ಭತ್ತ ಬೆಳೆಗಾರರಿಗೆ “ಕರಾವಳಿ ಪ್ಯಾಕೇಜ್” ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.30.ಭತ್ತದ ಬೇಸಾಯವನ್ನು ಸತತವಾಗಿ ಹಲವಾರು ವರ್ಷಗಳಿಂದ ಅಧಿಕ ಮಳೆ ಬೀಳುವ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬೆಳೆಯಲಾಗುತ್ತಿದೆ. ಈ ಜಿಲ್ಲೆಗಳ ಪ್ರದೇಶವು ಭೌಗೋಳಿಕವಾಗಿ ತಗ್ಗು ದಿಣ್ಣೆಯಿಂದ ಕೂಡಿದ್ದು ಮಣ್ಣಿನ ಫಲವತ್ತತೆಯು ಸಂರಕ್ಷಣೆ ಕಷ್ಟಸಾಧ್ಯ, ಕಡಿಮೆ ಹಿಡುವಳಿ, ಕೃಷಿ ಕಾರ್ಮಿಕ ಸಮಸ್ಯೆ ಅಧಿಕವಾಗಿರುವುದರಿಂದ ಭತ್ತದ ಬೆಳೆ ಉತ್ಪಾದನಾ ವೆಚ್ಚ ಅಧಿಕವಾಗಿರುತ್ತದೆ. ರೈತರಿಗೆ ಸಾಂಸ್ಥಿಕ ಸಾಲ ಸೌಲಭ್ಯದ ಕೊರತೆ ಹಾಗೂ ಉತ್ಪಾದನಾ ವೆಚ್ಚ ಹೆಚ್ಚಳದಿಂದಾಗಿ ಭತ್ತ ಬೆಳೆಯುವಲ್ಲಿ […]
ಭತ್ತ ಬೆಳೆಗಾರರಿಗೆ “ಕರಾವಳಿ ಪ್ಯಾಕೇಜ್” ➤ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ Read More »
ಕರಾವಳಿ
