ಮೀನುಗಾರಿಕೆ : ಪಾರಂಪರಿಕವಾದ ಸಂಪ್ರದಾಯಿಕ ಪದ್ದತಿ ➤ ಜಿಲ್ಲಾಧಿಕಾರಿ ಎಂ.ಜೆ ರೂಪ
(ನ್ಯೂಸ್ ಕಡಬ) newskadaba.com ಮಂಗಳೂರು, ಜುಲೈ.26.ಮೀನುಗಾರಿಕೆ ಎಂಬುದು ಪಾರಂಪರಿಕವಾದ ಒಂದು ಸಂಪ್ರದಾಯಿಕ ಪದ್ದತಿ. ಪ್ರತಿಯೊಬ್ಬರಿಗೂ ಸುಲಭವಾಗಿ ಸಿಗುವಂತಹ ಆಹಾರ ಮೂಲ. ಬಡ ಜನರಿಗೆ ಇದು ಶ್ರೀಮಂತ ಆಹಾರ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿ ಎಂ.ಜೆ ರೂಪ ಹೇಳಿದರು. ನಗರದ ಓಷಿಯನ್ ಪರ್ಲ್ ಹೊಟೇಲಿನ ಪೆಸಿಫಿಕ್-5 ರ ಸಭಾಂಗಣದಲ್ಲಿ ಜುಲೈ 25 ರಂದು ನಡೆದ ಮೀನುಗಾರಿಕಾ ಇಲಾಖೆ, ಕರ್ನಾಟಕ ಸರಕಾರ ಇದರ ಸಹಯೋಗದೊಂದಿಗೆ ನಡೆದ ‘ಕಡಲ ಮೀನುಗಾರಿಕೆ ಸುಧಾರಣೆ ಯೋಜನೆ’ಗೆ ಚಾಲನೆ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ […]
ಮೀನುಗಾರಿಕೆ : ಪಾರಂಪರಿಕವಾದ ಸಂಪ್ರದಾಯಿಕ ಪದ್ದತಿ ➤ ಜಿಲ್ಲಾಧಿಕಾರಿ ಎಂ.ಜೆ ರೂಪ Read More »
ಕರಾವಳಿ


