ಥಿಗಳ ನಡುವೆ ಘರ್ಷಣೆ- ಓರ್ವ ಅರೆಸ್ಟ್..! Read More »

ರಾಷ್ಟ್ರೀಯ ನ್ಯೂಸ್

ವಿಶ್ವ ಪ್ಯಾರಾ ಅಥ್ಲೆಟಿಕ್ಸ್- 2025 ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ

(ನ್ಯೂಸ್ ಕಡಬ) newskadaba.com ಜೂ. 21. ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್‌- 2025 ಇದರ ಬ್ರಾಂಡ್ ಅಂಬಾಸಿಡರ್ ಆಗಿ ನಟಿ ಮತ್ತು ರಾಜಕಾರಣಿ ಕಂಗನಾ ರಣಾವತ್ ಅವರನ್ನು ನೇಮಿಸಲಾಗಿದೆ ಎಂದು ಪ್ಯಾರಾಲಿಂಪಿಕ್ ಸಮಿತಿ ಆಫ್ ಇಂಡಿಯಾ (ಪಿಸಿಐ) ಪ್ರಕಟಿಸಿದೆ.   2025ರ ವಿಶ್ವ ಪ್ಯಾರಾ ಅಥ್ಲೆಟಿಕ್ಸ್ ಚಾಂಪಿಯನ್‌ಶಿಪ್ ಸೆಪ್ಟೆಂಬರ್ 27ರಿಂದ ಅಕ್ಟೋಬರ್ 5ರ ವರೆಗೆ ದೆಹಲಿಯ ಜವಾಹರಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯಲಿದೆ. ಚಾಂಪಿಯನ್‌ಶಿಪ್‌ನಲ್ಲಿ 100ಕ್ಕೂ ಹೆಚ್ಚು ದೇಶಗಳ 1,000ಕ್ಕೂ ಹೆಚ್ಚು ಕ್ರೀಡಾಪಟುಗಳು ಭಾಗಿಯಾಲಿದ್ದಾರೆ.   ಕಂಗನಾ ಅವರು

ವಿಶ್ವ ಪ್ಯಾರಾ ಅಥ್ಲೆಟಿಕ್ಸ್- 2025 ಬ್ರಾಂಡ್ ಅಂಬಾಸಿಡರ್ ಆಗಿ ಕಂಗನಾ ರಣಾವತ್ ನೇಮಕ Read More »

ಕ್ರೀಡಾ ನ್ಯೂಸ್

ಪ್ಯಾರಿಸ್ ಡೈಮಂಡ್ ಲೀಗ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ

(ನ್ಯೂಸ್ ಕಡಬ) newskadaba.com ಜೂ. 21. ಭಾರತದ ಜಾವೆಲಿನ್ ತಾರೆ ನೀರಜ್ ಚೋಪ್ರಾ ಅವರು ಪ್ಯಾರಿಸ್‌ನಲ್ಲಿ ನಡೆದ ಡೈಮಂಡ್ ಲೀಗ್‌ ನಲ್ಲಿ ಜರ್ಮನಿಯ ಚಾಂಪಿಯನ್ ಜಾವೆಲಿನ್ ಎಸೆತಗಾರ ಜೂಲಿಯನ್ ವೆಬರ್ ಅವರನ್ನು ಹಿಂದಿಕ್ಕಿ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ.   2023ರಲ್ಲಿ ಲಾಸೆನ್‌ನಲ್ಲಿ ನಡೆದ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿ ಗೆದ್ದಿದ್ದ ನೀರಜ್ ಚೋಪ್ರಾ ಇದೀಗ ಮತ್ತೊಮ್ಮೆ ಡೈಮಂಡ್ ಲೀಗ್‌ನಲ್ಲಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದ್ದಾರೆ. ಇದು 2 ವರ್ಷಗಳ ಬಳಿಕ ಡೈಮಂಡ್ ಲೀಗ್‌ನಲ್ಲಿ ಗೆದ್ದ ಮೊದಲ ಪ್ರಶಸ್ತಿಯೂ ಆಗಿದೆ.   ಚೋಪ್ರಾ

ಪ್ಯಾರಿಸ್ ಡೈಮಂಡ್ ಲೀಗ್ ನಲ್ಲಿ ಚಿನ್ನ ಗೆದ್ದ ನೀರಜ್ ಚೋಪ್ರಾ Read More »

ಕ್ರೀಡಾ ನ್ಯೂಸ್

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಕಡಬ, ಜೂ. 21. ಇಲ್ಲಿನ ಸರಸ್ವತೀ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಶನಿವಾರದಂದು ಆಚರಿಸಲಾಯಿತು.   ಡಾ.ಗ್ರೀಷ್ಮ ಇವರ ನೇತೃತ್ವದಲ್ಲಿ ಶಾಲೆಯ 331 ಮಕ್ಕಳಿಂದ ಯೋಗಾಭ್ಯಾಸ ನಡೆಸಲಾಯಿತು. ಸಭಾಧ್ಯಕ್ಷತೆಯನ್ನು ರವಿರಾಜ್ ಶೆಟ್ಟಿ ಕಡಬ, ಮುಖ್ಯ ಅತಿಥಿಗಳಾಗಿ ಅಶೋಕ ರೈ ವಾರಿಜ ಟೆಕ್ಸ್‍ ಟೈಲ್ಸ್‍ನ ಮಾಲ್ಹಕರು ಹಾಗೂ ಆಡಳಿತ ಮಂಡಳಿಯ ನಿರ್ದೇಶಕಿ ಪ್ರಮೀಳಾ ಲೋಕೇಶ್ ಉಪಸ್ಥಿತರಿದ್ದರು.   ಮುಖ್ಯಗುರುಗಳಾದ ಮಾಧವ ಕೋಲ್ಪೆ ಸ್ವಾಗತಿಸಿದರು. ಸಹಶಿಕ್ಷಕರಾದ ಗಿರೀಶ್ ವಂದಿಸಿದರು ಹಾಗೂ ಕಾರ್ಯಕ್ರಮವನ್ನು ಶ್ವೇತಾ ಮಾತಾಜಿ ನಿರೂಪಿಸಿದರು.

ಕಡಬ ಸರಸ್ವತಿ ವಿದ್ಯಾಲಯದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ಗ್ರಾಮ ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಸದಂತೆ ಪತ್ರ- ಆಕ್ರೋಶ

(ನ್ಯೂಸ್ ಕಡಬ) newskadaba.com ಜೂ. 21. ಒಂದು ಕಡೆ ತುಳು ಭಾಷೆಗೆ ರಾಜ್ಯ ಭಾಷೆಯ ಸ್ಥಾನಮಾನ ನೀಡಬೇಕೆಂಬ ಆಗ್ರಹ- ಹೋರಾಟ ನಡೆಯುತ್ತಿದ್ದು, ಈ ವೇಳೆ ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್‌ನಿಂದ ತಾಲೂಕು ಪಂಚಾಯತ್‌ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಕಳುಹಿಸಲಾದ ಪತ್ರವೊಂದು ವೈರಲ್ ಆಗುತ್ತಿದ್ದು, ಚರ್ಚೆಗೆ ಕಾರಣವಾಗಿದೆ.   ಗ್ರಾಮ ಪಂಚಾಯತ್‌ಗಳಲ್ಲಿ ನಡೆಯುವ ಸಾಮಾನ್ಯ ಸಭೆಯಲ್ಲಿ ತುಳು ಭಾಷೆಯಲ್ಲಿ ಚರ್ಚೆಗೆ ಅವಕಾಶ ನೀಡುವ ಬದಲು ಕನ್ನಡ ಭಾಷೆಗೆ ಪ್ರಾಮುಖ್ಯ ನೀಡಬೇಕೆಂಬ ಕಾರ್ಕಳದ ನಾಗರೀಕ ಸೇವಾ ಸಂಘದ ಸಂಚಾಲಕ ಮುರಳೀಧರ್‌ ಎಂಬವರ

ಗ್ರಾಮ ಪಂಚಾಯತ್ ಸಭೆಯಲ್ಲಿ ತುಳು ಭಾಷೆ ಬಳಸದಂತೆ ಪತ್ರ- ಆಕ್ರೋಶ Read More »

ಕರಾವಳಿ

50 ಅಡಿ ಆಳದ ಬಾವಿಯಿಂದ ಅಪರೂಪದ ಚಿಪ್ಪು ಹಂದಿ ರಕ್ಷಣೆ

(ನ್ಯೂಸ್ ಕಡಬ) newskadaba.com ಜೂ. 21. 50 ಅಡಿ ಆಳದ ಬಾವಿಗೆ ಬಿದ್ದಿದ್ದ ಅಪರೂಪದ ಚಿಪ್ಪು ಹಂದಿಯನ್ನು ಅರಣ್ಯ ಇಲಾಖೆ ಹಾಗೂ ಸ್ಥಳೀಯರ ಸಹಕಾರದಿಂದ ರಕ್ಷಿಸಿದ ಘಟನೆ ಹಿರಿಯಡ್ಕ ಸಮೀಪದ ಬೊಮ್ಮರಬೆಟ್ಟು ಗ್ರಾಮದ ಗುಡ್ಡಿಯಂಗಡಿಯಲ್ಲಿ ನಡೆದಿದೆ.   ಸ್ಥಳೀಯ ಸಾಮಾಜಿಕ ಕಾರ್ಯಕರ್ತ ವಿಥಿನ್ ಹಿರೇಹಡ್ಕ ಅವರು ತಕ್ಷಣವೇ ವಲಯ ಅರಣ್ಯ ಅಧಿಕಾರಿ ಪ್ರಭಾಕರ್ ಕುಲಾಲ್ ಅವರಿಗೆ ಚಿಪ್ಪುಹಂದಿಯ ಬಗ್ಗೆ ಮಾಹಿತಿ ನೀಡಿದರು. ಕೂಡಲೇ ಸ್ಪಂದಿಸಿದ ಕುಲಾಲ್ ನೇತೃತ್ವದ ಅರಣ್ಯ ಇಲಾಖೆ ತಂಡ ಸ್ಥಳಕ್ಕೆ ಧಾವಿಸಿತ್ತು. ಸ್ಥಳೀಯರು ಮತ್ತು

50 ಅಡಿ ಆಳದ ಬಾವಿಯಿಂದ ಅಪರೂಪದ ಚಿಪ್ಪು ಹಂದಿ ರಕ್ಷಣೆ Read More »

ಕರಾವಳಿ

SCS ಆಸ್ಪತ್ರೆ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ

(ನ್ಯೂಸ್ ಕಡಬ) newskadaba.com ಜೂ. 21.  ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಎಸ್.ಸಿ.ಎಸ್. ಆಸ್ಪತ್ರೆಯ ಸಭಾಂಗಣದಲ್ಲಿ ಇಂದು ಆಯೋಜಿಸಲಾಯಿತು. ಯುವ ಪೀಳಿಗೆಯು ಯೋಗಾಭ್ಯಾಸದಲ್ಲಿ ತೊಡಗಿಸಿಕೊಳ್ಳುವುದು ಹಾಗೂ ತಮ್ಮ ಜೀವನಶೈಲಿಯನ್ನು ಯೋಗಾಭ್ಯಾಸದ ಮೂಲಕ ಸುಧಾರಿಸುವ ನಿಟ್ಟಿನಲ್ಲಿ ಆಸ್ಪತ್ರೆಯ ಸಿಬ್ಬಂದಿಗಳು ಅತ್ಯಂತ ಉತ್ಸಾಹಭರಿತರಾಗಿ ಭಾಗವಹಿಸಿದರು.   ಅಂತರಾಷ್ಟ್ರೀಯ ಯೋಗ ಗುರು ಯೋಗರತ್ನ ಶ್ರೀ ಗೋಪಾಲಕೃಷ್ಣ ದೇಲಂಪಾಡಿಯವರ ನೇತೃತ್ವದಲ್ಲಿ ಯೋಗ ತರಬೇತಿಯನ್ನು ಆಯೋಜಿಸಲಾಯಿತು. ಕಳೆದ 47 ವರ್ಷಗಳಿಂದ ಮೂರುವರೆ ಲಕ್ಷಕ್ಕೂ ಅಧಿಕ ಜನರಿಗೆ ಉಚಿತ ಯೋಗ ತರಬೇತಿ ನೀಡಿ ಅತ್ಯುತ್ತಮ ಸೇವೆಯನ್ನು ನೀಡಿದ್ದಾರೆ.

SCS ಆಸ್ಪತ್ರೆ ಸಭಾಂಗಣದಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ Read More »

ಕರಾವಳಿ

ವಿಶ್ವದ ಅತ್ಯಂತ ಸುರಕ್ಷತಾ ವಿಮಾನಯಾನ ಸಂಸ್ಥೆಗಳ ಪಟ್ಟಿ ಬಿಡುಗಡೆ

(ನ್ಯೂಸ್ ಕಡಬ) newskadaba.com ಜೂ. 21. ವಿಶ್ವದಾದ್ಯಂತ ವೇಗದ ಮತ್ತು ಪರಿಣಾಮಕಾರಿಯಾಗಿ ಸಂಪರ್ಕಿಸುವ ಪ್ರಮುಖ ಸಾರಿಗೆಗಳಲ್ಲಿ ವಿಮಾನ ಪ್ರಯಾಣ ಮೊದಲನೇ ಸ್ಥಾನದಲ್ಲಿದ್ದು, ದೈನಂದಿನ ಓಡಾಟ, ಪ್ರವಾಸೋದ್ಯಮ ಮತ್ತು ವ್ಯಾಪಾರಕ್ಕಾಗಿ, ವಿಮಾನ ಪ್ರಯಾಣವು ಬಹಳ ಕಮ್ಮಿ ಸಮಯದಲ್ಲಿ ಬಹುದೀರ್ಘ ಮತ್ತು ದುರ್ಗಮ ದೂರವನ್ನು ಕ್ರಮಿಸಲು ಸಹಾಯ ಮಾಡುತ್ತದೆ.   ತನ್ನ ಪ್ರಯಾಣಿಕರ ಜೀವಕ್ಕೆ ಸುರಕ್ಷತೆ ಒದಗಿಸುವುದು ಪ್ರತಿ ವಿಮಾನಯಾನ ಸಂಸ್ಥೆಯ ಜವಾಬ್ದಾರಿಯಾಗಿದೆ. ಆದರೆ, ಇತ್ತೀಚೆಗೆ ನಡೆದ ಅಹಮದಾಬಾದ್ ಬಳಿಯ ಏರ್ ಇಂಡಿಯಾ ವಿಮಾನ ಪತನಗೊಂಡ ಸುದ್ದಿ ಪ್ರಯಾಣಿಕರ ಸುರಕ್ಷತೆಯ

ವಿಶ್ವದ ಅತ್ಯಂತ ಸುರಕ್ಷತಾ ವಿಮಾನಯಾನ ಸಂಸ್ಥೆಗಳ ಪಟ್ಟಿ ಬಿಡುಗಡೆ Read More »

ರಾಷ್ಟ್ರೀಯ ನ್ಯೂಸ್

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಜೂ. 21. ಕರ್ನಾಟಕ ರಾಜ್ಯದ ಅರ್ಹ ಅಲ್ಪಸಂಖ್ಯಾತರ ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ಖ್ ಮತ್ತು ಪಾರ್ಸಿ ವಿದ್ಯಾರ್ಥಿಗಳಿಂದ 2025-26ನೇ ಸಾಲಿಗೆ ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶದಲ್ಲಿ (SSP) ಮೆಟ್ರಿಕ್ ನಂತರದ ಹಾಗೂ ಮೆರಿಟ್-ಕಂ-ಮೀನ್ಸ್ ಕೋರ್ಸ್ ಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ ಯೋಜನೆಗೆ ಅನ್‍ಲೈನ್ ಅರ್ಜಿ ಅಹ್ವಾನಿಸಲಾಗಿದೆ. ವಿದ್ಯಾರ್ಥಿಗಳು ಕರ್ನಾಟಕದ ನಿವಾಸಿಯಾಗಿರಬೇಕು, ಹಿಂದಿನ ವರ್ಷದ ವಾರ್ಷಿಕ ಪರೀಕ್ಷೆಯಲ್ಲಿ ಕನಿಷ್ಠ 50% ಅಂಕಗಳನ್ನು ಪಡೆದಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ ಮೆಟ್ರಿಕ್ ನಂತರದ

ಅಲ್ಪಸಂಖ್ಯಾತರ ವಿದ್ಯಾರ್ಥಿಗಳಿಗೆ ಶುಲ್ಕ ಮರುಪಾವತಿ: ಅರ್ಜಿ ಆಹ್ವಾನ Read More »

ಕರಾವಳಿ

ವಿಕಲಚೇತನರ ಸಬಲೀಕರಣ: ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ

(ನ್ಯೂಸ್ ಕಡಬ) newskadaba.com ಜೂ. 21. 2025-26ನೇ ಸಾಲಿಗೆ ವಿಕಲಚೇತನರ ಸಬಲೀಕರಣಕ್ಕಾಗಿ ವಿವಿಧ ಕ್ಷೇತ್ರದಲ್ಲಿ ಸಾಧನೆ ಮಾಡಿದ ವ್ಯಕ್ತಿ ಮತ್ತು ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿಯನ್ನು ನೀಡಲು ಪ್ರತಿ ವರ್ಷದಂತೆ ಈ ಸಾಲಿನಲ್ಲಿಯೂ ಸಹ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಉದ್ದೇಶಿಸಿದೆ. ಆಸಕ್ತರು www.depwd.gov.in ಅಥವಾ www.depwd.gov.in ನಲ್ಲಿ ಅರ್ಜಿಗಳನ್ನು ಇಂಗ್ಲಿಷ್ ಭಾಷೆಯಲ್ಲಿ ಭರ್ತಿ ಮಾಡಿ ಜುಲೈ 15 ರ ಒಳಗೆ ಆನ್‍ಲೈನ್ ಮೂಲಕ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದು

ವಿಕಲಚೇತನರ ಸಬಲೀಕರಣ: ವ್ಯಕ್ತಿ/ಸಂಸ್ಥೆಗಳಿಗೆ ರಾಷ್ಟ್ರ ಪ್ರಶಸ್ತಿ Read More »

ಕರಾವಳಿ
Scroll to Top